• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

October 29, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 10, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

by ಪ್ರಜಾಧ್ವನಿ ನ್ಯೂಸ್
October 29, 2024
in ದಕ್ಷಿಣ ಕನ್ನಡ, ಧಾರ್ಮಿಕ, ಸಾಂಸ್ಕೃತಿಕ
0
ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ
8
SHARES
24
VIEWS
ShareShareShare

ಭಾರತೀಯರ ಸಂಭ್ರಮವೇ ಹಬ್ಬಗಳಲ್ಲಿದೆ. ಹಬ್ಬ ಹರಿದಿನಗಳು ಆವರಣೆಯ ಜೊತೆಗೆ ಸಂಸ್ಕಾರವನ್ನು ಕಲಿಸುತ್ತವೆ. ಹಾಗೆಯೇ ನಮ್ಮ ಧರ್ಮ ಮತ್ತು ಸಂಸ್ಕೃತಿಯನ್ನು ಜಾಗೃತಿ ಗೊಳಿಸುವ ಪಾಠ ಹೇಳುತ್ತವೆ.
ಹಚ್ಚಿಟ್ಟ ಹಣತೆಯ ಸಾಲು ಅಜ್ಞಾನದ ಅಂಧಕಾರವನ್ನು ಕಳೆದು ಜ್ಞಾನಜ್ಯೋತಿಯನ್ನು ನಮ್ಮ ಮೆದುಳಿಗೆ ತುಂಬಿಸುವಲ್ಲಿ ಸಹಕಾರಿಯಾಗಿದೆ. ಹಿಂದೂ ಧರ್ಮದ ನಂಬಿಕೆ ಆಚರಣೆಗಳೆಲ್ಲವೂ ದೀಪಜ್ಯೋತಿಯೊಂದಿಗೆ ಸೇರಿಕೊಂಡಿದೆ. ಬೆಳಗೆದ್ದು ಸೂರ್ಯ ಜ್ಯೋತಿಗೆ ನಮಸ್ಕರಿಸಿ, ದೇವರಿಗೆ ದೀಪ ಬೆಳಗಿ, ಅಡುಗೆ ಮನೆಯಲ್ಲಿ ಅಗ್ನಿ ಜ್ಯೋತಿಗೆ ನಮಸ್ಕರಿಸಿ ನಮ್ಮ ತಿನ್ನುವ ಆಹಾರವನ್ನು ತಯಾರಿಸುತ್ತೇವೆ. ಅಷ್ಟೇ ಏಕೆ? ಮದುವೆಯ ಕಾರ್ಯಕ್ರಮದಲ್ಲಿ ಅಗ್ನಿಯ ಸುತ್ತ ಸುತ್ತುತ್ತಾ ಶಪಥ ಕೈಗೊಳ್ಳುತ್ತೇವೆ. ಹೀಗಿರುವಾಗ ದೀಪಾವಳಿ ವಿಶೇಷ ಹಬ್ಬವಾಗಿ ಆಚರಿಸಲ್ಪಡದೆ ಉಳಿಯುವುದೇ. ಹಾಗಾಗಿ ಹಬ್ಬದ ಸಡಗರದಲ್ಲಿರುವ ನಿಮಗೆ ಹಬ್ಬದ ಕುರಿತಾದ ಮಾಹಿತಿ ಇಲ್ಲಿದೆ.

