• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ.

ಬೆಂಗಳೂರು: ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ.

November 3, 2024
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

July 31, 2026
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

July 31, 2026
ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

July 31, 2026
ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

July 31, 2026
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

July 31, 2026
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

July 31, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

July 31, 2026
ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

July 30, 2026
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ.

by ಪ್ರಜಾಧ್ವನಿ ನ್ಯೂಸ್
November 3, 2024
in ಬೆಂಗಳೂರು, ಮನೋರಂಜನೆ, ರಾಜ್ಯ
0
ಬೆಂಗಳೂರು: ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ.
148
SHARES
424
VIEWS
ShareShareShare

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ashwinistudioputtur

ಜಾಹೀರಾತು

ಭಾನುವಾರ (ನ.3ರಂದು) ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್‌(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ. ಅವರ ಅಪಾರ್ಟ್‌ ಮೆಂಟ್‌ ನಿಂದ ಕೊಳತೆ ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಸಾಲಗಾರರ ಕಿರುಕುಳದಿಂದ ಬೇಸತ್ತು ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್‌ ಮೆಂಟ್‌ನಲ್ಲಿ ಫ್ಯಾನಿಗೆ ನೇಣುಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Muliya

ಜಾಹೀರಾತು

ಈ ಅಪಾರ್ಟ್‌ ಮೆಂಟ್‌ ನಲ್ಲಿ ಅವರು ಕಳೆದ 8 ತಿಂಗಳಿನಿಂದ ವಾಸವಾಗಿದ್ದರು. ಇತ್ತೀಚೆಗೆ ಅವರು ಎರಡನೇ ಮದುವೆ ಆಗಿದ್ದರು.

ಮಠʼ, ʼಎದ್ದೇಳು ಮಂಜುನಾಥʼ, ʼಡೈರೆಕ್ಟರ್‌ ಸ್ಪೆಷೆಲ್‌ʼ ʼಎರಡನೇ ಸಲʼ, ʼರಂಗನಾಯಕʼ ಸೇರಿದಂತೆ ಹಲವು ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದರು. ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು.
ಸದ್ಯ ʼಅಡೆಮಾʼ ಸಿನಿಮಾದ ಚಿತ್ರೀಕರಣ ನಡೆಯುತ್ತಿತು.
ಇತ್ತೀಚೆಗೆ ದೂರು ದಾಖಲು.. ನಿರ್ದೇಶಕ ಗುರುಪ್ರಸಾದ್ ವಿರುದ್ಧ ಪುಸ್ತಕ ಮತ್ತು ಸಿಡಿಗಳನ್ನು ಖರೀದಿಸಿ ಹಣ ನೀಡದಿರುವ ಆರೋಪ ಕೇಳಿಬಂದಿತ್ತು. ಈ ಸಂಬಂಧ ಜಯನಗರದ ಟೋಟಲ್ ಕನ್ನಡ ಮಳಿಗೆ ಮಾಲೀಕ ಲಕ್ಷ್ಮೀಕಾಂತ್ ಅವರು ಗುರುಪ್ರಸಾದ್ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಗುರುಪ್ರಸಾದ್‌ 2019ರಲ್ಲಿ ಟೋಟಲ್‌ ಕನ್ನಡ ಮಳಿಗೆಯಲ್ಲಿ ಕನ್ನಡ ಸಾಹಿತ್ಯ ಹಾಗೂ ಸಿನಿಮಾ ಸಂಬಂಧಿತ ಪುಸ್ತಕಗಳನ್ನು ಖರೀದಿ ಮಾಡಿದ್ದರು. ಇದರೊಂದಿಗೆ ಅವರು ಸಾಹಿತ್ಯಕ್ಕೆ ಸಂಬಂಧಿಸಿದ್ದ ಸಿಡಿಗಳನ್ನು ಖರೀದಿ ಮಾಡಿದ್ದರು. ತಾವು ತರಬೇತಿ ನೀಡುವ ವಿದ್ಯಾರ್ಥಿಗಳಿಗೆ ಓದಲು ಬೇಕಾದ ನೂರು ಪುಸ್ತಕ ಬೇಕು ರಿಯಾಯಿತಿ ದರದಲ್ಲಿ ಕೊಡಿ ಎಂದು ಕೇಳಿದ್ದರು. 75 ಪುಸ್ತಕಗಳ ಐದು ಸೆಟ್​ ಖರೀದಿಸಿದ್ದರಂತೆ. ಒಂದು ಸೆಟ್​ಗೆ 13 ಸಾವಿರದಂತೆ ಐದು ಸೆಟ್ ಪುಸ್ತಕಗಳಿಗೆ 65 ಸಾವಿರ ನೀಡಬೇಕಿತ್ತಂತೆ. ಪುಸ್ತಕ ಮತ್ತು ಸಿಡಿಗಳ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಕರೆ ಮಾಡಿದರೂ ರಿಸೀವ್‌ ಮಾಡುತ್ತಿಲ್ಲ. ಇದಲ್ಲದೆ ತನ್ನ ಮನೆಯ ವಿಳಾಸ ಕೂಡ ಬದಲಾಯಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು.

SendShare59Share
Previous Post

ಉಡುಪಿ ಪೇಜಾವರ ಶ್ರೀ ವಿರುದ್ಧ ಅವಹೇಳನಕಾರಿ ಹೇಳಿಕೆ ಕಾಂಗ್ರೇಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಖಂಡನೆ

Next Post

ಮುಂಬೈ: ಹತ್ತು ದಿನಗಳ ಒಳಗೆ ರಾಜೀನಾಮೆ ನೀಡಿ, ಸಿಎಂ ಯೋಗಿ ಆದಿತ್ಯನಾಥ್ ಗೆ ಬೆದರಿಕೆ. ಮಹಿಳೆ ಬಂಧನ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮುಂಬೈ: ಹತ್ತು ದಿನಗಳ  ಒಳಗೆ ರಾಜೀನಾಮೆ ನೀಡಿ,  ಸಿಎಂ ಯೋಗಿ ಆದಿತ್ಯನಾಥ್ ಗೆ ಬೆದರಿಕೆ. ಮಹಿಳೆ ಬಂಧನ.

ಮುಂಬೈ: ಹತ್ತು ದಿನಗಳ ಒಳಗೆ ರಾಜೀನಾಮೆ ನೀಡಿ, ಸಿಎಂ ಯೋಗಿ ಆದಿತ್ಯನಾಥ್ ಗೆ ಬೆದರಿಕೆ. ಮಹಿಳೆ ಬಂಧನ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..