• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ಸರ್ಕಾರದಿಂದ ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74  ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ

ಕೇಂದ್ರ ಸರ್ಕಾರದಿಂದ ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ

November 9, 2024
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 9, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 9, 2026
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

March 9, 2026
ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

March 9, 2026
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

March 7, 2026
ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

March 7, 2026
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 7, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಕೇಂದ್ರ ಸರ್ಕಾರದಿಂದ ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ

by ಪ್ರಜಾಧ್ವನಿ ನ್ಯೂಸ್
November 9, 2024
in ಜಿಲ್ಲೆ, ಜ್ಯೋತಿಷ್ಯ, ಮಂಗಳೂರು
0
ಕೇಂದ್ರ ಸರ್ಕಾರದಿಂದ ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74  ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ
19
SHARES
54
VIEWS
ShareShareShare

ಮಂಗಳೂರು: ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

vishnu studio

ಜಾಹೀರಾತು

ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ ಎಂದು ಸಂಸದರು ಹೇಳಿದ್ದಾರೆ.

Muliya

ಜಾಹೀರಾತು

ರಾಜ್ಯದ ಪ್ರಮುಖ ಹೆದ್ದಾರಿಯಾದ ಚಾರ್ಮಾಡಿ ಘಾಟ್‌ನ್ನು ಮೇಲ್ದರ್ಜೆಗೇರಿಸುವುದರಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಸುಗಮ ಸರಕು ಸಾಗಾಣೆಯೊಂದಿಗೆ ಈ ಭಾಗದ ವ್ಯಾಪಾರ-ವಹಿವಾಟು ಕೂಡ ವೃದ್ಧಿಸಲಿದೆ. ಆ ಮೂಲಕ, ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದು ಗುರುತಿಸಿಕೊಂಡಿರುವ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಮುನ್ನಡೆಯಲಿದೆ. ಹೀಗಾಗಿ, ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343,74,00,000 ರೂ. ಬಿಡುಗಡೆಗೊಳಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಯ ಜನತೆ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಕ್ಯಾ. ಚೌಟ ಹೇಳಿದ್ದಾರೆ.

Poorna squash

ಜಾಹೀರಾತು

SendShare8Share
Previous Post

ದಿನನಿತ್ಯ ಬಳಸುವ ಎಮೋಜಿಗಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ

Next Post

ಸೌತಡ್ಕದಲ್ಲಿ ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ. ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪೊಲೀಸರಿಗೆ ಮಾಹಿತಿ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸೌತಡ್ಕದಲ್ಲಿ ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ. ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪೊಲೀಸರಿಗೆ ಮಾಹಿತಿ.

ಸೌತಡ್ಕದಲ್ಲಿ ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ. ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪೊಲೀಸರಿಗೆ ಮಾಹಿತಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..