camera center ad

ಜಾಹೀರಾತು

ದೀಪಾವಳಿ ಎಂದಾಕ್ಷಣ ನೆನಪಾಗುವುದು ಉರಿಯುವ ದೀಪ, ಪೂಜೆ, ಪಟಾಕಿ ಸದ್ದು, ಜೊತೆಗೆ ಕಣ್ಣು ಹಾಯಿಸಿದಲ್ಲೆಲ್ಲಾ ಕಾಣುವ, ಕಣ್ಣಿಗೆ ಮುದ ನೀಡುವ ಗೂಡುದೀಪಗಳು.
ದೀಪಾವಳಿಯು ಭಾರತದ ಪ್ರಸಿದ್ಧ ಹಬ್ಬಗಳಲ್ಲಿ ಒಂದಾಗಿದೆ.ಎಲ್ಲೆಡೆ ಹಬ್ಬದ ಸಿದ್ಧತೆಗಳು ತುಂಬಾನೆ ಭರದಿಂದ ಆರಂಭವಾಗಿವೆ. ದೀಪಗಳ ಹಬ್ಬ ದೀಪಾವಳಿಯನ್ನು ಹೊಸ ಬಟ್ಟೆ ತೊಟ್ಟು, ದೀಪ ಬೆಳಗಿ ನಂತರ ಸಿಹಿಯನ್ನು ಸವಿಯುವುದಷ್ಟೇ ಅಲ್ಲ. ಈಗಿನ ಯುವ ಪೀಳಿಗೆ ಮತ್ತು ಶಾಲಾ ಮಕ್ಕಳು ಕೂಡ ಈ ಹಬ್ಬದ ಇತಿಹಾಸ, ಮಹತ್ವ ಮತ್ತು ಆಚರಣೆಗಳ ಬಗ್ಗೆ ತಿಳಿಯಲೇಬೇಕು.

Muliya

ಜಾಹೀರಾತು

Poorna squash

ಜಾಹೀರಾತು

ದೀಪಾವಳಿ ಹಬ್ಬದಲ್ಲಿ ಸದ್ದು ಮಾಡುವ ಪಟಾಕಿಗೂ ಹಿನ್ನೆಲೆ ಇದೆ. ನಮ್ಮ ಧರ್ಮ ಸಂಸ್ಕೃತಿ ಯಾವುದು ಹಿನ್ನೆಲೆಯನ್ನು ಹೊರತಾಗಿ ಇಲ್ಲ. ಆ ಕಥೆ ಏನೆಂದರೆ ದ್ವಾಪರದಲ್ಲಿ ಶ್ರೀಕೃಷ್ಣನು ನರಕಾಸುರನನ್ನು ಕೊಂದಾಗ, ಅವನ ರಾಸಾಯನಿಕಮಯವಾದ ದೇಹವನ್ನು ಸುಟ್ಟಾಗ, ಅದರಿಂದ ಬಣ್ಣದ ಕಿಡಿಗಳು ಶಬ್ದ ಮಾಡುತ್ತಾ ಚಿಮ್ಮಿದವು. ಅದನ್ನು ಸಂಕೇತಿಸುವುದಕ್ಕೇ ಪಟಾಕಿಗಳನ್ನು ಸಿಡಿಸುವುದು ಎನ್ನುವುದು. ಇದರೊಂದಿಗೆ ಬೆಳೆದು ಬಂದ ಜಾನಪದದ ಕತೆಯೂ ಇದೆ. ಅತಿಯಾದ ಹೊಗೆ- ಶಬ್ದಗಳನ್ನು ಮಾಡದ, ಅಪಾಯಕಾರಿಗಳಲ್ಲದ ಪಟಾಕಿಗಳನ್ನು ಹದವರಿತು ಹಿತಮಿತವಾಗಿ ಸಿಡಿಸುವುದು ತಪ್ಪಲ್ಲ. ಆದರೆ, ಮೋಜಿಗಾಗಿ ಪಟಾಕಿಗಳನ್ನು ವಿಪರೀತವಾಗಿ ಸುಡುವುದು ತಪ್ಪು ಮತ್ತು ಪರಿಸರಕ್ಕೆ ಕೂಡಾ ಮಾರಕ ಎನ್ನುವುದನ್ನು ಮರೆಯುವಂತಿಲ್ಲ.

