• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹರಿಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ

ಹರಿಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ

October 12, 2024
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

March 3, 2026
ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

March 3, 2026
ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

March 3, 2026
ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

March 3, 2026
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

March 3, 2026
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

March 2, 2026
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

March 2, 2026
ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

February 28, 2026
ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಹರಿಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ

by ಪ್ರಜಾಧ್ವನಿ ನ್ಯೂಸ್
October 12, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಹರಿಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ
7
SHARES
20
VIEWS
ShareShareShare

ಹರಿ ಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು. ನಾವು ಅಸಲಿ ಗಾಂಧಿಗಳಿಗೆ ಗೌರವ ಕೊಟ್ಟಿದ್ದೇವೆ. ಗಾಂಧಿ ಜೀವನಧಾರೆಯನ್ನು ಪ್ರಧಾನ ಮಂತ್ರಿಗಳು ಅನುಸರಿಸಿದ್ದಾರೆ. ಗೋಡ್ಸೆ ಅನುಯಾಯಿಗಳು ಎಂದ ಬಿಕೆ ಹರಿಪ್ರಸಾದ್ ವಿರುದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗರಂ ಆಗಿದ್ದಾರೆ.

camera center ad

ಜಾಹೀರಾತು

ಕುರಿತು ಮಾಧ್ಯಮಗಳ ಜೊತೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ಇವರು‌ ನಕಲಿ ಗಾಂಧಿಗಳ ಬೂಟು ನೆಕ್ಕಿದವರು. ಕಾಂಗ್ರೆಸ್ ನಲ್ಲಿ ಹರಿಪ್ರಸಾದ್ ಸ್ಥಿತಿ ಏನಾಗಿದೆ ಅನ್ನೋದನ್ನ ತಿಳಿದುಕೊಳ್ಳಲಿ..ಮುಖ್ಯಮಂತ್ರಿಗಳು ಇವರನ್ನು ಹೊರಹಾಕಲು ಪ್ರಯತ್ನ ಮಾಡಿದ್ರು. ಹರಿಪ್ರಸಾದ್ ಮೊದಲು ಅವರ ಯೋಗ್ಯತೆಯನ್ನು ನೋಡಿಕೊಳ್ಳಲಿ. ಮಹಾತ್ಮಾ ಗಾಂಧಿ,ಸರ್ಧಾರ ವಲ್ಲಭಾಯಿ ಪಟೇಲ್ ಗೆ ಗೌರವ ಕೊಟ್ಟಿದ್ದು ನಾವು. ನೀವೇನ ಮಾಡಿದೀರಿ,ನಕಲಿ ಗಾಂಧಿಗಳ ಬೂಟು ನೆಕ್ಕಿ ಈ ಸ್ಥಿತಿಗೆ ಬಂದಿದ್ದೀರಿ ಎಂಧು ವಾಗ್ದಾಳಿ ನಡೆಸಿದರು.

ಸರ್ದಾರ್ ವಲ್ಲಭಾಯಿ ಪಟೇಲ್ ಅವರಿಗೆ ,ಗಾಂಧಿ ಅವರಿಗೆ ಇವರೇನ ಗೌರವ ಕೊಟ್ಟಿದ್ದೀರಿ ಅನ್ನೋದ ಗೊತ್ತಿದೆ. ನಮ್ಮ ಬಗ್ಗೆ ಏನ ಮಾತಾಡ್ತೀರಿ. ಅಂಬೇಡ್ಕರ್ ಅವರಿಗೆ ನೀವು ಭಾರತ ರತ್ನ ಗೌರವ ಕೊಡಲಿಲ್ಲ. ನಾವು ಯಾವತ್ತೂ ನಕಲಿ ಗಾಂಧಿಗೆ ಗೌರವ ಕೊಡಲ್ಲ,ಅಸಲಿ ಗಾಂಧಿಗಳಿಗೆ ಮಾತ್ರ ಗೌರವ ಕೊಡ್ತೀವಿ. ಹರಿಪ್ರಸಾದ್ ಸಿದ್ದರಾಮಯ್ಯ ನಿಕ್ಕರ್ ಬಗ್ಗೆ ಮಾತಾಡಿದ್ರು. ಹರಿಪ್ರಸಾದ್ ನಿಕ್ಕರ್ ಹಾಕ್ತಾರೋ ಇಲ್ವೋ ಗೊತ್ತಿಲ್ಲ. ನಾನು ಅಸಭ್ಯ ಭಾಷೆ ಬಳಸಲ್ಲ ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

ashwinistudioputtur

ಜಾಹೀರಾತು

ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್, ಭಯೋತ್ಪಾದಕ ಬೆಂಬಲಿಸುವ ಪಾರ್ಟಿ. ಬಾಟ್ಲಾ ಹೌಸ್ ಎನಕೌಂಟರ್ ಪ್ರಕರಣದಲ್ಲಿ ಭಯೋತ್ಪಾದಕರು ಸತ್ತಾಗ, ಸೋನಿಯಾ ಗಾಂಧಿ ನಿದ್ದೆ ಮಾಡಿರಲಿಲ್ಲ, ಇದನ್ನು ಅವರೇ ಹೇಳಿಕೊಂಡಿದ್ದರು. ಅಫ್ಜಲ್ ಗುರುಗೆ ಗಲ್ಲು ವಿಧಿಸಿದಾಗ ಕ್ಷಮಾಪಣೆ ಕೊಡುವ ಮಾತನಾಡಿದ್ರು. ಮುಸ್ಲಿಂ ಓಲೈಕೆ ನೀತಿಯಿಂದ ಕಾಂಗ್ರೆಸ್ ದೇಶದಲ್ಲಿ ದಿವಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು.

