• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸವಲತ್ತು ಪಡೆಯಲು ‘ಆಧಾರ’ ಬೇಕಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

ಸವಲತ್ತು ಪಡೆಯಲು ‘ಆಧಾರ’ ಬೇಕಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

April 16, 2024
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

August 24, 2026
ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

August 24, 2026
ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

August 24, 2026
ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

August 24, 2026
ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

August 24, 2026
ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

August 24, 2026
ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

August 24, 2026
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

August 24, 2026
ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಸವಲತ್ತು ಪಡೆಯಲು ‘ಆಧಾರ’ ಬೇಕಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

by ಪ್ರಜಾಧ್ವನಿ ನ್ಯೂಸ್
April 16, 2024
in ಇತರೆ, ರಾಷ್ಟ್ರೀಯ
0
ಸವಲತ್ತು ಪಡೆಯಲು ‘ಆಧಾರ’ ಬೇಕಿಲ್ಲ: ಸುಪ್ರೀಂ ಕೋರ್ಟ್ ತೀರ್ಪು
9
SHARES
25
VIEWS
ShareShareShare

ಆಧಾರ್ ಕಾರ್ಡ್ ಕಡ್ಡಾಯ ಮಾಡದಂತೆ ಸುಪ್ರೀಂ ಕೋರ್ಟ್ ತೀರ್ಪು/ಪತ್ರಿಕೆ, ಟಿವಿ ಜಾಹಿರಾತಿನ ಮೂಲಕ ಈ ವಿಷಯ ಜಾಹೀರು ಮಾಡಲು ಸೂಚನೆ-

Muliya

ಜಾಹೀರಾತು

ಪಡಿತರ, ಎಲ್ಪಿಜಿ ವ್ಯವಸ್ಥೆಗೆ ಆಧಾರ್ ಕಾರ್ಡ್ ಸಂಪರ್ಕ ಮಾಡಬಹುದು; ಆದರೆ ಸರಕಾರದ ಯಾವುದೇ ಜನಕಲ್ಯಾಣ ಕಾರ್ಯಕ್ರಮಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಧಾರ್ ಕಾರ್ಡ್ ಕಡ್ಡಾವಯಲ್ಲ ಎಂಬುದನ್ನು ಜಾಹಿರಾತಿನ ಮೂಲಕ ಜನರಿಗೆ ಮುಟ್ಟಿಸುವಂತೆಯೂ ನಿರ್ದೇಶಿಸಿದೆ.

ಆಧಾರ್ ಕಾರ್ಡ್‌ಗಾಗಿ ಸಂಗ್ರಹಿಸುವ ವ್ಯಕ್ತಿಯ ವೈಯಕ್ತಿಕ ಮಾಹಿತಿಗಳನ್ನು ಯಾವ ಪ್ರಾಧಿಕಾರಿಗಳ ಜತೆಗೂ ಹಂಚಿಕೊಳ್ಳದಂತೆಯೂ ಕೇಂದ್ರ ಸರಕಾರಕ್ಕೆ ಮಂಗಳವಾರ ಸೂಚಿಸಿದೆ.

”ಅಪರಾಧ ತನಿಖೆ ಮಾಡಲು ಆಧಾರ್ ಕಾರ್ಡ್‌ನಲ್ಲಿರುವ ವೈಯಕ್ತಿಕ ಮಾಹಿತಿಗಳನ್ನು ಬಳಸಿಕೊಳ್ಳಬಹುದು. ಆದರೆ ಅದಕ್ಕೆ ಮುಂಚೆ ಕೋರ್ಟ್‌ನ ಅನುಮತಿ ಪಡೆಯಬೇಕು,” ಎಂದು ನ್ಯಾ. ಜೆ ಚಲಮೇಶ್ವರ್ ನೇತೃತ್ವದ ತ್ರಿಸದಸ್ಯ ಪೀಠ ಸ್ಪಷ್ಟಪಡಿಸಿತು.

ಆದರೂ, ಈಗ ನಡೆಯುತ್ತಿರುವ ಆಧಾರ್ ಕಾರ್ಡ್ ನೋಂದಣಿ ಕಾರ್ಯವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ನ್ಯಾ.ಎಸ್ ಎ ಬಾಬ್ಡೆ ಮತ್ತು ನ್ಯಾ. ಸಿ ನಾಗಪ್ಪನ್ ಅವರನ್ನೂ ಒಳಗೊಂಡು ಸುಪ್ರೀಂ ಪೀಠ ನಿರಾಕರಿಸಿತು.

