• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉತ್ತರ ಕನ್ನಡದಲ್ಲಿ 100ಕ್ಕೂ ಹೆಚ್ಚು ಪ್ರವಾಸಿಗರ ಸಾವು ಸುರಕ್ಷತಾ ಕ್ರಮಕ್ಕೆ ಪೊಲೀಸರ ಆಗ್ರಹ

ಉತ್ತರ ಕನ್ನಡದಲ್ಲಿ 100ಕ್ಕೂ ಹೆಚ್ಚು ಪ್ರವಾಸಿಗರ ಸಾವು ಸುರಕ್ಷತಾ ಕ್ರಮಕ್ಕೆ ಪೊಲೀಸರ ಆಗ್ರಹ

October 14, 2024
ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಐತಿಹಾಸಿಕ ಗೆಲುವು  ಪ್ರಧಾನಿ ಮೋದಿಯ ವಿಕಸಿತ ಭಾರತಕ್ಕೆ ಸಂದ ಜನಾದೇಶ, ‘ವೋಟ್ ಚೋರಿ’ ಆರೋಪಕ್ಕೆ ಮತದಾರರಿಂದ ತಕ್ಕ ಉತ್ತರ: ಸಂಸದ ಕ್ಯಾ.  ಚೌಟ

ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಐತಿಹಾಸಿಕ ಗೆಲುವು ಪ್ರಧಾನಿ ಮೋದಿಯ ವಿಕಸಿತ ಭಾರತಕ್ಕೆ ಸಂದ ಜನಾದೇಶ, ‘ವೋಟ್ ಚೋರಿ’ ಆರೋಪಕ್ಕೆ ಮತದಾರರಿಂದ ತಕ್ಕ ಉತ್ತರ: ಸಂಸದ ಕ್ಯಾ. ಚೌಟ

November 14, 2025
ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ

November 14, 2025
ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.

ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.

November 14, 2025
ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ

ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ

November 14, 2025
ಸಂಘ ಯಾರನ್ನೂ ನಾಶಮಾಡಲು ಸ್ಥಾಪಿಸಲಾಗಿಲ್ಲ, ವ್ಯಕ್ತಿಗಳನ್ನು ನಿರ್ಮಿಸುವ ಕೆಲಸ ಮಾಡುತ್ತದೆ: ಭಾಗವತ್

ಸಂಘ ಯಾರನ್ನೂ ನಾಶಮಾಡಲು ಸ್ಥಾಪಿಸಲಾಗಿಲ್ಲ, ವ್ಯಕ್ತಿಗಳನ್ನು ನಿರ್ಮಿಸುವ ಕೆಲಸ ಮಾಡುತ್ತದೆ: ಭಾಗವತ್

November 14, 2025
ಡೇಟಿಂಗ್ ಆ್ಯಪ್‌ಗಳ ಮೂಲಕ ಸುಂದರಿ ಸ್ನೇಹ ಮಾಡಿ ಕೋಟಿ ಕಳೆದುಕೊಂಡ ಅಮಾಯಕ!

ಡೇಟಿಂಗ್ ಆ್ಯಪ್‌ಗಳ ಮೂಲಕ ಸುಂದರಿ ಸ್ನೇಹ ಮಾಡಿ ಕೋಟಿ ಕಳೆದುಕೊಂಡ ಅಮಾಯಕ!

November 13, 2025
ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

November 13, 2025
ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

November 13, 2025
ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

November 13, 2025
ಆಲ್ಕೋಹಾಲ್ (ಮದ್ಯ) ಸೇವನೆಯು ದೇಹದ ಮೇಲೆ ಬಹುಮಟ್ಟಿನ ಕಾಲಿಕ ಮತ್ತು ದೀರ್ಘಕಾಲಿಕ  ಹಾನಿಕಾರಕ ಪರಿಣಾಮಗಳು

ಆಲ್ಕೋಹಾಲ್ (ಮದ್ಯ) ಸೇವನೆಯು ದೇಹದ ಮೇಲೆ ಬಹುಮಟ್ಟಿನ ಕಾಲಿಕ ಮತ್ತು ದೀರ್ಘಕಾಲಿಕ ಹಾನಿಕಾರಕ ಪರಿಣಾಮಗಳು

November 13, 2025
ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು

ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು

November 13, 2025
“ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

“ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

November 13, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 15, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ – ಆಮಂತ್ರಣ ಪತ್ರ ಬಿಡುಗಡೆ

    ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.

