• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

October 9, 2024
ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

January 16, 2026
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ

January 16, 2026
ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

January 16, 2026
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

January 15, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

January 15, 2026
ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

January 15, 2026
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

January 13, 2026
ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

January 13, 2026
ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

January 13, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ

by ಪ್ರಜಾಧ್ವನಿ ನ್ಯೂಸ್
October 9, 2024
in ದಕ್ಷಿಣ ಕನ್ನಡ, ಧಾರ್ಮಿಕ, ನಮ್ಮ ಪ್ರವಾಸ, ಪುತ್ತೂರು, ರಾಜ್ಯ, ಸಾಂಸ್ಕೃತಿಕ, ಸುಬ್ರಹ್ಮಣ್ಯ
0
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ: ಶ್ರೀ ದೇವರ ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ ಪ್ರತಿದಿನ ಬಡಿಸಲು ನಿರ್ಧಾರ
52
SHARES
149
VIEWS
ShareShareShare

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ ದೇವಳದಲ್ಲಿ ಇತರ ಸೇವೆಗಳಂತೆ ಬೋಜನ ಪ್ರಸಾದ ಸ್ವೀಕಾರವು ಪವಿತ್ರವಾಗಿದೆ.

ಇಲ್ಲಿ ವಾರ್ಷಿಕವಾಗಿ ಸುಮಾರು 55ಲಕ್ಷಕ್ಕೂ ಮಿಕ್ಕಿ ಭಕ್ತರು ಬೋಜನ ಪ್ರಸಾದ ಸ್ವೀಕರಿಸುತ್ತಾರೆ.ಇದೀಗ ಶ್ರೀ ದೇವಳದ ಆಡಳಿತಾಧಿಕಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರ ವಿಶೇಷ ಕಾಳಜಿ ಮತ್ತು ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರ ಚಿಂತನಾತ್ಮಕ ಯೋಜನೆ ಮೇರೆಗೆ ಪ್ರಸಾದ ಬೋಜನ ವ್ಯವಸ್ಥೆಯಲ್ಲಿ ವಿತರಿಸುವ ಖಾದ್ಯಗಳಲ್ಲಿ ವಿನೂತನ ಬದಲಾವಣೆಗಳನ್ನು ತರಲಾಗಿದೆ.ಇದರಿಂದಾಗಿ ಭಕ್ತರಿಗೆ ವಿಶೇಷ ಬೋಜನ ಪ್ರಸಾದ ಪ್ರತಿದಿನ ದೊರಕುವಂತಾಗಿದೆ.

ashwinistudioputtur

ಜಾಹೀರಾತು

‘ಅನ್ನದಾತ ಸುಬ್ಬಪ್ಪ’ ಪ್ರತೀತಿಯ ಈ ದೇವಳದಲ್ಲಿ ಪ್ರಸಾದ ವ್ಯವಸ್ಥೆಯಲ್ಲಿ ಈ ಬದಲಾವಣೆಗಳನ್ನು ತಂದವರು ದೇವಳದ ಆಡಳಿತಾಧಿಕಾರಿಯೂ ಆಗಿರುವ ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಮತ್ತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ. ಇವರಿಬ್ಬರ ವಿಶೇಷ ಆಸಕ್ತಿ ಫಲವಾಗಿ ಭೋಜನ ಪ್ರಸಾದವು ಮತ್ತಷ್ಟು ವಿಶೇಷವೆನಿಸಲಿದೆ.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಾರ್ಷಿಕ ಸರಾಸರಿ 55ಲಕ್ಷಕ್ಕೂ ಹೆಚ್ಚು ಭಕ್ತರು ಭೋಜನ ಪ್ರಸಾದ ಸ್ವೀಕರಿಸುತ್ತಾರೆ. ಸಂಪ್ರದಾಯದಂತೆ ಇಲ್ಲಿ ಬಾಳೆ ಎಲೆಯಲ್ಲಿ ಪ್ರಸಾದ ನೀಡಲಾಗುತ್ತದೆ. ಚಟ್ನಿ, ಪಲ್ಯ, ಅನ್ನ, ಸಾರು, ಸಾಂಬಾರು, ಪಾಯಸ, ಮಜ್ಜಿಗೆ ನೀಡಲಾಗುತ್ತದೆ. ಜಾತ್ರೆ ಸೇರಿದಂತೆ ವಿಶೇಷ ದಿನಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಸಾದ ಸ್ವೀಕರಿಸುತ್ತಾರೆ. ಏಕಾದಶಿ ದಿನ ಅವಲಕ್ಕಿ, ಉಪ್ಪಿಟ್ಟು ಮತ್ತು ಮಜ್ಜಿಗೆ ವಿತರಿಸಲಾಗುತ್ತದೆ.

