• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ

October 10, 2024

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

January 21, 2026
ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

January 21, 2026
ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

January 21, 2026
ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

January 21, 2026
ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

January 21, 2026
ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

January 20, 2026
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

January 20, 2026
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

January 20, 2026
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

January 20, 2026
ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

January 20, 2026
ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

January 20, 2026
ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

January 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, January 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ

by ಪ್ರಜಾಧ್ವನಿ ನ್ಯೂಸ್
October 10, 2024
in ಬೆಂಗಳೂರು, ರಾಜ್ಯ
0
ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ
14
SHARES
40
VIEWS
ShareShareShare

ಕನ್ನಡದ ಮೊದಲ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷರು, ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿದ್ದಂತ ಸೆಲ್ವಂ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಉದಯ ಟಿವಿಯ ಅಧ್ಯಕ್ಷ ಸೆಲ್ವಂ(84) ಇನ್ನಿಲ್ಲವಾಗಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿ, ಕನ್ನಡದ ಮೊಟ್ಟ ಮೊದಲ ಉಪಗ್ರಹ ವಾಹಿನಿ ಉದಯ ಟಿವಿ ಅಧ್ಯಕ್ಷರಾಗಿದ್ದಂತವರು ಸೆಲ್ವಂ ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಯಿತು. ಆದರೇ ಚಿಕಿತ್ಸೆ ಫಲಿಸದೇ ಸೆಲ್ವಂ ನಿಧನರಾಗಿರುವುದಾಗಿ ತಿಳಿದು ಬಂದಿದೆ. ಕನ್ನಡಮ್ಮನ ಸೇವೆ ಮಾಡುತ್ತಾರೆ ನನ್ನಂತಹ ನೂರಾರು ಮಂದಿಗೆ ಅನ್ನದಾತರಾಗಿದ್ದ ಸೆಲ್ವಂ ಸರ್ ಇನ್ನಿಲ್ಲವಾಗಿದ್ದಾರೆ.

ಮಾತೃಭಾಷೆ ಎಂದ ಕೂಡಲೇ ಅದೇನದು ಮಾತೃಭಾಷೆ.. ತಾಯ್ನುಡಿ ಎಂದು ನಮ್ಮನ್ನು ತಿದ್ದುವ ಮೇಷ್ಟ್ರಾಗಿದ್ದಂತವರು ಸೆಲ್ವಂ. ಟೀವಿ ಪರದೆಯ ಬಣ್ಣಗಳ ವೈವಿಧ್ಯಮಯ ಚಿತ್ತಾರವನ್ನು ವಿವರಿಸುವ ತಂತ್ರಜ್ಞ, ವೀಕ್ಷಕರು ನಾಡಿಮಿಡಿತ ಹೇಗಿರುತ್ತದೆ ಎಂದು ತಿಳಿ ಹೇಳುವ ವ್ಯವಹಾರ ಜ್ಞಾನಿಯಾಗಿದ್ದರು.

ಯಾವ ಸುದ್ದಿ ಎಷ್ಟು ಮುಖ್ಯ ಅದಕ್ಕೆ ಯಾವ ಪ್ರಾಧಾನ್ಯತೆ ಕೊಡಬೇಕೆಂದು ಹೇಳುತ್ತಿದ್ದ ಪತ್ರಕರ್ತ, ತಮಿಳಿನ ಮುರಸೋಳಿ, ದಿನಕರನ್ ಪತ್ರಿಕೆ ಸಂಪಾದಕರಾಗಿ ಪ್ರತಿನಿತ್ಯ ಒಳನೋಟದ ಸಂಪಾದಕೀಯ ಬರೆಯುತ್ತಿದ್ದ ವಿಮರ್ಶಕರಾಗಿದ್ದವರು. ತಿರುವಳ್ಳುವರ್ ಮತ್ತು ಸರ್ವಜ್ಞರ ಕುರಿತು ಅಪಾರ ತಿಳುವಳಿಕೆ ಹೊಂದಿದ್ದ ಪಂಡಿತ ಎಲ್ಲಕ್ಕಿಂತ ಹೆಚ್ಚಾಗಿ ಸಮಯಕ್ಕೆ ಸರಿಯಾಗಿ ಊಟ ಮಾಡುವಂತೆ ಹೇಳುತ್ತಾ ತಮ್ಮ ಸಂಸ್ಥೆಯ ಉದ್ಯೋಗಿಗಳ ಜೊತೆ ಕುಳಿತು ಊಟ ಮಾಡುತ್ತಿದ್ದ ಮಾನವತಾವಾದಿ ಸೆಲ್ವಂ ಆಗಿದ್ದರು.