    ಕುಪ್ಪೆಟ್ಟಿ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ವಿಜಯ ಕುಮಾರ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇವರನ್ನು ಗೌರವಿಸಲಾಯಿತು.

    ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ

    ಶಿವಮೊಗ್ಗದಲ್ಲಿ ಬಾರಿ ಪ್ರಶಂಸೆ ಪಡೆದ ತೆನ್ಕಾಯಿಮಲೆ ಪ್ರೀಮಿಯರ್ ಶೋ – ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ತೆನ್ಕಾಯಿಮಲೆ ತಂಡಕ್ಕೆ ಗೌರವ ಸನ್ಮಾನ

    ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ:14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

    ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದ ಸ್ವರ್ಣೋದ್ಯಮಿ

    ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

    ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾ ಅಶೋಕ್ ಪೂಜಾರಿ ನೇಮಕ

    ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು

    ಕಬ್ಬು ಜ್ಯೂಸ್ ಬಿಸಿ ಕಾಲದಲ್ಲಿ ತಂಪು ನೀಡುವಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಉಪಯುಕ್ತ; ಪ್ರಮುಖ ಪ್ರಯೋಜನಗಳು

    “ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

    “ಲೇಡಿ ಸೂಪರ್ ಸ್ಟಾರ್” ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

    ಪುತ್ತೂರು ರಸ್ತೆ ಸ್ಥಿತಿ – ಜನರ ಕಷ್ಟಕ್ಕೆ ಯಾರ ಸ್ಪಂದನೆ? ರಸ್ತೆ ತುಂಬಾ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಪ್ರತಿದಿನ ತೊಂದರೆ

    ಪುತ್ತೂರು ರಸ್ತೆ ಸ್ಥಿತಿ – ಜನರ ಕಷ್ಟಕ್ಕೆ ಯಾರ ಸ್ಪಂದನೆ? ರಸ್ತೆ ತುಂಬಾ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಪ್ರತಿದಿನ ತೊಂದರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ನಮ್ಮ ಪ್ರವಾಸ

ಉತ್ತರ ಕನ್ನಡದಲ್ಲಿ 100ಕ್ಕೂ ಹೆಚ್ಚು ಪ್ರವಾಸಿಗರ ಸಾವು ಸುರಕ್ಷತಾ ಕ್ರಮಕ್ಕೆ ಪೊಲೀಸರ ಆಗ್ರಹ

by ಪ್ರಜಾಧ್ವನಿ ನ್ಯೂಸ್
October 14, 2024
in ನಮ್ಮ ಪ್ರವಾಸ, ಶಿವಮೊಗ್ಗ
0
ಉತ್ತರ ಕನ್ನಡದಲ್ಲಿ 100ಕ್ಕೂ ಹೆಚ್ಚು ಪ್ರವಾಸಿಗರ ಸಾವು ಸುರಕ್ಷತಾ ಕ್ರಮಕ್ಕೆ ಪೊಲೀಸರ ಆಗ್ರಹ
36
SHARES
104
VIEWS
ShareShareShare

