• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ: ಭಾರಿ ಮಳೆಗೆ ಕೊಚ್ಚಿ ಹೋದ ಮನೆಗಳು ಮತ್ತು ವಾಹನಗಳು.   ಹೆಬ್ರಿಯಲ್ಲಿ ಮೇಘಸ್ಪೋಟಕ್ಕೆ ಜನಜೀವನ ತತ್ತರ.

ಉಡುಪಿ: ಭಾರಿ ಮಳೆಗೆ ಕೊಚ್ಚಿ ಹೋದ ಮನೆಗಳು ಮತ್ತು ವಾಹನಗಳು. ಹೆಬ್ರಿಯಲ್ಲಿ ಮೇಘಸ್ಪೋಟಕ್ಕೆ ಜನಜೀವನ ತತ್ತರ.

October 7, 2024
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

August 24, 2026
ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

August 24, 2026
ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

August 24, 2026
ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

August 24, 2026
ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

August 24, 2026
ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

August 24, 2026
ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

August 24, 2026
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉಡುಪಿ: ಭಾರಿ ಮಳೆಗೆ ಕೊಚ್ಚಿ ಹೋದ ಮನೆಗಳು ಮತ್ತು ವಾಹನಗಳು. ಹೆಬ್ರಿಯಲ್ಲಿ ಮೇಘಸ್ಪೋಟಕ್ಕೆ ಜನಜೀವನ ತತ್ತರ.

by ಪ್ರಜಾಧ್ವನಿ ನ್ಯೂಸ್
October 7, 2024
in ಉಡುಪಿ, ಕೃಷಿ, ಜಿಲ್ಲೆ, ರಾಜ್ಯ
0
ಉಡುಪಿ: ಭಾರಿ ಮಳೆಗೆ ಕೊಚ್ಚಿ ಹೋದ ಮನೆಗಳು ಮತ್ತು ವಾಹನಗಳು.   ಹೆಬ್ರಿಯಲ್ಲಿ ಮೇಘಸ್ಪೋಟಕ್ಕೆ ಜನಜೀವನ ತತ್ತರ.
63
SHARES
181
VIEWS
ShareShareShare

ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿರುವಂತೆಯೇ ಅತ್ತ ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ.

ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟವಾಗಿದ್ದು, ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಆವಾಂತರ ಸೃಷ್ಟಿಯಾಗಿದೆ.

ಭೀಕರ ಜಲ ಪ್ರವಾಹದಿಂದಾಗಿ ಹಲವು ಮನೆಗಳು, ಕಾರು ಬೈಕ್ ಗಳು ಕೊಚ್ಚಿಕೊಂಡು ಹೋಗಿದ್ದು, ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿ ಈ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಮುದ್ರಾಡಿಯ ಹೊಸ ಕಂಬ್ಲದಲ್ಲಿ 1, ಕಾಂತರಬೈಲಿನಲ್ಲಿ 4, ಕೆಲಕಿಲದಲ್ಲಿ 3 ಮನೆಗಳು ಅರ್ಧದಷ್ಟು ಮುಳುಗಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಗ್ಗಕಟ್ಟಿ ಏಣಿಯ ಸಹಾಯದಿಂದ ಮನೆಮಂದಿಯನ್ನು ರಕ್ಷಿಸಿದ್ದಾರೆ.

ಮುದ್ರಾಡಿಯ ಹೊಸ ಕಂಬ್ಲ, ಕಾಂತರಬೈಲು, ಕೆಲಕಿಲ ಎಂಬಲ್ಲಿನ ಸುಮಾರು ಎಂಟು ಮನೆಗಳಿಗೆ ಪ್ರವಾಹದ ನೀರು ನುಗ್ಗಿದೆ. ನೆರೆಯಿಂದಾಗಿ ಮುದ್ರಾಡಿ ಸಂಪರ್ಕಿಸುವ ಬಲ್ಲಾಡಿ ತುಂಡುಗುಡ್ಡೆ ರಸ್ತೆ ಸಂಪೂರ್ಣ ಬಂದ್ ಆಗಿದ್ದು ಸ್ಥಳೀಯರು ಬದಲಿ ರಸ್ತೆಯ ಮೂಲಕ ಸಂಚರಿಸುತ್ತಿದ್ದಾರೆ.

