• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ  ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ

ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ

October 28, 2024
ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

May 31, 2025
ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

May 30, 2025
ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

May 30, 2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

May 30, 2025
ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ  ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

May 29, 2025
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

May 29, 2025
ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

May 29, 2025
ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

May 29, 2025
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

May 28, 2025
ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

May 27, 2025
ಬಿಜೆಪಿಯಿಂದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಆರು ವರ್ಷ ಉಚ್ಚಾಟನೆ.

ಬಿಜೆಪಿಯಿಂದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಆರು ವರ್ಷ ಉಚ್ಚಾಟನೆ.

May 27, 2025
ಮಂಗಳೂರು: ಬಜ್ಪೆಚಲೋ ಪ್ರತಿಭಟನೆ ಸಭೆ.  ಭಾಷಣಕಾರ, ಕಾರ್ಯಕ್ರಮ ಅಯೋಜಕರ ಮೇಲೆ ಪ್ರಕರಣ ದಾಖಲು

ಮಂಗಳೂರು: ಬಜ್ಪೆಚಲೋ ಪ್ರತಿಭಟನೆ ಸಭೆ. ಭಾಷಣಕಾರ, ಕಾರ್ಯಕ್ರಮ ಅಯೋಜಕರ ಮೇಲೆ ಪ್ರಕರಣ ದಾಖಲು

May 26, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 1, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

    ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

    ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

    ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

    ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

    ಮಂಗಳೂರು:ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ

    ಮಂಗಳೂರು:ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ

    ಮಾನ್ಸೂನ್ :16 ವರ್ಷಗಳ ಬಳಿಕ ಕೇರಳಕ್ಕೆ ಮುಂಚಿತವಾಗಿಯೇ ಮುಂಗಾರು ಪ್ರವೇಶ

    ಮಾನ್ಸೂನ್ :16 ವರ್ಷಗಳ ಬಳಿಕ ಕೇರಳಕ್ಕೆ ಮುಂಚಿತವಾಗಿಯೇ ಮುಂಗಾರು ಪ್ರವೇಶ

    ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

    ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುದ್ಧ ಎಳ್ಳೆಣ್ಣೆ ಸಮರ್ಪಣಾ ಸೌಲಭ್ಯಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ

by ಪ್ರಜಾಧ್ವನಿ ನ್ಯೂಸ್
October 28, 2024
in ಉಪ್ಪಿನಂಗಡಿ, ಪುತ್ತೂರು
0
ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ  ನೆಕ್ಕಿಲಾಡಿ- ಬೊಳುವಾರು ಮಾದರಿ ಹೆದ್ದಾರಿಯ ಕನಸು-ಹಸಿರೀಕರಣದ ಸೌಂದರ್ಯಕ್ಕೆ ಆದ್ಯತೆ
37
SHARES
106
VIEWS
ShareShareShare

ಉಪ್ಪಿನಂಗಡಿ: 34 ನೆಕ್ಕಿಲಾಡಿ – ಬೊಳುವಾರು ರಾಜ್ಯ ಹೆದ್ದಾರಿಯನ್ನು ಮಾದರಿ ರಸ್ತೆಯನ್ನಾಗಿ ರೂಪಿಸಬೇಕು ಎಂಬುದು ನನ್ನ ಕನಸಾಗಿದ್ದು, ಈ ರಸ್ತೆಯ ಅಭಿವೃದ್ಧಿಗೆ 45 ಕೋಟಿ ರೂ. ಮಂಜೂರಾಗಿದ್ದು, ಇನ್ನು ಹೆಚ್ಚುವರಿಯಾಗಿ 10 ಕೋಟಿ ರೂ.ಗೆ ಸರಕಾರಕ್ಕೆ ಶಿಫಾರಸ್ಸು ಸಲ್ಲಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ನೆಕ್ಕಿಲಾಡಿಯಿಂದ ಪುತ್ತೂರಿನ ಬೊಳುವಾರಿನವರೆಗೆ ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಸಾಮಾಜಿಕ ಅರಣ್ಯ ಇಲಾಖಾಧಿಕಾರಿಗಳ ತಂಡದೊಂದಿಗೆ ಹೆದ್ದಾರಿಯನ್ನು ಪರಿಶೀಲಿಸಿ ಕಾಮಗಾರಿಯ ಬಗ್ಗೆ ಸೂಕ್ತ ನಿರ್ದೇಶನ ನೀಡಿದ ಅವರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಈ ರಸ್ತೆಯಲ್ಲಿ ಈಗಾಗಲೇ ಬೇರಿಕೆಯಿಂದ ಬೊಳಂತಿಲದವರೆಗೆ 10 ಕೋ.ರೂ.ನ ಕಾಮಗಾರಿ ನಡೆಯುತ್ತಾ ಇದೆ. 2

