• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​

ಮಂಗಳೂರು: ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​

October 7, 2024
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

August 3, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

August 3, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

August 3, 2026
ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

August 3, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ ಬರಲು ಸಿದ್ದರಾದ ಶರತ್ , ನಿಹಾಲ್

August 3, 2026
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

August 1, 2026
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

August 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು: ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​

by ಪ್ರಜಾಧ್ವನಿ ನ್ಯೂಸ್
October 7, 2024
in ಕ್ರೈಮ್, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​
128
SHARES
366
VIEWS
ShareShareShare

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅವರ ಮೃತದೇಹ ಕಳೆದ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ. ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅವರ ಮೃತದೇಹ ಕಳೆದ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ‘ಸೆಕ್ಸ್ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್ ಎಂದು ದೂರು ಬಂದಿದೆ. ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್​ಒಸಿ ಜಾರಿ ಮಾಡಿದ್ದೇವೆ. ನಿನ್ನೆ (ಅ.06) ಮುಂಜಾನೆ ಮುಮ್ತಾಜ್ ಅಲಿ ನದಿಗೆ ಹಾರಿರುವ ಮಾಹಿತಿ ಬಂದಿತ್ತು. ಇಂದು ಬೆಳಗ್ಗೆ ಹತ್ತು ಗಂಟೆಗೆ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಮುಮ್ತಾಜ್ ಅಲಿ ಸಹೋದರ ಮೊಯಿದ್ದೀನ್ ಬಾವಾ ಅವರು ಹನಿಟ್ರ್ಯಾಪ್ ಮಾಡಿದ್ದಾರೆಂದು ಕಾವೂರು ಠಾಣೆಗೆ ದೂರು ನೀಡಿದ್ದಾರೆ ಎಂದರು. 

ಕಾವೂರು ಠಾಣೆಯಲ್ಲಿ 6 ಜನರ ಮೇಲೆ ಎಫ್​ಐಆರ್ ದಾಖಲಾಗಿದ್ದು, ದೂರಿನಲ್ಲಿ 3 ತಿಂಗಳಿನಿಂದ ಖಿನ್ನತೆಯಲ್ಲಿ ಇದ್ದ ಬಗ್ಗೆ ಹಾಗೂ ಸೆಕ್ಸ್ ವಿಡಿಯೋ ಆಧಾರದಲ್ಲಿ ಹಣಕ್ಕಾಗಿ ಬೆದರಿಕೆ ಹಾಕಿರುವ ಕುರಿತು ಉಲ್ಲೇಖಿಸಲಾಗಿದೆ. ಈ ಬಗ್ಗೆ ತಂಡ ರಚಿಸಿ ಆರೋಪಿಗಳಿಗೆ ಹುಡುಕಾಟ ಮಾಡುತ್ತಿದ್ದೇವೆ. ವಾಯ್ಸ್ ನೋಟ್​​ನಲ್ಲಿ ಸತ್ತಾರ್ ಎಂಬಾತನ ಬಗ್ಗೆ ಮುಮ್ತಾಜ್ ಹೇಳಿದ್ದಾರೆ. ಆರೋಪಿ ರೆಹಮತ್​ಗಾಗಿ ಪೊಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಆತ್ಮಹತ್ಯೆಗೂ ಮುನ್ನ ಬಸ್​ಗೆ ಮುಮ್ತಾಜ್​ ಅಲಿ ಕಾರು ಡಿಕ್ಕಿಯಾಗಿದೆ. ಬಸ್​ನವರ ಹೇಳಿಕೆಯನ್ನೂ ಪಡೆದಿದ್ದೇವೆ ಎಂದು ಹೇಳಿದರು.

ಘಟನೆ ವಿವರ: 

ashwinistudioputtur

ಜಾಹೀರಾತು

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಮತ್ತು ಮಾಜಿ MLC ಆಗಿರುವ ಬಿ.ಎಮ್.ಫಾರೂಕ್ ಅವರ ತಮ್ಮ ಆಗಿರುವ ಮೃತ ಮುಮ್ತಾಜ್ ಅಲಿ ಅವರು, ಭಾನುವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಕೂಳೂರು ಸೇತುವೆ ಮೇಲೆ ತಮ್ಮ ಐಷಾರಾಮಿ BMW ಕಾರು ನಿಲ್ಲಿಸಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಹೀಗಾಗಿ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಕೋಸ್ಟ್ ಗಾರ್ಡ್, ಎಫ್,ಎಸ್ ಡಿಆರ್ ಎಫ್, ಅಗ್ನಿಶಾಮಕ ದಳ, ಈಶ್ವರ್ ಮಲ್ಪೆ ಸೇರಿದಂತೆ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿದ್ದರು. ಸದ್ಯ ಈಗ ಮೃತದೇಹ ಪತ್ತೆಯಾಗಿದೆ. 

Muliya

ಜಾಹೀರಾತು

SendShare51Share
Previous Post

ಮೈಸೂರು: ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸ್ನೇಹಮಯಿ‌ ಕೃಷ್ಣ ಆತಂಕ: ಲೋಕಾಯುಕ್ತ ಎಸ್​ಪಿಗೆ ಸಿಎಂ ವಿರುದ್ಧ ಮತ್ತೊಂದು ದೂರು

Next Post

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ವೇಳೆ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ; ಓರ್ವ ಅಧಿಕಾರಿ ಸಸ್ಪೆಂಡ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ವೇಳೆ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ; ಓರ್ವ ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ವೇಳೆ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ; ಓರ್ವ ಅಧಿಕಾರಿ ಸಸ್ಪೆಂಡ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..