• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

October 9, 2024
ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

August 6, 2026
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

August 5, 2026
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

by ಪ್ರಜಾಧ್ವನಿ ನ್ಯೂಸ್
October 9, 2024
in ದಕ್ಷಿಣ ಕನ್ನಡ, ಧಾರ್ಮಿಕ, ನಮ್ಮ ಪ್ರವಾಸ, ಪುತ್ತೂರು, ರಾಜ್ಯ, ಸಾಂಸ್ಕೃತಿಕ, ಸುಬ್ರಹ್ಮಣ್ಯ
0
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ
52
SHARES
149
VIEWS
ShareShareShare

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ ದೇವಳದಲ್ಲಿ ಇತರ ಸೇವೆಗಳಂತೆ ಬೋಜನ ಪ್ರಸಾದ ಸ್ವೀಕಾರವು ಪವಿತ್ರವಾಗಿದೆ.

Muliya

ಜಾಹೀರಾತು

ಇಲ್ಲಿ ವಾರ್ಷಿಕವಾಗಿ ಸುಮಾರು 55ಲಕ್ಷಕ್ಕೂ ಮಿಕ್ಕಿ ಭಕ್ತರು ಬೋಜನ ಪ್ರಸಾದ ಸ್ವೀಕರಿಸುತ್ತಾರೆ.ಇದೀಗ ಶ್ರೀ ದೇವಳದ ಆಡಳಿತಾಧಿಕಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರ ವಿಶೇಷ ಕಾಳಜಿ ಮತ್ತು ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರ ಚಿಂತನಾತ್ಮಕ ಯೋಜನೆ ಮೇರೆಗೆ ಪ್ರಸಾದ ಬೋಜನ ವ್ಯವಸ್ಥೆಯಲ್ಲಿ ವಿತರಿಸುವ ಖಾದ್ಯಗಳಲ್ಲಿ ವಿನೂತನ ಬದಲಾವಣೆಗಳನ್ನು ತರಲಾಗಿದೆ.ಇದರಿಂದಾಗಿ ಭಕ್ತರಿಗೆ ವಿಶೇಷ ಬೋಜನ ಪ್ರಸಾದ ಪ್ರತಿದಿನ ದೊರಕುವಂತಾಗಿದೆ.

‘ಅನ್ನದಾತ ಸುಬ್ಬಪ್ಪ’ ಪ್ರತೀತಿಯ ಈ ದೇವಳದಲ್ಲಿ ಪ್ರಸಾದ ವ್ಯವಸ್ಥೆಯಲ್ಲಿ ಈ ಬದಲಾವಣೆಗಳನ್ನು ತಂದವರು ದೇವಳದ ಆಡಳಿತಾಧಿಕಾರಿಯೂ ಆಗಿರುವ ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಮತ್ತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ. ಇವರಿಬ್ಬರ ವಿಶೇಷ ಆಸಕ್ತಿ ಫಲವಾಗಿ ಭೋಜನ ಪ್ರಸಾದವು ಮತ್ತಷ್ಟು ವಿಶೇಷವೆನಿಸಲಿದೆ.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಾರ್ಷಿಕ ಸರಾಸರಿ 55ಲಕ್ಷಕ್ಕೂ ಹೆಚ್ಚು ಭಕ್ತರು ಭೋಜನ ಪ್ರಸಾದ ಸ್ವೀಕರಿಸುತ್ತಾರೆ. ಸಂಪ್ರದಾಯದಂತೆ ಇಲ್ಲಿ ಬಾಳೆ ಎಲೆಯಲ್ಲಿ ಪ್ರಸಾದ ನೀಡಲಾಗುತ್ತದೆ. ಚಟ್ನಿ, ಪಲ್ಯ, ಅನ್ನ, ಸಾರು, ಸಾಂಬಾರು, ಪಾಯಸ, ಮಜ್ಜಿಗೆ ನೀಡಲಾಗುತ್ತದೆ. ಜಾತ್ರೆ ಸೇರಿದಂತೆ ವಿಶೇಷ ದಿನಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಸಾದ ಸ್ವೀಕರಿಸುತ್ತಾರೆ. ಏಕಾದಶಿ ದಿನ ಅವಲಕ್ಕಿ, ಉಪ್ಪಿಟ್ಟು ಮತ್ತು ಮಜ್ಜಿಗೆ ವಿತರಿಸಲಾಗುತ್ತದೆ.

