• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹರಿಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ

ಹರಿಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ

October 12, 2024
ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

July 21, 2026
ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

July 21, 2026
ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

July 21, 2026
ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

July 21, 2026
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

July 20, 2026
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 21, 2026
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಹರಿಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ

by ಪ್ರಜಾಧ್ವನಿ ನ್ಯೂಸ್
October 12, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಹರಿಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ
8
SHARES
22
VIEWS
ShareShareShare

ಹರಿ ಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು. ನಾವು ಅಸಲಿ ಗಾಂಧಿಗಳಿಗೆ ಗೌರವ ಕೊಟ್ಟಿದ್ದೇವೆ. ಗಾಂಧಿ ಜೀವನಧಾರೆಯನ್ನು ಪ್ರಧಾನ ಮಂತ್ರಿಗಳು ಅನುಸರಿಸಿದ್ದಾರೆ. ಗೋಡ್ಸೆ ಅನುಯಾಯಿಗಳು ಎಂದ ಬಿಕೆ ಹರಿಪ್ರಸಾದ್ ವಿರುದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗರಂ ಆಗಿದ್ದಾರೆ.

ಕುರಿತು ಮಾಧ್ಯಮಗಳ ಜೊತೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ಇವರು‌ ನಕಲಿ ಗಾಂಧಿಗಳ ಬೂಟು ನೆಕ್ಕಿದವರು. ಕಾಂಗ್ರೆಸ್ ನಲ್ಲಿ ಹರಿಪ್ರಸಾದ್ ಸ್ಥಿತಿ ಏನಾಗಿದೆ ಅನ್ನೋದನ್ನ ತಿಳಿದುಕೊಳ್ಳಲಿ..ಮುಖ್ಯಮಂತ್ರಿಗಳು ಇವರನ್ನು ಹೊರಹಾಕಲು ಪ್ರಯತ್ನ ಮಾಡಿದ್ರು. ಹರಿಪ್ರಸಾದ್ ಮೊದಲು ಅವರ ಯೋಗ್ಯತೆಯನ್ನು ನೋಡಿಕೊಳ್ಳಲಿ. ಮಹಾತ್ಮಾ ಗಾಂಧಿ,ಸರ್ಧಾರ ವಲ್ಲಭಾಯಿ ಪಟೇಲ್ ಗೆ ಗೌರವ ಕೊಟ್ಟಿದ್ದು ನಾವು. ನೀವೇನ ಮಾಡಿದೀರಿ,ನಕಲಿ ಗಾಂಧಿಗಳ ಬೂಟು ನೆಕ್ಕಿ ಈ ಸ್ಥಿತಿಗೆ ಬಂದಿದ್ದೀರಿ ಎಂಧು ವಾಗ್ದಾಳಿ ನಡೆಸಿದರು.

ಸರ್ದಾರ್ ವಲ್ಲಭಾಯಿ ಪಟೇಲ್ ಅವರಿಗೆ ,ಗಾಂಧಿ ಅವರಿಗೆ ಇವರೇನ ಗೌರವ ಕೊಟ್ಟಿದ್ದೀರಿ ಅನ್ನೋದ ಗೊತ್ತಿದೆ. ನಮ್ಮ ಬಗ್ಗೆ ಏನ ಮಾತಾಡ್ತೀರಿ. ಅಂಬೇಡ್ಕರ್ ಅವರಿಗೆ ನೀವು ಭಾರತ ರತ್ನ ಗೌರವ ಕೊಡಲಿಲ್ಲ. ನಾವು ಯಾವತ್ತೂ ನಕಲಿ ಗಾಂಧಿಗೆ ಗೌರವ ಕೊಡಲ್ಲ,ಅಸಲಿ ಗಾಂಧಿಗಳಿಗೆ ಮಾತ್ರ ಗೌರವ ಕೊಡ್ತೀವಿ. ಹರಿಪ್ರಸಾದ್ ಸಿದ್ದರಾಮಯ್ಯ ನಿಕ್ಕರ್ ಬಗ್ಗೆ ಮಾತಾಡಿದ್ರು. ಹರಿಪ್ರಸಾದ್ ನಿಕ್ಕರ್ ಹಾಕ್ತಾರೋ ಇಲ್ವೋ ಗೊತ್ತಿಲ್ಲ. ನಾನು ಅಸಭ್ಯ ಭಾಷೆ ಬಳಸಲ್ಲ ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

ashwinistudioputtur

ಜಾಹೀರಾತು

ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್, ಭಯೋತ್ಪಾದಕ ಬೆಂಬಲಿಸುವ ಪಾರ್ಟಿ. ಬಾಟ್ಲಾ ಹೌಸ್ ಎನಕೌಂಟರ್ ಪ್ರಕರಣದಲ್ಲಿ ಭಯೋತ್ಪಾದಕರು ಸತ್ತಾಗ, ಸೋನಿಯಾ ಗಾಂಧಿ ನಿದ್ದೆ ಮಾಡಿರಲಿಲ್ಲ, ಇದನ್ನು ಅವರೇ ಹೇಳಿಕೊಂಡಿದ್ದರು. ಅಫ್ಜಲ್ ಗುರುಗೆ ಗಲ್ಲು ವಿಧಿಸಿದಾಗ ಕ್ಷಮಾಪಣೆ ಕೊಡುವ ಮಾತನಾಡಿದ್ರು. ಮುಸ್ಲಿಂ ಓಲೈಕೆ ನೀತಿಯಿಂದ ಕಾಂಗ್ರೆಸ್ ದೇಶದಲ್ಲಿ ದಿವಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು.

