• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಂಗ್ರೆಸ್‌ ನಾಯಕಿಯಿಂದ ಹಲವರ ಹನಿಟ್ರ್ಯಾಪ್‌? ಬಂಧಿತ ದಂಪತಿಯ ಮೊಬೈಲ್‌ನಲ್ಲಿ 8 ಗಣ್ಯರ ಖಾಸಗಿ ವಿಡಿಯೋ ಪತ್ತೆ!

ಕಾಂಗ್ರೆಸ್‌ ನಾಯಕಿಯಿಂದ ಹಲವರ ಹನಿಟ್ರ್ಯಾಪ್‌? ಬಂಧಿತ ದಂಪತಿಯ ಮೊಬೈಲ್‌ನಲ್ಲಿ 8 ಗಣ್ಯರ ಖಾಸಗಿ ವಿಡಿಯೋ ಪತ್ತೆ!

October 28, 2024
ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

January 20, 2026
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

January 20, 2026
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

January 20, 2026
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

January 20, 2026
ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

January 20, 2026
ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

January 20, 2026
ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

January 20, 2026
ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

January 19, 2026
ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

January 19, 2026
ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

January 19, 2026
ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

January 19, 2026
ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

January 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, January 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕಾಂಗ್ರೆಸ್‌ ನಾಯಕಿಯಿಂದ ಹಲವರ ಹನಿಟ್ರ್ಯಾಪ್‌? ಬಂಧಿತ ದಂಪತಿಯ ಮೊಬೈಲ್‌ನಲ್ಲಿ 8 ಗಣ್ಯರ ಖಾಸಗಿ ವಿಡಿಯೋ ಪತ್ತೆ!

by ಪ್ರಜಾಧ್ವನಿ ನ್ಯೂಸ್
October 28, 2024
in ಕ್ರೈಮ್, ಬೆಂಗಳೂರು
0
ಕಾಂಗ್ರೆಸ್‌ ನಾಯಕಿಯಿಂದ ಹಲವರ ಹನಿಟ್ರ್ಯಾಪ್‌? ಬಂಧಿತ ದಂಪತಿಯ ಮೊಬೈಲ್‌ನಲ್ಲಿ 8 ಗಣ್ಯರ ಖಾಸಗಿ ವಿಡಿಯೋ ಪತ್ತೆ!
130
SHARES
372
VIEWS
ShareShareShare

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್‌ ಅವರಿಗೆ ಬ್ಲಾಕ್‌ಮೇಲ್‌ ಮಾಡಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಮಂಜುಳಾ ಪಾಟೀಲ್‌ ದಂಪತಿಯ ಮೊಬೈಲ್‌ ಫೋನ್‌ಗಳಲ್ಲಿ ಹಲವರ ಹನಿಟ್ರ್ಯಾಪ್‌ನ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ ಎಂದು ಉನ್ನತ ಪೊಲೀಸ್‌ ಮೂಲಗಳು ಹೇಳಿವೆ.

ಮಂಜುಳಾ ಪಾಟೀಲ್‌ ಮತ್ತು ಆಕೆಯ ಪತಿ ಶಿವರಾಜ ಪಾಟೀಲ್‌ನನ್ನು ಬೆಂಗಳೂರಿನಲ್ಲಿ ಶನಿವಾರ ಬಂಧಿಸಿದ್ದ ಸಿಸಿಬಿ ಪೊಲೀಸರು ನಾಲ್ಕು ಮೊಬೈಲ್‌ ಜಪ್ತಿ ಮಾಡಿದ್ದರು. ಆ ಮೊಬೈಲ್‌ಗಳನ್ನು ಪರಿಶೀಲಿಸಿದಾಗ ಹಲವು ಗಣ್ಯ ವ್ಯಕ್ತಿಗಳ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ.

ಸಿಸಿಬಿ ಪೊಲೀಸರು ಮಂಜುಳಾ ದಂಪತಿಯನ್ನು 8 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆ ಮಂಜುಳಾ ಪಾಟೀಲ, ಹಲವು ಗಣ್ಯ ವ್ಯಕ್ತಿಗಳನ್ನು ಹನಿಟ್ರ್ಯಾಪ್‌ ಖೆಡ್ಡಾಕ್ಕೆ ಕೆಡವಿರುವುದು ಆಕೆಯ ಮೊಬೈಲ್‌ಗಳಲ್ಲಿಸೆರೆಯಾಗಿರುವ ವಿಡಿಯೋಗಳಿಂದ ಗೊತ್ತಾಗಿದೆ.

Muliya

ಜಾಹೀರಾತು

ಮಾಜಿ ಸಚಿವರು ಮತ್ತು ಮಂಜುಳಾ ನಡುವೆ ಮೊಬೈಲ್‌ನಲ್ಲಿ ನಡೆದಿರುವ ಮೆಸೇಜ್‌, ವಿಡಿಯೋ, ಆಡಿಯೋ ಸಂಭಾಷಣೆ ಕುರಿತು ಪರಿಶೀಲನೆ ಮಾಡಲಾಗಿದೆ. ದೂರುದಾರರಾಗಿರುವ ಮಾಲೀಕಯ್ಯ ಗುತ್ತೇದಾರ್‌ ಅವರ ಪುತ್ರ ರಿತೇಶ್‌ ಹಾಗೂ ಮಾಲೀಕಯ್ಯ ಅವರಿಂದಲೂ ಹೆಚ್ಚಿನ ಮಾಹಿತಿ ಪಡೆಯಲಾಗುತ್ತದೆ. ಮಂಜುಳಾ ದಂಪತಿ ಇದೇ ರೀತಿ ಬೇರೆಯವರಿಗೂ ಬ್ಲ್ಯಾಕ್‌ಮೇಲ… ಮಾಡಿರುವ ಶಂಕೆಯಿದ್ದು, ಕಲಬುರಗಿಯಲ್ಲಿರುವ ದಂಪತಿಯ ಮನೆಯಲ್ಲಿಪರಿಶೀಲನೆ ಮಾಡಲಾಗುತ್ತದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

