• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಪ್ಪಟ ದೇಶಪ್ರೇಮಿ ಭಾರತದ ಮಹಾಉದ್ಯಮಿ ರತನ್‌ ಟಾಟಾ ವಿಧಿವಶ

ಅಪ್ಪಟ ದೇಶಪ್ರೇಮಿ ಭಾರತದ ಮಹಾಉದ್ಯಮಿ ರತನ್‌ ಟಾಟಾ ವಿಧಿವಶ

October 10, 2024
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, April 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಪ್ಪಟ ದೇಶಪ್ರೇಮಿ ಭಾರತದ ಮಹಾಉದ್ಯಮಿ ರತನ್‌ ಟಾಟಾ ವಿಧಿವಶ

by ಪ್ರಜಾಧ್ವನಿ ನ್ಯೂಸ್
October 10, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ಕ್ರೈಮ್, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಅಪ್ಪಟ ದೇಶಪ್ರೇಮಿ ಭಾರತದ ಮಹಾಉದ್ಯಮಿ ರತನ್‌ ಟಾಟಾ ವಿಧಿವಶ
360
SHARES
1k
VIEWS
ShareShareShare

ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್‌ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಅವರು ಅನಾರೋಗ್ಯದ ಕಾರಣದಿಂದ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1991 ರಿಂದ 2012 ರವರೆಗೆ ಟಾಟಾ ಸನ್ಸ್‌ ಅಧ್ಯಕ್ಷರಾಗಿದ್ದ ಅವರು, ಟಾಟಾ ಸಾಮ್ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ದರು.

ಸನ್ಸ್‌ನ ಅಧ್ಯಕ್ಷ ರತನ್‌ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಅವರು ಅನಾರೋಗ್ಯದ ಕಾರಣಕ್ಕಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರೂ, ಬಳಿಕ ಈ ಬಗ್ಗೆ ಸ್ವತಃ ಅವರೇ ಸ್ಪಷ್ಟೀಕರಣ ನೀಡಿ ತಾವು ಚೆನ್ನಾಗಿದ್ದೇನೆ ಎಂದು ಹೇಳಿದ್ದರು. ಬುಧವಾರ ಸಂಜೆಯ ವೇಳೆಗೆ ಮತ್ತೊಮ್ಮೆ ಗಂಭೀರ ಸ್ಥಿತಿಯಲ್ಲಿ ಮುಂಬೈನ ಬ್ರಿಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರತನ್‌ ಟಾಟಾ ರಾತ್ರಿಯ ವೇಳೆ ಇಹಲೋಕ ತ್ಯಜಿಸಿದ್ದಾರೆ.

camera center ad

ಜಾಹೀರಾತು

ಚಿಕಿತ್ಸೆ ಫಲಿಸದೇ ಅವರು ಅಸುನೀಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 1991ರಲ್ಲಿ ಟಾಟಾ ಸನ್ಸ್‌ನ ಚೇರ್ಮನ್‌ ಆಗಿದ್ದ ರತನ್‌ ಟಾಟಾ, 2012ರವರೆಗೂ ಈ ಹುದ್ದೆಯಲ್ಲಿದ್ದರು. ತಮ್ಮ ಮರಿ ಮುತ್ತಜ್ಜ ಸ್ಥಾಪನೆ ಮಾಡಿದ್ದ ಗ್ರೂಪ್‌ ಅನ್ನು ದೊಡ್ಡ ಮಟ್ಟದಲ್ಲಿ ಯಶಸ್ಸಿನ ಪಥದಲ್ಲಿ ಸಾಗಿಸಿದ್ದರು. 1996ರಲ್ಲಿ ಟಾಟಾ ಟೆಲಿಸರ್ವೀಸಸ್‌ ಕಂಪನಿ ಸ್ಥಾಪನೆ ಮಾಡಿದ್ದರೆ, 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್‌ ಕಂಪನಿಯನ್ನು ಸಾರ್ವಜನಿಕ ಪಾಲುದಾರ ಕಂಪನಿಯನ್ನಾಗಿ ಮಾಡಿದ್ದರು.