Muliya

ಜಾಹೀರಾತು

ಲೋಕಸಭೆಯಲ್ಲಿ 100 ಸ್ಥಾನ‌ ಸಹ ಗೆಲ್ಲೋದಕ್ಕೆ ಆಗಿಲ್ಲ. ಮುಸ್ಲಿಮರ ತುಷ್ಟಿಕರದಿಂದಾಗಿ ಕಾಂಗ್ರೆಸ್ ದೇಶದಲ್ಲಿ ನಿರ್ನಾಮವಾಗುತ್ತಿದೆ. ಹಳೇ ಹುಬ್ಬಳ್ಳಿ ಗಲಭೆಯಲ್ಲಿ ಅಮಾಯಕರ ಬಂಧನವಾಗಿದ್ರೆ, ಪೊಲೀಸರ ಮೇಲೆ ಏನ್ ಕ್ರಮ ಕೈಗೊಳ್ತೀರಿ? ಪೊಲೀಸ್ ಠಾಣೆ, ಪೊಲೀಸ ವಾಹನಗಳ ಮೇಲೆ ಕಲ್ಲು ತೂರಿದವರು ಅಮಾಯಕರಾ ಎಂದು ಪ್ರಶ್ನಿಸಿದ ಅವರು, ನಾಳೆ ಹೋರಾಟದ ಬಗ್ಗೆ ನಾನು‌ ಜಿಲ್ಲಾಧ್ಯಕ್ಷರ ಜೊತೆ ಮಾತಾಡತೀನಿ ಎಂದು ಜೋಶಿ ಹೇಳಿದರು. ಮುಖ್ಯಮಂತ್ರಿಗಳಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ.? ದೇಶದಲ್ಲಿ ಕೋರ್ಟ್ ಇದೆಯೋ ಇಲ್ವೋ, ಅವತ್ತು ಗಲಭೆ ಆದಾಗ ಸ್ಟೇಗೆ ಹೋಗಿದ್ರೋ ಇಲ್ವೋ? ಭ್ರಷ್ಟಾಚಾರ ಪ್ರಕರಣದಲ್ಲೂ ನಿಮಗೆ ಕೋರ್ಟ್ ಮೇಲೆ ನಂಬಿಕೆ ಇಲ್ಲ. ದೇಶದ ಭದ್ರತೆ ದೃಷ್ಟಿಯಿಂದಲೂ ನಂಬಿಕೆ ಇಲ್ಲ. ವೋಟ್ ಗಾಗಿ ಇವರು ಭಯೋತ್ಪಾದಕರಿಗೂ ಸಪೋರ್ಟ್ ಮಾಡಲು ಹಿಂದು ಮುಂದೆ ನೋಡಲ್ಲ. ಅಧಿಕಾರ ಇದೆ ಅಂತಾ ಸಿದ್ದರಾಮಯ್ಯ ಮಾತಾಡಿದ್ದಾರೆ. ಅಧಿಕಾರ ಜ‌ನ‌ ಕೊಟ್ಟಿದ್ದು,ಅಧಿಕಾರ ಸಂಯಮ,ವಿವೇಚನೆಯಿಂದ ಬಳಸಬೇಕು ಎಂದು ಜೋಶಿ ಹೇಳಿದರು.

ಒಂದು ಕಾಲದಲ್ಲಿ 400 ಸ್ಥಾನ ಇದ್ದವರು,ಇವತ್ತು ನಿಮ್ಮ ಸ್ಥಿತಿ ಏನಾಗಿದೆ. ಇವತ್ತಿಗೂ ಲೋಕಸಭೆಯಲ್ಲಿ ನೀವು 100 ಸೀಟ್ ದಾಟಿಲ್ಲ, ಇದಕ್ಕೆಲ್ಲ ನಿಮ್ಮ ತುಷ್ಟೀಕರಣ ಕಾರಣ. ದಲಿತ ಶಾಸಕನ ಮನೆಗೆ ಬೆಂಕಿ ಹಚ್ಚಿದರೂ ಸಾಫ್ಟ್ ಕಾರ್ನರ್, ಡಿಜೆ ಹಳ್ಳಿ ‌ಕೆಜಿ ಹಳ್ಳಿ ಗಲಾಟೆ ಬಗ್ಗೆ ಏನ್‌ ಮಾತಾಡಿದ್ರು. ಸಂಪೂರ್ಣವಾಗಿ ಇಸ್ಲಾಂಮಿಕ್ ಮತಾಂಧತೆಯ ಶಕ್ತಿಗಳನ್ನು ಸಪೋರ್ಟ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಇಸ್ಲಾಮಿಕ್ ‌ಮತಾಂಧ ಶಕ್ತಿಗಳಿಗೆ ಸಪೋರ್ಟ್ ಮಾಡುತ್ತಿದ್ದಾರೆ ಎಂದು ಹೇಳಿದರು.

SendShare3Share
Previous Post

ಉಡುಪಿ: ಕರಾವಳಿಯಲ್ಲಿ ಸಿಕ್ಕಿ ಬಿದ್ದ ಬಾಂಗ್ಲಾದ ಅಕ್ರಮ ವಲಸಿಗರು

Next Post

ಹರಿಯಾಣ : ಅ. 15ರಂದು ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹರಿಯಾಣ : ಅ. 15ರಂದು ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ

ಹರಿಯಾಣ : ಅ. 15ರಂದು ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..