• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

November 3, 2024

ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

December 19, 2025
ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

December 19, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

December 18, 2025
ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

December 17, 2025
ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

December 17, 2025
ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

December 17, 2025
ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

December 17, 2025
ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

December 17, 2025
ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ  ವೀರೇಂದ್ರ ಹೆಗ್ಗಡೆಯವರ ಭೇಟಿ

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

December 17, 2025
ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

December 17, 2025
ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

December 17, 2025
ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು  ಆರೋಪ

ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು ಆರೋಪ

December 16, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, December 21, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

    ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

    ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

    ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

    ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

    ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ  ವೀರೇಂದ್ರ ಹೆಗ್ಗಡೆಯವರ ಭೇಟಿ

    ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

    ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

    ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

by ಪ್ರಜಾಧ್ವನಿ ನ್ಯೂಸ್
November 3, 2024
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಬೆಂಗಳೂರು, ಮಂಗಳೂರು, ರಾಜ್ಯ, ಸಾಂಸ್ಕೃತಿಕ
0
ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ
67
SHARES
192
VIEWS
ShareShareShare

ಕರಾವಳಿಯಲ್ಲಿ ಕಂಬಳ  ಕಲರವ ಮತ್ತೆ ಆರಂಭವಾಗಿದೆ. ಪ್ರತಿ ವಾರಾಂತ್ಯ ತುಳುನಾಡಿನಲ್ಲಿ ಕಂಬಳದ ಕಹಳೆ ಮೊಳಗಲಿದೆ. ಶತಮಾನಗಳ ಹಿಂದೆ ಸಾಂಪ್ರದಾಯಿಕವಾಗಿ ಆರಂಭವಾದ ಕೋಣಗಳ ಓಟ ಇದೀಗ ಹಲವು ಮಾರ್ಪಾಡುಗಳನ್ನು ಕಂಡಿದೆ. ಕಂಬಳ ಕರೆಯಲ್ಲಿ ಕೋಣ ಜೋಡಿಗಳ ಸಂಖ್ಯೆ ಹೆಚ್ಚಿದಂತೆ ನಿರ್ದಿಷ್ಟ ಸಮಯದಲ್ಲಿ ಕೂಟ ಅಂತ್ಯಗೊಳಿಸುವ ಸವಾಲು ಆಯೋಜಕರಿಗಿದೆ. ಹೀಗಾಗಿ ಹೊಸ ತಂತ್ರಜ್ಞಾನದ ಮೊರೆ ಹೋಗುತ್ತಿದೆ ಜಿಲ್ಲಾ ಕಂಬಳ ಸಮಿತಿ.

ಈ ಹಿಂದೆ ಸಾಮಾನ್ಯ ಟೈಮರ್‌ ಬಳಸಿ ಕೋಣಗಳ ಓಟದ ಸಮಯ ಲೆಕ್ಕ ಹಾಕಲಾಗುತ್ತಿತ್ತು. ಬಳಿಕ ಸೆನ್ಸಾರ್‌ ಟೈಮಿಂಗ್‌ ಬಳಕೆ ಬಂತು. ಇದರಲ್ಲಿಯೂ ವರ್ಷಾನುವರ್ಷ ಹಲವಾರು ನವೀಕರಣ ಮಾಡಲಾಗಿದೆ. ಕಂಬಳ ಕ್ಷೇತ್ರಕ್ಕೆ ಸೆನ್ಸಾರ್ ಟೈಮಿಂಗ್‌ ಪರಿಚಯಿಸಿದ ಕಾರ್ಕಳದಲ್ಲಿ ಸ್ಕೈ ವೀವ್‌ ಸಂಸ್ಥೆ ನಡೆಸುತ್ತಿರುವ ತಂತ್ರಜ್ಞ ರತ್ನಾಕರ್‌ ನಾಯ್ಕ್‌ ಅವರು ಇದೀಗ ಮತ್ತೊಂದು ಪ್ರಯೋಗಕ್ಕೆ ಇಳಿದಿದ್ದಾರೆ. ಅದುವೆ ನಿಶಾನೆ ಮಾದರಿಯ ಟೈಮರ್.‌

