• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿರುವ ಊರು ಮಂಗಳೂರು ; ಸರ್ಕಾರದ ಕೊಡುಗೆಯಿಂದ ವಂಚಿತವಾದುವುಗಳೇ ಈ ಊರು

ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿರುವ ಊರು ಮಂಗಳೂರು ; ಸರ್ಕಾರದ ಕೊಡುಗೆಯಿಂದ ವಂಚಿತವಾದುವುಗಳೇ ಈ ಊರು

October 8, 2024
ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

October 17, 2025

ನಾಳೆ (ಅ.18): ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ

October 17, 2025
ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

October 17, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

October 17, 2025
ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ  ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ  ವತಿಯಿಂದ ಸಹಾಯಧನ

ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಸಹಾಯಧನ

October 17, 2025
ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

October 17, 2025
ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು  ಸರ್ಕಾರಿ ಬಸ್ ಸಂಚಾರ ಪ್ರಾರಂಭ

ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

October 17, 2025
ಸಾರಿಗೆ ಇಲಾಖೆ ಹೆಚ್.ಎಸ್.ಆರ್.ಪಿ (HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಲು  ನವೆಂಬರ್ 17ರ ವರೆಗೆ ಕಾಲಾವಕಾಶ

ಸಾರಿಗೆ ಇಲಾಖೆ ಹೆಚ್.ಎಸ್.ಆರ್.ಪಿ (HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಲು ನವೆಂಬರ್ 17ರ ವರೆಗೆ ಕಾಲಾವಕಾಶ

October 17, 2025
ನಿತಿನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಖ್ಯಾತಿಯ ಸುಹಾನಾ ಸೈಯದ್

ನಿತಿನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಖ್ಯಾತಿಯ ಸುಹಾನಾ ಸೈಯದ್

October 17, 2025
ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

October 17, 2025
ಪಾಕಿಸ್ತಾನದ ಮಿಲಿಟರಿಯ ಸುಳ್ಳು, ಕಪಟ ಜಗತ್ತಿನ ಮುಂದೆ ಮತ್ತೊಮ್ಮೆ ಬಹಿರಂಗ

ಪಾಕಿಸ್ತಾನದ ಮಿಲಿಟರಿಯ ಸುಳ್ಳು, ಕಪಟ ಜಗತ್ತಿನ ಮುಂದೆ ಮತ್ತೊಮ್ಮೆ ಬಹಿರಂಗ

October 17, 2025
ಕಲ್ಲೇರಿಯಲ್ಲಿ  ಕೌಶಲ್ಯ ಅಭಿವೃದ್ಧಿ ಉಚಿತ  ಸ್ವ ಉದ್ಯೋಗ ತರಬೇತಿಯ ಸಮಾರೋಪ

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

October 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 18, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ನಾಳೆ (ಅ.18): ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ

    ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

    ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

    ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ  ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ  ವತಿಯಿಂದ ಸಹಾಯಧನ

    ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಸಹಾಯಧನ

    ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

    ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

    ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು  ಸರ್ಕಾರಿ ಬಸ್ ಸಂಚಾರ ಪ್ರಾರಂಭ

    ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

    ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

    ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

    ಬೆಳ್ತಂಗಡಿ: ಕೊಯ್ಯೂರು ಗ್ರಾಮಗಳ ಪ್ರಯಾಣಿಕರು ಬೇಡಿಕೆಯ ಸರ್ಕಾರಿ ಬಸ್ ಸಂಚಾರ ಪ್ರಾರಂಭ ಬೇಡಿಕೆ ಈಡೇರಿಸಿದ ಶಾಸಕರಾದ ಹರೀಶ್ ಪೂಂಜ

    ಬೆಳ್ತಂಗಡಿ: ಕೊಯ್ಯೂರು ಗ್ರಾಮಗಳ ಪ್ರಯಾಣಿಕರು ಬೇಡಿಕೆಯ ಸರ್ಕಾರಿ ಬಸ್ ಸಂಚಾರ ಪ್ರಾರಂಭ ಬೇಡಿಕೆ ಈಡೇರಿಸಿದ ಶಾಸಕರಾದ ಹರೀಶ್ ಪೂಂಜ

    ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿರುವ ಊರು ಮಂಗಳೂರು ; ಸರ್ಕಾರದ ಕೊಡುಗೆಯಿಂದ ವಂಚಿತವಾದುವುಗಳೇ ಈ ಊರು

ಮಂಗಳೂರು ಅನ್ನು ಅಭಿವೃದ್ದಿ ಮಾಡಲು ಅಸಡ್ಡೆ ತೋರುತಿವ ರಾಜ್ಯದ ಅಧಿಕಾರ ಹಿಡಿದಿರುವ ರಾಜಕಾರಣಿಗಳು ಇದು ಪ್ರತ್ಯೇಕ ರಾಜ್ಯ ಉದಯವಾಗಳು ಇದು ಮುನ್ನುಡಿಯೇ?

by ಪ್ರಜಾಧ್ವನಿ ನ್ಯೂಸ್
October 8, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜಕೀಯ, ರಾಜ್ಯ, ಸಾಂಸ್ಕೃತಿಕ
0
ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿರುವ ಊರು ಮಂಗಳೂರು ; ಸರ್ಕಾರದ ಕೊಡುಗೆಯಿಂದ ವಂಚಿತವಾದುವುಗಳೇ ಈ ಊರು
50
SHARES
144
VIEWS
ShareShareShare

ಮಂಗಳಾದೇವಿಯಿಂದ ಮಂಗಳೂರು ಎಂಬ ಹೆಸರನ್ನು ಪಡೆದುಕೊಂಡಿರುವ ಈ ಊರು ತುಳುವಿನಲ್ಲಿ ಕುಡ್ಲ ಎಂಬ ಹೆಸರಿನಿಂದ ಕರೆಯಲ್ಪಡುತ್ತದೆ. ಕುಡ್ಲ ಎಂದರೆ ಸಂಗಮ ಎಂಬ ಅರ್ಥವನ್ನು ಕೊಡುತ್ತದೆ. ತುಳು ಕೊಂಕಣಿ ಕನ್ನಡ ಬ್ಯಾರಿ ಭಾಷೆಯನ್ನು ಮಾತನಾಡುವ ಈ ಊರು ಕರ್ನಾಟಕದ ದಕ್ಷಿಣ ಭಾಗದಲ್ಲಿದೆ. 20ನೇ ಶತಮಾನದ ಪೂರ್ವಾರ್ಧದಲ್ಲಿಯೇ ಕಾರ್ಪೊರೇಷನ್ ಬ್ಯಾಂಕ್ ಕೆನರಾ ಬ್ಯಾಂಕ್, ವಿಜಯ ಬ್ಯಾಂಕ್ಗಳನ್ನು ದೇಶಕ್ಕೆ ಕೊಟ್ಟ ಕೊಡುಗೆ ಮಂಗಳೂರಿನದ್ದು. ಹೋಟೆಲ್ ಉದ್ಯಮ, ಶಿಕ್ಷಣ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿರುವ ಊರು ಮಂಗಳೂರು.

HPR Institute Of Nursing And Paramedical Sciences & Friends Beke

ಜಾಹೀರಾತು

ಮೀನುಗಾರಿಕೆ ಮತ್ತು ದೋಣಿ ನಿರ್ಮಾಣ ಪೀಳಿಗೆಗಳಿಂದ ಬಂದ ಮಂಗಳೂರಿಗರ ಉದ್ಯಮ. ಇದರ ಜೊತೆಗೆ ಹಂಚು ಬಿಡಿ ಕಾಫಿ ಮತ್ತು ಗೋಡಂಬಿ ರಫ್ತು ವ್ಯವಹಾರ ಮಂಗಳೂರಿನಿಂದ ಆಗುತ್ತದೆ. ಅಲ್ಬುಕರ್ಕ್ ಹಂಚಿನ ಕಾರ್ಖಾನೆ’ಯು ಭಾರತದಲ್ಲೇ ಅತಿ ದೊಡ್ಡ ಹಂಚಿನ ಕಾರ್ಖಾನೆಯಾಗಿದ್ದು,ಪ್ರಸಿದ್ಧ ಮಂಗಳೂರು ಕೆಂಪು ಹಂಚುಗಳನ್ನು ತಯಾರಿಸುತ್ತದೆ. ಆದರೆ ಈಗ ಕಾಂಕ್ರೀಟೀಕರಣದ ಕಾರಣದಿಂದ ಅವನತಿಯತ್ತ ಸಾಗುತ್ತಿದೆ.

