• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೊಬೈಲ್ ಬಳಕೆದಾರರೆಲ್ಲಾ ಅಗತ್ಯವಾಗಿ ನೋಡಬೇಕಾದ ಕಿರುಚಿತ್ರವಿದು….

ಮೊಬೈಲ್ ಬಳಕೆದಾರರೆಲ್ಲಾ ಅಗತ್ಯವಾಗಿ ನೋಡಬೇಕಾದ ಕಿರುಚಿತ್ರವಿದು….

October 15, 2024
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

May 14, 2026
ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

May 14, 2026
ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

May 14, 2026
ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

May 14, 2026
ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಜನಪ್ರಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

May 13, 2026
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

May 12, 2026
ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

May 12, 2026
ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

May 12, 2026
ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

May 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮೊಬೈಲ್ ಬಳಕೆದಾರರೆಲ್ಲಾ ಅಗತ್ಯವಾಗಿ ನೋಡಬೇಕಾದ ಕಿರುಚಿತ್ರವಿದು….

by ಪ್ರಜಾಧ್ವನಿ ನ್ಯೂಸ್
October 15, 2024
in ದಕ್ಷಿಣ ಕನ್ನಡ, ಪುತ್ತೂರು, ಮನೋರಂಜನೆ, ಸಿನಿಮಾ
0
ಮೊಬೈಲ್ ಬಳಕೆದಾರರೆಲ್ಲಾ ಅಗತ್ಯವಾಗಿ ನೋಡಬೇಕಾದ ಕಿರುಚಿತ್ರವಿದು….
106
SHARES
303
VIEWS
ShareShareShare

ದಕ್ಷಿಣಕನ್ನಡ: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ ಹೆಸರಿನಲ್ಲಿ ನಿರ್ಮಾಣಗೊಂಡಿದೆ. ಎ.ಯು. ಕ್ರಿಯೇಶನ್ಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ ನಿರ್ಮಾಣಗೊಂಡಿರುವ ಈ ಕಿರುಚಿತ್ರದ ಬಿಡುಗಡೆ ಎ.ಯು. ಕ್ರಿಯೇಶನ್ಸ್ ಯೂ ಟ್ಯೂಬ್‌ ಚಾನಲ್ ನಲ್ಲಿ ಅಕ್ಟೋಬರ್ 18 ರಂದು ಸಂಜೆ ನಡೆಯಲಿದೆ.

‘ಸೇವ್ ಅವರ್ ಸೋಲ್’ ಕಿರುಚಿತ್ರದಲ್ಲಿ ಅತ್ಯಾಚಾರ ಹಾಗೂ ಅಪಘಾತಗಳು ನಡೆದ ಸಮಯದಲ್ಲಿ ಮೊಬೈಲ್ ಫೋನ್‌ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಕಾಂಟ್ಯಾಕ್ಟ್ ಮಾಡಬಹುದು ಎಂಬ ಸಂದೇಶ ಸಾರಲಾಗಿದೆ. ಎ.ಯು. ಕ್ರಿಯೇಶನ್ಸ್ ಮೂಲಕ ನಿರ್ಮಾಣಗೊಂಡಿರುವ ಈ ಕಿರ್ರುಚಿತ್ರಕ್ಕೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ಘಟಕ ಸಹಯೋಗ ನೀಡಿದೆ. ಇದೇ ಅಕ್ಟೋಬರ್ 18 ರಂದು ಎ.ಯು. ಕ್ರಿಯೇಶನ್ಸ್ ಯೂಟ್ಯೂಬ್‌ ಚಾನಲ್ ನಲ್ಲಿ ಕಿರುಚಿತ್ರ ಬಿಡುಗಡೆಗೊಳ್ಳಲಿದೆ.

Sathyasayi Hospital

ಜಾಹೀರಾತು

ಎ.ಯು. ಕ್ರಿಯೇಶನ್ಸ್ ಮುಖ್ಯಸ್ಥ ಅಚಲ್ ಉಬರಡ್ಕ ಅವರು ‘ಸೇವ್ ಅವರ್ ಸೋಲ್’ ಕಿರುಚಿತ್ರದ ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಮತ್ತು ಎಡಿಟಿಂಗ್ ಮಾಡಿದ್ದು ಗುರುಮೂರ್ತಿ ಅಮ್ಮಣ್ಣಾಯ ಮತ್ತು ರತ್ನ ಸಿಂಚನ ಅವರು ಸಹನಿರ್ದೇಶಕರಾಗಿದ್ದಾರೆ. ಛಾಯಾಗ್ರಹಣವನ್ನು ಷಣ್ಮುಖ ಪ್ರಸಾದ್ ಮಾಡಿದ್ದಾರೆ. ಉಪ್ಪಿನಂಗಡಿಯ ಸರ್ಗಂ ಸ್ಟುಡಿಯೋಸ್ ನ ಸಾತ್ವಿಕ್ ಪಡಿಯಾರ್ ಸಂಗೀತ ನೀಡಿದ್ದು ಪ್ರಸಾದ್ ಕೊಯಿಲ ಮೇಕಪ್ ಆರ್ಟಿಸ್ಟ್ ಆಗಿದ್ದಾರೆ. ಅನೀಶ್ ಗಾಣಿಗ, ಕಿಶೋರ್ ಜೋಗಿ, ಅನುಷಾ ಜೋಗಿ ಪುರುಷರಕಟ್ಟೆ, ಅಚಲ್ ಉಬರಡ್ಕ, ಗುರುಮೂರ್ತಿ ಅಮ್ಮಣ್ಣಾಯ, ವಿಲ್ಮಾ ಸಿಸ್ಟರ್, ಲಲಿತಾ ಸಿಸ್ಟರ್, ದಿವಾಕರ ಸುರ್ಯ, ರಾಜೇಶ್ ಶಾಂತಿನಗರ, ರಾಜಶೇಖರ ಶಾಂತಿನಗರ, ಸಂದೀಪ್ ಆಚಾರ್ಯ, ಪ್ರಕಾಶ್ ಆಚಾರ್ಯ, ಜಯರಾಮ ಆಚಾರ್ಯ, ನವೀನ್ ಕುಲಾಲ್, ಕಿಶೋರ್ ನೀರಕಟ್ಟೆ, ಚಂದ್ರಶೇಖರ ಶೆಟ್ಟಿ ಮತ್ತಿತರರು ತಾರಾಗಣದಲ್ಲಿದ್ದಾರೆ.

