• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​

ಮಂಗಳೂರು: ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​

October 7, 2024
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು: ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​

by ಪ್ರಜಾಧ್ವನಿ ನ್ಯೂಸ್
October 7, 2024
in ಕ್ರೈಮ್, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಆತ್ಮಹತ್ಯೆ ಕೇಸ್​: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಗಳೂರು ಕಮಿಷನರ್​
128
SHARES
366
VIEWS
ShareShareShare

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅವರ ಮೃತದೇಹ ಕಳೆದ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ. ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅವರ ಮೃತದೇಹ ಕಳೆದ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮಂಗಳೂರಿನ ಕೂಳೂರಿನ ಸೇತುವೆ ಬಳಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಧಿಸಿದಂತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ‘ಸೆಕ್ಸ್ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ಮೇಲ್ ಎಂದು ದೂರು ಬಂದಿದೆ. ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್​ಒಸಿ ಜಾರಿ ಮಾಡಿದ್ದೇವೆ. ನಿನ್ನೆ (ಅ.06) ಮುಂಜಾನೆ ಮುಮ್ತಾಜ್ ಅಲಿ ನದಿಗೆ ಹಾರಿರುವ ಮಾಹಿತಿ ಬಂದಿತ್ತು. ಇಂದು ಬೆಳಗ್ಗೆ ಹತ್ತು ಗಂಟೆಗೆ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಮುಮ್ತಾಜ್ ಅಲಿ ಸಹೋದರ ಮೊಯಿದ್ದೀನ್ ಬಾವಾ ಅವರು ಹನಿಟ್ರ್ಯಾಪ್ ಮಾಡಿದ್ದಾರೆಂದು ಕಾವೂರು ಠಾಣೆಗೆ ದೂರು ನೀಡಿದ್ದಾರೆ ಎಂದರು. 

ಕಾವೂರು ಠಾಣೆಯಲ್ಲಿ 6 ಜನರ ಮೇಲೆ ಎಫ್​ಐಆರ್ ದಾಖಲಾಗಿದ್ದು, ದೂರಿನಲ್ಲಿ 3 ತಿಂಗಳಿನಿಂದ ಖಿನ್ನತೆಯಲ್ಲಿ ಇದ್ದ ಬಗ್ಗೆ ಹಾಗೂ ಸೆಕ್ಸ್ ವಿಡಿಯೋ ಆಧಾರದಲ್ಲಿ ಹಣಕ್ಕಾಗಿ ಬೆದರಿಕೆ ಹಾಕಿರುವ ಕುರಿತು ಉಲ್ಲೇಖಿಸಲಾಗಿದೆ. ಈ ಬಗ್ಗೆ ತಂಡ ರಚಿಸಿ ಆರೋಪಿಗಳಿಗೆ ಹುಡುಕಾಟ ಮಾಡುತ್ತಿದ್ದೇವೆ. ವಾಯ್ಸ್ ನೋಟ್​​ನಲ್ಲಿ ಸತ್ತಾರ್ ಎಂಬಾತನ ಬಗ್ಗೆ ಮುಮ್ತಾಜ್ ಹೇಳಿದ್ದಾರೆ. ಆರೋಪಿ ರೆಹಮತ್​ಗಾಗಿ ಪೊಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಆತ್ಮಹತ್ಯೆಗೂ ಮುನ್ನ ಬಸ್​ಗೆ ಮುಮ್ತಾಜ್​ ಅಲಿ ಕಾರು ಡಿಕ್ಕಿಯಾಗಿದೆ. ಬಸ್​ನವರ ಹೇಳಿಕೆಯನ್ನೂ ಪಡೆದಿದ್ದೇವೆ ಎಂದು ಹೇಳಿದರು.

ಜಾಹೀರಾತು

ಘಟನೆ ವಿವರ: 

Muliya

ಜಾಹೀರಾತು

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಮತ್ತು ಮಾಜಿ MLC ಆಗಿರುವ ಬಿ.ಎಮ್.ಫಾರೂಕ್ ಅವರ ತಮ್ಮ ಆಗಿರುವ ಮೃತ ಮುಮ್ತಾಜ್ ಅಲಿ ಅವರು, ಭಾನುವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಕೂಳೂರು ಸೇತುವೆ ಮೇಲೆ ತಮ್ಮ ಐಷಾರಾಮಿ BMW ಕಾರು ನಿಲ್ಲಿಸಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಹೀಗಾಗಿ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಕೋಸ್ಟ್ ಗಾರ್ಡ್, ಎಫ್,ಎಸ್ ಡಿಆರ್ ಎಫ್, ಅಗ್ನಿಶಾಮಕ ದಳ, ಈಶ್ವರ್ ಮಲ್ಪೆ ಸೇರಿದಂತೆ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿದ್ದರು. ಸದ್ಯ ಈಗ ಮೃತದೇಹ ಪತ್ತೆಯಾಗಿದೆ. 

8722552464 Astrloger

ಜಾಹೀರಾತು

SendShare51Share
Previous Post

ಮೈಸೂರು: ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸ್ನೇಹಮಯಿ‌ ಕೃಷ್ಣ ಆತಂಕ: ಲೋಕಾಯುಕ್ತ ಎಸ್​ಪಿಗೆ ಸಿಎಂ ವಿರುದ್ಧ ಮತ್ತೊಂದು ದೂರು

Next Post

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ವೇಳೆ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ; ಓರ್ವ ಅಧಿಕಾರಿ ಸಸ್ಪೆಂಡ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ವೇಳೆ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ; ಓರ್ವ ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ವೇಳೆ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ; ಓರ್ವ ಅಧಿಕಾರಿ ಸಸ್ಪೆಂಡ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..