ಭೂ, ಜಲ, ವಾಯು ಸಾರಿಗೆ ಸಂಪರ್ಕ ಹೊಂದಿರುವ ಈ ನಗರ ಆರ್ಥಿಕವಾಗಿ ಸಾಂಸ್ಕೃತಿಕವಾಗಿ ಸಾಮಾಜಿಕವಾಗಿ ಬಹುತ್ವವುಳ್ಳ ಬಹುದೊಡ್ಡ ನಗರ. ಆದರೆ ಇಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಎಬ್ಬಿಸಿವೆ. ಖಾಸಗಿ ಸಾರಿಗೆ ವ್ಯವಸ್ಥೆಗಳು ಖಾಸಗಿ ಕಂಪನಿಗಳು ಇಲ್ಲಿನ ಅರ್ಥ ವ್ಯವಸ್ಥೆಯ ಪ್ರಮುಖ ಪಾಲುದಾರಿಗಳು. ಬೇಸಲ್ ಇವಾಂಜಲಿಕಲ್ ಶಾಲೆ (1838) ಹಾಗೂ ‘ಮಿಲಾಗ್ರೆಸ್ ಶಾಲೆ’ (1848) ಮಂಗಳೂರಿನಲ್ಲಿ ಸ್ಥಾಪನೆಗೊಂಡ ಅತ್ಯಂತ ಹಳೆಯ ಶಾಲೆಗಳು. 1953ರಲ್ಲಿ ಆರಂಭಗೊಂಡ ‘ಕಸ್ತೂರ್ ಬಾ ಮೆಡಿಕಲ್ ಕಾಲೇಜು’ ಭಾರತದ ಮೊದಲನೆಯ ಖಾಸಗೀ ವೈದ್ಯಕೀಯ ಕಾಲೇಜಾಗಿದೆ.

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ, ಕರ್ನಾಟಕ,”ಶ್ರೀ ಸತ್ಯ ಸಾಯಿ ಲೋಕ ಸೇವಾ ಶಿಕ್ಷಣ ಸಂಸ್ಥೆಗಳು,ಅಳಿಕೆ,”ಕೆನರಾ ಕಾಲೇಜು, ಸಂತ ಅಲೋಶಿಯಸ್ ಕಾಲೇಜು ಹಾಗೂ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜುಗಳು ಇಲ್ಲಿನ ಕೆಲವು ಪ್ರಸಿದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳು.

ಸಪ್ಟಂಬರ್ 10, 1980ರಲ್ಲಿ ಸ್ಥಾಪನೆಗೊಂಡ ಮಂಗಳೂರು ವಿಶ್ವವಿದ್ಯಾನಿಲಯವು ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಉನ್ನತ ವ್ಯಾಸಂಗದ ಅಗತ್ಯಗಳನ್ನು ಪೂರೈಸುತ್ತಿತ್ತು. ಆದರೆ ಹಂತ ಹಂತವಾಗಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಮುಳುಗಿಸುವಲ್ಲಿಯೂ ಸಫಲತೆಯನ್ನು ಸಾಧಿಸುತ್ತಿದೆ. ಅಂದರೆ ಮಂಗಳೂರು ವಿಶ್ವವಿದ್ಯಾನಿಲಯ ಮುಚ್ಚುವ ದಿನ ದೂರ ಉಳಿದಿಲ್ಲ.