ನಾನು ಚೆನ್ನಾಗಿದ್ದೇನೆ ಎಂದು ಎರಡು ದಿನಗಳ ಹಿಂದೆಯಷ್ಟೇ ಹೇಳಿದ್ದ ಟಾಟಾ: ರತನ್‌ ಟಾಟಾ ಅವರ ಆರೋಗ್ಯ ಹದಗೆಟ್ಟಿದೆ ಎನ್ನುವ ಬಗ್ಗೆ ಸೋಮವಾರವೇ ವರದಿ ಹೊರಬಂದಿತ್ತು. ಆದರೆ, ಈ ವೇಳೆ ಸ್ವತಃ ಅವರೇ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ಅನ್ನು ಹಂಚಿಕೊಂಡು, ದೈನಂದಿನ ಚೆಕಪ್‌ಗಾಗಿ ಆಸ್ಪತ್ರೆಗೆ ಬಂದಿದ್ದೇನೆ ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದರು.

ashwinistudioputtur

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

ಪೋಸ್ಟ್‌ನಲ್ಲಿ ನನ್ನ ಆರೋಗ್ಯದ ಬಗ್ಗೆ ಚಿಂತೆ ಮಾಡುತ್ತಿರುವ ಎಲ್ಲರಿಗೂ ಆಭಾರಿಯಾಗಿದ್ದೇನೆ. ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ. ಆತಂಕ ಪಡುವಂಥದ್ದೇನೂ ಇಲ್ಲ, ವೃದ್ಧಾಪ್ಯಕ್ಕೆ ಸಂಬಂಧಿಸಿದ ಕಾಯಿಲೆಗಳ ನಿತ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಆದರೆ ಈ ಬಾರಿ ಅವರು ಆಸ್ಪತ್ರೆಯಿಂದ ಹಿಂತಿರುಗಲಾಗದೆ, ಶಾಶ್ವತವಾಗಿ ಅಂತಿಮ ಯಾತ್ರೆಗೆ ತೆರಳಿದರು ಎಂಬ ನೋವು ದೇಶಕ್ಕೆ ಇರುತ್ತದೆ.

Poorna squash

ಜಾಹೀರಾತು

ಬುಧವಾರ ಸಂಜೆ, ಅವರ ಆರೋಗ್ಯ ಹದಗೆಟ್ಟಿದೆ ಎಂಬ ಸುದ್ದಿ ವರದಿಯಾಗಿತ್ತು. ಅವರಿಗೆ ಚಿಕಿತ್ಸೆ ನೀಡುತ್ತಿರುವ ಹಂತದಲ್ಲಿಯೇ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಗಳು ಬಂದಿದ್ದವು. ಆದರೆ, ರಾತ್ರಿಯವರೆಗೂ ಈ ವಿಚಾರವನ್ನು ಖಚಿತಪಡಿಸಿರಲಿಲ್ಲ. ರತನ್ ಟಾಟಾ ಅವರ ನಿಧನ ದೇಶಕ್ಕೆ ದೊಡ್ಡ ನಷ್ಟ. ಆದರೆ, ದೇಶ ಅವರನ್ನು ಎಂದಿಗೂ ಮರೆಯುವುದಿಲ್ಲ.

