• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಪ್ಪಟ ದೇಶಪ್ರೇಮಿ ಭಾರತದ ಮಹಾಉದ್ಯಮಿ ರತನ್‌ ಟಾಟಾ ವಿಧಿವಶ

ಅಪ್ಪಟ ದೇಶಪ್ರೇಮಿ ಭಾರತದ ಮಹಾಉದ್ಯಮಿ ರತನ್‌ ಟಾಟಾ ವಿಧಿವಶ

October 10, 2024
ಡೇಟಿಂಗ್ ಆ್ಯಪ್‌ಗಳ ಮೂಲಕ ಸುಂದರಿ ಸ್ನೇಹ ಮಾಡಿ ಕೋಟಿ ಕಳೆದುಕೊಂಡ ಅಮಾಯಕ!

ಡೇಟಿಂಗ್ ಆ್ಯಪ್‌ಗಳ ಮೂಲಕ ಸುಂದರಿ ಸ್ನೇಹ ಮಾಡಿ ಕೋಟಿ ಕಳೆದುಕೊಂಡ ಅಮಾಯಕ!

November 13, 2025
ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

November 13, 2025
ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

November 13, 2025
ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

November 13, 2025
ಆಲ್ಕೋಹಾಲ್ (ಮದ್ಯ) ಸೇವನೆಯು ದೇಹದ ಮೇಲೆ ಬಹುಮಟ್ಟಿನ ಕಾಲಿಕ ಮತ್ತು ದೀರ್ಘಕಾಲಿಕ  ಹಾನಿಕಾರಕ ಪರಿಣಾಮಗಳು

ಆಲ್ಕೋಹಾಲ್ (ಮದ್ಯ) ಸೇವನೆಯು ದೇಹದ ಮೇಲೆ ಬಹುಮಟ್ಟಿನ ಕಾಲಿಕ ಮತ್ತು ದೀರ್ಘಕಾಲಿಕ ಹಾನಿಕಾರಕ ಪರಿಣಾಮಗಳು

November 13, 2025
ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು

ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು

November 13, 2025
“ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

“ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

November 13, 2025
ಪುತ್ತೂರು ರಸ್ತೆ ಸ್ಥಿತಿ – ಜನರ ಕಷ್ಟಕ್ಕೆ ಯಾರ ಸ್ಪಂದನೆ? ರಸ್ತೆ ತುಂಬಾ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಪ್ರತಿದಿನ ತೊಂದರೆ

ಪುತ್ತೂರು ರಸ್ತೆ ಸ್ಥಿತಿ – ಜನರ ಕಷ್ಟಕ್ಕೆ ಯಾರ ಸ್ಪಂದನೆ? ರಸ್ತೆ ತುಂಬಾ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಪ್ರತಿದಿನ ತೊಂದರೆ

November 13, 2025
ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಧರ್ಮದೇಟು

ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಧರ್ಮದೇಟು

November 12, 2025
ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

November 12, 2025
ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

November 12, 2025
ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

November 12, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 14, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

    ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

    ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

    ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

    ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು

    ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು

    “ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

    “ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

    ಪುತ್ತೂರು ರಸ್ತೆ ಸ್ಥಿತಿ – ಜನರ ಕಷ್ಟಕ್ಕೆ ಯಾರ ಸ್ಪಂದನೆ? ರಸ್ತೆ ತುಂಬಾ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಪ್ರತಿದಿನ ತೊಂದರೆ

    ಪುತ್ತೂರು ರಸ್ತೆ ಸ್ಥಿತಿ – ಜನರ ಕಷ್ಟಕ್ಕೆ ಯಾರ ಸ್ಪಂದನೆ? ರಸ್ತೆ ತುಂಬಾ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಪ್ರತಿದಿನ ತೊಂದರೆ

    ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

    ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

    ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

    ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

    ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

    ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಪ್ಪಟ ದೇಶಪ್ರೇಮಿ ಭಾರತದ ಮಹಾಉದ್ಯಮಿ ರತನ್‌ ಟಾಟಾ ವಿಧಿವಶ

by ಪ್ರಜಾಧ್ವನಿ ನ್ಯೂಸ್
October 10, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ಕ್ರೈಮ್, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಅಪ್ಪಟ ದೇಶಪ್ರೇಮಿ ಭಾರತದ ಮಹಾಉದ್ಯಮಿ ರತನ್‌ ಟಾಟಾ ವಿಧಿವಶ
359
SHARES
1k
VIEWS
ShareShareShare

ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್‌ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಅವರು ಅನಾರೋಗ್ಯದ ಕಾರಣದಿಂದ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1991 ರಿಂದ 2012 ರವರೆಗೆ ಟಾಟಾ ಸನ್ಸ್‌ ಅಧ್ಯಕ್ಷರಾಗಿದ್ದ ಅವರು, ಟಾಟಾ ಸಾಮ್ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ದರು.

