• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

April 16, 2024
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 6, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, April 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

by ಪ್ರಜಾಧ್ವನಿ ನ್ಯೂಸ್
April 16, 2024
in ಪ್ರಾದೇಶಿಕ
0
ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ
43
SHARES
123
VIEWS
ShareShareShare

ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ
ನೋಟ ಮತದ ಪತ್ರ ಬಿಡುಗಡೆ
ಒಂದೂವರೆಯಿಂದ ಎರಡು ಲಕ್ಷ ನೋಟಾ ಮತ ನಿರೀಕ್ಷೆ-ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ತಿಮರೋಡಿ.

camera center ad

ಜಾಹೀರಾತು

ಪುತ್ತೂರು: ಸುಮಾರು ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ಉಜಿರೆಯಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಪಕ್ಷದಿಂದ ನ್ಯಾಯ ಸಿಗಲಿಲ್ಲ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಬೇಕೆಂದು ಅಭಿಯಾನ ಮಾಡಲಿದ್ದೇವೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ತಿಮರೋಡಿ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ನೋಟ ಮತ ಪತ್ರ ಬಿಡುಗಡೆಗೊಳಿಸಲಾಯಿತು.
ನಾವು ಯಾವುದೇ ಪಕ್ಷವನ್ನು ದೂಷಣೆ ಮಾಡುವುದಿಲ್ಲ. ಯಾವುದೇ ರಾಜಕೀಯ ಪಕ್ಷ ಸೋಲಿಸಲು ಮತ್ತು ಯಾರನ್ನೋ ತೇಜೋವಧೆ ಮಾಡು ನೋಟ ಅಭಿಯಾನ ಮಾಡುತ್ತಿಲ್ಲ. ಧರ್ಮದ ಸತ್ಯದ ಚುನಾವಣೆಯಾಗಿ ನೋಟಾ ಅಭಿಯಾನ ಮಾಡಲಿದ್ದೇವೆ. ನಮಗೆ ಮೇಲಿನವರು ಯಾರು ಅರ್ಹರಲ್ಲ ಎಂಬ ಉದ್ದೇಶದಿಂದ ನೋಟಾ ಅಭಿಯಾನ ಮಾಡುತ್ತಿದ್ದೇವೆ. ೧೨ ವರ್ಷದಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ನಮ್ಮ ಮೇಲೆ ಸುಳ್ಳು ಆರೋಪ ಮಾಡಿ ಹಲವು ಕೇಸು ಹಾಕಿದ್ದಾರೆ. ಇಲ್ಲಿ ಶಾಶಾಂಗ ಸತ್ತಿದೆ. ಹಾಗಾಗಿ ನಾವು ನೋಟಾ ಕ್ಕೆ ಮತ ಚಲಾಯಿಸಲಿದ್ದೇವೆ. ನಮಗೆ ಸುಮಾರು ಒಂದೂವರೆಯಿಂದ ಎರಡು ಲಕ್ಷ ನೋಟಾ ಮತ ಬರುವ ನಿರೀಕ್ಷೆಯಿದೆ ಎಂದರು.

ashwinistudioputtur

ಜಾಹೀರಾತು

ಭ್ರಷ್ಟಾಚಾರದಲ್ಲಿ ಈ ದೇಶ ನಂಬರ್ ವನ್ ವಿಶ್ವಗುರು ಬದಲು ನ್ಯಾಯಕ್ಕಾಗಿ ಮತದಾನ ಮಾಡಿ
ಹಿಂದುತ್ವದ ಆದಾರದಲ್ಲಿ ಮತದಾನ ಪಡೆದವರು ಎನು ಮಾಡುತ್ತಿದ್ದಾರೆ. ಹಿಂದು ಧರ್ಮವನ್ನು ಒಡೆಯುತ್ತಿದ್ದಾರೆ.
ಅಲ್ಲಿ ಸತ್ತಂತ ಸಾವಿರ ಆತ್ಮಗಳಿಗೆ ಶಾಂತಿ ಸಿಗಬೇಕು.
ನೋಟದಿಂದ ಬಹಳಷ್ಟು ಪಡೆಯಲು ಅವಕಾಶವಿದೆ.೧೦ ದಿವಸದಲ್ಲಿ ಎಲ್ಲವನ್ನು ಬಿಚ್ಚಿಡುತ್ತೇನೆ.ಮುಜುರಾಯಿ ಇಲಾಖೆಗೆ ಸೇರಿಸಿ ಬಿಜೆಪಿಯವರಿಗೆ ಧರ್ಮದ ಬೋಧನೆ ನಾನು ಮಾಡುತ್ತೇನೆ ಎಂದರು.