ಆರೋಪಿ ಮಂಜುಳಾ ಪಾಟೀಲ್‌ ಬ್ಯಾಗ್‌ನಲ್ಲಿ 4 ಸ್ಮಾರ್ಟ್‌ಫೋನ್‌ಗಳು ಸಿಕ್ಕಿವೆ. ಆ ಫೋನ್‌ಗಳನ್ನು ಪರಿಶೀಲಿಸಿದಾಗ ಎಂಟು ಜನರ ಖಾಸಗಿ ವಿಡಿಯೊಗಳು ಪತ್ತೆಯಾಗಿವೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಪೊಲೀಸ್‌ ಅಧಿಕಾರಿ, ಲೋಕೋಪಯೋಗಿ ಇಲಾಖೆ ಅಧಿಕಾರಿ ಸೇರಿದಂತೆ ಹಲವರ ಖಾಸಗಿ ವಿಡಿಯೊಗಳು ಸಿಕ್ಕಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಲಬುರಗಿ ಜಿಲ್ಲಾಕಾಂಗ್ರೆಸ್‌ ಘಟಕದ ಉಪಾಧ್ಯಕ್ಷೆ ಮಂಜುಳಾ ಪಾಟೀಲ್‌, ಮಾಲೀಕಯ್ಯ ಅವರಿಗೆ ವಾಟ್ಸಪ್‌ ಮೂಲಕ ವಿಡಿಯೊ ಕರೆಗಳನ್ನು ಮಾಡಿ ಬಳಿಕ ಅವುಗಳನ್ನು ರೆಕಾರ್ಡ್‌ ಮಾಡಿಕೊಂಡು ಹಣ ಕೊಡುವಂತೆ ಬೆದರಿಸುತ್ತಿದ್ದಳು. ಆ ವಿಡಿಯೋಗಳನ್ನು ಬಿಡುಗಡೆ ಮಾಡದಿರಲು 20 ಲಕ್ಷ ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದಳು. ಈ ದುಷ್ಕೃತ್ಯಕ್ಕೆ ಶಿವರಾಜ ಪಾಟೀಲ್‌ ಸಹ ಪತ್ನಿಯ ಜತೆ ಕೈಜೋಡಿಸಿದ್ದ.

ಹಲವು ವರ್ಷಗಳಿಂದ ಕಾಂಗ್ರೆಸ್‌ನಲ್ಲಿಸಕ್ರಿಯವಾಗಿದ್ದ ಮಂಜುಳಾ, ಕಲಬುರಗಿ ಜಿಲ್ಲೆಯ ಮಹಮ್ಮದ್‌ ನಲಪಾಡ್‌ ಬ್ರಿಗೇಡ್‌ ಸಂಘಟನೆ ಅಧ್ಯಕ್ಷೆಯಾಗಿದ್ದಳು. ಪಕ್ಷದಲ್ಲಿದ್ದ ಕಾರಣಕ್ಕೆ ಆಕೆ ಮಾಲೀಕಯ್ಯ ಅವರಿಗೆ ಪರಿಚಿತಳಾಗಿದ್ದಳು. ಇಬ್ಬರೂ ಪ್ರತಿನಿತ್ಯ ಮೊಬೈಲ್‌ನಲ್ಲಿ ಸಲುಗೆಯಿಂದ ಮಾತನಾಡುತ್ತಿದ್ದರು. ಈ ನಡುವೆ ವಿಡಿಯೋ ಕರೆಗಳನ್ನು ರೆಕಾರ್ಡ್‌ ಮಾಡಿಕೊಂಡಿದ್ದ ಆಕೆ, ಅವುಗಳನ್ನು ಮುಂದಿಟ್ಟು ಹಣ ಕೊಡುವಂತೆ ಬ್ಲ್ಯಾಕ್‌ಮೇಲ್‌ ಮಾಡಲಾರಂಭಿಸಿದ್ದಳು. ಮಂಜುಳಾ ದಂಪತಿ ಎರಡು ದಿನಗಳ ಹಿಂದೆ ಮಾಲೀಕಯ್ಯ ಗುತ್ತೇದಾರ್‌ರ ಪುತ್ರ ರಿತೇಶ್‌ರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಡೀಲ್‌ ನಡೆಸಲು ಮುಂದಾಗಿದ್ದರು. ಈ ಬಗ್ಗೆ ರಿತೇಶ್‌ ನೀಡಿದ್ದ ದೂರು ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.
Poorna squash

ಜಾಹೀರಾತು

SendShare52Share
Previous Post

ಬೆಂಗಳೂರು : ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲೂ ಗೆಲ್ಲಲು ಸಿಎಂ ನಿಂದ ಸಚಿವರಿಗೆ  ಖಡಕ್ ವಾರ್ನಿಂಗ್.

Next Post

ಮುಂದಿನ ವರ್ಷ ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮುಂದಿನ ವರ್ಷ ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಮುಂದಿನ ವರ್ಷ ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..