ಸನ್ಸ್‌ನ ಅಧ್ಯಕ್ಷ ರತನ್‌ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಅವರು ಅನಾರೋಗ್ಯದ ಕಾರಣಕ್ಕಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರೂ, ಬಳಿಕ ಈ ಬಗ್ಗೆ ಸ್ವತಃ ಅವರೇ ಸ್ಪಷ್ಟೀಕರಣ ನೀಡಿ ತಾವು ಚೆನ್ನಾಗಿದ್ದೇನೆ ಎಂದು ಹೇಳಿದ್ದರು. ಬುಧವಾರ ಸಂಜೆಯ ವೇಳೆಗೆ ಮತ್ತೊಮ್ಮೆ ಗಂಭೀರ ಸ್ಥಿತಿಯಲ್ಲಿ ಮುಂಬೈನ ಬ್ರಿಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರತನ್‌ ಟಾಟಾ ರಾತ್ರಿಯ ವೇಳೆ ಇಹಲೋಕ ತ್ಯಜಿಸಿದ್ದಾರೆ.

ಚಿಕಿತ್ಸೆ ಫಲಿಸದೇ ಅವರು ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 1991ರಲ್ಲಿ ಟಾಟಾ ಸನ್ಸ್‌ನ ಚೇರ್ಮನ್‌ ಆಗಿದ್ದ ರತನ್‌ ಟಾಟಾ, 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್‌ ಅನ್ನು ದೊಡ್ಡ ಮಟ್ಟದಲ್ಲಿ ಯಶಸ್ಸಿನ ಪಥದಲ್ಲಿ ಸಾಗಿಸಿದ್ದರು. 1996ರಲ್ಲಿ ಟಾಟಾ ಟೆಲಿಸರ್ವೀಸಸ್‌ ಕಂಪನಿ ಸ್ಥಾಪನೆ ಮಾಡಿದ್ದರೆ, 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ ಕಂಪನಿಯನ್ನು ಸಾರ್ವಜನಿಕ ಪಾಲುದಾರ ಕಂಪನಿಯನ್ನಾಗಿ ಮಾಡಿದ್ದರು.

ನಾನು ಚೆನ್ನಾಗಿದ್ದೇನೆ ಎಂದು ಎರಡು ದಿನಗಳ ಹಿಂದೆಯಷ್ಟೇ ಹೇಳಿದ್ದ ಟಾಟಾ: ರತನ್‌ ಟಾಟಾ ಅವರ ಆರೋಗ್ಯ ಹದಗೆಟ್ಟಿದೆ ಎನ್ನುವ ಬಗ್ಗೆ ಸೋಮವಾರವೇ ವರದಿ ಹೊರಬಂದಿತ್ತು. ಆದರೆ, ಈ ವೇಳೆ ಸ್ವತಃ ಅವರೇ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ಅನ್ನು ಹಂಚಿಕೊಂಡು, ದೈನಂದಿನ ಚೆಕಪ್‌ಗಾಗಿ ಆಸ್ಪತ್ರೆಗೆ ಬಂದಿದ್ದೇನೆ ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದರು.

ಪೋಸ್ಟ್‌ನಲ್ಲಿ ನನ್ನ ಆರೋಗ್ಯದ ಬಗ್ಗೆ ಚಿಂತೆ ಮಾಡುತ್ತಿರುವ ಎಲ್ಲರಿಗೂ ಆಭಾರಿಯಾಗಿದ್ದೇನೆ. ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ. ಆತಂಕ ಪಡುವಂಥದ್ದೇನೂ ಇಲ್ಲ, ವೃದ್ಧಾಪ್ಯಕ್ಕೆ ಸಂಬಂಧಿಸಿದ ಕಾಯಿಲೆಗಳ ನಿತ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಆದರೆ ಈ ಬಾರಿ ಅವರು ಆಸ್ಪತ್ರೆಯಿಂದ ಹಿಂತಿರುಗಲಾಗದೆ, ಶಾಶ್ವತವಾಗಿ ಅಂತಿಮ ಯಾತ್ರೆಗೆ ತೆರಳಿದರು ಎಂಬ ನೋವು ದೇಶಕ್ಕೆ ಇರುತ್ತದೆ.

ಬುಧವಾರ ಸಂಜೆ, ಅವರ ಆರೋಗ್ಯ ಹದಗೆಟ್ಟಿದೆ ಎಂಬ ಸುದ್ದಿ ವರದಿಯಾಗಿತ್ತು. ಅವರಿಗೆ ಚಿಕಿತ್ಸೆ ನೀಡುತ್ತಿರುವ ಹಂತದಲ್ಲಿಯೇ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಗಳು ಬಂದಿದ್ದವು. ಆದರೆ, ರಾತ್ರಿಯವರೆಗೂ ಈ ವಿಚಾರವನ್ನು ಖಚಿತಪಡಿಸಿರಲಿಲ್ಲ. ರತನ್ ಟಾಟಾ ಅವರ ನಿಧನ ದೇಶಕ್ಕೆ ದೊಡ್ಡ ನಷ್ಟ. ಆದರೆ, ದೇಶ ಅವರನ್ನು ಎಂದಿಗೂ ಮರೆಯುವುದಿಲ್ಲ.