ಪ್ರತಿಯೊಂದು ವಿಭಾಗದ ಕೋಣಗಳಿಗೆ ಕರೆ ಬಂದ ನಂತರ ಓಟ ಆರಂಭಿಸಲು ಸಮಯ ನಿಗದಿ ಮಾಡಲಾಗಿದೆ. ಆ ಸಮಯದೊಳಗೆ ಕೋಣಗಳನ್ನು ಅಣಿಗೊಳಿಸಿ ಓಟ ಪ್ರಾರಂಭಿಸಬೇಕು. ಆದರೆ ಹಲವು ಬಾರಿ ಇಲ್ಲಿ ಸಮಯಕ್ಕೆ ಸರಿಯಾಗಿ ಕೋಣಗಳನ್ನು ಅಣಿಗೊಳಿಸಲು ಸಾಧ್ಯವಾಗುವುದಿಲ್ಲ. ಇದೇ ಕಾರಣದಿಂದ ಕೂಟ ತಡವಾಗುತ್ತಿದೆ. ಇದೀಗ ಜಿಲ್ಲಾ ಕಂಬಳ ಸಮಿತಿ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. ಹಗ್ಗ ಹಿರಿಯ ವಿಭಾಗಕ್ಕೆ 10 ನಿಮಿಷ, ಹಗ್ಗ ಕಿರಿಯ ವಿಭಾಗಕ್ಕೆ 7 ನಿಮಿಷ, ನೇಗಿಲು ಹಿರಿಯಕ್ಕೆ 8 ನಿಮಿಷ, ನೇಗಿಲು ಕಿರಿಯಕ್ಕೆ 6 ನಿಮಿಷ ಮತ್ತು ಅಡ್ಡ ಹಲಗೆ ವಿಭಾಗಕ್ಕೆ 10 ನಿಮಿಷಗಳ ಅವಕಾಶ ನೀಡಲಾಗಿದೆ.

ಈ ಬಾರಿ ಕಟ್ಟುನಿಟ್ಟಿನ ನಿಯಮದ ಕಾರಣದಿಂದ ನಿಶಾನೆ ಮಾದರಿಯಲ್ಲಿ ಟೈಮರ್‌ ಅಳವಡಿಸಲಾಗುತ್ತಿದೆ. ಎಲ್ಲರಿಗೂ ಕಾಣುವಂತೆ ಗಂತಿನಲ್ಲಿ  ಇದನ್ನು ಇರಿಸಲಾಗುತ್ತದೆ. ಪ್ರತಿ ಜೋಡಿ ಕರೆಗೆ ಬಂದ ನಂತರ ಇದರಲ್ಲಿ ಕೌಂಟ್‌ ಡೌನ್‌ ಆರಂಭವಾಗುತ್ತದೆ. ನಿಗದಿ ಮಾಡಿದ ಸಮಯ ಮುಗಿದಾಗಲೂ ಓಟ ಆರಂಭವಾಗದಿದ್ದರೆ ಸೈರನ್‌ ಮೂಲಕ ಎಚ್ಚರಿಕೆ ನೀಡುವ ಅವಕಾಶವಿದೆ. ಈ ಟೈಮರ್‌ ನ ನಿಯಂತ್ರಣ  ಮಂಜೊಟ್ಟಿಯ  ಬಳಿ ಇರಲಿದೆ.

camera center

ಜಾಹೀರಾತು

ಈ ಬಾರಿಯ ಮತ್ತೊಂದು ಹೊಸ ವಿಚಾರವೆಂದರೆ ಅದು ವರ್ಚುವಲ್‌ ಬ್ಯಾರಿಕೇಡ್‌ ಅಥವಾ ಗೇಟ್.‌ ಗಂತಿನಲ್ಲಿ ಕೋಣ ಬಿಡುವ ಜಾಗದಲ್ಲಿ ನಿಗದಿತ ಜಾಗಕ್ಕಿಂತ ಎದುರು ಹೋಗಿ ಓಟ ಆರಂಭವಾಗಬಾರದು ಎನ್ನುವುದಕ್ಕೆ ಇದನ್ನು ಆರಂಭಿಸಲಾಗಿದೆ. ಕೆಲವೊಮ್ಮೆ ಕೋಣವನ್ನು ಸ್ಥಳದಲ್ಲಿ ಅಣಿಗೊಳಿಸಲು ಕಷ್ಟವಾದಾಗ ಸ್ವಲ್ಪ ಸ್ವಲ್ಪವೇ ಎದುರು ಹೋಗುವುದು ವಾಡಿಕೆ. ಆದರೆ ಇದು ಮಿತಿ ಮೀರಬಾರದು ಎಂದು ಗಂತಿನಲ್ಲಿ ಎರಡು ಮೀಟರ್‌ ದೂರದಲ್ಲಿ ಸೆನ್ಸಾರ್‌ ಅಳವಡಿಸಲಾಗುತ್ತದೆ. ಈ ಸೆನ್ಸಾರ್‌ ದಾಟಿದಾಗ ಸಣ್ಣಗೆ ಒಂದು ಸೈರನ್‌ ಮೊಳಗುತ್ತದೆ. ಆ ಕೂಡಲೇ ಕೋಣಗಳನ್ನು ಹಿಡಿದವರು ಹಿಂದೆ ಬಂದು ಸರಿಯಾದ ಜಾಗದಲ್ಲಿ ಓಟಕ್ಕೆ ಅಣಿ ಮಾಡಬೇಕು.

