• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

October 29, 2024
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

September 8, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

September 8, 2026
ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

September 8, 2026
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

September 8, 2026
ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

September 8, 2026
ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

September 7, 2026
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

September 6, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

by ಪ್ರಜಾಧ್ವನಿ ನ್ಯೂಸ್
October 29, 2024
in ದಕ್ಷಿಣ ಕನ್ನಡ, ಧಾರ್ಮಿಕ, ಸಾಂಸ್ಕೃತಿಕ
0
ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ
9
SHARES
25
VIEWS
ShareShareShare

ಭಾರತೀಯರ ಸಂಭ್ರಮವೇ ಹಬ್ಬಗಳಲ್ಲಿದೆ. ಹಬ್ಬ ಹರಿದಿನಗಳು ಆವರಣೆಯ ಜೊತೆಗೆ ಸಂಸ್ಕಾರವನ್ನು ಕಲಿಸುತ್ತವೆ. ಹಾಗೆಯೇ ನಮ್ಮ ಧರ್ಮ ಮತ್ತು ಸಂಸ್ಕೃತಿಯನ್ನು ಜಾಗೃತಿ ಗೊಳಿಸುವ ಪಾಠ ಹೇಳುತ್ತವೆ.
ಹಚ್ಚಿಟ್ಟ ಹಣತೆಯ ಸಾಲು ಅಜ್ಞಾನದ ಅಂಧಕಾರವನ್ನು ಕಳೆದು ಜ್ಞಾನಜ್ಯೋತಿಯನ್ನು ನಮ್ಮ ಮೆದುಳಿಗೆ ತುಂಬಿಸುವಲ್ಲಿ ಸಹಕಾರಿಯಾಗಿದೆ. ಹಿಂದೂ ಧರ್ಮದ ನಂಬಿಕೆ ಆಚರಣೆಗಳೆಲ್ಲವೂ ದೀಪಜ್ಯೋತಿಯೊಂದಿಗೆ ಸೇರಿಕೊಂಡಿದೆ. ಬೆಳಗೆದ್ದು ಸೂರ್ಯ ಜ್ಯೋತಿಗೆ ನಮಸ್ಕರಿಸಿ, ದೇವರಿಗೆ ದೀಪ ಬೆಳಗಿ, ಅಡುಗೆ ಮನೆಯಲ್ಲಿ ಅಗ್ನಿ ಜ್ಯೋತಿಗೆ ನಮಸ್ಕರಿಸಿ ನಮ್ಮ ತಿನ್ನುವ ಆಹಾರವನ್ನು ತಯಾರಿಸುತ್ತೇವೆ. ಅಷ್ಟೇ ಏಕೆ? ಮದುವೆಯ ಕಾರ್ಯಕ್ರಮದಲ್ಲಿ ಅಗ್ನಿಯ ಸುತ್ತ ಸುತ್ತುತ್ತಾ ಶಪಥ ಕೈಗೊಳ್ಳುತ್ತೇವೆ. ಹೀಗಿರುವಾಗ ದೀಪಾವಳಿ ವಿಶೇಷ ಹಬ್ಬವಾಗಿ ಆಚರಿಸಲ್ಪಡದೆ ಉಳಿಯುವುದೇ. ಹಾಗಾಗಿ ಹಬ್ಬದ ಸಡಗರದಲ್ಲಿರುವ ನಿಮಗೆ ಹಬ್ಬದ ಕುರಿತಾದ ಮಾಹಿತಿ ಇಲ್ಲಿದೆ.