“ಶ್ರೀ ದೇವಳದಲ್ಲಿ ಬೋಜನವು ಕೂಡಾ ಒಂದು ಅಮೂಲ್ಯವಾದ ಪ್ರಸಾದ.ಹಿಂದಿನಿಂದಲೂ ಶ್ರೀ ದೇವರ ಅನ್ನಪ್ರಸಾದಕ್ಕೆ ಹೆಚ್ಚಿನ ಮಹತ್ವವಿದೆ. ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನದ ಹೈಟೆಕ್ ಪಾಕಶಾಲೆ ನಿರ್ಮಾಣವಾಗಿದೆ. ಮುಂದೆ ಭಕ್ತರಿಗೆ ಶ್ರೀ ದೇವರ ಬೋಜನ ಪ್ರಸಾದ ಸ್ವೀಕರಿಸಲು ಹೆಚ್ಚಿನ ವ್ಯವಸ್ಥೆಯನ್ನು ಮಾಡಲಾಗುವುದು.ಅಲ್ಲದೆ ಭಕ್ತರಿಗೆ ಬೋಜನ ಪ್ರಸಾದ ಸ್ವೀಕಾರ ಸುಲಲಿತಗೊಳಿಸಲು ಬೇಕಾದ ಉತ್ತಮ ಯೋಜನೆ ನಡೆಸಲಾಗುವುದು. ಇದರೊಂದಿಗೆ ಭಕ್ತರಿಗೆ ಸೂಕ್ತವಾದ ಅನುಕೂಲತೆ ಒದಗಿಸುವ ಮೂಲಕ ದೇವರ ಸೇವೆಯನ್ನು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ”

“ ಭಕ್ತರಿಗೆ ಪೌಷ್ಟಿಕಾಂಶ ಭರಿತವಾದ ವಿಶೇಷ ಬೋಜನ ಪ್ರಸಾದ ವಿತರಿಸುವ ದೃಷ್ಠಿಯಿಂದ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ.ಇದರಿಂದಾಗಿ ಭಕ್ತರು ಸ್ವಾದಿಷ್ಠವಾದ ಪ್ರಸಾದ ಸ್ವೀಕರಿಸಲು ಅನುಕೂಲತೆಯಾಗಿದೆ.ವಿವಿಧ ಬಗೆಯ ಪಾಯಸ, ವಿವಿಧ ತರಕಾರಿಗಳ ಸಾಂಬಾರನ್ನು ಇದೀಗ ತಯಾರಿಸಲಾಗುತ್ತಿದೆ.ಬೋಜನ ಪ್ರಸಾದ ವಿತರಣೆ ಮತ್ತು ತಯಾರಿಕೆಯ ವ್ಯವಸ್ಥೆಯಲ್ಲಿ ಶುಚಿತ್ವ ಮತ್ತು ನೈರ್ಮಲ್ಯತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ”

ಶ್ರೀ ದೇವಳದ ಆಡಳಿತಾಧಿಕಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ

Muliya

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

SendShare21Share
Previous Post

ಮಂಗಳೂರು: ಮುಮ್ತಾಝ್‌ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿಗಳು ಪೊಲೀಸ್ ವಶಕ್ಕೆ.

Next Post

ಗಣಿ ಉದ್ಯಮಿ ಯಿಂದ ಪಾಲನಹಳ್ಳಿ ಮಠಕ್ಕೆ 3000 ಎಕರೆ ಆಸ್ತಿ ದಾನ; ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗಣಿ ಉದ್ಯಮಿ ಯಿಂದ ಪಾಲನಹಳ್ಳಿ ಮಠಕ್ಕೆ 3000 ಎಕರೆ ಆಸ್ತಿ ದಾನ; ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ

ಗಣಿ ಉದ್ಯಮಿ ಯಿಂದ ಪಾಲನಹಳ್ಳಿ ಮಠಕ್ಕೆ 3000 ಎಕರೆ ಆಸ್ತಿ ದಾನ; ರಾಜ್ಯದಲ್ಲಿಯೇ ಶ್ರೀಮಂತ ಮಠದ ಸ್ಥಾನವನ್ನು ಅಲಂಕರಿಸಲಿದೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..