ashwinistudioputtur

ಜಾಹೀರಾತು

ಸದ್ಯ ಕಂಬಳದಲ್ಲಿ ಸ್ಪರ್ಧೆಯ ಅಂತ್ಯಕ್ಕೆ ಬಳಸಲಾಗುತ್ತಿರುವ ಲೇಸರ್ ಫಿನಿಶಿಂಗ್ ಬದಲಿಗೆ ಕುದುರೆ ರೇಸ್ ನಲ್ಲಿ ಬಳಸುವಂತೆ ಫೋಟೋ ಫಿನಿಶ್ ತಂತ್ರಜ್ಞಾನ  ಈ ಬಾರಿಯ ಕಂಬಳದಲ್ಲಿ ಜಾರಿಗೆ ಬರಲಿದೆ. ಸೀಸನ್‌ ನ ಮೊದಲ ಕಂಬಳ ಪಣಪಿಲ ದಲ್ಲಿ ಪ್ರಯೋಗ ನಡೆದು, ಮುಂದಿನ ಕಂಬಳಗಳಲ್ಲಿ ಅನುಷ್ಠಾನಕ್ಕೆ ಬರಲಿದೆ.

ಲೇಸರ್ ಫಿನಿಶಿಂಗ್ ನಲ್ಲಿ 1/100 ನಿಖರತೆಯಲ್ಲಿ ಫಲಿತಾಂಶ ನೀಡಲಾಗುತ್ತಿತ್ತು. ಎರಡು ಕರೆಯ ಕೋಣಗಳ ನಡುವಿನ ಓಟದ ವೇಗದ ಅಂತರ 0.03 ಗಿಂತ ಕಡಿಮೆಯಿದ್ದರೆ 0.00 ಬರುತ್ತಿತ್ತು ಅಂದರೆ ಎರಡೂ ಕರೆಯ ಓಟಗಳ ಸಮಯ ಟೈ ಎಂದು ಬರುತ್ತಿತ್ತು. ಆದರೆ ಇದೀಗ ಫೋಟೋ ಫಿನಿಶಿಂಗ್ ತಂತ್ರಜ್ಞಾನದಲ್ಲಿ 1/100 ಬದಲಿಗೆ 1/1000 ನಿಖರತೆಯಲ್ಲಿ ಫಲಿತಾಂಶ ನೀಡಲಾಗುತ್ತದೆ. ಹೀಗಾಗಿ ಎರಡು ಓಟಗಳ ಅಂತರ 0.001 ರಷ್ಟು ಕಡಿಮೆಯಿದ್ದರೂ ಸ್ಪಷ್ಟ ಫಲಿತಾಂಶ ನೀಡಬಹುದು. ಹೀಗಾಗಿ ಈ ತಂತ್ರಜ್ಞಾನದಲ್ಲಿ ಓಟ ಸಮ-ಸಮ ಬರುವ ಅವಕಾಶ ತೀರಾ ಕಡಿಮೆ.

ಇದರೊಂದಿಗೆ ಫಿನಿಶಿಂಗ್ ಲೈನ್ ನಲ್ಲಿ ಕೋಣದ ಮೂಗಿನ ನೇರದಲ್ಲಿ ವರ್ಟಿಕಲ್ ಲೈನ್ ಕಾಣಿಸುವ ಚಿತ್ರವೂ ಸಿಗುತ್ತದೆ, ಅದರಲ್ಲಿ ಆ ಕೋಣಗಳ ಓಟದ ಟೈಮಿಂಗ್ ಕೂಡಾ ನಮೂದಿಸಲಾಗುತ್ತದೆ. ಇದು ಕೋಣಗಳನ್ನು ಮಾತ್ರ ಟ್ರ್ಯಾಕ್ ಮಾಡುತ್ತದೆ. ಕರೆಯ ಬಳಿಯ ಯಾವುದೇ ಇತರ ಅಂಶ ಇದಕ್ಕೆ ಅಡ್ಡಿ ಪಡಿಸುವುದಿಲ್ಲ. ಫಿನಿಶಿಂಗ್ ಫೋಟೋವನ್ನು ನೇರ ಪ್ರಸಾರಕ್ಕೂ ಒದಗಿಸಬಹುದು.

SendShare27Share
Previous Post

ಪುತ್ತೂರು; ತಲೆಬುರುಡೆ ಪತ್ತೆ – ಮಹಿಳೆಯೋರ್ವರು ಕುಂಬ್ರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ…!?

Next Post

ಕರಾವಳಿಗೆ ಪ್ರತ್ಯೇಕ ಟೂರಿಸಂ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರಾವಳಿಗೆ ಪ್ರತ್ಯೇಕ ಟೂರಿಸಂ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಕರಾವಳಿಗೆ ಪ್ರತ್ಯೇಕ ಟೂರಿಸಂ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..