• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದ ಭೂಮಿ ಪೂಜೆಗೆ ಪುತ್ತಿಲ ಭಾಗವಹಿಸಲು ವಿರೋಧ.  ಪುತ್ತಿಲ ಪರಿವಾರದ ಕಾರ್ಯಕರ್ತರ  ಭಾವನೆಯನ್ನು ಕೆರಳಿಸಬೇಡಿ

ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದ ಭೂಮಿ ಪೂಜೆಗೆ ಪುತ್ತಿಲ ಭಾಗವಹಿಸಲು ವಿರೋಧ. ಪುತ್ತಿಲ ಪರಿವಾರದ ಕಾರ್ಯಕರ್ತರ ಭಾವನೆಯನ್ನು ಕೆರಳಿಸಬೇಡಿ

October 29, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದ ಭೂಮಿ ಪೂಜೆಗೆ ಪುತ್ತಿಲ ಭಾಗವಹಿಸಲು ವಿರೋಧ. ಪುತ್ತಿಲ ಪರಿವಾರದ ಕಾರ್ಯಕರ್ತರ ಭಾವನೆಯನ್ನು ಕೆರಳಿಸಬೇಡಿ

by ಪ್ರಜಾಧ್ವನಿ ನ್ಯೂಸ್
October 29, 2024
in ಪುತ್ತೂರು, ಪ್ರಾದೇಶಿಕ
0
ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದ ಭೂಮಿ ಪೂಜೆಗೆ ಪುತ್ತಿಲ ಭಾಗವಹಿಸಲು ವಿರೋಧ.  ಪುತ್ತಿಲ ಪರಿವಾರದ ಕಾರ್ಯಕರ್ತರ  ಭಾವನೆಯನ್ನು ಕೆರಳಿಸಬೇಡಿ
69
SHARES
196
VIEWS
ShareShareShare

ಸುಮಾರು ಒಂದು ವರ್ಷಗಳ ಹಿಂದೆ ಪುತ್ತೂರಿನಲ್ಲಿ ಉದಯಿಸಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಕ್ಷಿಪ್ರ ಅವಧಿಯಲ್ಲಿ ಧಾರ್ಮಿಕ, ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದೆ. ಉಚಿತ ವೈಧ್ಯಕೀಯ ಶಿಬಿರ, ಬಡ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಲು ಆರ್ಥಿಕ ಸಹಾಯ, ಸೂರು ಇಲ್ಲದವರಿಗೆ ಸೂರು ಹಾಗೂ ಆನಾರೋಗ್ಯದಿಂದ ಬಳಲುತ್ತಿರುವ ಕುಟುಂಬಗಳಿಗೆ ಆರ್ಥಿಕ ಸಹಕಾರ…

ಹೀಗೆ ಹತ್ತು ಹಲವು ಸಾಮಾಜಿಕ ಸೇವೆಗಳಿಗಾಗಿ ಸುಮಾರು 15 ಲಕ್ಷ ರೂಪಾಯಿಗೂ ಮಿಕ್ಕಿ ಧನಸಹಾಯ ವಿತರಣೆ ಮಾಡಿರುತ್ತೇವೆ. ಹಿಂದೂಗಳಲ್ಲಿ ಧಾರ್ಮಿಕ ಭಾವನೆಯನ್ನು ಜಾಗೃತವಾಗಿರಿಸಲು ನಮ್ಮ ಸೇವಾ ಟ್ರಸ್ಟ್ ತಾಲೂಕಿನ ವಿವಿದೆಡೆ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಈಗಾಗಲೇ ಹಮ್ಮಿಕೊಂಡಿದೆ. ಸಹಸ್ರಾರು ಜನರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು ನಮ್ಮಲ್ಲಿ ಧನ್ಯತಾ ಭಾವ ಮೂಡಿಸಿದೆ. ಈ ಎಲ್ಲ ಕಾರ್ಯಕ್ರಮಗಳಿಗೆ ಬೆಂಬಲಿಗರ ಹಾಗೂ ಸಾರ್ವಜನಿಕರ ಅಭೂತಪೂರ್ವ ಬೆಂಬಲ ಸಿಕ್ಕಿರುವುದು ತಮಗೆಲ್ಲ ಗೊತ್ತೆ ಇದೆ.