ಪ್ರವಾಸಕ್ಕೆ ಬರುವ ಪ್ರವಾಸಿಗರು ನೀರಿನಲ್ಲಿ ಮುಳುಗುವುದು, ಆಳ ಪ್ರದೇಶಗಳಲ್ಲಿ ಬೀಳುವ ಘಟನೆಗಳು ಪದೇ ಪದೇ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಪ್ರವಾಸೋದ್ಯಮ ಅಧಿಕಾರಿಗಳ ಸಭೆ ಕರೆದು, ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಎಸ್ಪಿ ಎಂ.ನಾರಾಯಣ್ ಅವರು ಅಕ್ಟೋಬರ್ 9, 2024 ರಂದು ಡಿಸಿಗೆ ಪತ್ರ ಬರೆದಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಉತ್ತರ ಕನ್ನಡದ ಪ್ರವಾಸಿ ತಾಣಗಳಲ್ಲಿ ಕಳೆದ ಐದು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ)ಗಳು ಪತ್ರ ಬರೆದು, ಆಗ್ರಹಿಸಿದ್ದಾರೆ. ಪ್ರವಾಸಕ್ಕೆ ಬರುವ ಪ್ರವಾಸಿಗರು ನೀರಿನಲ್ಲಿ ಮುಳುಗುವುದು, ಆಳ ಪ್ರದೇಶಗಳಲ್ಲಿ ಬೀಳುವ ಘಟನೆಗಳು ಪದೇ ಪದೇ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಪ್ರವಾಸೋದ್ಯಮ ಅಧಿಕಾರಿಗಳ ಸಭೆ ಕರೆದು, ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಎಸ್ಪಿ ಎಂ.ನಾರಾಯಣ್ ಅವರು ಅಕ್ಟೋಬರ್ 9, 2024 ರಂದು ಡಿಸಿಗೆ ಪತ್ರ ಬರೆದಿದ್ದಾರೆ.  ಉತ್ತರ ಕನ್ನಡದಲ್ಲಿ ಅನೇಕ ಪ್ರವಾಸಿ ತಾಣಗಳಿವೆ. ಜಿಲ್ಲೆಯ ಒಳಗಿನವರು ಮತ್ತು ಹೊರಗಿನವರು ಈ ಸ್ಥಳಗಳಿಗೆ ಭೇಟಿ ನೀಡುತ್ತಿರುತ್ತಾರೆ. ಈ ಸಂದರ್ಭದಲ್ಲಿ ಅನೇಕ ಅವಘಡಗಳು ಸಂಭವಿಸುತ್ತಲೇ ಇರುತ್ತವೆ, ವಿಶೇಷವಾಗಿ ನೀರು ಇರುವ ಸ್ಥಳಗಳಲ್ಲಿ ಅವಘಡಗಳು ಹೆಚ್ಚಾಗಿ ಸಂಭವಿಸುತ್ತಿವೆ. 2019 ಮತ್ತು 2024 ರ ನಡುವೆ ಜಿಲ್ಲೆಗೆ ಭೇಟಿ ನೀಡಿದ ಪ್ರವಾಸಿಗರಲ್ಲಿ 107 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 2019 ರಲ್ಲಿ 12 ಮಂದಿ, 2020 ರಲ್ಲಿ 15, 2021 ರಲ್ಲಿ 26, 2022 ರಲ್ಲಿ 20, 2023 ರಲ್ಲಿ 22 ಮತ್ತು 2024 ರಲ್ಲಿ 12 ಮಂದಿ ಜೀವ ಕಳೆದುಕೊಂಡಿದ್ದಾರೆ. ಪ್ರವಾಸಿಗರು ನೀರಿಗೆ ಇಳಿದಾಗ ಹೆಚ್ಚಿನ ಅವಘಡಗಳು ಸಂಭವಿಸಿವೆ. ಆಳ ಇರುವ ಪ್ರದೇಶಕ್ಕೆ ತೆರಳಿದಾಗ ಮುಳುಗುತ್ತಿದ್ದಾರೆಂದು ಪತ್ರದಲ್ಲಿ ಗಮನ ಸೆಳೆದಿದ್ದಾರೆ.

SendShare14Share
Previous Post

ಕೊಕ್ಕಡ – ಕೆನರಾ ಬ್ಯಾಂಕಿನಲ್ಲಿ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ದ ಬೃಹತ್ ಪ್ರತಿಭಟನೆ.

Next Post

ಬಿಗ್‌ಬಾಸ್‌ಗೆ ಕಿಚ್ಚ ವಿದಾಯ; ಬಿಗ್‌ಬಾಗ್‌ ಸೀಸನ್‌ 11 ನನ್ನ ಕಡೆಯ ನಿರೂಪಣೆ ಆಗಿದೆ ಸುದೀಪ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಗ್‌ಬಾಸ್‌ಗೆ ಕಿಚ್ಚ ವಿದಾಯ; ಬಿಗ್‌ಬಾಗ್‌ ಸೀಸನ್‌ 11 ನನ್ನ ಕಡೆಯ ನಿರೂಪಣೆ ಆಗಿದೆ ಸುದೀಪ್

ಬಿಗ್‌ಬಾಸ್‌ಗೆ ಕಿಚ್ಚ ವಿದಾಯ; ಬಿಗ್‌ಬಾಗ್‌ ಸೀಸನ್‌ 11 ನನ್ನ ಕಡೆಯ ನಿರೂಪಣೆ ಆಗಿದೆ ಸುದೀಪ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..