“ಶ್ರೀ ದೇವಳದಲ್ಲಿ ಬೋಜನವು ಕೂಡಾ ಒಂದು ಅಮೂಲ್ಯವಾದ ಪ್ರಸಾದ.ಹಿಂದಿನಿಂದಲೂ ಶ್ರೀ ದೇವರ ಅನ್ನಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನದ ಹೈಟೆಕ್ ಪಾಕಶಾಲೆ ನಿರ್ಮಾಣವಾಗಿದೆ. ಮುಂದೆ ಭಕ್ತರಿಗೆ ಶ್ರೀ ದೇವರ ಬೋಜನ ಪ್ರಸಾದ ಸ್ವೀಕರಿಸಲು ಹೆಚ್ಚಿನ ವ್ಯವಸ್ಥೆಯನ್ನು ಮಾಡಲಾಗುವುದು.ಅಲ್ಲದೆ ಭಕ್ತರಿಗೆ ಬೋಜನ ಪ್ರಸಾದ ಸ್ವೀಕಾರ ಸುಲಲಿತಗೊಳಿಸಲು ಬೇಕಾದ ಉತ್ತಮ ಯೋಜನೆ ನಡೆಸಲಾಗುವುದು. ಇದರೊಂದಿಗೆ ಭಕ್ತರಿಗೆ ಸೂಕ್ತವಾದ ಅನುಕೂಲತೆ ಒದಗಿಸುವ ಮೂಲಕ ದೇವರ ಸೇವೆಯನ್ನು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ”

8722552464 Astrloger

ಜಾಹೀರಾತು

“ ಭಕ್ತರಿಗೆ ಪೌಷ್ಟಿಕಾಂಶ ಭರಿತವಾದ ವಿಶೇಷ ಬೋಜನ ಪ್ರಸಾದ ವಿತರಿಸುವ ದೃಷ್ಠಿಯಿಂದ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ.ಇದರಿಂದಾಗಿ ಭಕ್ತರು ಸ್ವಾದಿಷ್ಠವಾದ ಪ್ರಸಾದ ಸ್ವೀಕರಿಸಲು ಅನುಕೂಲತೆಯಾಗಿದೆ.ವಿವಿಧ ಬಗೆಯ ಪಾಯಸ, ವಿವಿಧ ತರಕಾರಿಗಳ ಸಾಂಬಾರನ್ನು ಇದೀಗ ತಯಾರಿಸಲಾಗುತ್ತಿದೆ.ಬೋಜನ ಪ್ರಸಾದ ವಿತರಣೆ ಮತ್ತು ತಯಾರಿಕೆಯ ವ್ಯವಸ್ಥೆಯಲ್ಲಿ ಶುಚಿತ್ವ ಮತ್ತು ನೈರ್ಮಲ್ಯತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ”

ಶ್ರೀ ದೇವಳದ ಆಡಳಿತಾಧಿಕಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ

ashwinistudioputtur

ಜಾಹೀರಾತು

SendShare21Share
Previous Post

ಮಂಗಳೂರು: ಮುಮ್ತಾಝ್‌ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿಗಳು ಪೊಲೀಸ್ ವಶಕ್ಕೆ.

Next Post

ಗಣಿ ಉದ್ಯಮಿ ಯಿಂದ ಪಾಲನಹಳ್ಳಿ ಮಠಕ್ಕೆ 3000 ಎಕರೆ ಆಸ್ತಿ ದಾನ; ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗಣಿ ಉದ್ಯಮಿ ಯಿಂದ ಪಾಲನಹಳ್ಳಿ ಮಠಕ್ಕೆ 3000 ಎಕರೆ ಆಸ್ತಿ ದಾನ; ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ

ಗಣಿ ಉದ್ಯಮಿ ಯಿಂದ ಪಾಲನಹಳ್ಳಿ ಮಠಕ್ಕೆ 3000 ಎಕರೆ ಆಸ್ತಿ ದಾನ; ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..