• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗುಜರಾತ್ :ಕಾಮಗಾರಿ ಹಂತದಲ್ಲಿ ದುರಂತ!  ಬುಲೆಟ್ ರೈಲು ಸೇತುವೆ ಕುಸಿದು 3 ಸಾವು.

ಗುಜರಾತ್ :ಕಾಮಗಾರಿ ಹಂತದಲ್ಲಿ ದುರಂತ! ಬುಲೆಟ್ ರೈಲು ಸೇತುವೆ ಕುಸಿದು 3 ಸಾವು.

November 6, 2024
ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

February 25, 2026
ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

February 25, 2026
17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಇಬ್ಬರು ಅರೆಸ್ಟ್‌!

February 23, 2026
ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

February 23, 2026
ಅಂಕತ್ತಡ್ಕ : ಬೈದರ್ಕಳ ಗರಡಿಯಲ್ಲಿ ಸುತ್ತು ಗೋಪುರ ಉದ್ಘಾಟನೆ

ಅಂಕತ್ತಡ್ಕ : ಬೈದರ್ಕಳ ಗರಡಿಯಲ್ಲಿ ಸುತ್ತು ಗೋಪುರ ಉದ್ಘಾಟನೆ

February 23, 2026
ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

February 23, 2026
ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

February 23, 2026
ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

February 23, 2026
ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ  ಹಸ್ತಾಂತರ

ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಹಸ್ತಾಂತರ

February 20, 2026
ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ

ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ

February 20, 2026
ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

ಒಡಿಯೂರು,ಮಾಣಿಲ ಮಠಕ್ಕೆ ತಲಾ ಒಂದು ಕೋಟಿ ಅನುದಾನ: ಸಿ ಎಂ ಗೆ ಅಶೋಕ್ ರೈ ಮನವಿ

February 19, 2026
ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

February 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

    ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅವರಿಗೆ ಸಚಿವ ಸ್ಥಾನದ ಗ್ಯಾರಂಟಿ! ಕಾಂಗ್ರೆಸ್ ಶಾಸಕರ ಪಟ್ಟಿಯಲ್ಲಿ ಅಶೋಕ್ ರೈ ಹೆಸರು ಮುಂಚೂಣಿಯಲ್ಲಿ

    ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

    ಪುತ್ತೂರು ಪ್ರೀತಿಯಲ್ಲಿ ಮೋಸ ಆತ್ಮಹತ್ಯೆಗೆ ಯತ್ನಿಸಿದ ಯುವತಿ

    ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

    ಪಶುಪಾಲನಾ ಇಲಾಖೆಯಿಂದ ಗೌರವಧನ : ಪಶು ಸಖಿಯರಿಂದ ಶಾಸಕ ಅಶೋಕ್ ರೈ ಗೆ ಮನವಿ

    ಅಂಕತ್ತಡ್ಕ : ಬೈದರ್ಕಳ ಗರಡಿಯಲ್ಲಿ ಸುತ್ತು ಗೋಪುರ ಉದ್ಘಾಟನೆ

    ಅಂಕತ್ತಡ್ಕ : ಬೈದರ್ಕಳ ಗರಡಿಯಲ್ಲಿ ಸುತ್ತು ಗೋಪುರ ಉದ್ಘಾಟನೆ

    ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

    ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ : ದಾಖಲೆಯ ವೀವ್ಸ್, ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್

    ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

    ಚಿಕ್ಕಮುಡ್ನೂರು ಏಕ ಬಳಕ್ಕ ಪರಿಸರದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ

    ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

    ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ದುಬೈನಲ್ಲಿ ಸಡಗರದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ ಕ್ರೀಡಾಕೂಟ

    ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ  ಹಸ್ತಾಂತರ

    ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಹಸ್ತಾಂತರ

    ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ

    ಬೆಳ್ತಂಗಡಿ :ನಾಳೆ (ಫೆ.21)ಟೀಮ್ ನವಭಾರತ್ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಉತ್ಸವ ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಗುಜರಾತ್ :ಕಾಮಗಾರಿ ಹಂತದಲ್ಲಿ ದುರಂತ! ಬುಲೆಟ್ ರೈಲು ಸೇತುವೆ ಕುಸಿದು 3 ಸಾವು.

by ಪ್ರಜಾಧ್ವನಿ ನ್ಯೂಸ್
November 6, 2024
in ಅಂತರರಾಜ್ಯ, ಕ್ರೈಮ್, ರಾಷ್ಟ್ರೀಯ
0
ಗುಜರಾತ್ :ಕಾಮಗಾರಿ ಹಂತದಲ್ಲಿ ದುರಂತ!  ಬುಲೆಟ್ ರೈಲು ಸೇತುವೆ ಕುಸಿದು 3 ಸಾವು.
23
SHARES
66
VIEWS
ShareShareShare

ಗಾಂಧಿನಗರ: ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ನಿರ್ಮಾಣ ಸ್ಥಳದಲ್ಲಿ ಬುಲೆಟ್ ರೈಲು ಯೋಜನೆಗಾಗಿ ಕೆಲಸ ನಡೆಯುತ್ತಿತ್ತು. ಈ ವೇಳೆ ಸ್ಥಳದಲ್ಲಿದ್ದ ಕಾಂಕ್ರೀಟ್ ಬ್ಲಾಕ್‌ಗಳು ಕುಸಿದು ನಾಲ್ವರು ಕಾರ್ಮಿಕರು ಸಿಲುಕಿದ್ದಾರೆ. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಆನಂದ್ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ

vishnu studio

ಜಾಹೀರಾತು

ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು  ಮಾರ್ಗದಲ್ಲಿರುವ ವಸಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಜಸಾನಿ ತಿಳಿಸಿದ್ದಾರೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್  ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು ಸ್ಪಷ್ಟನೆ ನೀಡಿದೆ

ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

ಘಟನೆಯಲ್ಲಿ ನಾಲ್ವರು ಕಾರ್ಮಿಕರು ಕಾಂಕ್ರೀಟ್ ಬ್ಲಾಕ್ ಅಡಿಯಲ್ಲಿ ಸಿಲುಕಿಕೊಂಡರು. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭ ಸಾವನ್ನಪ್ಪಿದರು ಎಂದು ಆನಂದ್‌ನ ಅಗ್ನಿಶಾಮಕದ ದಳದ ಅಧಿಕಾರಿ ಧರ್ಮೇಶ್ ಗೋರ್ ತಿಳಿಸಿದ್ದಾರೆ. ಸ್ಥಳೀಯ ಸ್ವಯಂಸೇವಕರ ನೆರವಿನಿಂದ ರಕ್ಷಣಾ ತಂಡ ಕ್ರೇನ್ ಹಾಗೂ ಬುಲ್ಡೋಜರ್‌ಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆರವುಗೊಳಿಸುತ್ತಿದೆ ಎಂದು ತಿಳಿಸಿದರು.

Muliya

ಜಾಹೀರಾತು

SendShare9Share
Previous Post

ದೇಶದ ವಿವಿಧೆಡೆ ಗ್ರಾಮೀಣ ಬ್ಯಾಂಕುಗಳ ವಿಲೀನಕ್ಕೆ ಸರ್ಕಾರ ಸಜ್ಜು

Next Post

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ.

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..