ದಕ್ಷಿಣ ಕನ್ನಡದ ಪೈಕಿ ಎಲ್ಲಾ ತಾಲೂಕುಗಳು ಸಹ ಸರ್ಕಾರದ ಕೊಡುಗೆಯಿಂದ ವಂಚಿತವಾದುವುಗಳೇ. ಅದರಲ್ಲೂ ದಕ್ಷಿಣ ಕನ್ನಡದ ಕೇಂದ್ರ ಬಿಂದು ಮಂಗಳೂರು ಸಹ ಹೊರತಾಗಿಲ್ಲ. ಖಾಸಗಿ ಒಡೆತನದ ಬಸ್ಸುಗಳ ಹೊರತಾಗಿ ಇಲ್ಲಿ ಸರಕಾರಿ ಬಸ್ಸುಗಳು ಸಪ್ಪೆಯೇ.ದಕ್ಷಿಣ ಕನ್ನಡ ಬಸ್ ಓಪರೇಟರ್ಸ್ ಅಸೋಸಿಯೇಶನ್ ಹಾಗೂ ಕೆನರಾ ಬಸ್ ಓಪರೇಟರ್ಸ್ ಅಸೋಸಿಯೇಶನ್ಗಳು ಮಂಗಳೂರಿನಿಂದ ಬಸ್ ಸೇವೆಯನ್ನು ನಡೆಸುವ ಇತರ ಪ್ರಮುಖ ಸಂಸ್ಥೆಗಳು. ಇದರ ಹೊರತಾಗಿ ಖಾಸಗಿ ಟ್ಯಾಕ್ಸಿಗಳು ಆಟೋ ರಿಕ್ಷಾ ಗಳು ಸಾರಿಗೆ ಸಂಪರ್ಕದ ಸೇವೆಯನ್ನು ನೀಡುವ ಇತರ ವ್ಯವಸ್ಥೆಗಳು.

ಸಿಟಿ ಬಸ್ ಗಳು ನಗರದ ಒಳಗಡೆ ಹಾಗೂ ಅಂತರ್ ನಗರ ಪಥಗಳಲ್ಲಿ ಸರ್ವಿಸ್ ಹಾಗೂ ವೇಗದೂತ ಬಸ್ಸುಗಳು ಓಡಾಡುತ್ತವೆ. ಸರ್ಕಾರಿ ಬಸ್ಸುಗಳ ಬೇಡಿಕೆ ಇದ್ದರು 100 ಎಲೆಕ್ಟ್ರಿಕ್ ಬಸ್ಸುಗಳು ಮಂಗಳೂರಿಗೆ ಅನುಮೋದನೆ ಸಿಕ್ಕಿದ್ದರೂ ಕೂಡ ಅದನ್ನು ಕೊಡದೆ ಬರೀ ರಾಜಧಾನಿಗೆ ಬಳಸಲಾಗುತ್ತಿರುವುದು ಖೇದಕರ ಸಂಗತಿ. ಅದಲ್ಲದೆ ಇಲ್ಲಿನ ಸಮಸ್ಯೆಗಳನ್ನು ಪ್ರಶ್ನಿಸುವ ರಾಜಕಾರಣಿಗಳು ಇಲ್ಲಿ ಮೌನಕ್ಕೆ ಶರಣಾಗಿದ್ದಾರೆ.

ಮಂಗಳೂರು ನಗರದಲ್ಲಿ ವೆನ್ ಆಫ್ ಮತ್ತು ಲೇಡಿ ಗೋಷನ್ ಖಾಸಗಿ ಆಸ್ಪತ್ರೆಗಳನ್ನು ಹೊರತುಪಡಿಸಿದರೆ ಉಳಿದಂತೆ ಎಲ್ಲವೂ ಖಾಸಗಿ ಆಸ್ಪತ್ರೆಗಳೇ. ಖಾಸಗಿ ಆಂಬುಲೆನ್ಸ್ ಗಳು ಖಾಸಗಿ ಆಸ್ಪತ್ರೆಗಳು ಮಾತ್ರ ಇಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿದೆ. ಸರ್ಕಾರಿ ಮೆಡಿಕಲ್ ಕಾಲೇಜುಗಳು ಸಹ ಮಂಗಳೂರಿನ ಮೆಟ್ಟಿಲು ಹತ್ತಲಿಲ್ಲ ಮತ್ತು ಹತ್ತುವುದೂ ಇಲ್ಲ.

ಮಂಗಳೂರು ಅನ್ನು ಅಭಿವೃದ್ದಿ ಮಾಡಲು ಅಸಡ್ಡೆ ತೋರುತಿವ ರಾಜ್ಯದ ಅಧಿಕಾರ ಹಿಡಿದಿರುವ ರಾಜಕಾರಣಿ ಗಳು ಇದು ಪ್ರತ್ಯೇಕ ರಾಜ್ಯ ಉದಯವಾಗಳು ಇದು ಮುನ್ನುಡಿಯೇ?