*ಖಾಸಗಿತನ ತಗಾದೆ ಸಾಂವಿಧಾನಿಕ ಪೀಠಕ್ಕೆ ಆಧಾರ್ ಕಾರ್ಡ್‌ಗಾಗಿ ವೈಯಕ್ತಿಕ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದ್ದು, ಇದರಿಂದ ಜನರ ಖಾಸಗಿತನಕ್ಕೆ ಧಕ್ಕೆಯಾಗುತ್ತಿದೆ. ಖಾಸಗಿತನವು ಮೂಲಭೂತ ಹಕ್ಕಾಗಿದ್ದು, ಆಧಾರ್ ಕಾರ್ಡ್ ಯೋಜನೆಯಲ್ಲಿ ಇದರ ಉಲ್ಲಂಘನೆಯಾಗುತ್ತಿದೆ ಎಂದು ದೂರಿ ಸಲ್ಲಿಕೆಯಾಗಿದ್ದ ಅರ್ಜಿಗಳ ಇತ್ಯರ್ಥವನ್ನು ಇದೇ ತ್ರಿಸದಸ್ಯ ಪೀಠವು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತು. ಖಾಸಗಿತನವು ಮೂಲಭೂತ ಹಕ್ಕು ಹೌದೋ ಅಲ್ಲವೋ ಎಂಬುದನ್ನೂ ಸಾಂವಿಧಾನಿಕ ಪೀಠ ನಿರ್ಣಯಿಸಲಿದೆ ಎಂದಿತು. ಈ ಹಿಂದೆ, ವಿಶಿಷ್ಟ ಗುರುತಿನ ಚೀಟಿ (ಆಧಾರ್ ಕಾರ್ಡ್) ಯೋಜನೆಯನ್ನು ಸಮರ್ಥಿಸಿಕೊಂಡಿದ್ದ ಸರಕಾರ, ಖಾಸಗಿತನವು ಜನರ ಮೂಲಭೂತ ಹಕ್ಕಲ್ಲ ಎಂದು ವಾದಿಸಿತ್ತು. ”ಖಾಸಗಿತನ ಮೂಲಭೂತ ಹಕ್ಕು ಎಂದು ಯಾವುದೇ ನ್ಯಾಯಾಲಯವೂ ಹೇಳಿಲ್ಲ. ಕಲಮು 21ರಲ್ಲೂ ಇದು ದಾಖಲಾಗಿಲ್ಲ. ಖಾಸಗಿತನ ಮೂಲಭೂತ ಹಕ್ಕಲ್ಲ ಎಂಬುದನ್ನು ಇದೇ ಸುಪ್ರೀಂ ಕೋರ್ಟ್‌ನ 6 ಮತ್ತು 8 ಸದಸ್ಯರ ಪೀಠಗಳು ನೀಡಿದ್ದ ತೀರ್ಪಿನಲ್ಲಿ ಉಲ್ಲೇಖವಾಗಿತ್ತು. ಆದರೆ, ಏಕ, ದ್ವಿ ಸದಸ್ಯರಿದ್ದ ಸಣ್ಣ ಪೀಠಗಳು ಇದಕ್ಕೆ ವ್ಯತಿರಿಕ್ತ ತೀರ್ಪು ನೀಡಿವೆ. ಆದ್ದರಿಂದ ಖಾಸಗಿತನ ಮೂಲಭೂತ ಹಕ್ಕೇ ಅಥವಾ ಅಲ್ಲವೇ ಎಂಬುದರ ಸ್ಪಷ್ಟತೆ ಬೇಕೆಂದರೆ ಈ ವಿಷಯವನ್ನು ಸಾಂವಿಧಾನಿಕ ಪೀಠಕ್ಕೆ ವಹಿಸುವುದು ಒಳಿತು,” ಎಂದು ಅಟಾರ್ನಿ ಜನರಲ್ ಮುಕುಲ್ ರೋಹತಗಿ ಅವರು ತ್ರಿಸದಸ್ಯ ಪೀಠದ ಮುಂದೆ ವಾದಿಸಿದ್ದರು. —

