• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

October 29, 2024
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 4, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

by ಪ್ರಜಾಧ್ವನಿ ನ್ಯೂಸ್
October 29, 2024
in ದಕ್ಷಿಣ ಕನ್ನಡ, ಧಾರ್ಮಿಕ, ಸಾಂಸ್ಕೃತಿಕ
0
ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ
8
SHARES
23
VIEWS
ShareShareShare

ಭಾರತೀಯರ ಸಂಭ್ರಮವೇ ಹಬ್ಬಗಳಲ್ಲಿದೆ. ಹಬ್ಬ ಹರಿದಿನಗಳು ಆವರಣೆಯ ಜೊತೆಗೆ ಸಂಸ್ಕಾರವನ್ನು ಕಲಿಸುತ್ತವೆ. ಹಾಗೆಯೇ ನಮ್ಮ ಧರ್ಮ ಮತ್ತು ಸಂಸ್ಕೃತಿಯನ್ನು ಜಾಗೃತಿ ಗೊಳಿಸುವ ಪಾಠ ಹೇಳುತ್ತವೆ.
ಹಚ್ಚಿಟ್ಟ ಹಣತೆಯ ಸಾಲು ಅಜ್ಞಾನದ ಅಂಧಕಾರವನ್ನು ಕಳೆದು ಜ್ಞಾನಜ್ಯೋತಿಯನ್ನು ನಮ್ಮ ಮೆದುಳಿಗೆ ತುಂಬಿಸುವಲ್ಲಿ ಸಹಕಾರಿಯಾಗಿದೆ. ಹಿಂದೂ ಧರ್ಮದ ನಂಬಿಕೆ ಆಚರಣೆಗಳೆಲ್ಲವೂ ದೀಪಜ್ಯೋತಿಯೊಂದಿಗೆ ಸೇರಿಕೊಂಡಿದೆ. ಬೆಳಗೆದ್ದು ಸೂರ್ಯ ಜ್ಯೋತಿಗೆ ನಮಸ್ಕರಿಸಿ, ದೇವರಿಗೆ ದೀಪ ಬೆಳಗಿ, ಅಡುಗೆ ಮನೆಯಲ್ಲಿ ಅಗ್ನಿ ಜ್ಯೋತಿಗೆ ನಮಸ್ಕರಿಸಿ ನಮ್ಮ ತಿನ್ನುವ ಆಹಾರವನ್ನು ತಯಾರಿಸುತ್ತೇವೆ. ಅಷ್ಟೇ ಏಕೆ? ಮದುವೆಯ ಕಾರ್ಯಕ್ರಮದಲ್ಲಿ ಅಗ್ನಿಯ ಸುತ್ತ ಸುತ್ತುತ್ತಾ ಶಪಥ ಕೈಗೊಳ್ಳುತ್ತೇವೆ. ಹೀಗಿರುವಾಗ ದೀಪಾವಳಿ ವಿಶೇಷ ಹಬ್ಬವಾಗಿ ಆಚರಿಸಲ್ಪಡದೆ ಉಳಿಯುವುದೇ. ಹಾಗಾಗಿ ಹಬ್ಬದ ಸಡಗರದಲ್ಲಿರುವ ನಿಮಗೆ ಹಬ್ಬದ ಕುರಿತಾದ ಮಾಹಿತಿ ಇಲ್ಲಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ದೀಪಾವಳಿ ಎಂದಾಕ್ಷಣ ನೆನಪಾಗುವುದು ಉರಿಯುವ ದೀಪ, ಪೂಜೆ, ಪಟಾಕಿ ಸದ್ದು, ಜೊತೆಗೆ ಕಣ್ಣು ಹಾಯಿಸಿದಲ್ಲೆಲ್ಲಾ ಕಾಣುವ, ಕಣ್ಣಿಗೆ ಮುದ ನೀಡುವ ಗೂಡುದೀಪಗಳು.
ದೀಪಾವಳಿಯು ಭಾರತದ ಪ್ರಸಿದ್ಧ ಹಬ್ಬಗಳಲ್ಲಿ ಒಂದಾಗಿದೆ.ಎಲ್ಲೆಡೆ ಹಬ್ಬದ ಸಿದ್ಧತೆಗಳು ತುಂಬಾನೆ ಭರದಿಂದ ಆರಂಭವಾಗಿವೆ. ದೀಪಗಳ ಹಬ್ಬ ದೀಪಾವಳಿಯನ್ನು ಹೊಸ ಬಟ್ಟೆ ತೊಟ್ಟು, ದೀಪ ಬೆಳಗಿ ನಂತರ ಸಿಹಿಯನ್ನು ಸವಿಯುವುದಷ್ಟೇ ಅಲ್ಲ. ಈಗಿನ ಯುವ ಪೀಳಿಗೆ ಮತ್ತು ಶಾಲಾ ಮಕ್ಕಳು ಕೂಡ ಈ ಹಬ್ಬದ ಇತಿಹಾಸ, ಮಹತ್ವ ಮತ್ತು ಆಚರಣೆಗಳ ಬಗ್ಗೆ ತಿಳಿಯಲೇಬೇಕು.