ಮೇಘಸ್ಫೋಟ:

‘ಕಬ್ಬಿನಾಲೆಯ ಬೆಟ್ಟದಲ್ಲಿ ಉಂಟಾದ ಮೇಘಸ್ಫೋಟದಿಂದ ಕೇವಲ ಕೆಲವೇ ಗಂಟೆಯಲ್ಲಿ ಭಾರೀ ಮಳೆಯಾಗಿ ಜಲ ಪ್ರವಾಹ ಸೃಷ್ಠಿಯಾಗಿದೆ. ಇದರ ಪರಿಣಾಮ ನೀರು ಮನೆಗಳಿಗೆ ನುಗ್ಗಿವೆ ಎಂದು ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯ ಗಣಪತಿ ಮುದ್ರಾಡಿ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ಪೂಜಾರಿ, ಪಂಚಾಯತಿ ಸದಸ್ಯರು, ಗ್ರಾಮ ಆಡಳಿತಾಧಿಕಾರಿ ನವೀನ್ ಕುಮಾರ್ ಕುಕ್ಕುಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

8722552464 Astrloger

ಜಾಹೀರಾತು

ಅ.9ರವರೆಗೆ ಭಾರೀ ಮಳೆಯಾಗಲಿದೆ: ಉಡುಪಿ ಜಿಲ್ಲಾಧಿಕಾರಿ

Muliya

ಜಾಹೀರಾತು

ಇನ್ನು ಪ್ರವಾಹದ ಕುರಿತು ಮಾಹಿತಿ ನೀಡಿರುವ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು, ‘ಅ.9ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ. ಅದರಂತೆ ಹೆಬ್ರಿ ತಾಲೂಕಿನ ಬಲ್ಲಾಡಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದ ನೆರೆ ಸೃಷ್ಠಿಯಾಗಿ ಮನೆಗಳು ಹಾಗೂ ದನದ ಕೊಟ್ಟಿಗೆಗೆ ಹಾನಿಯಾಗಿದೆ. ಕಂದಾಯ ಇಲಾಖೆಯ ಅಧಿಕಾರಿ ಗಳು ಸ್ಥಳದಲ್ಲಿದ್ದು, ನೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ’ ಎಂದು ಹೇಳಿದರು.

ಅಲ್ಲದೆ ‘ಗುಡ್ಡ ಪ್ರದೇಶವಾಗಿರುವುದರಿಂದ ಒಂದೇ ಜಾಗದಲ್ಲಿ ಅತೀ ಹೆಚ್ಚು ಮಳೆಯಾಗಿದೆ. ಸದ್ಯ ಯಾವುದೇ ಸಮಸ್ಯೆ ಆಗಿಲ್ಲ. ಕಾರು, ಬೈಕುಗಳಿಗೆ, ಏಳೆಂಟು ಮನೆಗಳಿಗೆ ನೀರು ನುಗ್ಗಿವೆ. ಒಂದು ದನದ ಕೊಟ್ಟಿಗೆ ಹಾನಿಯಾಗಿದೆ. ಒಂದು ಜಾನುವಾರು ನಾಪತ್ತೆಯಾಗಿದೆ. ಆದರೆ ಯಾವುದೇ ಪ್ರಾಣ ಹಾನಿಯದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದರು

SendShare25Share
Previous Post

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಹಿಂದುಗಳಿದ ವರ್ಗಗಳ ಮೋರ್ಚದಿಂದ ಸ್ವಚ್ಚತಾ ಕಾರ್ಯಕ್ರಮ

Next Post

ಮಂಗಳೂರು : ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಜ್ ಹಾಲಿಯವರ ಮೃತ ದೇಹ ಕೂಳೂರು ಸೇತುವೆ ಕೆಳಗಡೆ ಪತ್ತೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು :  ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಜ್ ಹಾಲಿಯವರ ಮೃತ ದೇಹ ಕೂಳೂರು ಸೇತುವೆ ಕೆಳಗಡೆ ಪತ್ತೆ.

ಮಂಗಳೂರು : ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಜ್ ಹಾಲಿಯವರ ಮೃತ ದೇಹ ಕೂಳೂರು ಸೇತುವೆ ಕೆಳಗಡೆ ಪತ್ತೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..