vishnu studio

ಜಾಹೀರಾತು

ನಂಬಿಕೆ ಮತ್ತು ಸಂಸ್ಕೃತಿಯ ಜೀವಾಳವಾಗಿರುವ ಹಬ್ಬಗಳು ನಮ್ಮ ದೇಶದ ಅಸ್ಮಿತೆ. ಇಲ್ಲಿ ಪ್ರತೀ ಹಬ್ಬವೂ ವಿಶೇಷ. ಅದರಲ್ಲೂ ದೀಪಾವಳಿ ಬೆಳಕಿನ ಹಬ್ಬ ಭವಿಷ್ಯದ ಕೈಗನ್ನಡಿ ಎಂದು ನಂಬಲಾಗುತ್ತದೆ. ಯಾಕೆಂದರೆ ದೀಪ ಪ್ರಗತಿಯ ಸಂಕೇತ. ಹಚ್ಚುವ ಪ್ರತೀ ದೀಪವು ಪರಂಜ್ಯೋತಿ ಯಾಗಿ ಬಾಳು ಬೆಳಗುವ ಭರವಸೆ ಈ ದೀಪಾವಳಿ ಹಬ್ಬ. ಸಂಬಂಧಗಳು ಅನುಬಂಧ ವಾಗುವ ಹಬ್ಬ. ಆಚರಣೆ, ಆರಾಧನೆ, ಆಡಂಬರ, ಆಧುನಿಕತೆಯ ಸ್ಪರ್ಶದಲ್ಲೂ ಮೂಲದ ನಂಟು ಬಿಡದೆ ದೇಶದ ಉದ್ದಗಲಕ್ಕೂ ಸಂಭ್ರಮಿಸುವ ಹಬ್ಬ.
ಪ್ರಕೃತಿ ಮತ್ತು ನಮ್ಮ ನಡುವಿನ ಬೆಸುಗೆಯೂ ದೀಪಾವಳಿ ಹಬ್ಬದ ವಿಶೇಷ. ಇಲ್ಲಿ ತುಳಸಿ, ಗೋವು, ಭೂಮಿ ಎಲ್ಲದರ ಪೂಜೆ ಸಲ್ಲಿಸಲಾಗುತ್ತದೆ. ಹಾಗೆಯೇ ದುಷ್ಟ ಶಕ್ತಿಗಳ ದಮನದ ಸಂಕೇತವಾಗಿ ಸುಡುಮದ್ದುಗಳನ್ನೂ ಸುಡಲಾಗುತ್ತದೆ. ಆದರೆ ಎಲ್ಲರೂ ಪರಿಸಸ್ನೇಹಿ ಸುಡುಮದ್ದುಗಳ ಬಗ್ಗೆ ಗಮನ ಹರಿಸಬೇಕಾದ ಅನಿವಾರ್ಯತೆಯನ್ನು ಮರೆಯಬಾರದು. ಒಟ್ಟಾರೆಯಾಗಿ ದೀಪಾವಳಿ ಇಲ್ಲಿ ಬರಿಯ ಹಬ್ಬವಲ್ಲ ಇದು ಬದುಕಿನ ಸಂಸ್ಕಾರ, ಸಂಪ್ರದಾಯದ ಜೀವಾಳ ಕೂಡಾ.

Keshari Durga

ಜಾಹೀರಾತು

ದೀಪದ ಬೆಳಕು ನಮ್ಮ ಮನೆ ಮನ ಬೆಳಗುವ ನಂದಾದೀಪವಾಗಲಿ. ದೀಪಾವಳಿ ಎಲ್ಲರಿಗೂ ಸಂತಸ ಸಂಭ್ರಮ ತರಲಿ. ದೀಪಾವಳಿ ಹಬ್ಬದ ಶುಭಾಶಯಗಳು.

ashwinistudioputtur

ಜಾಹೀರಾತು

SendShare3Share
Previous Post

ಕುಂಭಮೇಳದ ಪ್ರಮುಖ ಆಕರ್ಷಣೆ ಅಘೋರಿಗಳ ಬಗ್ಗೆ ನಿಮಗೆಷ್ಟು ಗೊತ್ತು?

Next Post

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..