ತುಳು ಮಾತನಾಡುವ ತುಳುವರ ನಾಡಿನಲ್ಲಿ ಎಲ್ಲವೂ ಇದೆ ಎಲ್ಲವೂ ಖಾಸಗಿಯವರ ಒಡೆತನದಲ್ಲಿದೆ. ಇಂಡಿಯಾ ಟುಡೆ’ಯ ಅಂತರಾಷ್ಟ್ರೀಯ ಸಂಪುಟದ ಅನುಸಾರ ಮಂಗಳೂರು (ಕೊಚ್ಚಿಯ ನಂತರ) ದಕ್ಷಿಣ ಭಾರತದಲ್ಲೇ ಅತಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ನಾನ್-ಮೆಟ್ರೊ(ಮೆಟ್ರೋವಲ್ಲದ) ನಗರವಾಗಿದೆ. ಆದರೆ ಇಲ್ಲಿ ಹೂಡಿಕೆ ಮಾಡಿ ಲಾಭ ಗಳಿಸುವ ರಾಜಕಾರಣಿಗಳು ವೋಟಿಗಾಗಿ ಮಾತ್ರ ಇಲ್ಲಿನ ಜನರನ್ನು ಹೊಗಳಿ ಅಟ್ಟಕ್ಕೇರಿಸಿ ಬುದ್ಧಿವಂತರು ಅಂತ ಕರೆಯುತ್ತಾರೆ.

ಆದರೆ ಸರ್ಕಾರದ ಕೊಡುಗೆ ಮಾತ್ರ ಕೈಗೆಟುಕದ ನಕ್ಷತ್ರ. ಬಹು ಸಂಸ್ಕೃತಿಯ ಮತ್ತು ಬಹುಭಾಷೆಯ ನಾಡಾಗಿರುವ ಮಂಗಳೂರಿಗೆ ಸರ್ಕಾರದ ಕೊಡುಗೆ, ಅನುದಾನದ ಅಗತ್ಯ ಸಾಕಷ್ಟಿದೆ ಈ ಬಗ್ಗೆ ಇಲ್ಲಿನ ರಾಜಕಾರಣಿಗಳು ರಾಜಕೀಯ ಮರೆತು ಅಭಿವೃದ್ಧಿಯ ಪಾತ್ರದೊಳಗೆ ಕೊಂಡೊಯ್ಯುವಲ್ಲಿ ಶ್ರಮಿಸಬೇಕೆಂಬುದು ನಮ್ಮ ಕೋರಿಕೆ. ನಾಡು ಅಭಿವೃದ್ಧಿಯ ಪಥದಲ್ಲಿದ್ದಾಗ ನಾಡಿನಲ್ಲಿರುವವರೆಲ್ಲರೂ ಶ್ರೀಮಂತರು ಎಂದು ಭಾವಿಸಿ ಸರ್ಕಾರದಿಂದ ಕೊಡಬೇಕಾದ ಯೋಜನೆಗಳನ್ನು ಕೊಡದಿದ್ದಾಗ ಮಾಧ್ಯಮ ವರ್ಗದವರು ಬಡವರು ಅರಿತಪ್ಪಿಸುವ ಬರಿಯನ್ನು ಮಂಗಳೂರಿನ ಸುತ್ತ ಓಡಾಡಿ ಅಲ್ಲಿನ ಬಡವರ ಮನವಿಗಳನ್ನೂ ಪರಿಶೀಲಿಸುವ ಅಗತ್ಯವಿದೆ. ಏನಂತೀರಾ..?

SendShare20Share
Previous Post

ಪುತ್ತೂರು ವಿಧಾನ ಪರಿಷತ್ ಉಪ ಚುನಾವಣಾ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಂಚಾಲಕ, ಸಹ ಸಂಚಾಲಕರ ನೇಮಕ

Next Post

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸಲಿರುವ ಎನ್‌ಸಿ-ಕಾಂಗ್ರೆಸ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸಲಿರುವ ಎನ್‌ಸಿ-ಕಾಂಗ್ರೆಸ್

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸಲಿರುವ ಎನ್‌ಸಿ-ಕಾಂಗ್ರೆಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..