• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮುಮ್ತಾಝ್‌ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿಗಳು ಪೊಲೀಸ್ ವಶಕ್ಕೆ.

ಮಂಗಳೂರು: ಮುಮ್ತಾಝ್‌ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿಗಳು ಪೊಲೀಸ್ ವಶಕ್ಕೆ.

October 8, 2024
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

July 6, 2026
ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

July 6, 2026
ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

July 5, 2026
ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

July 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು: ಮುಮ್ತಾಝ್‌ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿಗಳು ಪೊಲೀಸ್ ವಶಕ್ಕೆ.

by ಪ್ರಜಾಧ್ವನಿ ನ್ಯೂಸ್
October 8, 2024
in ಕ್ರೈಮ್, ದಕ್ಷಿಣ ಕನ್ನಡ, ಮಂಗಳೂರು, ರಾಜ್ಯ
0
ಮಂಗಳೂರು: ಮುಮ್ತಾಝ್‌ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿಗಳು ಪೊಲೀಸ್ ವಶಕ್ಕೆ.
151
SHARES
432
VIEWS
ShareShareShare

ಸುರತ್ಕಲ್‌: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್‌ ಉಪ ಆಯುಕ್ತ ಮನೋಜ್‌ ಕುಮಾರ್ ನೇತೃತ್ವದ ಪೊಲೀಸರ ತಂಡ ಪ್ರಕರಣದ ಎ1 ಆರೋಪಿ ರಹಮತ್‌ ಸೇರಿ ಮೂವರನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಮುಮ್ತಾಝ್‌ ಅಲಿ ಸಾವು ಪ್ರಕರಣದಕ್ಕೆ ಸಂಬಂಧಿಸಿ A1 ಆರೋಪಿ ಸುರತ್ಕಲ್ ಕೃಷ್ಣಾಪುರ 7 ನೇ ಬ್ಲಾಕ್ ನಿವಾಸಿ ರೆಹಮತ್‌ (41) ಆಕೆಯ ಪತಿ A5 ಆರೋಪಿ ಶುಐಬ್‌ ಹಾಗೂ ಆರೋಪಿ ಸತ್ತಾರ್‌ ಎಂಬವರ ಕಾರು ಚಾಲಕ ಎ 6 ಆರೋಪಿ ಸಿರಾಜ್‌ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ಪ್ರಕಟಣೆ ನೀಡಿಲ್ಲ. ರೆಹಮತ್‌ ಮತ್ತು ಆಕೆಯ ಪತಿ ಶುಐಬ್‌ನನ್ನು ಸೋಮವಾರ ಸಂಜೆ ಕೇರಳದಲ್ಲಿ ವಶಕ್ಕೆ ಪಡೆದಿದ್ದು, ಸಿರಾಜ್‌ ನನ್ನು ಕೃಷ್ಣಾಪುರದ ಆತನ ಮನೆಯಿಂದಲೇ ಸಿಸಿಬಿ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಮಮ್ತಾಝ್‌ ಅಲಿ ಅವರ ಸಹೋದರ ಹೈದರ್‌ ಅಲಿ ಎಂಬವರು ರೆಹಮತ್, ಅಬ್ದುಲ್ ಸತ್ತಾರ್, ಕಲಂದರ್ ಶಾಫಿ, ಮುಸ್ತಫಾ, ಶುಐಬ್‌, ಸಿರಾಜ್ ಎಂಬವರು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದರು.

ಅವರ ದೂರು ಆಧರಿಸಿ ಐಪಿಸಿ 308(2), 308(5), 352, 351(2) 190 ಬಿಎನ್‌ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಸದ್ಯ ಪ್ರಕರದಲ್ಲಿನ ಪ್ರಮುಖ A1 ಆರೋಪಿ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

SendShare60Share
Previous Post

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸಲಿರುವ ಎನ್‌ಸಿ-ಕಾಂಗ್ರೆಸ್

Next Post

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..