ಅವರು ದೇಶಕ್ಕಾಗಿ ಅನೇಕ ಮಹತ್ತರವಾದ ಕೆಲಸಗಳನ್ನು ಮಾಡಿದ ಶ್ರೇಷ್ಠ ಮಾನವತಾವಾದಿ. ಟಾಟಾ ಗ್ರೂಪ್ ಅನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ರತನ್ ಟಾಟಾ ಪ್ರಮುಖ ಪಾತ್ರ ವಹಿಸಿದ್ದಾರೆ. ದೇಶಕ್ಕಾಗಿ ಮತ್ತು ಜನಸಾಮಾನ್ಯರಿಗಾಗಿ ಅವರು ಇಂತಹ ಅನೇಕ ಕೆಲಸಗಳನ್ನು ಮಾಡಿದರು, ಅದಕ್ಕಾಗಿ ಅವರು ಯಾವಾಗಲೂ ಸ್ಮರಣೀಯರಾಗಿದ್ದಾರೆ. ರತನ್ ಟಾಟಾ ಅವರು ಉದಾರ ವ್ಯಕ್ತಿ ಮಾತ್ರವಲ್ಲ ಕಷ್ಟದ ಸಮಯದಲ್ಲಿ ದೇಶಕ್ಕೆ ಸಹಾಯ ಮಾಡಲು ಯಾವಾಗಲೂ ಸಿದ್ಧವಿದ್ದ ಅಪ್ಪಟ ದೇಶಪ್ರೇಮಿ.

ಆ್ಯಪಲ್ ಐಫೋನ್ 16 ಖರೀದಿಸುವವರಿಗೆ ಗುಡ್ ನ್ಯೂಸ್ ನೀಡಿದ ರತನ್ ಟಾಟಾ!

Keshari Durga

ಜಾಹೀರಾತು

ರತನ್‌ ಟಾಟಾ ಜನಿಸಿದ್ದು 1937ರ ಡಿಸೆಂಬರ್‌ 28 ರಂದು. ಅವರು 1991 ರಿಂದ 2012 ರವರೆಗೆ ಟಾಟಾ ಗ್ರೂಪ್‌ನ ಅಧ್ಯಕ್ಷರಾಗಿದ್ದರು ಮತ್ತು ಈ ಸಮಯದಲ್ಲಿ ಅವರು ವ್ಯಾಪಾರ ವಲಯದಲ್ಲಿ ಅನೇಕ ದಾಖಲೆಗಳನ್ನು ಸ್ಥಾಪಿಸಿದರು ಮತ್ತು ದೇಶದ ಅತ್ಯಂತ ಹಳೆಯ ವ್ಯಾಪಾರ ಸಂಸ್ಥೆಗಳಲ್ಲಿ ಒಂದಾದ ಟಾಟಾ ಗ್ರೂಪ್ ಅನ್ನು ಮಹಾ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಪಾತ್ರವೇ ಹಿರಿದಾಗಿತ್ತು.ರತನ್ ಟಾಟಾ ಅವರ ವ್ಯಕ್ತಿತ್ವವನ್ನು ಗಮನಿಸಿದರೆ, ಅವರು ಕೇವಲ ಉದ್ಯಮಿಯಾಗದೆ ಸರಳ, ಉದಾತ್ತ ಮತ್ತು ಉದಾರ ವ್ಯಕ್ತಿಯಾಗಿದ್ದರು. ಅವರು ದೇಶಕ್ಕೆ ಸದಾ ಆದರ್ಶ ಮತ್ತು ಸ್ಪೂರ್ತಿ. ಅವರು ತಮ್ಮ ಗುಂಪಿನ ಚಿಕ್ಕ ನೌಕರನನ್ನೂ ತಮ್ಮ ಕುಟುಂಬವೆಂದು ಪರಿಗಣಿಸಿದ್ದರು.

SendShare144Share
Previous Post

ದೆಹಲಿ: ಉಚಿತ ‘ಅಕ್ಕಿ’ ಯೋಜನೆ ವಿಸ್ತರಣೆ ಸೇರಿ ‘ಮೂರು ಮಹತ್ವದ ನಿರ್ಧಾರ’ಗಳಿಗೆ ‘ಕೇಂದ್ರ ಸರ್ಕಾರ’ ಅಸ್ತು

Next Post

ಮಾಜಿ ಸಚಿವ ಎಸ್ ಎ ರಾಮದಾಸ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾಜಿ ಸಚಿವ ಎಸ್ ಎ ರಾಮದಾಸ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ.

ಮಾಜಿ ಸಚಿವ ಎಸ್ ಎ ರಾಮದಾಸ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..