ಅವರು ದೇಶಕ್ಕಾಗಿ ಅನೇಕ ಮಹತ್ತರವಾದ ಕೆಲಸಗಳನ್ನು ಮಾಡಿದ ಶ್ರೇಷ್ಠ ಮಾನವತಾವಾದಿ. ಟಾಟಾ ಗ್ರೂಪ್ ಅನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ರತನ್ ಟಾಟಾ ಪ್ರಮುಖ ಪಾತ್ರ ವಹಿಸಿದ್ದಾರೆ. ದೇಶಕ್ಕಾಗಿ ಮತ್ತು ಜನಸಾಮಾನ್ಯರಿಗಾಗಿ ಅವರು ಇಂತಹ ಅನೇಕ ಕೆಲಸಗಳನ್ನು ಮಾಡಿದರು, ಅದಕ್ಕಾಗಿ ಅವರು ಯಾವಾಗಲೂ ಸ್ಮರಣೀಯರಾಗಿದ್ದಾರೆ. ರತನ್ ಟಾಟಾ ಅವರು ಉದಾರ ವ್ಯಕ್ತಿ ಮಾತ್ರವಲ್ಲ ಕಷ್ಟದ ಸಮಯದಲ್ಲಿ ದೇಶಕ್ಕೆ ಸಹಾಯ ಮಾಡಲು ಯಾವಾಗಲೂ ಸಿದ್ಧವಿದ್ದ ಅಪ್ಪಟ ದೇಶಪ್ರೇಮಿ.

ಆ್ಯಪಲ್ ಐಫೋನ್ 16 ಖರೀದಿಸುವವರಿಗೆ ಗುಡ್ ನ್ಯೂಸ್ ನೀಡಿದ ರತನ್ ಟಾಟಾ!

ರತನ್‌ ಟಾಟಾ ಜನಿಸಿದ್ದು 1937ರ ಡಿಸೆಂಬರ್‌ 28 ರಂದು. ಅವರು 1991 ರಿಂದ 2012 ರವರೆಗೆ ಟಾಟಾ ಗ್ರೂಪ್‌ನ ಅಧ್ಯಕ್ಷರಾಗಿದ್ದರು ಮತ್ತು ಈ ಸಮಯದಲ್ಲಿ ಅವರು ವ್ಯಾಪಾರ ವಲಯದಲ್ಲಿ ಅನೇಕ ದಾಖಲೆಗಳನ್ನು ಸ್ಥಾಪಿಸಿದರು ಮತ್ತು ದೇಶದ ಅತ್ಯಂತ ಹಳೆಯ ವ್ಯಾಪಾರ ಸಂಸ್ಥೆಗಳಲ್ಲಿ ಒಂದಾದ ಟಾಟಾ ಗ್ರೂಪ್ ಅನ್ನು ಮಹಾ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಪಾತ್ರವೇ ಹಿರಿದಾಗಿತ್ತು.ರತನ್ ಟಾಟಾ ಅವರ ವ್ಯಕ್ತಿತ್ವವನ್ನು ಗಮನಿಸಿದರೆ, ಅವರು ಕೇವಲ ಉದ್ಯಮಿಯಾಗದೆ ಸರಳ, ಉದಾತ್ತ ಮತ್ತು ಉದಾರ ವ್ಯಕ್ತಿಯಾಗಿದ್ದರು. ಅವರು ದೇಶಕ್ಕೆ ಸದಾ ಆದರ್ಶ ಮತ್ತು ಸ್ಪೂರ್ತಿ. ಅವರು ತಮ್ಮ ಗುಂಪಿನ ಚಿಕ್ಕ ನೌಕರನನ್ನೂ ತಮ್ಮ ಕುಟುಂಬವೆಂದು ಪರಿಗಣಿಸಿದ್ದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare144Share
Previous Post

ದೆಹಲಿ: ಉಚಿತ ‘ಅಕ್ಕಿ’ ಯೋಜನೆ ವಿಸ್ತರಣೆ ಸೇರಿ ‘ಮೂರು ಮಹತ್ವದ ನಿರ್ಧಾರ’ಗಳಿಗೆ ‘ಕೇಂದ್ರ ಸರ್ಕಾರ’ ಅಸ್ತು

Next Post

ಮಾಜಿ ಸಚಿವ ಎಸ್ ಎ ರಾಮದಾಸ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾಜಿ ಸಚಿವ ಎಸ್ ಎ ರಾಮದಾಸ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ.

ಮಾಜಿ ಸಚಿವ ಎಸ್ ಎ ರಾಮದಾಸ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..