Muliya

ಜಾಹೀರಾತು

ಅಚಲ್ ಉಬರಡ್ಕ ಅವರ ಮುಂದಾಳತ್ವದ ಎ.ಯು. ಕ್ರಿಯೇಶನ್ಸ್ ಈಗಾಗಲೇ ಹಲವು ಕಿರುಚಿತ್ರಗಳನ್ನು ನಿರ್ಮಿಸಿ ಯಶಸ್ವಿಯಾಗಿದೆ. ಮೊದಲ ಕಿರುಚಿತ್ರ ಮೌನ. ಇದು ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ ಅಚಲ್ ಉಬರಡ್ಕ ಅವರು ವಿಧ್ಯಾಭ್ಯಾಸ ಮಾಡುವ ಸಮಯದಲ್ಲಿ ವಿದ್ಯಾರ್ಥಿಗಳು ಸೇರಿ ಮಾಡಿರುವ ಕಿರುಚಿತ್ರ.

Keshari Durga

ಜಾಹೀರಾತು

Fashion street 9902633624

ಜಾಹೀರಾತು

ಇದಕ್ಕೆ ರಾಷ್ಟ್ರ ಮಟ್ಟದ ಛಾಯಾಗ್ರಹಣ ಪ್ರಶಸ್ತಿ ಲಭಿಸಿದೆ. ಎರಡನೇ ಕಿರುಚಿತ್ರ ಸಂಘಧ್ಯೇಯ. ಇದು ರಕ್ತದಾನ ಮಾಡಬೇಕು ಎಂದು ಸಂದೇಶ ಸಾರುವ ಕಿರುಚಿತ್ರ. ಮೂರನೇ ಪ್ರಾಜೆಕ್ಟ್ ಏನಾಗಿದೆ ನನ್ನ ಹೃದಯ ಆಲ್ಬಂ ಸಾಂಗ್. ನಾಲ್ಕನೇ ಪ್ರಾಜೆಕ್ಟ್ ಶಾಂತಿನಗರ ಕ್ಷೇತ್ರದೊಡೆಯನೇ ಕನ್ನಡ ಫ್ಯೂಷನ್ ಸಾಂಗ್. ಐದನೇ ಪ್ರಾಜೆಕ್ಟ್ ಪಥ. ಇದಕ್ಕೆ ರಾಜ್ಯ ಮಟ್ಟದ ಛಾಯಾಗ್ರಹಣ ಪ್ರಶಸ್ತಿ ದೊರೆತಿದೆ. ಇದೀಗ ಹೊಸ ಕಾಣಿಕೆ ಸೇವ್ ಅವರ್ ಸೋಲ್ ಲೋಕಾರ್ಪಣೆಗೊಳ್ಳಲಿದೆ.

SendShare42Share
Previous Post

ಪುತ್ತೂರು ಕೆ.ಎಸ್.ಆರ್.ಟಿ.ಸಿ ವಿಭಾಗದ ಬಸ್ ಇನ್ನು ಕ್ಯಾಶ್ ಲೆಸ್…

Next Post

ವಿಧಾನಸೌಧದಲ್ಲಿ ಯಾರಾದ್ರೂ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ರೆ ಕಿಶೋರ್ ಕುಮಾರ್ ಮಂಡೆ ಒಡೆಯಲಿದ್ದಾರೆಂಬ ನಂಬಿಕೆಯಿದೆ: ಮಾಜಿ ಮುಖ್ಯಮಂತ್ರಿ D V ಸದಾನಂದ ಗೌಡ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಧಾನಸೌಧದಲ್ಲಿ ಯಾರಾದ್ರೂ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ರೆ ಕಿಶೋರ್ ಕುಮಾರ್ ಮಂಡೆ ಒಡೆಯಲಿದ್ದಾರೆಂಬ ನಂಬಿಕೆಯಿದೆ: ಮಾಜಿ ಮುಖ್ಯಮಂತ್ರಿ D V ಸದಾನಂದ ಗೌಡ

ವಿಧಾನಸೌಧದಲ್ಲಿ ಯಾರಾದ್ರೂ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ರೆ ಕಿಶೋರ್ ಕುಮಾರ್ ಮಂಡೆ ಒಡೆಯಲಿದ್ದಾರೆಂಬ ನಂಬಿಕೆಯಿದೆ: ಮಾಜಿ ಮುಖ್ಯಮಂತ್ರಿ D V ಸದಾನಂದ ಗೌಡ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..