• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಾತ್ರೆಗೆ ಮೊದಲೇ ಆಗಮಿಸಿದ ಸುಬ್ರಹ್ಮಣ್ಯದ ದೇವರ ಮೀನುಗಳು.

ಜಾತ್ರೆಗೆ ಮೊದಲೇ ಆಗಮಿಸಿದ ಸುಬ್ರಹ್ಮಣ್ಯದ ದೇವರ ಮೀನುಗಳು.

October 24, 2024
ಪುತ್ತೂರು: ಕೋಡಿಯಾಡಿ ಗುತ್ತಿನ ಬೆಡಗಿ ತ್ರಿಶಾ ಜೈನ್ ಕಾಂತಾರ-1 ಮೂಲಕ ಚಿತ್ರರಂಗಕ್ಕೆ

ಪುತ್ತೂರು: ಕೋಡಿಯಾಡಿ ಗುತ್ತಿನ ಬೆಡಗಿ ತ್ರಿಶಾ ಜೈನ್ ಕಾಂತಾರ-1 ಮೂಲಕ ಚಿತ್ರರಂಗಕ್ಕೆ

July 9, 2025
ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

ಪುತ್ತೂರು: ಬಿಜೆಪಿಯ 150ಕ್ಕೂ ಮಿಕ್ಕಿ ಕಾರ್ಯಕರ್ತರು ಹಲವು ನಾಯಕರೂ ಶೀಘ್ರ ಸೇರ್ಪಡೆ : ಅಶೋಕ್‌ ಕುಮಾರ್‌ ರೈ

July 8, 2025
ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

July 7, 2025
ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

July 6, 2025
ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

July 6, 2025
ಹಿಂದೂ ದೇವರಿಗೆ ಅಪಮಾನ ಅನ್ಯಕೋಮಿನ ಕಿಡಿಗೇಡಿಗಳು ಅಂದರ್

ಹಿಂದೂ ದೇವರಿಗೆ ಅಪಮಾನ ಅನ್ಯಕೋಮಿನ ಕಿಡಿಗೇಡಿಗಳು ಅಂದರ್

July 6, 2025
ಜಿಲ್ಲೆಯಲ್ಲಿಯೂ ಹೃದಯಘಾತ ಪ್ರಕರಣ ಹೆಚ್ಚಳ: ಜಿಲ್ಲಾ ಆರೋಗ್ಯ ಅಧಿಕಾರಿ

ಜಿಲ್ಲೆಯಲ್ಲಿಯೂ ಹೃದಯಘಾತ ಪ್ರಕರಣ ಹೆಚ್ಚಳ: ಜಿಲ್ಲಾ ಆರೋಗ್ಯ ಅಧಿಕಾರಿ

July 6, 2025
ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

July 6, 2025
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್‌ನಿಂದ ಆಗಮಿಸಿದ ಆರೋಪಿ ಅಬ್ದುಲ್ ರೆಹಮಾನ್  ಎನ್.ಐ.ಎ. ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್‌ನಿಂದ ಆಗಮಿಸಿದ ಆರೋಪಿ ಅಬ್ದುಲ್ ರೆಹಮಾನ್ ಎನ್.ಐ.ಎ. ಬಲೆಗೆ

July 4, 2025
ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ: ಎರಡು ದಿನದೊಳಗೆ ಆರೋಪಿಗಳ ಬಂಧಿಸಿ: ಶಾಸಕ ಅಶೋಕ್ ರೈ ಸೂಚನೆ

July 4, 2025
ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

July 4, 2025
ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

July 4, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 9, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

    ಪುತ್ತೂರು: ಬಿಜೆಪಿಯ 150ಕ್ಕೂ ಮಿಕ್ಕಿ ಕಾರ್ಯಕರ್ತರು ಹಲವು ನಾಯಕರೂ ಶೀಘ್ರ ಸೇರ್ಪಡೆ : ಅಶೋಕ್‌ ಕುಮಾರ್‌ ರೈ

    ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

    ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

    ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

    ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

    ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

    ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

    ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ: ಎರಡು ದಿನದೊಳಗೆ ಆರೋಪಿಗಳ ಬಂಧಿಸಿ: ಶಾಸಕ ಅಶೋಕ್ ರೈ ಸೂಚನೆ

    ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

    ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

    ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

    ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಸಂತ್ರಸ್ತೆ ಮನೆಗೆ ಬಜರಂಗದಳ ಸಂಘಟನೆ ಮುಖಂಡ ಮುರಳಿಕೃಷ್ಣ ಹಸಂತಡ್ಕ ನಿಯೋಗ ಭೇಟಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಸಂತ್ರಸ್ತೆ ಮನೆಗೆ ಬಜರಂಗದಳ ಸಂಘಟನೆ ಮುಖಂಡ ಮುರಳಿಕೃಷ್ಣ ಹಸಂತಡ್ಕ ನಿಯೋಗ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಜಾತ್ರೆಗೆ ಮೊದಲೇ ಆಗಮಿಸಿದ ಸುಬ್ರಹ್ಮಣ್ಯದ ದೇವರ ಮೀನುಗಳು.

by ಪ್ರಜಾಧ್ವನಿ ನ್ಯೂಸ್
October 24, 2024
in ಧಾರ್ಮಿಕ, ಸುಬ್ರಹ್ಮಣ್ಯ
0
ಜಾತ್ರೆಗೆ ಮೊದಲೇ ಆಗಮಿಸಿದ ಸುಬ್ರಹ್ಮಣ್ಯದ ದೇವರ ಮೀನುಗಳು.
8
SHARES
22
VIEWS
ShareShareShare

