• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

October 20, 2024
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

May 30, 2026
ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

May 30, 2026
ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

May 30, 2026
“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

“ಚೈನ್ ಲಿಂಕ್ ಸಂಸ್ಥೆ” ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

May 28, 2026
ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

May 28, 2026
ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

May 28, 2026
ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

May 28, 2026
ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

May 28, 2026
ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ –  ಕೆಪಿಸಿಸಿಗೂ ಹೊಸ ಸಾರಥಿ

ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ – ಕೆಪಿಸಿಸಿಗೂ ಹೊಸ ಸಾರಥಿ

May 27, 2026
ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

May 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

by ಪ್ರಜಾಧ್ವನಿ ನ್ಯೂಸ್
October 20, 2024
in ರಾಜಕೀಯ, ರಾಜ್ಯ
0
ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ
38
SHARES
108
VIEWS
ShareShareShare

ಬಿಜೆಪಿ ಈಗಾಗಲೇ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಸಿಟ್ಟು ತರಿಸಿದೆ.

ಕಾಂಗ್ರೆಸ್ ಕುಟುಂಬ ರಾಜಕಾರಣದ ವಿರುದ್ಧ ಬಿಜೆಪಿ ಘಟಾನುಘಟಿ ನಾಯಕರು ರಾಷ್ಟ್ರಮಟ್ಟದಲ್ಲಿ ಟೀಕಿಸುತ್ತಿದ್ದರೆ, ಕರ್ನಾಟಕದಲ್ಲಿ ಮಾತ್ರ ಬಿಜೆಪಿ ನಾಯಕರ ಮಕ್ಕಳಿಗೆ ಚುನಾವಣೆಯಲ್ಲಿ ಮಣೆ ಹಾಕುತ್ತಿರುವುದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷದ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿಯೇ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಕುಟುಂಬ ರಾಜಕಾರಣ ಮಾಡುತ್ತದೆ ಎಂದು ಟೀಕಿಸುವ ಬಿಜೆಪಿಯವರು ಈಗ ಮಾತ್ರ ಹಿರಿಯ ನಾಯಕರ ಮಕ್ಕಳಿಗೆ ಟಿಕೆಟ್ ಕೊಡುತ್ತಿದ್ದಾರೆ. ಕಾರ್ಯಕರ್ತರು ಬರಿ ಜೈಕಾರ ಹಾಕುವುದಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಬಿಜೆಪಿ ತನ್ನ ಸಿದ್ಧಾಂತವನ್ನೇ ಮರೆತಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Keshari Durga

ಜಾಹೀರಾತು

ಶಿಗ್ಗಾವಿಯಲ್ಲಿ ಪಕ್ಷದ ಕಾರ್ಯಕರ್ತರು ಇಲ್ಲವಾ?

ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಕಾಮೆಂಟ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಒಬ್ಬನೇ ಒಬ್ಬ ನಿಷ್ಠಾವಂತ ಕಾರ್ಯಕರ್ತ ನಿಮಗೆ ಸಿಗಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ವಂಶವಾದ ಮತ್ತು ಪರಿವಾರವನ್ನು ದೂರವಿಡಿ ಎನ್ನುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಇದು ಸರಿಯಾದ ಬಳುವಳಿ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಕುಟುಂಬ ರಾಜಕೀಯವಲ್ಲವಾ ಎಂದು ಅಮಿತ್ ಶಾ ಮತ್ತು ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಕೆಲವರು ಪ್ರಶ್ನೆ ಮಾಡಿದ್ದಾರೆ.

Sathyasayi Hospital

ಜಾಹೀರಾತು

ನಾವು ಕಾಂಗ್ರೆಸ್‌ಗಿಂತ ವಿಭಿನ್ನ ಎಂದು ಹೇಗೆ ಹೇಳಿಕೊಳ್ಳುತ್ತೀರಿ, ಅಪ್ಪ ಮಕ್ಕಳು ಬಿಟ್ಟರೆ ಅಲ್ಲಿ ಬೇರೆ ಯಾರಿಗೂ ಟಿಕೆಟ್ ಪಡೆಯುವ ಅರ್ಹತೆ ಇಲ್ಲವಾ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಥಳೀಯರಾದ ಯೋಗೀಶ್ವರ್ ಅವರಿಗೆ ಟಿಕೆಟ್ ಕೊಡಬೇಕು, ಓಲೈಕೆ ಮಾಡಲು ಹೊರಗಿನವರಿಗೆ ಟಿಕೆಟ್ ಕೊಟ್ಟರೆ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಹೇಳಿದರು. ಇನ್ನೂ ಕೆಲವರು ಎಸ್‌ಆರ್ ಬೊಮ್ಮಾಯಿ ಮಗ ಬಸವರಾಜ ಬೊಮ್ಮಾಯಿ, ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಹೀಗೆ ನಿಮ್ಮ ಕುಟುಂಬದವರೇ ರಾಜಕಾರಣ ಮಾಡಿಕೊಂಡಿರಿ. ಪಕ್ಷಕ್ಕಾಗಿ ಹಗಲಿರುಳು ದುಡಿಯುವ ಕಾರ್ಯಕರ್ತರು ನಿಮಗೆ ಜೈಕಾರ ಹಾಕಿಕೊಂಡೇ ಇರಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Muliya

ಜಾಹೀರಾತು

SendShare15Share
Previous Post

ಶಿರೂರು ಗುಡ್ಡ ಕುಸಿತ ಹೋಟೆಲ್​ ಮಾಲೀಕನ ಪುತ್ರಿಗೆ ಕೆಲಸ ಕೊಡಿಸಿದ ಕುಮಾರಸ್ವಾಮಿ

Next Post

ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..