ಧಾರ್ಮಿಕ ಚಿಂತಕ ತಮ್ಮಣ್ಣ ಶೆಟ್ಟಿ ಅವರು ಮಾತನಾಡಿ ನಾವು ನ್ಯಾಯಾಕ್ಕಾಗಿ ನೋಟಾ ಅಭಿಯಾನ ಮಾಡುತ್ತಿದ್ದೇವೆ. ಕರ ಪತ್ರದಲ್ಲಿ ಅನ್ಯಾಯ ಮಾಡುವುದು ಅಪರಾದ. ಅನ್ಯಾಯವನ್ನು ಸಹಿಸುವುದು ಮಹಾ ಅಪರಾಧ ಎಂದು ನಮ್ಮ ನೋಟಾ ಅಭಿಯಾನ ಕರ ಪತ್ರದಲ್ಲಿ ಉಲ್ಲೇಖಿಸಿದ್ದೇವೆ. ಇಲ್ಲಿನ ತನಕ ರಾಜಕೀಯ ಪಕ್ಷಗಳು ಹೆಣಗಳ ಮೇಲೆ ರಕ್ತಪಾತದ ಮೇಲೆ ಅಧಿಕಾರಕ್ಕೆ ಬಂದಿದೆ ಹೊರತು. ಅಭಿವೃದ್ದಿ ದೂರ ದೃಷ್ಟಿತ್ವದಿಂದ ಯಾರು ಗೆದ್ದದ್ದು ಇಲ್ಲ. ನೋಟಾ ಅಭಿಯಾನದಿಂದ ದೇಶ ನಮ್ಮನ್ನು ನೋಡುತ್ತದೆ.ಆಗ ಎಲ್ಲರು ಎಚ್ಚೆತ್ತು ಕೊಳ್ಳುತ್ತಾರೆ ಎಂದರು.

Muliya

ಜಾಹೀರಾತು

Keshari Durga

ಜಾಹೀರಾತು

ಅಧಿಕಾರದಲ್ಲಿ ಇರುವವರು ನಕಲಿ ಹಿಂದುಗಳು, ನೈಜ ಹಿಂದುಗಳು ಮತ್ತು ನಕಲಿ ಹಿಂದುಗಳ ನಡುವೆ.
ನೋಟಾ ಆರಂಭಿಸಿದ್ದು ಮಹೇಶ್ ಶೆಟ್ಟಿಯವರನ್ನು ಎಂ ಪಿ ಮಾಡಲಲ್ಲ. ಯಾವುದೇ ಅಧಿಜಾರದ ಆಸೆಗಾಗಿ ಅಲ್ಲ.ನೋಟಾ ಅಭಿಯಾನದಲ್ಲಿ ಸ್ವಾರ್ಥವಿಲ್ಲ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಭರತ್ ಕೆಮ್ಮಾರ, ಧಾರ್ಮಿಕ ಚಿಂತಕ ತಮ್ಮಣ್ಣ ಶೆಟ್ಟಿ, ಜಯಂತ್ ಟಿ ಉಪಸ್ಥಿತರಿದ್ದರು.

Poorna squash

ಜಾಹೀರಾತು

vishnu studio

ಜಾಹೀರಾತು

SendShare17Share
Previous Post

ಸವಲತ್ತು ಪಡೆಯಲು ‘ಆಧಾರ’ ಬೇಕಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

Next Post

ದ ಕ ಬಿಜೆಪಿಯಿಂದ ದಿ.ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ನರೇಂದ್ರ ಮೋದಿ ಅವರಿಗೆ ಸ್ವಾಗತ ಅವಕಾಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದ ಕ ಬಿಜೆಪಿಯಿಂದ ದಿ.ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ನರೇಂದ್ರ ಮೋದಿ ಅವರಿಗೆ ಸ್ವಾಗತ ಅವಕಾಶ

ದ ಕ ಬಿಜೆಪಿಯಿಂದ ದಿ.ಪ್ರವೀಣ್ ನೆಟ್ಟಾರ್ ತಾಯಿಯವರಿಗೆ ನರೇಂದ್ರ ಮೋದಿ ಅವರಿಗೆ ಸ್ವಾಗತ ಅವಕಾಶ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..