• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

October 9, 2024
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

March 24, 2026
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

March 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

by ಪ್ರಜಾಧ್ವನಿ ನ್ಯೂಸ್
October 9, 2024
in ದಕ್ಷಿಣ ಕನ್ನಡ, ಧಾರ್ಮಿಕ, ನಮ್ಮ ಪ್ರವಾಸ, ಪುತ್ತೂರು, ರಾಜ್ಯ, ಸಾಂಸ್ಕೃತಿಕ, ಸುಬ್ರಹ್ಮಣ್ಯ
0
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ
52
SHARES
149
VIEWS
ShareShareShare

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ ದೇವಳದಲ್ಲಿ ಇತರ ಸೇವೆಗಳಂತೆ ಬೋಜನ ಪ್ರಸಾದ ಸ್ವೀಕಾರವು ಪವಿತ್ರವಾಗಿದೆ.

ಇಲ್ಲಿ ವಾರ್ಷಿಕವಾಗಿ ಸುಮಾರು 55ಲಕ್ಷಕ್ಕೂ ಮಿಕ್ಕಿ ಭಕ್ತರು ಬೋಜನ ಪ್ರಸಾದ ಸ್ವೀಕರಿಸುತ್ತಾರೆ.ಇದೀಗ ಶ್ರೀ ದೇವಳದ ಆಡಳಿತಾಧಿಕಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರ ವಿಶೇಷ ಕಾಳಜಿ ಮತ್ತು ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರ ಚಿಂತನಾತ್ಮಕ ಯೋಜನೆ ಮೇರೆಗೆ ಪ್ರಸಾದ ಬೋಜನ ವ್ಯವಸ್ಥೆಯಲ್ಲಿ ವಿತರಿಸುವ ಖಾದ್ಯಗಳಲ್ಲಿ ವಿನೂತನ ಬದಲಾವಣೆಗಳನ್ನು ತರಲಾಗಿದೆ.ಇದರಿಂದಾಗಿ ಭಕ್ತರಿಗೆ ವಿಶೇಷ ಬೋಜನ ಪ್ರಸಾದ ಪ್ರತಿದಿನ ದೊರಕುವಂತಾಗಿದೆ.

‘ಅನ್ನದಾತ ಸುಬ್ಬಪ್ಪ’ ಪ್ರತೀತಿಯ ಈ ದೇವಳದಲ್ಲಿ ಪ್ರಸಾದ ವ್ಯವಸ್ಥೆಯಲ್ಲಿ ಈ ಬದಲಾವಣೆಗಳನ್ನು ತಂದವರು ದೇವಳದ ಆಡಳಿತಾಧಿಕಾರಿಯೂ ಆಗಿರುವ ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಮತ್ತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ. ಇವರಿಬ್ಬರ ವಿಶೇಷ ಆಸಕ್ತಿ ಫಲವಾಗಿ ಭೋಜನ ಪ್ರಸಾದವು ಮತ್ತಷ್ಟು ವಿಶೇಷವೆನಿಸಲಿದೆ.

Muliya

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಾರ್ಷಿಕ ಸರಾಸರಿ 55ಲಕ್ಷಕ್ಕೂ ಹೆಚ್ಚು ಭಕ್ತರು ಭೋಜನ ಪ್ರಸಾದ ಸ್ವೀಕರಿಸುತ್ತಾರೆ. ಸಂಪ್ರದಾಯದಂತೆ ಇಲ್ಲಿ ಬಾಳೆ ಎಲೆಯಲ್ಲಿ ಪ್ರಸಾದ ನೀಡಲಾಗುತ್ತದೆ. ಚಟ್ನಿ, ಪಲ್ಯ, ಅನ್ನ, ಸಾರು, ಸಾಂಬಾರು, ಪಾಯಸ, ಮಜ್ಜಿಗೆ ನೀಡಲಾಗುತ್ತದೆ. ಜಾತ್ರೆ ಸೇರಿದಂತೆ ವಿಶೇಷ ದಿನಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಸಾದ ಸ್ವೀಕರಿಸುತ್ತಾರೆ. ಏಕಾದಶಿ ದಿನ ಅವಲಕ್ಕಿ, ಉಪ್ಪಿಟ್ಟು ಮತ್ತು ಮಜ್ಜಿಗೆ ವಿತರಿಸಲಾಗುತ್ತದೆ.

