• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

October 20, 2024
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

by ಪ್ರಜಾಧ್ವನಿ ನ್ಯೂಸ್
October 20, 2024
in ರಾಜಕೀಯ, ರಾಜ್ಯ
0
ಶಿಗ್ಗಾವಿ: ಬೊಮ್ಮಾಯಿ ಮಗನಿಗೆ ಟಿಕೆಟ್ ಘೋಷಣೆ, ಬಿಜೆಪಿ ವಿರುದ್ಧವೇ ಕಾರ್ಯಕರ್ತರ ಆಕ್ರೋಶ
38
SHARES
108
VIEWS
ShareShareShare

ಬಿಜೆಪಿ ಈಗಾಗಲೇ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ್ದು, ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಸಿಟ್ಟು ತರಿಸಿದೆ.

vishnu studio

ಜಾಹೀರಾತು

ಕಾಂಗ್ರೆಸ್ ಕುಟುಂಬ ರಾಜಕಾರಣದ ವಿರುದ್ಧ ಬಿಜೆಪಿ ಘಟಾನುಘಟಿ ನಾಯಕರು ರಾಷ್ಟ್ರಮಟ್ಟದಲ್ಲಿ ಟೀಕಿಸುತ್ತಿದ್ದರೆ, ಕರ್ನಾಟಕದಲ್ಲಿ ಮಾತ್ರ ಬಿಜೆಪಿ ನಾಯಕರ ಮಕ್ಕಳಿಗೆ ಚುನಾವಣೆಯಲ್ಲಿ ಮಣೆ ಹಾಕುತ್ತಿರುವುದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷದ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿಯೇ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಕುಟುಂಬ ರಾಜಕಾರಣ ಮಾಡುತ್ತದೆ ಎಂದು ಟೀಕಿಸುವ ಬಿಜೆಪಿಯವರು ಈಗ ಮಾತ್ರ ಹಿರಿಯ ನಾಯಕರ ಮಕ್ಕಳಿಗೆ ಟಿಕೆಟ್ ಕೊಡುತ್ತಿದ್ದಾರೆ. ಕಾರ್ಯಕರ್ತರು ಬರಿ ಜೈಕಾರ ಹಾಕುವುದಕ್ಕೆ ಮಾತ್ರ ಸೀಮಿತವಾಗಿದ್ದಾರೆ. ಬಿಜೆಪಿ ತನ್ನ ಸಿದ್ಧಾಂತವನ್ನೇ ಮರೆತಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

camera center ad

ಜಾಹೀರಾತು

ಶಿಗ್ಗಾವಿಯಲ್ಲಿ ಪಕ್ಷದ ಕಾರ್ಯಕರ್ತರು ಇಲ್ಲವಾ?

ashwinistudioputtur

ಜಾಹೀರಾತು

ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಕಾಮೆಂಟ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದಲ್ಲಿ ಒಬ್ಬನೇ ಒಬ್ಬ ನಿಷ್ಠಾವಂತ ಕಾರ್ಯಕರ್ತ ನಿಮಗೆ ಸಿಗಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ವಂಶವಾದ ಮತ್ತು ಪರಿವಾರವನ್ನು ದೂರವಿಡಿ ಎನ್ನುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಇದು ಸರಿಯಾದ ಬಳುವಳಿ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಕುಟುಂಬ ರಾಜಕೀಯವಲ್ಲವಾ ಎಂದು ಅಮಿತ್ ಶಾ ಮತ್ತು ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಕೆಲವರು ಪ್ರಶ್ನೆ ಮಾಡಿದ್ದಾರೆ.

Muliya

ಜಾಹೀರಾತು

ನಾವು ಕಾಂಗ್ರೆಸ್‌ಗಿಂತ ವಿಭಿನ್ನ ಎಂದು ಹೇಗೆ ಹೇಳಿಕೊಳ್ಳುತ್ತೀರಿ, ಅಪ್ಪ ಮಕ್ಕಳು ಬಿಟ್ಟರೆ ಅಲ್ಲಿ ಬೇರೆ ಯಾರಿಗೂ ಟಿಕೆಟ್ ಪಡೆಯುವ ಅರ್ಹತೆ ಇಲ್ಲವಾ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಥಳೀಯರಾದ ಯೋಗೀಶ್ವರ್ ಅವರಿಗೆ ಟಿಕೆಟ್ ಕೊಡಬೇಕು, ಓಲೈಕೆ ಮಾಡಲು ಹೊರಗಿನವರಿಗೆ ಟಿಕೆಟ್ ಕೊಟ್ಟರೆ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಹೇಳಿದರು. ಇನ್ನೂ ಕೆಲವರು ಎಸ್‌ಆರ್ ಬೊಮ್ಮಾಯಿ ಮಗ ಬಸವರಾಜ ಬೊಮ್ಮಾಯಿ, ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಹೀಗೆ ನಿಮ್ಮ ಕುಟುಂಬದವರೇ ರಾಜಕಾರಣ ಮಾಡಿಕೊಂಡಿರಿ. ಪಕ್ಷಕ್ಕಾಗಿ ಹಗಲಿರುಳು ದುಡಿಯುವ ಕಾರ್ಯಕರ್ತರು ನಿಮಗೆ ಜೈಕಾರ ಹಾಕಿಕೊಂಡೇ ಇರಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Poorna squash

ಜಾಹೀರಾತು

Keshari Durga

ಜಾಹೀರಾತು

SendShare15Share
Previous Post

ಶಿರೂರು ಗುಡ್ಡ ಕುಸಿತ ಹೋಟೆಲ್​ ಮಾಲೀಕನ ಪುತ್ರಿಗೆ ಕೆಲಸ ಕೊಡಿಸಿದ ಕುಮಾರಸ್ವಾಮಿ

Next Post

ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..