• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಭುವನೇಶ್ವರಿಯ ರಥ ಪುತ್ತೂರಿಗೆ

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಭುವನೇಶ್ವರಿಯ ರಥ ಪುತ್ತೂರಿಗೆ

November 11, 2024
ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

October 16, 2025
ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ  ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

October 16, 2025
ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ  ಆಹ್ವಾನ ನೀಡಿದ ಶಾಸಕ ಅಶೋಕ್ ರೈ

ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

October 16, 2025
ಯಕ್ಷಗಾನ ರಂಗದ  ಭಾಗವತ  ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

ಯಕ್ಷಗಾನ ರಂಗದ ಭಾಗವತ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

October 16, 2025
ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

October 15, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

October 15, 2025
ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

October 15, 2025
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

October 15, 2025
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

October 14, 2025
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

October 14, 2025
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

October 14, 2025
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 14, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ  ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

    ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

    ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ  ಆಹ್ವಾನ ನೀಡಿದ ಶಾಸಕ ಅಶೋಕ್ ರೈ

    ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಭುವನೇಶ್ವರಿಯ ರಥ ಪುತ್ತೂರಿಗೆ

by ಪ್ರಜಾಧ್ವನಿ ನ್ಯೂಸ್
November 11, 2024
in ಪುತ್ತೂರು, ಪ್ರಾದೇಶಿಕ, ಸಾಂಸ್ಕೃತಿಕ
0
87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಭುವನೇಶ್ವರಿಯ ರಥ ಪುತ್ತೂರಿಗೆ
10
SHARES
29
VIEWS
ShareShareShare

ಡಿಸೆಂಬರ್ 20,21,22 ರಂದು ಮಂಡ್ಯದಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಭುವನೇಶ್ವರಿಯ ರಥ ದಕ್ಷಿಣಕನ್ನಡ ಜಿಲ್ಲೆಯನ್ನು ಪ್ರವೇಶಿಸಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಉತ್ತರಕನ್ನಡದ ಶಿರಸಿಯ ಮಾರಿಕಾಂಬ ದೇವಸ್ಥಾನ ಪುಣ್ಯಭೂಮಿಯಿಂದ ಹೊರಟ ಈ ಭುವನೇಶ್ವರಿ ರಥ ಹಲವು ಜಿಲ್ಲೆಗಳನ್ನು ದಾಟಿ ದಕ್ಷಿಣಕನ್ನಡ ಜಿಲ್ಲೆ ಪ್ರವೇಶಿಸಿದೆ. ಜಿಲ್ಲೆಗೆ ಪ್ರವೇಶಿಸಿದ ಈ ಕನ್ನಡ ರಥವನ್ನು ಅಧಿಕಾರಿಗಳು,ಜನಪ್ರತಿನಿಧಿಗಳು,ಸಂಘಸಂಸ್ಥೆಗಳು, ಸಾರ್ವಜನಿಕರು ಸೇರಿ ಅತ್ಯಂತ ಗೌರವಯುತವಾಗಿ ಬರಮಾಡಿಕೊಳ್ಳಲಾಯಿತು. ಭವ್ಯವಾಗಿ ನಿರ್ಮಿಸಿರುವ ಈ ರಥದಲ್ಲಿ ಕನ್ನಡದ ಪ್ರಮುಖ ಸಾಹಿತಿಗಳ, ಪ್ರಮುಖ ಕ್ಷೇತ್ರಗಳ ಭಾವಚಿತ್ರಗಳಿವೆ. ರಥದ ಹಿಂಭಾಗದಲ್ಲಿ ಗದ್ದೆ ಊಳುವ ಎತ್ತು ಮತ್ತು ರೈತನ ಕಲಾಕೃತಿ, ರಥದ ಮುಂಭಾಗದಲ್ಲಿ ಕನ್ನಡ ಭುವನೇಶ್ವರಿಯ ಭವ್ಯ ಮೂರ್ತಿ, ರಾಜರ್ಷಿ ನಾಲ್ವರು ಕೃಷ್ಣರಾಜ ಒಡೆಯರ್ ಮತ್ತು ವಿಶ್ವೇಶ್ವರಯ್ಯ ಪ್ರತಿಮೆಗಳು ಅಳವಡಿಸಲಾಗಿದೆ.

ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ ಪ್ರಚಾರದ ಅಂಗವಾಗಿ ಈ ರಥವನ್ನು ರಾತಮಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇದು ಸಂಚರಿಸಲಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿಗೆ ಆಗಮಿಸಿದ ಈ ಭುವನೇಶ್ವರಿ ರಥ ಪುತ್ತೂರಿನಿಂದ ನೇರವಾಗಿ ಬೆಳ್ತಂಗಡಿ ತೆರಳಿ, ಅಲ್ಲಿಂದ ಧರ್ಮಸ್ಥಳಕ್ಕೆ ತೆರಳಲಿದೆ. ಧರ್ಮಸ್ಥಳದಿಂದ ನೇರವಾಗಿ ಕಡಬ ತಾಲೂಕಿಗೆ ತೆರಳಿ ಅಲ್ಲಿಂದ ರಥ ಸುಳ್ಯ ಮೂಲಕ ಕೊಡಗು ಜಿಲ್ಲೆಯಲ್ಲಿ ಪ್ರವೇಶಿಸಲಿದೆ. ಲನ್ನಡ ಭುವನೇಶ್ವರಿಯ ಈ ರಥಕ್ಕೆ ಎಲ್ಲಾ ಕಡೆಗಳಲ್ಲಿ ಸರಲಾರಿ ಗೌರವವನ್ನೂ ಸಲ್ಲಿಸಲಾಗುತ್ತಿದ್ದು, ಎಲ್ಲಾ ಸ್ತರದ ಅಧಿಕಾರಿಗಳು,ಸಿಬ್ಬಂಧಿಗಳು ಈ ರಥ ಭೇಟಿ ನೀಡುವ ಪ್ರದೇಶದಲ್ಲಿ ಹಾಜರಿದ್ದು ಗೌರವ ಸಲ್ಲಿಸಲಿದ್ದಾರೆ.

SendShare4Share
Previous Post

ಎಲ್ಲರ ಗಮನವನ್ನು ಸೆಳೆಯುತ್ತಿದೆ ಎಚ್ಚರಿಕೆಯ ಫಲಕ

Next Post

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಸದ್ದು: ಒಂಟಿ ಮನೆಗಳಿಗೆ ಭೇಟಿ ಶಂಕೆ : ಪೊಲೀಸರ ತೀವ್ರ ಕಾರ್ಯಾಚರಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಸದ್ದು: ಒಂಟಿ ಮನೆಗಳಿಗೆ ಭೇಟಿ ಶಂಕೆ : ಪೊಲೀಸರ ತೀವ್ರ ಕಾರ್ಯಾಚರಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಸದ್ದು: ಒಂಟಿ ಮನೆಗಳಿಗೆ ಭೇಟಿ ಶಂಕೆ : ಪೊಲೀಸರ ತೀವ್ರ ಕಾರ್ಯಾಚರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..