ದಕ್ಷಿಣಕನ್ನಡ: ಹೆಸರಾಂತ ನಾಗಕ್ಷೇತ್ರ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಹಲವು ವಿಶೇಷತೆಗಳ ನಾಡು. ಇಂತಹ ವಿಶೇಷತೆಗಳಲ್ಲಿ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟದ ಬಳಿ ಬರುವ ಮೀನುಗಳೂ ಒಂದು. ಕ್ಷೇತ್ರದಲ್ಲಿ ನಡೆಯುವ ಷಷ್ಠಿ ಮಹೋತ್ಸವದ ಮೊದಲು ಕುಮಾರಧಾರಾ ನದಿಯ ಮೂಲಕ ಸ್ನಾನಘಟ್ಟದ ಬಳಿ ಬರುವ ಈ ಮೀನುಗಳು ತೀರ್ಥಸ್ನಾನಕ್ಕೆ ಬರುವ ಭಕ್ತರನ್ನು ಆಕರ್ಷಿಸುತ್ತದೆ.

ದೇವರ ಮೀನುಗಳೆಂದು ಕರೆಯಲ್ಪಡುವ ಈ‌ ಮೀನುಗಳು ನದಿಯಲ್ಲಿ ನೀರು ಕಡಿಮೆಯಾಗುತ್ತಿದ್ದಂತೆ ಸ್ನಾನಘಟ್ಡದ ಬಳಿ‌ ಬಂದು‌ ಸೇರುತ್ತದೆ. ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ‌ ಹೇರಳ ಸಂಖ್ಯೆಯಲ್ಲಿ ಸ್ನಾನಘಟ್ಟದ ಬಳಿ ಸೇರುವ ದೇವರ ಮೀನುಗಳು ಈ ಬಾರಿ ಅಕ್ಟೋಬರ್ ತಿಂಗಳಿನಲ್ಲೇ ಕಂಡು‌ ಬಂದಿವೆ.

ಕ್ಷೇತ್ರಕ್ಕೆ ಭೇಟಿ‌ ನೀಡುವ ಭಕ್ತರು ತೀರ್ಥಸ್ನಾನಕ್ಕಾಗಿ ಕುಮಾರಧಾರಾ ಸ್ನಾನಘಟ್ಡಕ್ಕೆ ಬರುವ ಭಕ್ತಾಧಿಗಳನ್ನು ತನ್ನ ಕಚಗುಳಿಯ ಮೂಲಕ ಸ್ವಾಗತಿಸುವ ಈ ಮೀನುಗಳಿಗೆ ಭಕ್ತಾಧಿಗಳು ಅಕ್ಕಿ ಮತ್ತು ಹೊದ್ಲು ಹಾಕಿ ಸಂಭ್ರಮಿಸುತ್ತಾರೆ. ಕುಮಾರಧಾರಾ ಸ್ನಾನಘಟ್ಟದಲ್ಲಿ ಕಂಡು ಬರುವ ಈ ದೇವರ ಮೀನುಗಳಿಗೆ ಆಹಾರ ಹಾಕಿದಲ್ಲಿ ಚರ್ಮರೋಗ ಸೇರಿದಂತೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತದೆ ಎನ್ನುವ ನಂಬಿಕೆಯೂ ಇದೆ.

ಕುಮಾರಧಾರಾ ನದಿಯಲ್ಲೇ ಹೆಚ್ಚು ಕಂಡುಬರುವ ಈ ಮೀನುಗಳು ಸುಬ್ರಹ್ಮಣ್ಯದ ಪಕ್ಕದಲ್ಲೇ ಇರುವ ಏನೆಕಲ್ಲು ಶಂಕಪಾಲ ಸುಬ್ರಹ್ಮಣ್ಯ ಕ್ಷೇತ್ರದಿಂದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟದ ಕಡೆಗೆ ಸಂಚರಿಸುವ ಈ ಮೀನುಗಳನ್ನು ಬೇಟೆಯಾಡುವುದಾಗಲಿ, ತಿನ್ನುವುದಾಗಲಿ ನಿಶಿದ್ಧವಾಗಿದೆ. ಈ ಪ್ರದೇಶವು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲೂ ಬರುವ ಕುಮಾರಧಾರಾ ನದಿಯಲ್ಲಿ ಈ ಮೀನುಗಳನ್ನು ಹಿಡಿಯುವುದು ಅಪರಾಧವೂ ಆಗಿದೆ.

Akshaya College Puttur

ಜಾಹೀರಾತು

HPR Institute Of Nursing And Paramedical Sciences & Friends Beke

ಜಾಹೀರಾತು

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಹಲವು ಆಕರ್ಷಣೆಗಳಲ್ಲಿ ದೇವರ ಮೀನುಗಳೂ ಒಂದಾಗಿದ್ದು, ಭಕ್ತರ ಮನಸ್ಸನ್ನೂ ಇವುಗಳು ಸೂರೆಗೊಳ್ಳುತ್ತಿದೆ….

SendShare3Share
Previous Post

ಚನ್ನಪಟ್ಟಣಕ್ಕೆ ಯೋಗೇಶ್ವರ್, ಸಂಡೂರಿಗೆ ಅನ್ನಪೂರ್ಣ: ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

Next Post

ತುಳುನಾಡಿನಲ್ಲಿ ದೈವಗಳಿಗೆ ನಡೆಯುತ್ತೆ ಹೊಸಕ್ಕಿ ಸೇವೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತುಳುನಾಡಿನಲ್ಲಿ ದೈವಗಳಿಗೆ ನಡೆಯುತ್ತೆ ಹೊಸಕ್ಕಿ ಸೇವೆ

ತುಳುನಾಡಿನಲ್ಲಿ ದೈವಗಳಿಗೆ ನಡೆಯುತ್ತೆ ಹೊಸಕ್ಕಿ ಸೇವೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..