ನ್ಯಾಯಾಂಗ ನಿಂದನೆಗೆ ವಿರೋಧ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಈ ಹಿಂದೆಯೇ ಕೋರ್ಟ್ ಸ್ಪಷ್ಟಪಡಿಸಿದ್ದರೂ, ವೇತನ ಪಾವತಿ, ಪಿಎಫ್ ವಿತರಣೆ, ಮದುವೆ ಹಾಗೂ ಆಸ್ತಿ ನೋಂದಣಿ ಸೇರಿ ಅನೇಕ ಸೌಲಭ್ಯಗಳಿಗೆ ಆಧಾರ್ ಕಾರ್ಡ್‌ಅನ್ನು ಹಲವು ರಾಜ್ಯಗಳು ಕಡ್ಡಾಯಗೊಳಿಸಿವೆ. ಹೀಗಾಗಿ ಕೇಂದ್ರ, ರಾಜ್ಯಗಳು, ಆರ್‌ಬಿಐ ಹಾಗೂ ಚುನಾವಣೆ ಆಯೋಗದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ, ಆರ್‌ಬಿಐ, ಚುನಾವಣೆ ಆಯೋಗ ಮುಂತಾದ ಪ್ರಾಧಿಕಾರಗಳ ವಿರುದ್ಧ ನ್ಯಾಯಾಂಗ ನಿಂದನೆ ಖಟ್ಲೆ ದಾಖಲಿಸಲು ಕೇಂದ್ರ ವಿರೋಧ ವ್ಯಕ್ತಪಡಿಸಿತು. ”ಕೋರ್ಟ್ ಆದೇಶದ ಅನ್ವಯ ಯಾವುದೇ ಯೋಜನೆಯ ಫಲಾನುಭವಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡಬೇಡಿ ಎಂದು ಈಗಾಗಲೇ ಸಂಬಂಧಿಸಿದ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ,” ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ಹೇಳಿದರು. —

*ಆಧಾರ್ ಕಾರ್ಡ್ ಇದ್ದವರು ಸವಲತ್ತುಗಳನ್ನು ಪಡೆಯುವಾಗ ಸಂಬಂಧಿಸಿದ ಪ್ರಾಧಿಕಾರಗಳಿಗೆ ನೀಡಿ ಎಂದು ಹೇಳಲಾಗಿದೆ. ಆದರೆ ಇದು ಐಚ್ಛಿಕವೇ ಹೊರತು ಕಡ್ಡಾಯವಲ್ಲ. -ಪಿಂಕಿ ಆನಂದ್ ಅಡಿಷನಲ್ ಸಾಲಿಸಿಟರ್ ಜನರಲ್ —

ಯಾವುದಕ್ಕೂ ಆಧಾರ ಬೇಕಿಲ್ಲ -ಜನಕಲ್ಯಾಣ ಯೋಜನೆಗಳ ಫಲಾನುಭವಿಗಳಾಗಲು ಆಧಾರ್ ಕಾರ್ಡ್ ಐಚ್ಛಿಕವೇ ಹೊರತು ಕಡ್ಡಾಯವಲ್ಲ

8722552464 Astrloger

ಜಾಹೀರಾತು

-ಪಡಿತರ, ಸೀಮೆಎಣ್ಣೆ, ಎಲ್ಪಿಜಿ ವಿತರಣೆ ವ್ಯವಸ್ಥೆಗೆ ಆಧಾರ್ ಸಂಖ್ಯೆ ಬೆಸೆಯಬಹುದು; ಆದರೆ ಆಧಾರ್ ಕಾರ್ಡ್ ಇಲ್ಲವೆಂದ ಮಾತ್ರಕ್ಕೆ ಈ ಸವಲತ್ತುಗಳನ್ನು ನಿರಾಕರಿಸುವಂತಿಲ್ಲ

-ಯಾವುದೇ ಕಾರಣಕ್ಕೂ ಆಧಾರ್ ಕಾರ್ಡ್‌ಗೆ ಕೊಟ್ಟಿರುವ ವೈಯಕ್ತಿಕ ಮಾಹಿತಿಗಳನ್ನು ಬೇರೊಬ್ಬರ ಜತೆ ಹಂಚಿಕೊಳ್ಳುವಂತಿಲ್ಲ

-ಅಪರಾಧದ ತನಿಖೆಯಲ್ಲಿ ಆಧಾರ್ ಕಾರ್ಡ್ ಮಾಹಿತಿ ಬಳಸಬಹುದಾದರೂ, ಇದಕ್ಕೆ ಕೋರ್ಟ್‌ನ ಪೂರ್ವಾನುಮತಿ ಅಗತ್ಯ

SendShare4Share
Previous Post

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಜಿ. ಇವರಿಗೆ ಸನ್ಮಾನ

Next Post

ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..