• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ : ಅಕ್ರಮ ಮರಳು ಅಡ್ಡೆಗೆ ದಾಳಿ.  ಸ್ಥಳದಲ್ಲಿ ಸಿಕ್ಕ 20 ಬೋಟುಗಳು ವಶ!

ಬಂಟ್ವಾಳ : ಅಕ್ರಮ ಮರಳು ಅಡ್ಡೆಗೆ ದಾಳಿ. ಸ್ಥಳದಲ್ಲಿ ಸಿಕ್ಕ 20 ಬೋಟುಗಳು ವಶ!

October 5, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

November 18, 2025
“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

November 18, 2025
ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

November 18, 2025
ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

November 18, 2025
ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

November 17, 2025
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

November 17, 2025
ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

November 17, 2025
ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

November 17, 2025
ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: 42 ಭಾರತೀಯರ ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: 42 ಭಾರತೀಯರ ಸಜೀವ ದಹನ

November 17, 2025
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

November 15, 2025
ಹುಟ್ಟುಹಬ್ಬ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ಹುಟ್ಟುಹಬ್ಬ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

November 15, 2025
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ನ.14 ರಂದು ಮಕ್ಕಳ ದಿನಾಚರಣೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ

November 15, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 18, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

    ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

    ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

    ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

    ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

    ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

    ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

    ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಬಂಟ್ವಾಳ : ಅಕ್ರಮ ಮರಳು ಅಡ್ಡೆಗೆ ದಾಳಿ. ಸ್ಥಳದಲ್ಲಿ ಸಿಕ್ಕ 20 ಬೋಟುಗಳು ವಶ!

by ಪ್ರಜಾಧ್ವನಿ ನ್ಯೂಸ್
October 5, 2024
in ಜಿಲ್ಲೆ, ದಕ್ಷಿಣ ಕನ್ನಡ, ಬಂಟ್ವಾಳ
0
ಬಂಟ್ವಾಳ : ಅಕ್ರಮ ಮರಳು ಅಡ್ಡೆಗೆ ದಾಳಿ.  ಸ್ಥಳದಲ್ಲಿ ಸಿಕ್ಕ 20 ಬೋಟುಗಳು ವಶ!
48
SHARES
138
VIEWS
ShareShareShare

ಬಂಟ್ವಾಳ : ಬಂಟ್ವಾಳ ತಾಲೂಕಿನ ತುಂಬೆ, ಮಾರಿ ಪಲ್ಲ ಭಾಗದ ನೇತ್ರಾವತಿ ನದಿಯಲ್ಲಿ ಬೋಟ್ ಮೂಲಕ ನಡೆಸುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದ. ಕ. ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಒಟ್ಟಿಗೆ 20 ಬೋಟುಗಳನ್ನು  ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರ್ಮಿಕರು ಸ್ಥಳದಿಂದ ಪಲಾಯನಗೈದಿದ್ದಾರೆ.
ವಶಪಡಿಸಿಕೊಂಡ ದೋಣಿಗಳನ್ನು ಐದು ತಂಡಗಳ ಮೂಲಕ ನದಿಯಲ್ಲೇ ಮಂಗಳೂರಿನ ಅಡ್ಯಾರ್ ವರೆಗೆ ಸಾಗಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ.

ದಾಳಿಯಾದ ಸಂದರ್ಭ ಬೊಟ್ಗಳಲ್ಲಿ ಮರಳು ಪತ್ತೆಯಾಗಿರಲಿಲ್ಲ. ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿಸಿಕೊಂಡವರು ಯಾರು.? ಮತ್ತು ಬೋಟು ಯಾರಿಗೆ ಸಂಬಂಧಪಟ್ಟಿವೆ ಎಂಬುವುದು ಮುಂದಿನ ತನಿಖೆಯಿಂದ ತಿಳಿದು ಬರಬೇಕಿದೆ.
ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ ಭಟ್, ಮಂಗಳೂರು ತಹಸಿಲ್ದಾರ್ ಪ್ರಶಾಂತ್ ಪಾಟೇಲ್, ಹಿರಿಯ ಭೂ ವಿಜ್ಞಾನಿ ಗಿರೀಶ್ ಮೋಹನ್ , ಭೂ ವಿಜ್ಞಾನಿ ಮಹಾದೇಶ್ವರ, ಬಂಟ್ವಾಳ ಕಂದಾಯ ನಿರೀಕ್ಷಕ ಜನಾರ್ದನ್ ಜೆ, ಗ್ರಾಮಕರಣಿಕರು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು

HPR Institute Of Nursing And Paramedical Sciences & Friends Beke

ಜಾಹೀರಾತು

SendShare19Share
Previous Post

ಅಮೇಜಾನ್ 2025ರ ವೇಳೆಗೆ 14,000 ಉದ್ಯೋಗಿಗಳನ್ನು ಕಡಿತಗೊಳಿಸಲಿದೆ

Next Post

ಕಡಬ : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ. ದ್ವಿ ಚಕ್ರ ಸವಾರ ಮೃತ್ಯು.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಡಬ : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ.  ದ್ವಿ ಚಕ್ರ ಸವಾರ ಮೃತ್ಯು.

ಕಡಬ : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ. ದ್ವಿ ಚಕ್ರ ಸವಾರ ಮೃತ್ಯು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..