Poorna squash

ಜಾಹೀರಾತು

ಲೋಕಸಭೆಯಲ್ಲಿ 100 ಸ್ಥಾನ‌ ಸಹ ಗೆಲ್ಲೋದಕ್ಕೆ ಆಗಿಲ್ಲ. ಮುಸ್ಲಿಮರ ತುಷ್ಟಿಕರದಿಂದಾಗಿ ಕಾಂಗ್ರೆಸ್ ದೇಶದಲ್ಲಿ ನಿರ್ನಾಮವಾಗುತ್ತಿದೆ. ಹಳೇ ಹುಬ್ಬಳ್ಳಿ ಗಲಭೆಯಲ್ಲಿ ಅಮಾಯಕರ ಬಂಧನವಾಗಿದ್ರೆ, ಪೊಲೀಸರ ಮೇಲೆ ಏನ್ ಕ್ರಮ ಕೈಗೊಳ್ತೀರಿ? ಪೊಲೀಸ್ ಠಾಣೆ, ಪೊಲೀಸ ವಾಹನಗಳ ಮೇಲೆ ಕಲ್ಲು ತೂರಿದವರು ಅಮಾಯಕರಾ ಎಂದು ಪ್ರಶ್ನಿಸಿದ ಅವರು, ನಾಳೆ ಹೋರಾಟದ ಬಗ್ಗೆ ನಾನು‌ ಜಿಲ್ಲಾಧ್ಯಕ್ಷರ ಜೊತೆ ಮಾತಾಡತೀನಿ ಎಂದು ಜೋಶಿ ಹೇಳಿದರು. ಮುಖ್ಯಮಂತ್ರಿಗಳಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ.? ದೇಶದಲ್ಲಿ ಕೋರ್ಟ್ ಇದೆಯೋ ಇಲ್ವೋ, ಅವತ್ತು ಗಲಭೆ ಆದಾಗ ಸ್ಟೇಗೆ ಹೋಗಿದ್ರೋ ಇಲ್ವೋ? ಭ್ರಷ್ಟಾಚಾರ ಪ್ರಕರಣದಲ್ಲೂ ನಿಮಗೆ ಕೋರ್ಟ್ ಮೇಲೆ ನಂಬಿಕೆ ಇಲ್ಲ. ದೇಶದ ಭದ್ರತೆ ದೃಷ್ಟಿಯಿಂದಲೂ ನಂಬಿಕೆ ಇಲ್ಲ. ವೋಟ್ ಗಾಗಿ ಇವರು ಭಯೋತ್ಪಾದಕರಿಗೂ ಸಪೋರ್ಟ್ ಮಾಡಲು ಹಿಂದು ಮುಂದೆ ನೋಡಲ್ಲ. ಅಧಿಕಾರ ಇದೆ ಅಂತಾ ಸಿದ್ದರಾಮಯ್ಯ ಮಾತಾಡಿದ್ದಾರೆ. ಅಧಿಕಾರ ಜ‌ನ‌ ಕೊಟ್ಟಿದ್ದು,ಅಧಿಕಾರ ಸಂಯಮ,ವಿವೇಚನೆಯಿಂದ ಬಳಸಬೇಕು ಎಂದು ಜೋಶಿ ಹೇಳಿದರು.

Muliya

ಜಾಹೀರಾತು

ಒಂದು ಕಾಲದಲ್ಲಿ 400 ಸ್ಥಾನ ಇದ್ದವರು,ಇವತ್ತು ನಿಮ್ಮ ಸ್ಥಿತಿ ಏನಾಗಿದೆ. ಇವತ್ತಿಗೂ ಲೋಕಸಭೆಯಲ್ಲಿ ನೀವು 100 ಸೀಟ್ ದಾಟಿಲ್ಲ, ಇದಕ್ಕೆಲ್ಲ ನಿಮ್ಮ ತುಷ್ಟೀಕರಣ ಕಾರಣ. ದಲಿತ ಶಾಸಕನ ಮನೆಗೆ ಬೆಂಕಿ ಹಚ್ಚಿದರೂ ಸಾಫ್ಟ್ ಕಾರ್ನರ್, ಡಿಜೆ ಹಳ್ಳಿ ‌ಕೆಜಿ ಹಳ್ಳಿ ಗಲಾಟೆ ಬಗ್ಗೆ ಏನ್‌ ಮಾತಾಡಿದ್ರು. ಸಂಪೂರ್ಣವಾಗಿ ಇಸ್ಲಾಂಮಿಕ್ ಮತಾಂಧತೆಯ ಶಕ್ತಿಗಳನ್ನು ಸಪೋರ್ಟ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಇಸ್ಲಾಮಿಕ್ ‌ಮತಾಂಧ ಶಕ್ತಿಗಳಿಗೆ ಸಪೋರ್ಟ್ ಮಾಡುತ್ತಿದ್ದಾರೆ ಎಂದು ಹೇಳಿದರು.

vishnu studio

ಜಾಹೀರಾತು

SendShare3Share
Previous Post

ಉಡುಪಿ: ಕರಾವಳಿಯಲ್ಲಿ ಸಿಕ್ಕಿ ಬಿದ್ದ ಬಾಂಗ್ಲಾದ ಅಕ್ರಮ ವಲಸಿಗರು

Next Post

ಹರಿಯಾಣ : ಅ. 15ರಂದು ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹರಿಯಾಣ : ಅ. 15ರಂದು ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ

ಹರಿಯಾಣ : ಅ. 15ರಂದು ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..