023-24ರಲ್ಲಿ 20 ಕೋ.ರೂ. ಮಂಜೂರಾಗಿ, ಟೆಂಡರ್ ಪ್ರಕ್ರಿಯೆ ನಡೆದಿದ್ದು, ಇದರಲ್ಲಿ ಬೊಳುವಾರಿನಿಂದ ಪಡೀಲ್‌ವರೆಗೆ ಹಾಗೂ ಕೋಡಿಂಬಾಡಿಯಲ್ಲಿ ಚತುಷ್ಪಥ ರಾಜ್ಯ ಹೆದ್ದಾರಿಯ ಕಾಂಕ್ರೀಟ್ ಕಾಮಗಾರಿ ನಡೆಯಲಿದೆ. ಬೊಳಂತಿಲದಿಂದ ನೆಕ್ಕಿಲಾಡಿಯವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗೆ 15 ಕೋ. ರೂ. ಬಿಡುಗಡೆಯಾಗಿದೆ. ಹೀಗೆ ಒಟ್ಟು ಈ ರಾಜ್ಯ ಹೆದ್ದಾರಿಯ ಚತುಷ್ಪಥ ಕಾಮಗಾರಿಗೆ 45 ಕೋ.ರೂ. ಬಿಡುಗಡೆಯಾಗಿದೆ. ನೆಕ್ಕಿಲಾಡಿಯಲ್ಲಿ ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ಅಂಡರ್‌ಪಾಸಿಂಗ್ ಅವರ ನಕ್ಷೆ ಪ್ರಕಾರ ಮುಂದಕ್ಕೆ ಇತ್ತು.

ಆಗ ಲೋಕೋಪಯೋಗಿ ಅಧಿಕಾರಿಗಳು ರಾಜ್ಯಹೆದ್ದಾರಿಯನ್ನು ನೆಕ್ಕಿಲಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಜೋಡಿಸುವ ಯೋಜನಾ ನಕ್ಷೆಯನ್ನು ರೂಪಿಸಿದ್ದರು. ಅದು 110 ಮೀ. ಇತ್ತು. ಆದರೆ ಈಗ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸಿಂಗ್ ಹಿಂದಕ್ಕೆ ಹೋಗಿದ್ದು, ಲೋಕೋಪಯೋಗಿ ಇಲಾಖೆಯ ಮೊದಲಿನ ನಕ್ಷೆಯ ಪ್ರಕಾರ ಈ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಗೆ ಜೋಡಿಸಿದರೆ ನೆಕ್ಕಿಲಾಡಿ ಬಳಿ ಹೋಗಿ ವಾಪಸ್ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಮೂಲಕ ಹಿಂದಕ್ಕೆ ಬಂದು ಅಂಡರ್‌ಪಾಸಿಂಗ್ ಮೂಲಕ ಸಾಗಬೇಕಾಗಿದೆ.

ಭವಿಷ್ಯತ್‌ನ ಚಿಂತನೆಯಿಟ್ಟು ನೋಡಿದಾಗ ಇದರಿಂದ ಮುಂದಕ್ಕೆ ಹಲವು ಸಮಸ್ಯೆಗಳು ಉದ್ಭವಿಸಬಹುದಾಗಿದೆ. ಆದ್ದರಿಂದ ಬೊಳಂತಿಲದ ಪೆಟ್ರೋಲ್ ಪಂಪ್‌ನಿಂದ ನೇರವಾಗಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸಿಂಗ್‌ಗೆ ರಾಜ್ಯ ಹೆದ್ದಾರಿಯನ್ನು ಜೋಡಿಸಲು ಮರು ಸರ್ವೇ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರ ಸರ್ವೇಯ ಪ್ರಕಾರ ಈ ನೇರವಾದ ರಸ್ತೆಯು 355 ಮೀ. ಉದ್ದ ಬರುತ್ತದೆ. ಅಲ್ಲಿ ಕೆಲವು ಜಾಗವನ್ನು ಸ್ವಾಧೀನಪಡಿಸಿಕೊಳ್ಳಬೇಕಾಗಿದೆ. ಇದಕ್ಕೆ ಹೆಚ್ಚುವರಿಯಾಗಿ 10 ಕೋ.ರೂ. ಬೇಕಾಗಬಹುದು. ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಬೊಳುವಾರು- ನೆಕ್ಕಿಲಾಡಿ ಚತುಷ್ಪಥ ರಾಜ್ಯ ಹೆದ್ದಾರಿಯುದ್ದಕ್ಕೂ ವಿದ್ಯುತ್ ದೀಪ ಅಳವಡಿಸಲು 5 ಕೋ.ರೂ. ಬಿಡುಗಡೆ ಮಾಡಲಾಗಿದೆ. ಅಲ್ಲದೇ, ರಸ್ತೆಯ ಮಧ್ಯದ ಡಿವೈಡರ್‌ನಲ್ಲಿ ಹೈದ್ರಾಬಾದ್‌ನಿಂದ ತಂದು ಬೋಗನ್‌ವಿಲ್ಲಾ ಹೂವಿನ ಗಿಡಗಳನ್ನು ನೆಡಲಾಗುವುದು. ಹೆದ್ದಾರಿಯ ಎರಡೂ ಬದಿಗಳಲ್ಲಿ ಹಣ್ಣಿನ ಮರಗಳ ನಾಟಿ ಮಾಡಲಾಗುವುದು. 250ರಿಂದ 350 ಗಿಡಗಳನ್ನು ಈಗಾಗಲೇ ನಾಟಿ ಮಾಡಲಾಗಿದೆ.