ಅಂದಹಾಗೇ, 1994ರ ಜೂನ್‌ನಲ್ಲಿ ಉದಯ ಟಿವಿ ಸ್ಥಾಪನೆಯಾಗಿತ್ತು. ತಮಿಳುನಾಡಿನ ಚೆನ್ನೈನಲ್ಲಿ ಇದು ಪ್ರಸಾರ ಆರಂಭಿಸಿತ್ತು. ಇದನ್ನು ಸನ್ ಟಿವಿಯ ಅಧ್ಯಕ್ಷರಾದ ಕಲಾನಿಧಿ ಮಾರನ್ ಪ್ರಾರಂಭಿಸಿದರು. ಇದು ಕನ್ನಡದಲ್ಲಿ ಪ್ರಸಾರ ಆರಂಭಿಸಿದ ಮೊದಲ ಉಪಗ್ರಹ ವಾಹಿನಿ ಎಂಬ ಹೆಗ್ಗಳಿಕೆ ಹೊಂದಿದೆ. ವೇಗವಾಗಿ ಬೆಳೆದ ಉದುಯ, 2000ರ ಮೇ ಹೊತ್ತಿಗೆ ಕರ್ನಾಟಕದ ಟಿವಿ ವಲಯದ 70% ಆದಾಯ ಹೊಂದಿತ್ತು. 2001ರಲ್ಲಿ ಅತ್ಯುತ್ತಮ ಕನ್ನಡ ಟಿವಿ ಚಾನೆಲ್‌ ಎಂದು ಇಂಡಿಯನ್ ಟೆಲಿವಿಷನ್ ಅಕಾಡೆಮಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು. 2004ರವರೆಗೆ ಇದು ಉಚಿತ ಪ್ರಸಾರದ ಚಾನಲ್ ಆಗಿತ್ತು. ನಂತರ ಪಾವತಿ ಚಾನೆಲ್ ಆಗಿ ಮಾಡಲಾಯಿತು. ಇಂತಹ ಉದಯ ಟಿವಿ ಅಧ್ಯಕ್ಷರಾಗಿದ್ದಂತ ಸೆಲ್ವಂ ಅವರು ಇನ್ನಿಲ್ಲವಾಗಿದ್ದಾರೆ. ಅವರಿಂದ ಉದ್ಯೋಗಿಗಳು ಕಲಿತದ್ದು ಅಪಾರ. ಇಂತಹ ಅವರ ನಿಧನಕ್ಕೆ ಸನ್ ನೆಟ್ವರ್ಕ್ ಸಮೂಹ, ಉದಯ ಟಿವಿಯ ಉದ್ಯೋಗಿಗಳು ಕಂಬನಿ ಮಿಡಿದ್ದಾರೆ. ಅವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ.

camera center ad

ಜಾಹೀರಾತು

Poorna squash

ಜಾಹೀರಾತು

SendShare6Share
Previous Post

ವಿದ್ಯುತ್ ಗುತ್ತಿಗೆದಾರಿನಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ

Next Post

ಕೇರಳ ಲಾಟರಿಯಲ್ಲಿ 500 ಕೊಟ್ಟು ಖರೀದಿಸಿ 25 ಕೋಟಿ ಬಹುಮಾನ ಗೆದ್ದ ಮಂಡ್ಯ ಪಾಂಡವಪುರ ಪಟ್ಟಣದ ಅಲ್ತಾಫ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೇರಳ ಲಾಟರಿಯಲ್ಲಿ 500 ಕೊಟ್ಟು ಖರೀದಿಸಿ 25 ಕೋಟಿ ಬಹುಮಾನ ಗೆದ್ದ ಮಂಡ್ಯ ಪಾಂಡವಪುರ ಪಟ್ಟಣದ ಅಲ್ತಾಫ್

ಕೇರಳ ಲಾಟರಿಯಲ್ಲಿ 500 ಕೊಟ್ಟು ಖರೀದಿಸಿ 25 ಕೋಟಿ ಬಹುಮಾನ ಗೆದ್ದ ಮಂಡ್ಯ ಪಾಂಡವಪುರ ಪಟ್ಟಣದ ಅಲ್ತಾಫ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..