• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

October 20, 2024
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

August 14, 2026
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

August 14, 2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

August 14, 2026
ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

August 14, 2026
ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

August 14, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

August 14, 2026
ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

August 13, 2026
ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

August 13, 2026
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

August 12, 2026
ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

August 12, 2026
ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

August 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

by ಪ್ರಜಾಧ್ವನಿ ನ್ಯೂಸ್
October 20, 2024
in ರಾಜಕೀಯ, ರಾಜ್ಯ
0
ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ
38
SHARES
108
VIEWS
ShareShareShare

ಬಿಜೆಪಿ ಈಗಾಗಲೇ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಸಿಟ್ಟು ತರಿಸಿದೆ.

8722552464 Astrloger

ಜಾಹೀರಾತು

ಕಾಂಗ್ರೆಸ್ ಕುಟುಂಬ ರಾಜಕಾರಣದ ವಿರುದ್ಧ ಬಿಜೆಪಿ ಘಟಾನುಘಟಿ ನಾಯಕರು ರಾಷ್ಟ್ರಮಟ್ಟದಲ್ಲಿ ಟೀಕಿಸುತ್ತಿದ್ದರೆ, ಕರ್ನಾಟಕದಲ್ಲಿ ಮಾತ್ರ ಬಿಜೆಪಿ ನಾಯಕರ ಮಕ್ಕಳಿಗೆ ಚುನಾವಣೆಯಲ್ಲಿ ಮಣೆ ಹಾಕುತ್ತಿರುವುದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷದ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿಯೇ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಕುಟುಂಬ ರಾಜಕಾರಣ ಮಾಡುತ್ತದೆ ಎಂದು ಟೀಕಿಸುವ ಬಿಜೆಪಿಯವರು ಈಗ ಮಾತ್ರ ಹಿರಿಯ ನಾಯಕರ ಮಕ್ಕಳಿಗೆ ಟಿಕೆಟ್ ಕೊಡುತ್ತಿದ್ದಾರೆ. ಕಾರ್ಯಕರ್ತರು ಬರಿ ಜೈಕಾರ ಹಾಕುವುದಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಬಿಜೆಪಿ ತನ್ನ ಸಿದ್ಧಾಂತವನ್ನೇ ಮರೆತಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಿಗ್ಗಾವಿಯಲ್ಲಿ ಪಕ್ಷದ ಕಾರ್ಯಕರ್ತರು ಇಲ್ಲವಾ?

ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಕಾಮೆಂಟ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಒಬ್ಬನೇ ಒಬ್ಬ ನಿಷ್ಠಾವಂತ ಕಾರ್ಯಕರ್ತ ನಿಮಗೆ ಸಿಗಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ವಂಶವಾದ ಮತ್ತು ಪರಿವಾರವನ್ನು ದೂರವಿಡಿ ಎನ್ನುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಇದು ಸರಿಯಾದ ಬಳುವಳಿ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಕುಟುಂಬ ರಾಜಕೀಯವಲ್ಲವಾ ಎಂದು ಅಮಿತ್ ಶಾ ಮತ್ತು ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಕೆಲವರು ಪ್ರಶ್ನೆ ಮಾಡಿದ್ದಾರೆ.

Muliya

ಜಾಹೀರಾತು

ನಾವು ಕಾಂಗ್ರೆಸ್‌ಗಿಂತ ವಿಭಿನ್ನ ಎಂದು ಹೇಗೆ ಹೇಳಿಕೊಳ್ಳುತ್ತೀರಿ, ಅಪ್ಪ ಮಕ್ಕಳು ಬಿಟ್ಟರೆ ಅಲ್ಲಿ ಬೇರೆ ಯಾರಿಗೂ ಟಿಕೆಟ್ ಪಡೆಯುವ ಅರ್ಹತೆ ಇಲ್ಲವಾ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಥಳೀಯರಾದ ಯೋಗೀಶ್ವರ್ ಅವರಿಗೆ ಟಿಕೆಟ್ ಕೊಡಬೇಕು, ಓಲೈಕೆ ಮಾಡಲು ಹೊರಗಿನವರಿಗೆ ಟಿಕೆಟ್ ಕೊಟ್ಟರೆ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಹೇಳಿದರು. ಇನ್ನೂ ಕೆಲವರು ಎಸ್‌ಆರ್ ಬೊಮ್ಮಾಯಿ ಮಗ ಬಸವರಾಜ ಬೊಮ್ಮಾಯಿ, ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಹೀಗೆ ನಿಮ್ಮ ಕುಟುಂಬದವರೇ ರಾಜಕಾರಣ ಮಾಡಿಕೊಂಡಿರಿ. ಪಕ್ಷಕ್ಕಾಗಿ ಹಗಲಿರುಳು ದುಡಿಯುವ ಕಾರ್ಯಕರ್ತರು ನಿಮಗೆ ಜೈಕಾರ ಹಾಕಿಕೊಂಡೇ ಇರಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

SendShare15Share
Previous Post

ಶಿರೂರು ಗುಡ್ಡ ಕುಸಿತ ಹೋಟೆಲ್​ ಮಾಲೀಕನ ಪುತ್ರಿಗೆ ಕೆಲಸ ಕೊಡಿಸಿದ ಕುಮಾರಸ್ವಾಮಿ

Next Post

ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..