• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ.

ಬೆಂಗಳೂರು: ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ.

November 3, 2024
ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

August 21, 2026
ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

August 21, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

August 21, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

August 20, 2026
ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

August 20, 2026
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

    ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ.

by ಪ್ರಜಾಧ್ವನಿ ನ್ಯೂಸ್
November 3, 2024
in ಬೆಂಗಳೂರು, ಮನೋರಂಜನೆ, ರಾಜ್ಯ
0
ಬೆಂಗಳೂರು: ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ.
148
SHARES
424
VIEWS
ShareShareShare

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ನ.3ರಂದು) ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್‌(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ. ಅವರ ಅಪಾರ್ಟ್‌ ಮೆಂಟ್‌ ನಿಂದ ಕೊಳತೆ ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಸಾಲಗಾರರ ಕಿರುಕುಳದಿಂದ ಬೇಸತ್ತು ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್‌ ಮೆಂಟ್‌ನಲ್ಲಿ ಫ್ಯಾನಿಗೆ ನೇಣುಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Muliya

ಜಾಹೀರಾತು

ಈ ಅಪಾರ್ಟ್‌ ಮೆಂಟ್‌ ನಲ್ಲಿ ಅವರು ಕಳೆದ 8 ತಿಂಗಳಿನಿಂದ ವಾಸವಾಗಿದ್ದರು. ಇತ್ತೀಚೆಗೆ ಅವರು ಎರಡನೇ ಮದುವೆ ಆಗಿದ್ದರು.

8722552464 Astrloger

ಜಾಹೀರಾತು

ಮಠʼ, ʼಎದ್ದೇಳು ಮಂಜುನಾಥʼ, ʼಡೈರೆಕ್ಟರ್‌ ಸ್ಪೆಷೆಲ್‌ʼ ʼಎರಡನೇ ಸಲʼ, ʼರಂಗನಾಯಕʼ ಸೇರಿದಂತೆ ಹಲವು ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದರು. ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು.
ಸದ್ಯ ʼಅಡೆಮಾʼ ಸಿನಿಮಾದ ಚಿತ್ರೀಕರಣ ನಡೆಯುತ್ತಿತು.
ಇತ್ತೀಚೆಗೆ ದೂರು ದಾಖಲು.. ನಿರ್ದೇಶಕ ಗುರುಪ್ರಸಾದ್ ವಿರುದ್ಧ ಪುಸ್ತಕ ಮತ್ತು ಸಿಡಿಗಳನ್ನು ಖರೀದಿಸಿ ಹಣ ನೀಡದಿರುವ ಆರೋಪ ಕೇಳಿಬಂದಿತ್ತು. ಈ ಸಂಬಂಧ ಜಯನಗರದ ಟೋಟಲ್ ಕನ್ನಡ ಮಳಿಗೆ ಮಾಲೀಕ ಲಕ್ಷ್ಮೀಕಾಂತ್ ಅವರು ಗುರುಪ್ರಸಾದ್ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಗುರುಪ್ರಸಾದ್‌ 2019ರಲ್ಲಿ ಟೋಟಲ್‌ ಕನ್ನಡ ಮಳಿಗೆಯಲ್ಲಿ ಕನ್ನಡ ಸಾಹಿತ್ಯ ಹಾಗೂ ಸಿನಿಮಾ ಸಂಬಂಧಿತ ಪುಸ್ತಕಗಳನ್ನು ಖರೀದಿ ಮಾಡಿದ್ದರು. ಇದರೊಂದಿಗೆ ಅವರು ಸಾಹಿತ್ಯಕ್ಕೆ ಸಂಬಂಧಿಸಿದ್ದ ಸಿಡಿಗಳನ್ನು ಖರೀದಿ ಮಾಡಿದ್ದರು. ತಾವು ತರಬೇತಿ ನೀಡುವ ವಿದ್ಯಾರ್ಥಿಗಳಿಗೆ ಓದಲು ಬೇಕಾದ ನೂರು ಪುಸ್ತಕ ಬೇಕು ರಿಯಾಯಿತಿ ದರದಲ್ಲಿ ಕೊಡಿ ಎಂದು ಕೇಳಿದ್ದರು. 75 ಪುಸ್ತಕಗಳ ಐದು ಸೆಟ್​ ಖರೀದಿಸಿದ್ದರಂತೆ. ಒಂದು ಸೆಟ್​ಗೆ 13 ಸಾವಿರದಂತೆ ಐದು ಸೆಟ್ ಪುಸ್ತಕಗಳಿಗೆ 65 ಸಾವಿರ ನೀಡಬೇಕಿತ್ತಂತೆ. ಪುಸ್ತಕ ಮತ್ತು ಸಿಡಿಗಳ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಕರೆ ಮಾಡಿದರೂ ರಿಸೀವ್‌ ಮಾಡುತ್ತಿಲ್ಲ. ಇದಲ್ಲದೆ ತನ್ನ ಮನೆಯ ವಿಳಾಸ ಕೂಡ ಬದಲಾಯಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು.

SendShare59Share
Previous Post

ಉಡುಪಿ ಪೇಜಾವರ ಶ್ರೀ ವಿರುದ್ಧ ಅವಹೇಳನಕಾರಿ ಹೇಳಿಕೆ ಕಾಂಗ್ರೇಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಖಂಡನೆ

Next Post

ಮುಂಬೈ: ಹತ್ತು ದಿನಗಳ ಒಳಗೆ ರಾಜೀನಾಮೆ ನೀಡಿ, ಸಿಎಂ ಯೋಗಿ ಆದಿತ್ಯನಾಥ್ ಗೆ ಬೆದರಿಕೆ. ಮಹಿಳೆ ಬಂಧನ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮುಂಬೈ: ಹತ್ತು ದಿನಗಳ  ಒಳಗೆ ರಾಜೀನಾಮೆ ನೀಡಿ,  ಸಿಎಂ ಯೋಗಿ ಆದಿತ್ಯನಾಥ್ ಗೆ ಬೆದರಿಕೆ. ಮಹಿಳೆ ಬಂಧನ.

ಮುಂಬೈ: ಹತ್ತು ದಿನಗಳ ಒಳಗೆ ರಾಜೀನಾಮೆ ನೀಡಿ, ಸಿಎಂ ಯೋಗಿ ಆದಿತ್ಯನಾಥ್ ಗೆ ಬೆದರಿಕೆ. ಮಹಿಳೆ ಬಂಧನ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..