ನಗರ ಸಭಾ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಗೆ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಸಾಮಾಜಿಕ ಅರಣ್ಯ ಇಲಾಖೆಗೆ ಇದರ ಜವಾಬ್ದಾರಿ ನೀಡಲಾಗಿದೆ. ಇದಕ್ಕಾಗಿ 10 ಲಕ್ಷ ರೂ.ಗಳನ್ನು ನೀಡಲಾಗಿದೆ. ಇದಕ್ಕೆ ಇನ್ನು ಹೆಚ್ಚಿನ ಅನುದಾನ ಬೇಕಿದ್ದರೆ ನೀಡಲಾಗುವುದು. ಬರೇ ಗಿಡಗಳನ್ನು ನಾಟಿ ಮಾಡಿದರೆ ಸಾಲದು ಅದನ್ನು ಪೋಷಣೆ ಮಾಡುವ ಕೆಲಸವೂ ಆಗಬೇಕಿದೆ. ಬೇಸಿಗೆಯಲ್ಲಿ ಇದಕ್ಕೆ ನೀರಿನ ವ್ಯವಸ್ಥೆ ಮಾಡಲು ಆಯಾಯ ಗ್ರಾ.ಪಂ.ಗೆ ಸೂಚಿಸಲಾಗುವುದು.

ಜಾಹೀರಾತು

ರಸ್ತೆಯ ಮಧ್ಯದಲ್ಲಿರುವ ಹೂವಿನ ಗಿಡಗಳು ಹಾಗೂ ರಸ್ತೆ ಬದಿಯ ಹಣ್ಣಿನ ಗಿಡಗಳಿಗೆ ಡ್ರಿಪ್ ಹಾಗೂ ಸ್ಪಿಂಕರ್ ಸಿಸ್ಟಮ್ ಮಾಡಿ, ಪೈಪ್ ಹಾಕಿ ಕೊಡುವ ಕೆಲಸವನ್ನು ನಾವು ಮಾಡುತ್ತೇವೆ. ಅದಕ್ಕೆ ಗೇಟ್‌ವಾಲ್ ಓನ್ ಮಾಡಿ ನೀರುಣಿಸುವ ಜವಾಬ್ದಾರಿ ಮಾತ್ರ ಆಯಾ ವ್ಯಾಪ್ತಿಯ ಗ್ರಾ.ಪಂ. ಮಾಡಬೇಕಿದೆ. ಅದಕ್ಕೆ ಕಾಲ ಕಾಲಕ್ಕೆ ತಕ್ಕ ಗೊಬ್ಬರ ಹಾಕುವ ವ್ಯವಸ್ಥೆ, ನಿರ್ವಹಣೆಯನ್ನು ಅರಣ್ಯ ಇಲಾಖೆಯವರು ಮಾಡುತ್ತಾರೆ. ಒಟ್ಟಿನಲ್ಲಿ ನೆಕ್ಕಿಲಾಡಿ- ಬೊಳುವಾರು ರಸ್ತೆಯು ಹಸೀರಿಕರಣ, ಸೌಂದರ್ಯದಿಂದ ಕೂಡಿ ಒಂದು ಮಾದರಿ ರಸ್ತೆಯಾಗಿ ರೂಪುಗೊಳ್ಳಬೇಕಿದೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಾಸಕರು, ಮಳೆ ಹಾಗೂ ಚುನಾವಣಾ ನೀತಿ ಸಂಹಿತೆಯಿಂದ ಕೆಲವು ಕಾಮಗಾರಿಗಳಿಗೆ ತಡೆಯಾಗಿತ್ತು. ಇನ್ನು ನಾಲ್ಕೈದು ದಿನಗಳಲ್ಲಿ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ ಕಾಮಗಾರಿಯೂ ನಡೆಯಲಿದ್ದು, ಇನ್ನುಳಿದ ರಸ್ತೆ ಕಾಮಗಾರಿಯೂ ನಡೆಯಲಿದೆ ಎಂದರು.

