• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು :  ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಜ್ ಹಾಲಿಯವರ ಮೃತ ದೇಹ ಕೂಳೂರು ಸೇತುವೆ ಕೆಳಗಡೆ ಪತ್ತೆ.

ಮಂಗಳೂರು : ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಜ್ ಹಾಲಿಯವರ ಮೃತ ದೇಹ ಕೂಳೂರು ಸೇತುವೆ ಕೆಳಗಡೆ ಪತ್ತೆ.

October 7, 2024
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

August 7, 2026
ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

August 7, 2026
ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 7, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

August 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

    ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು : ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಜ್ ಹಾಲಿಯವರ ಮೃತ ದೇಹ ಕೂಳೂರು ಸೇತುವೆ ಕೆಳಗಡೆ ಪತ್ತೆ.

by ಪ್ರಜಾಧ್ವನಿ ನ್ಯೂಸ್
October 7, 2024
in ಕ್ರೈಮ್, ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು :  ನಾಪತ್ತೆಯಾಗಿದ್ದ ಉದ್ಯಮಿ ಮಮ್ತಾಜ್ ಹಾಲಿಯವರ ಮೃತ ದೇಹ ಕೂಳೂರು ಸೇತುವೆ ಕೆಳಗಡೆ ಪತ್ತೆ.
274
SHARES
782
VIEWS
ShareShareShare

ಮಂಗಳೂರು: ರವಿವಾರ ಮುಂಜಾನೆ ನಾಪತ್ತೆಯಾಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದೀನ್‌ ಬಾವಾ ಅವರ ಸಹೋದರ, ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಗಳ ಚೇರ್‌ಮನ್ ಮಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ.

ashwinistudioputtur

ಜಾಹೀರಾತು

ಕೂಳೂರು ಸೇತುವೆಯ ಕೆಳಗೆ ಮಮ್ತಾಜ್‌ ಅಲಿ ಮೃತದೇಹ ಪತ್ತೆಯಾಗಿದೆ. ರಕ್ಷಣಾ ತಂಡಗಳು ರವಿವಾರ ಬೆಳಗ್ಗಿನಿಂದ ಹುಡುಕು ಕಾರ್ಯಾಚರಣೆ ನಡೆಸುತ್ತಿದ್ದವು.
ಮಮ್ತಾಜ್‌ ಅವರು ರವಿವಾರ ಮುಂಜಾನೆ ಹೊಚ್ಚ ಹೊಸ ಬಿಎಂಡಬ್ಲ್ಯು ಕಾರು ಕೂಳೂರು ಸೇತುವೆಯ ಬಳಿ ಅಪಘಾತಕ್ಕೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್‌, ಕಾರಿನ ಕೀ ಅಲ್ಲಿಯೇ ಇದ್ದ ಕಾರಣ ಆತ್ಮಹತ್ಯೆ ಮಾಡಿರುವ ಶಂಕೆಯಲ್ಲಿ ಹುಡುಕಾಟ ಆರಂಭಿಸಲಾಗಿತ್ತು.

ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್​ರ ಕಾರು ಪತ್ತೆಯಾಗಿತ್ತು. ಬ್ರಿಡ್ಜ್ ಮೇಲೆ KA19 MG0004 ಸಂಖ್ಯೆಯ BMW X5 ಕಾರು ಪತ್ತೆಯಾಗಿತ್ತು. ಈಜು ತಜ್ಞ ಈಶ್ವರ್ ಮಲ್ಪೆ ಅವರು ಮುಮ್ತಾಜ್​ ಶೋಧ ಕಾರ್ಯಾಚರಣೆ ನಡೆಸಿದ್ದರು. ಫಲ್ಗುಣಿ ನದಿಯಲ್ಲಿ ಸ್ಕೂಬಾ ಡೈವ್ ಮಾಡಿ ಶೋಧ ನಡೆಸ್ತಿದ್ದರು. ಸದ್ಯ ಈಗ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.

ಸಹೋದರನನ್ನ ನೆನೆದು ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರು‌ ಹಾಕಿದ್ದಾರೆ. ಬ್ಲಾಕ್ ಮೇಲ್ ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನ ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಆತನ ಫೋನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಕಣ್ಣೀರು ಹಾಕಿದ್ದಾರೆ.