ದೀಪಾವಳಿ ಹಬ್ಬದಲ್ಲಿ ಸದ್ದು ಮಾಡುವ ಪಟಾಕಿಗೂ ಹಿನ್ನೆಲೆ ಇದೆ. ನಮ್ಮ ಧರ್ಮ ಸಂಸ್ಕೃತಿ ಯಾವುದು ಹಿನ್ನೆಲೆಯನ್ನು ಹೊರತಾಗಿ ಇಲ್ಲ. ಆ ಕಥೆ ಏನೆಂದರೆ ದ್ವಾಪರದಲ್ಲಿ ಶ್ರೀಕೃಷ್ಣನು ನರಕಾಸುರನನ್ನು ಕೊಂದಾಗ, ಅವನ ರಾಸಾಯನಿಕಮಯವಾದ ದೇಹವನ್ನು ಸುಟ್ಟಾಗ, ಅದರಿಂದ ಬಣ್ಣದ ಕಿಡಿಗಳು ಶಬ್ದ ಮಾಡುತ್ತಾ ಚಿಮ್ಮಿದವು. ಅದನ್ನು ಸಂಕೇತಿಸುವುದಕ್ಕೇ ಪಟಾಕಿಗಳನ್ನು ಸಿಡಿಸುವುದು ಎನ್ನುವುದು. ಇದರೊಂದಿಗೆ ಬೆಳೆದು ಬಂದ ಜಾನಪದದ ಕತೆಯೂ ಇದೆ. ಅತಿಯಾದ ಹೊಗೆ- ಶಬ್ದಗಳನ್ನು ಮಾಡದ, ಅಪಾಯಕಾರಿಗಳಲ್ಲದ ಪಟಾಕಿಗಳನ್ನು ಹದವರಿತು ಹಿತಮಿತವಾಗಿ ಸಿಡಿಸುವುದು ತಪ್ಪಲ್ಲ. ಆದರೆ, ಮೋಜಿಗಾಗಿ ಪಟಾಕಿಗಳನ್ನು ವಿಪರೀತವಾಗಿ ಸುಡುವುದು ತಪ್ಪು ಮತ್ತು ಪರಿಸರಕ್ಕೆ ಕೂಡಾ ಮಾರಕ ಎನ್ನುವುದನ್ನು ಮರೆಯುವಂತಿಲ್ಲ.

ನಂಬಿಕೆ ಮತ್ತು ಸಂಸ್ಕೃತಿಯ ಜೀವಾಳವಾಗಿರುವ ಹಬ್ಬಗಳು ನಮ್ಮ ದೇಶದ ಅಸ್ಮಿತೆ. ಇಲ್ಲಿ ಪ್ರತೀ ಹಬ್ಬವೂ ವಿಶೇಷ. ಅದರಲ್ಲೂ ದೀಪಾವಳಿ ಬೆಳಕಿನ ಹಬ್ಬ ಭವಿಷ್ಯದ ಕೈಗನ್ನಡಿ ಎಂದು ನಂಬಲಾಗುತ್ತದೆ. ಯಾಕೆಂದರೆ ದೀಪ ಪ್ರಗತಿಯ ಸಂಕೇತ. ಹಚ್ಚುವ ಪ್ರತೀ ದೀಪವು ಪರಂಜ್ಯೋತಿ ಯಾಗಿ ಬಾಳು ಬೆಳಗುವ ಭರವಸೆ ಈ ದೀಪಾವಳಿ ಹಬ್ಬ. ಸಂಬಂಧಗಳು ಅನುಬಂಧ ವಾಗುವ ಹಬ್ಬ. ಆಚರಣೆ, ಆರಾಧನೆ, ಆಡಂಬರ, ಆಧುನಿಕತೆಯ ಸ್ಪರ್ಶದಲ್ಲೂ ಮೂಲದ ನಂಟು ಬಿಡದೆ ದೇಶದ ಉದ್ದಗಲಕ್ಕೂ ಸಂಭ್ರಮಿಸುವ ಹಬ್ಬ.
ಪ್ರಕೃತಿ ಮತ್ತು ನಮ್ಮ ನಡುವಿನ ಬೆಸುಗೆಯೂ ದೀಪಾವಳಿ ಹಬ್ಬದ ವಿಶೇಷ. ಇಲ್ಲಿ ತುಳಸಿ, ಗೋವು, ಭೂಮಿ ಎಲ್ಲದರ ಪೂಜೆ ಸಲ್ಲಿಸಲಾಗುತ್ತದೆ. ಹಾಗೆಯೇ ದುಷ್ಟ ಶಕ್ತಿಗಳ ದಮನದ ಸಂಕೇತವಾಗಿ ಸುಡುಮದ್ದುಗಳನ್ನೂ ಸುಡಲಾಗುತ್ತದೆ. ಆದರೆ ಎಲ್ಲರೂ ಪರಿಸಸ್ನೇಹಿ ಸುಡುಮದ್ದುಗಳ ಬಗ್ಗೆ ಗಮನ ಹರಿಸಬೇಕಾದ ಅನಿವಾರ್ಯತೆಯನ್ನು ಮರೆಯಬಾರದು. ಒಟ್ಟಾರೆಯಾಗಿ ದೀಪಾವಳಿ ಇಲ್ಲಿ ಬರಿಯ ಹಬ್ಬವಲ್ಲ ಇದು ಬದುಕಿನ ಸಂಸ್ಕಾರ, ಸಂಪ್ರದಾಯದ ಜೀವಾಳ ಕೂಡಾ.

ದೀಪದ ಬೆಳಕು ನಮ್ಮ ಮನೆ ಮನ ಬೆಳಗುವ ನಂದಾದೀಪವಾಗಲಿ. ದೀಪಾವಳಿ ಎಲ್ಲರಿಗೂ ಸಂತಸ ಸಂಭ್ರಮ ತರಲಿ. ದೀಪಾವಳಿ ಹಬ್ಬದ ಶುಭಾಶಯಗಳು.

SendShare3Share
Previous Post

ಕುಂಭಮೇಳದ ಪ್ರಮುಖ ಆಕರ್ಷಣೆ ಅಘೋರಿಗಳ ಬಗ್ಗೆ ನಿಮಗೆಷ್ಟು ಗೊತ್ತು?

Next Post

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..