Keshari Durga

ಜಾಹೀರಾತು

“ಶ್ರೀ ದೇವಳದಲ್ಲಿ ಬೋಜನವು ಕೂಡಾ ಒಂದು ಅಮೂಲ್ಯವಾದ ಪ್ರಸಾದ.ಹಿಂದಿನಿಂದಲೂ ಶ್ರೀ ದೇವರ ಅನ್ನಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನದ ಹೈಟೆಕ್ ಪಾಕಶಾಲೆ ನಿರ್ಮಾಣವಾಗಿದೆ. ಮುಂದೆ ಭಕ್ತರಿಗೆ ಶ್ರೀ ದೇವರ ಬೋಜನ ಪ್ರಸಾದ ಸ್ವೀಕರಿಸಲು ಹೆಚ್ಚಿನ ವ್ಯವಸ್ಥೆಯನ್ನು ಮಾಡಲಾಗುವುದು.ಅಲ್ಲದೆ ಭಕ್ತರಿಗೆ ಬೋಜನ ಪ್ರಸಾದ ಸ್ವೀಕಾರ ಸುಲಲಿತಗೊಳಿಸಲು ಬೇಕಾದ ಉತ್ತಮ ಯೋಜನೆ ನಡೆಸಲಾಗುವುದು. ಇದರೊಂದಿಗೆ ಭಕ್ತರಿಗೆ ಸೂಕ್ತವಾದ ಅನುಕೂಲತೆ ಒದಗಿಸುವ ಮೂಲಕ ದೇವರ ಸೇವೆಯನ್ನು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ”

“ ಭಕ್ತರಿಗೆ ಪೌಷ್ಟಿಕಾಂಶ ಭರಿತವಾದ ವಿಶೇಷ ಬೋಜನ ಪ್ರಸಾದ ವಿತರಿಸುವ ದೃಷ್ಠಿಯಿಂದ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ.ಇದರಿಂದಾಗಿ ಭಕ್ತರು ಸ್ವಾದಿಷ್ಠವಾದ ಪ್ರಸಾದ ಸ್ವೀಕರಿಸಲು ಅನುಕೂಲತೆಯಾಗಿದೆ.ವಿವಿಧ ಬಗೆಯ ಪಾಯಸ, ವಿವಿಧ ತರಕಾರಿಗಳ ಸಾಂಬಾರನ್ನು ಇದೀಗ ತಯಾರಿಸಲಾಗುತ್ತಿದೆ.ಬೋಜನ ಪ್ರಸಾದ ವಿತರಣೆ ಮತ್ತು ತಯಾರಿಕೆಯ ವ್ಯವಸ್ಥೆಯಲ್ಲಿ ಶುಚಿತ್ವ ಮತ್ತು ನೈರ್ಮಲ್ಯತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ”

ಶ್ರೀ ದೇವಳದ ಆಡಳಿತಾಧಿಕಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ

camera center ad

ಜಾಹೀರಾತು

ashwinistudioputtur

ಜಾಹೀರಾತು

SendShare21Share
Previous Post

ಮಂಗಳೂರು: ಮುಮ್ತಾಝ್‌ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿಗಳು ಪೊಲೀಸ್ ವಶಕ್ಕೆ.

Next Post

ಗಣಿ ಉದ್ಯಮಿ ಯಿಂದ ಪಾಲನಹಳ್ಳಿ ಮಠಕ್ಕೆ 3000 ಎಕರೆ ಆಸ್ತಿ ದಾನ; ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗಣಿ ಉದ್ಯಮಿ ಯಿಂದ ಪಾಲನಹಳ್ಳಿ ಮಠಕ್ಕೆ 3000 ಎಕರೆ ಆಸ್ತಿ ದಾನ; ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ

ಗಣಿ ಉದ್ಯಮಿ ಯಿಂದ ಪಾಲನಹಳ್ಳಿ ಮಠಕ್ಕೆ 3000 ಎಕರೆ ಆಸ್ತಿ ದಾನ; ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..