8722552464 Astrloger

ಜಾಹೀರಾತು

ಮುಂದೆಯೂ ಎಲ್ಲಾ ಕ್ಷೇತ್ರಗಳಲ್ಲಿ ಇದೇ ರೀತಿಯ ಸೇವೆಯನ್ನು ಸಹಕಾರವನ್ನು ಪಾರದರ್ಶಕವಾಗಿ ನಿಸ್ವಾರ್ಥ ಭಾವದಿಂದ ಟ್ರಸ್ಟ್ ನೀಡಲಿದೆ. ಆದರೇ ಕಳೆದ 35 ವರ್ಷಗಳಿಂದ ಹಿಂದುತ್ವಕ್ಕಾಗಿ ದುಡಿಯುತ್ತಿರುವ, ಸಂಘ ಪರಿವಾರ ಮತ್ತು ಹಿರಿಯರ ಅಪೇಕ್ಷೆ ಮೇರೆಗೆ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಶ್ರೀ ಅರುಣ್ ಕುಮಾರ್ ಮತ್ತಿಲ ಹಾಗೂ ಪಕ್ಷದ ವಿವಿಧ ಜವಾಬ್ದಾರಿ ವಹಿಸಿದ ಕಾರ್ಯಕರ್ತರು, ದಿ. 23-10-2024 ರಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಕಾರ್ಯಾಲಯದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಿದಾಗ ನಡೆದ ಘಟನೆ ಇಡೀ ಹಿಂದೂ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ನಮ್ಮ ಸಂಸ್ಥಾಪಕರು ಹಾಗೂ ಅವರ ಜೊತೆ ಇದ್ದ ಕಾರ್ಯಕರ್ತರನ್ನು ತಡೆದ ಕೃತ್ಯವನ್ನು ಟ್ರಸ್ಟ್ ಖಂಡಿಸುತ್ತದೆ. ಟ್ರಸ್ಟ್‌ನ ಸಮಸ್ತ ಹಿತೈಷಿಗಳು ಅವರ ಜೊತೆ ಗಟ್ಟಿಯಾಗಿ ಧೃಡವಾಗಿ ನಿಲ್ಲಲ್ಲಿದ್ದೇವೆ. ತಡೆಯೊಡ್ಡಿದ ವ್ಯಕ್ತಿಗಳು ಹಾಗೂ ಅವರ ಹಿಂದಿರುವ ಶಕ್ತಿಗಳಲ್ಲಿ ಹಲವರಿಗೆ ಸಂಘಟನೆಗಳಲ್ಲಿ ವಿವಿಧ ಜವಾಬ್ದಾರಿ ಇರುವುದು ದುರ್ದೈವದ ಸಂಗತಿಯಾಗಿದೆ. ಇವರ ವಿರುದ್ಧ ಸಂಘಟನೆಯ ಹಿರಿಯರು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇವೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿ.ಹಿಂ.ಪ, ಹಿಂ.ಜಾ.ವೇ ಪರಿವಾರ ಸಂಘಟನೆಗಳು ಮಾಡಿದ ಸೇವೆಗಳ ಬಗ್ಗೆ ನಮಗೆ ಅಪಾರ ಗೌರವವಿದೆ. ನಮ್ಮ ಎಲ್ಲ ಕಾರ್ಯಕರ್ತರು ಹಿಂದಿನ ದಿನಗಳಲ್ಲಿ ಪರಿವಾರ ಸಂಘಟನೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ ಕಾರ್ಯಕರ್ತರೆ ನಮಗೆ ಪ್ರೇರಣಾ ಶಕ್ತಿಯಾಗಿ ಟ್ರಸ್ಟ್‌ನ ಜೊತೆ ನಿಂತಿದ್ದಾರೆ.

ಮೊನ್ನೆ ಘಟನೆ ನಡೆದ ನಂತರವು ಸಾಮಾಜಿಕ ಜಾಲತಾಣಗಳಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಸ್ಥಾಪಿತ ಹಿತಾಸಕ್ತಿಗಳು ಮಾಡುವುದು ನಮಗೆ ಕಂಡು ಬಂದಿದೆ. ಇದು ಟ್ರಸ್ಟ್‌ನ ಬೆಂಬಲಿಗರಲ್ಲಿ ಆಕ್ರೋಶ ಉಂಟು ಮಾಡಿದೆ. ಇನ್ನೊಮ್ಮೆ ಇಂತಹ ಘಟನೆ ಮರುಕಳಿಸಿದರೆ ಆಗ ಬೆಂಬಲಿಗರ ಭಾವನೆಗಳನ್ನು ನಿಯಂತ್ರಿಸುವುದು ಕಷ್ಟ ಸಾಧ್ಯವಾಗಬಹುದು ಮತ್ತು ಅದು ಬೇರೆಯ ಆಯಾಮ ಪಡೆಯುವ ಅಪಾಯವು ಇದೆ. ಈಗಾಗಲೇ ಪಕ್ಷದ ಅನ್ಯನ್ಯ ಜವಾಬ್ದಾರಿ ವಹಿಸಿಕೊಂಡ ಹಲವಾರು ಕಾರ್ಯಕರ್ತರು ಕೂಡಾ ಮತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸದಸ್ಯರು ಎಂಬುದು ತಮಗೆಲ್ಲ ತಿಳಿದ ವಿಷಯ. ಸಹಸ್ರಾರು ಕಾರ್ಯಕರ್ತರ ನೋವುಗಳಿಗೆ ಸ್ಪಂದಿಸುವ ಮೂಲಕ ಸಮಾಜದಲ್ಲಿ ಸನಾತನ ಧರ್ಮ ಹಾಗೂ ಹಿಂದುತ್ವದ ಕಾಳಜಿ ಹೆಚ್ಚಿಸುವ ಕಾರ್ಯ ಮಾಡಿದವರು ಅರುಣ್ ಕುಮಾರ್ ಪುತ್ತಿಲ. ಅವರ ಜೊತೆ ಸಹಸ್ರಾರು ಕಾರ್ಯಕರ್ತರಿದ್ದಾರೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡುವ ಅಗತ್ಯ ಇಲ್ಲ. ಈ ಎಲ್ಲ ವಿಷಯಗಳನ್ನು ಮನಗಂಡು ಸಂಘಟನೆಯ ಹಿರಿಯರು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇವೆ.

Muliya

ಜಾಹೀರಾತು

SendShare28Share
Previous Post

ಮುಂದಿನ ವರ್ಷ ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

Next Post

ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯ

ಮುಕ್ರುಂಪಾಡಿಯಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ, ಅಪಘಾತದಲ್ಲಿ ಒಬ್ಬರು ಗಂಭೀರ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..