8722552464 Astrloger

ಜಾಹೀರಾತು

ದೀಪಾವಳಿ ಎಂದಾಕ್ಷಣ ನೆನಪಾಗುವುದು ಉರಿಯುವ ದೀಪ, ಪೂಜೆ, ಪಟಾಕಿ ಸದ್ದು, ಜೊತೆಗೆ ಕಣ್ಣು ಹಾಯಿಸಿದಲ್ಲೆಲ್ಲಾ ಕಾಣುವ, ಕಣ್ಣಿಗೆ ಮುದ ನೀಡುವ ಗೂಡುದೀಪಗಳು.
ದೀಪಾವಳಿಯು ಭಾರತದ ಪ್ರಸಿದ್ಧ ಹಬ್ಬಗಳಲ್ಲಿ ಒಂದಾಗಿದೆ.ಎಲ್ಲೆಡೆ ಹಬ್ಬದ ಸಿದ್ಧತೆಗಳು ತುಂಬಾನೆ ಭರದಿಂದ ಆರಂಭವಾಗಿವೆ. ದೀಪಗಳ ಹಬ್ಬ ದೀಪಾವಳಿಯನ್ನು ಹೊಸ ಬಟ್ಟೆ ತೊಟ್ಟು, ದೀಪ ಬೆಳಗಿ ನಂತರ ಸಿಹಿಯನ್ನು ಸವಿಯುವುದಷ್ಟೇ ಅಲ್ಲ. ಈಗಿನ ಯುವ ಪೀಳಿಗೆ ಮತ್ತು ಶಾಲಾ ಮಕ್ಕಳು ಕೂಡ ಈ ಹಬ್ಬದ ಇತಿಹಾಸ, ಮಹತ್ವ ಮತ್ತು ಆಚರಣೆಗಳ ಬಗ್ಗೆ ತಿಳಿಯಲೇಬೇಕು.

ದೀಪಾವಳಿ ಹಬ್ಬದಲ್ಲಿ ಸದ್ದು ಮಾಡುವ ಪಟಾಕಿಗೂ ಹಿನ್ನೆಲೆ ಇದೆ. ನಮ್ಮ ಧರ್ಮ ಸಂಸ್ಕೃತಿ ಯಾವುದು ಹಿನ್ನೆಲೆಯನ್ನು ಹೊರತಾಗಿ ಇಲ್ಲ. ಆ ಕಥೆ ಏನೆಂದರೆ ದ್ವಾಪರದಲ್ಲಿ ಶ್ರೀಕೃಷ್ಣನು ನರಕಾಸುರನನ್ನು ಕೊಂದಾಗ, ಅವನ ರಾಸಾಯನಿಕಮಯವಾದ ದೇಹವನ್ನು ಸುಟ್ಟಾಗ, ಅದರಿಂದ ಬಣ್ಣದ ಕಿಡಿಗಳು ಶಬ್ದ ಮಾಡುತ್ತಾ ಚಿಮ್ಮಿದವು. ಅದನ್ನು ಸಂಕೇತಿಸುವುದಕ್ಕೇ ಪಟಾಕಿಗಳನ್ನು ಸಿಡಿಸುವುದು ಎನ್ನುವುದು. ಇದರೊಂದಿಗೆ ಬೆಳೆದು ಬಂದ ಜಾನಪದದ ಕತೆಯೂ ಇದೆ. ಅತಿಯಾದ ಹೊಗೆ- ಶಬ್ದಗಳನ್ನು ಮಾಡದ, ಅಪಾಯಕಾರಿಗಳಲ್ಲದ ಪಟಾಕಿಗಳನ್ನು ಹದವರಿತು ಹಿತಮಿತವಾಗಿ ಸಿಡಿಸುವುದು ತಪ್ಪಲ್ಲ. ಆದರೆ, ಮೋಜಿಗಾಗಿ ಪಟಾಕಿಗಳನ್ನು ವಿಪರೀತವಾಗಿ ಸುಡುವುದು ತಪ್ಪು ಮತ್ತು ಪರಿಸರಕ್ಕೆ ಕೂಡಾ ಮಾರಕ ಎನ್ನುವುದನ್ನು ಮರೆಯುವಂತಿಲ್ಲ.