Friends Beke

ಜಾಹೀರಾತು

ಈ ಸಂದರ್ಭ ಲೋಕೋಪಯೋಗಿ ಇಲಾಖೆಯ ಎಇಇ ರಾಜಾರಾಮ್, ಎಇ ತೌಸೀಫ್, ವಲಯ ಅರಣ್ಯಾಧಿಕಾರಿ ಕಿರಣ್, ಸಾಮಾಜಿಕ ಅರಣ್ಯದ ವಲಯ ಅರಣ್ಯಾಧಿಕಾರಿ ಪಿ.ಕೆ. ವಿದ್ಯಾರಾಣಿ, ಉಪ ವಲಯ ಅರಣ್ಯಾಧಿಕಾರಿ ಯಶೋಧರ ಕೆ. ಹಾಗೂ 34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಅಧ್ಯಕ್ಷೆ ಅನಿ ಮಿನೇಜಸ್, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ರಹಿಮಾನ್ ಯುನಿಕ್, ವಿಕ್ರಂ ಶೆಟ್ಟಿ ಅಂತರ, ಪ್ರಹ್ಲಾದ್ ಬೆಳ್ಳಿಪ್ಪಾಡಿ ಮತ್ತಿತರರಿದ್ದರು.

ರಸ್ತೆ ಮಧ್ಯೆ ನೆಟ್ಟಿರುವ ಹೂವಿನ ಗಿಡಗಳನ್ನು ಹಾಗೂ ರಸ್ತೆ ಬದಿ ನೆಟ್ಟಿರುವ ಹಣ್ಣಿನ ಗಿಡಗಳನ್ನು, ಅದರ ರಕ್ಷಣೆಗೆಂದು ಅದಕ್ಕೆ ಸುತ್ತಿರುವ ಮ್ಯಾಟ್ ಅನ್ನು, ಅವುಗಳಿಗೆ ಜೋಡಿಸಿರುವ ನೀರಿನ ಪೈಪ್‌ಗಳನ್ನು ಕೆಲವರು ಕಿತ್ತುಕೊಂಡು ಹೋಗುತ್ತಾರೆ. ದಯಮಾಡಿ ಆ ಕೆಲಸ ಮಾಡಬೇಡಿ. ನಿಮಗೆ ಹೂವಿನ ಗಿಡಗಳು, ಹಣ್ಣಿನ ಗಿಡಗಳ ಅಗತ್ಯತೆ ಇದ್ದರೆ ನನ್ನ ಬಳಿ ಹೇಳಿ ನಾನು ಅದನ್ನು ವ್ಯವಸ್ಥೆ ಮಾಡಿಕೊಡುತ್ತೇನೆ. ಅದು ಬಿಟ್ಟು ಅವುಗಳನ್ನು ಕಿತ್ತುಕೊಂಡು ಹೋಗುವ ಕೆಲಸ ಮಾಡಬೇಡಿ. ಅಭಿವೃದ್ಧಿಗೆ ನಿಮ್ಮೆಲ್ಲರ ಸಹಕಾರವಿರಲಿ ಎಂದು ಮಾಧ್ಯಮದೆದುರು ಕೈ ಮುಗಿದು ಮನವಿ ಮಾಡಿಕೊಂಡ ಶಾಸಕ ಅಶೋಕ್ ಕುಮಾರ್ ರೈಯವರು, ಒಂದು ವೇಳೆ ಆ ರೀತಿಯ ದುರ್ನಡತೆ ಯಾರಾದರೂ ಮಾಡಿದರೆ ಅದರ ಪೋಟೋ ತೆಗೆದು ನನಗೆ ಕಳುಹಿಸಿ. ಅವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ವ್ಯವಸ್ಥೆ ನಾನು ಮಾಡುತ್ತೇನೆ ಎಂದರು.

Padmashree 9980546864

ಜಾಹೀರಾತು

SendShare15Share
Previous Post

ನ.2 ಅಶೋಕ ಜನಮನ ಕಾರ್ಯಕ್ರಮ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಮನ ಖಚಿತ: ಅಶೋಕ್ ರೈ

Next Post

ಬೆಂಗಳೂರು : ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲೂ ಗೆಲ್ಲಲು ಸಿಎಂ ನಿಂದ ಸಚಿವರಿಗೆ  ಖಡಕ್ ವಾರ್ನಿಂಗ್.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು : ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲೂ ಗೆಲ್ಲಲು   ಸಿಎಂ ನಿಂದ ಸಚಿವರಿಗೆ  ಖಡಕ್ ವಾರ್ನಿಂಗ್.

ಬೆಂಗಳೂರು : ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲೂ ಗೆಲ್ಲಲು ಸಿಎಂ ನಿಂದ ಸಚಿವರಿಗೆ  ಖಡಕ್ ವಾರ್ನಿಂಗ್.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..