• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ‘ಜೈ ಶ್ರೀರಾಮ್’ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್

ಬೆಂಗಳೂರು: ‘ಜೈ ಶ್ರೀರಾಮ್’ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್

October 16, 2024
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 17, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

March 16, 2026
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ‘ಜೈ ಶ್ರೀರಾಮ್’ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್

by ಪ್ರಜಾಧ್ವನಿ ನ್ಯೂಸ್
October 16, 2024
in ಬೆಂಗಳೂರು
0
ಬೆಂಗಳೂರು: ‘ಜೈ ಶ್ರೀರಾಮ್’ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್
40
SHARES
114
VIEWS
ShareShareShare

ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ.

Muliya

ಜಾಹೀರಾತು

vishnu studio

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ಧಾರ್ಮಿಕ ನಂಬಿಕೆಗಳ ಧಕ್ಕೆ ತಂದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ. ದಕ್ಷಿಣ ಕನ್ನಡದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳದ ಬದ್ರಿಯಾ ಜುಮ್ಮಾ ಮಸೀದಿಯ ಆವರಣ ಪ್ರವೇಶಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು.

Poorna squash

ಜಾಹೀರಾತು

ಎಫ್‌ಐಆರ್ ಮತ್ತು ಈ ಸಂಬಂಧ ಪುತ್ತೂರು 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಬಿಳಿನೆಲೆ ಗ್ರಾಮದ ಯುವಕರಾದ ಕೀರ್ತನ್ ಕುಮಾರ್ ಹಾಗೂ ಎನ್.ಎಂ.ಸಚಿನ್ ಕುಮಾರ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗಳನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 295-ಎ ಅಡಿ ಪ್ರಕರಣ ದಾಖಲಿಸಲಾಗಿದೆ. ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಉದ್ದೇಶಪೂರ್ವಕವಾಗಿ ಇಲ್ಲವೇ ದುರುದ್ದೇಶಪೂರ್ವಕವಾಗಿ ಕೆರಳಿಸುವ ಕೃತ್ಯವನ್ನು ಐಪಿಸಿ ಸೆಕ್ಷನ್ 295-ಎ ಹೇಳುತ್ತದೆ. ಆದರೆ, ಯಾರಾದರೂ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಅದು ಇನ್ಯಾವುದೋ ವರ್ಗದ ಧಾರ್ಮಿಕ ಭಾವನೆಗಳನ್ನು ಹೇಗೆ ಕೆರಳಿಸುತ್ತದೆ ಎಂದು ಅರ್ಥವಾಗುತ್ತಿಲ್ಲ. ಕಡಬ ಪ್ರದೇಶದಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ ಎಂದು ಖುದ್ದು ದೂರುದಾರರೇ ಹೇಳಿದ್ದಾರೆ. ಹೀಗಿರುವಾಗ, ಇಂತಹ ಘಟನೆ ಆ ಪ್ರದೇಶದಲ್ಲಿ ಸೌಹಾರ್ದತೆಗೆ ಧಕ್ಕೆ ತರುತ್ತದೆ ಎಂದು ಕಲ್ಪಿಸಿಕೊಳ್ಳುವುದಕ್ಕೆ ಯಾವುದೇ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿತು. ಅಲ್ಲದೇ ಆರೋಪಿಗಳ ವಿರುದ್ಧ ಕಿಡಿಗೇಡಿತನ, ಸಮಾಜದಲ್ಲಿ ಬಿರುಕು ಮೂಡಿಸುವುದು, ಅತಿಕ್ರಮ ಪ್ರವೇಶ ಹಾಗೂ ಬೆದರಿಕೆ ಆರೋಪಗಳನ್ನು ಮಾಡಲಾಗಿದೆ. ಆದರೆ, ದೂರು, ವಕೀಲರ ವಾದ ಮತ್ತು ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದಾಗ ಅಂತಹ ಆರೋಪಗಳಿಗೆ ಯಾವುದೇ ಪುರಾವೆಗಳು ಕಾಣುತ್ತಿಲ್ಲ. ಹೀಗಿದ್ದಾಗ, ಆರೋಪಿಗಳ ವಿರುದ್ಧದ ಪ್ರಕರಣ ಮುಂದುವರೆಸುವುದು ಕಾನೂನಿನ ದುರ್ಬಳಕೆ ಆಗಲಿದೆ ಎಂದು ಹೇಳಿತು. ಇದೇ ವೇಳೆ ಇಬ್ಬರು ಯುವಕರ ಅರ್ಜಿಯನ್ನು ಮಾನ್ಯ ಮಾಡಿ, ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿತು.

ashwinistudioputtur

ಜಾಹೀರಾತು

camera center ad

ಜಾಹೀರಾತು

SendShare16Share
Previous Post

ಪುತ್ತೂರು ಬಜರಂಗ ದಳ ಕಾರ್ಯಕರ್ತರ ದಾಳಿ, ಅಕ್ರಮ ದನ ಸಾಗಾಟ ಪತ್ತೆ

Next Post

ರಾಜ್ಯದಲ್ಲಿ ರಸ್ತೆಗಳು ಹೊಂಡ ಗುಂಡಿ: ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಸಂಚಾರ ಪ್ರಾಣಕ್ಕೆ ಸಂಚಕಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯದಲ್ಲಿ ರಸ್ತೆಗಳು ಹೊಂಡ ಗುಂಡಿ: ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಸಂಚಾರ ಪ್ರಾಣಕ್ಕೆ ಸಂಚಕಾರ

ರಾಜ್ಯದಲ್ಲಿ ರಸ್ತೆಗಳು ಹೊಂಡ ಗುಂಡಿ: ಗುರುವಾಯನಕೆರೆ - ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಸಂಚಾರ ಪ್ರಾಣಕ್ಕೆ ಸಂಚಕಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..