ಮೃತ ಮುಮ್ತಾಜ್ ಅಲಿ ಅವರು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಮತ್ತು ಮಾಜಿ MLC ಆಗಿರುವ ಬಿ.ಎಮ್.ಫಾರೂಕ್ ಅವರ ತಮ್ಮ. ಇವರು ಭಾನುವಾರ ಬೆಳ್ಳಂಬೆಳಗ್ಗೆ ನಾಪತ್ತೆಯಾಗಿದ್ದರು. ಕೂಳೂರು ಸೇತುವೆ ಮೇಲೆ ತಮ್ಮ ಐಷಾರಾಮಿ BMW ಕಾರು ನಿಲ್ಲಿಸಿ ನಿಗೂಡವಾಗಿ ನಾಪತ್ತೆಯಾಗಿದ್ದರು. ಹೀಗಾಗಿ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಕೋಸ್ಟ್ ಗಾರ್ಡ್, ಎಫ್,ಎಸ್ ಡಿಆರ್ ಎಫ್, ಅಗ್ನಿಶಾಮಕ ದಳ, ಈಶ್ವರ್ ಮಲ್ಪೆ ಸೇರಿದಂತೆ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿದ್ದರು. ಸದ್ಯ ಈಗ ಮೃತದೇಹ ಪತ್ತೆಯಾಗಿದೆ.

8722552464 Astrloger

ಜಾಹೀರಾತು

ಇನ್ನು ಈ ಕೇಸ್ ಹಿಂದೆ ಮಹಿಳೆಯ ಕೈವಾಡ ಇದೆ ಎಂಬ ವಿಚಾರ ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಸುರತ್ಕಲ್ ಕೃಷ್ಣಾಪುರ ನಿವಾಸಿ ಮಹಿಳೆ ಕಳೆದ ಒಂದು ವರ್ಷದಿಂದ ಮುಮ್ತಾಜ್ ಅಲಿ ಗೆ ಬ್ಲಾಕ್ ಮೇಲ್ ಮಾಡುತ್ತಿದ್ದಳು ಎನ್ನಲಾಗಿದೆ. ಮುಮ್ತಾಜ್ ಅಲಿ ಖಾಸಗಿ ವಿಡಿಯೋ ಇಟ್ಟುಕೊಂಡು ಮದುವೆ ಆಗುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ವಿಚಾರ ಮನೆಯವರಿಗೆ ಗೊತ್ತಾಗಿ ನಿತ್ಯ ಕಿರಿಕಿರಿಯಾಗುತ್ತಿತ್ತು. ಇನ್ನು ಇತ್ತೀಚೆಗೆ ಮಸೀದಿ ಕಮಿಟಿ ವಿಚಾರದಲ್ಲಿ ಕಾಟಿಪಳ್ಳದ ಮೂವರು ಯುವಕರು ಆ ಮಹಿಳೆಗೆ ಸಾಥ್ ನೀಡಿ ಹೆಸರು ಕೆಡಿಸಲು ತಯಾರಿ ನಡೆಸಿದ್ದರು. ಇದ್ರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಸದ್ಯ ಘಟನೆ ಸಂಬಂಧ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Muliya

ಜಾಹೀರಾತು

SendShare110Share
Previous Post

ಉಡುಪಿ: ಭಾರಿ ಮಳೆಗೆ ಕೊಚ್ಚಿ ಹೋದ ಮನೆಗಳು ಮತ್ತು ವಾಹನಗಳು. ಹೆಬ್ರಿಯಲ್ಲಿ ಮೇಘಸ್ಪೋಟಕ್ಕೆ ಜನಜೀವನ ತತ್ತರ.

Next Post

ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ನಿರ್ದೇಶನದ “ತೆನ್ಕಾಯಿ ಮಲೆ” ಕನ್ನಡ ಕಿರುಚಿತ್ರದ ಟೀಸರ್ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ನಿರ್ದೇಶನದ “ತೆನ್ಕಾಯಿ ಮಲೆ” ಕನ್ನಡ ಕಿರುಚಿತ್ರದ ಟೀಸರ್ ಬಿಡುಗಡೆ

ಅಜ್ಜನ ಮಾಯೆ ಕಿರುಚಿತ್ರ ಖ್ಯಾತಿಯ ರವಿಚಂದ್ರ ರೈ ಮುಂಡೂರು ನಿರ್ದೇಶನದ "ತೆನ್ಕಾಯಿ ಮಲೆ" ಕನ್ನಡ ಕಿರುಚಿತ್ರದ ಟೀಸರ್ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..