Muliya

ಜಾಹೀರಾತು

ನಂಬಿಕೆ ಮತ್ತು ಸಂಸ್ಕೃತಿಯ ಜೀವಾಳವಾಗಿರುವ ಹಬ್ಬಗಳು ನಮ್ಮ ದೇಶದ ಅಸ್ಮಿತೆ. ಇಲ್ಲಿ ಪ್ರತೀ ಹಬ್ಬವೂ ವಿಶೇಷ. ಅದರಲ್ಲೂ ದೀಪಾವಳಿ ಬೆಳಕಿನ ಹಬ್ಬ ಭವಿಷ್ಯದ ಕೈಗನ್ನಡಿ ಎಂದು ನಂಬಲಾಗುತ್ತದೆ. ಯಾಕೆಂದರೆ ದೀಪ ಪ್ರಗತಿಯ ಸಂಕೇತ. ಹಚ್ಚುವ ಪ್ರತೀ ದೀಪವು ಪರಂಜ್ಯೋತಿ ಯಾಗಿ ಬಾಳು ಬೆಳಗುವ ಭರವಸೆ ಈ ದೀಪಾವಳಿ ಹಬ್ಬ. ಸಂಬಂಧಗಳು ಅನುಬಂಧ ವಾಗುವ ಹಬ್ಬ. ಆಚರಣೆ, ಆರಾಧನೆ, ಆಡಂಬರ, ಆಧುನಿಕತೆಯ ಸ್ಪರ್ಶದಲ್ಲೂ ಮೂಲದ ನಂಟು ಬಿಡದೆ ದೇಶದ ಉದ್ದಗಲಕ್ಕೂ ಸಂಭ್ರಮಿಸುವ ಹಬ್ಬ.
ಪ್ರಕೃತಿ ಮತ್ತು ನಮ್ಮ ನಡುವಿನ ಬೆಸುಗೆಯೂ ದೀಪಾವಳಿ ಹಬ್ಬದ ವಿಶೇಷ. ಇಲ್ಲಿ ತುಳಸಿ, ಗೋವು, ಭೂಮಿ ಎಲ್ಲದರ ಪೂಜೆ ಸಲ್ಲಿಸಲಾಗುತ್ತದೆ. ಹಾಗೆಯೇ ದುಷ್ಟ ಶಕ್ತಿಗಳ ದಮನದ ಸಂಕೇತವಾಗಿ ಸುಡುಮದ್ದುಗಳನ್ನೂ ಸುಡಲಾಗುತ್ತದೆ. ಆದರೆ ಎಲ್ಲರೂ ಪರಿಸಸ್ನೇಹಿ ಸುಡುಮದ್ದುಗಳ ಬಗ್ಗೆ ಗಮನ ಹರಿಸಬೇಕಾದ ಅನಿವಾರ್ಯತೆಯನ್ನು ಮರೆಯಬಾರದು. ಒಟ್ಟಾರೆಯಾಗಿ ದೀಪಾವಳಿ ಇಲ್ಲಿ ಬರಿಯ ಹಬ್ಬವಲ್ಲ ಇದು ಬದುಕಿನ ಸಂಸ್ಕಾರ, ಸಂಪ್ರದಾಯದ ಜೀವಾಳ ಕೂಡಾ.

ದೀಪದ ಬೆಳಕು ನಮ್ಮ ಮನೆ ಮನ ಬೆಳಗುವ ನಂದಾದೀಪವಾಗಲಿ. ದೀಪಾವಳಿ ಎಲ್ಲರಿಗೂ ಸಂತಸ ಸಂಭ್ರಮ ತರಲಿ. ದೀಪಾವಳಿ ಹಬ್ಬದ ಶುಭಾಶಯಗಳು.

ಜಾಹೀರಾತು

SendShare4Share
Previous Post

ಕುಂಭಮೇಳದ ಪ್ರಮುಖ ಆಕರ್ಷಣೆ ಅಘೋರಿಗಳ ಬಗ್ಗೆ ನಿಮಗೆಷ್ಟು ಗೊತ್ತು?

Next Post

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..