• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್  ಮತ್ತೆ ಸುದ್ದಿಯಲ್ಲಿ, ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ.

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್ ಮತ್ತೆ ಸುದ್ದಿಯಲ್ಲಿ, ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ.

November 12, 2024
ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

September 17, 2025
ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

September 17, 2025
ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

September 17, 2025
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

September 17, 2025
ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ ;ಶುಭ ಕೋರಿದ ವಿರೋಧ ಪಕ್ಷದ ನಾಯಕರು

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ ;ಶುಭ ಕೋರಿದ ವಿರೋಧ ಪಕ್ಷದ ನಾಯಕರು

September 17, 2025
ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2025
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

September 17, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

September 17, 2025
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷಪೂಜೆ ಸಾಂಸ್ಕೃತಿಕ ಕಾರ್ಯಕ್ರಮ

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷಪೂಜೆ ಸಾಂಸ್ಕೃತಿಕ ಕಾರ್ಯಕ್ರಮ

September 17, 2025
ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

September 16, 2025
ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

September 16, 2025
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

September 15, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 17, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

    ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

    ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷಪೂಜೆ ಸಾಂಸ್ಕೃತಿಕ ಕಾರ್ಯಕ್ರಮ

    ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷಪೂಜೆ ಸಾಂಸ್ಕೃತಿಕ ಕಾರ್ಯಕ್ರಮ

    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್ ಮತ್ತೆ ಸುದ್ದಿಯಲ್ಲಿ, ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ.

by ಪ್ರಜಾಧ್ವನಿ ನ್ಯೂಸ್
November 12, 2024
in ಉಡುಪಿ, ಧಾರ್ಮಿಕ, ರಾಜಕೀಯ, ರಾಜ್ಯ
0
ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್  ಮತ್ತೆ ಸುದ್ದಿಯಲ್ಲಿ, ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ.
22
SHARES
63
VIEWS
ShareShareShare

ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿ ಕಡೆಗೂ ನಕಲಿ ಮೂರ್ತಿ ತಯಾರಿಸಿದ ಶಿಲ್ಪಿ ಕೃಷ್ಣನಾಯಕ್ ಅವರನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ಕಾರ್ಕಳ ನಗರ ಠಾಣೆ ಪೋಲಿಸರು ತಲೆಮರಿಸಿಕೊಂಡಿದ್ದ ಆರೋಪಿಯನ್ನು ಕೇಂದ್ರಾಡಳಿತ ಪ್ರದೇಶ ಮಾಹೆಯಲ್ಲಿ ಬಂಧಿಸಿದ್ದಾರೆ.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಮುತುವರ್ಜಿಯಲ್ಲಿ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪ್ರವಾಸಿ ತಾಣವಾಗಿಸುವ ನಿಟ್ಟಿನಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಲಾಗಿತ್ತು. ಸುಮಾರು ಹನ್ನೊಂದು ಕೋಟಿ ವೆಚ್ಚದ ಯೋಜನೆಯಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ್ದು ಬಾರಿ ವಿವಾದಕ್ಕೆ ಕಾರಣವಾಗಿತ್ತು. ಕಳೆದ ಅಸೆಂಬ್ಲಿ ಚುನಾವಣೆಗೂ ಮುನ್ನ ತರಾತುರಿಯಲ್ಲಿ ಥೀಮ್ ಪಾರ್ಕನ್ನು ಉದ್ಘಾಟನೆ ಮಾಡಲಾಗಿತ್ತು. ಶಾಸಕರ ಸೂಚನೆಯಂತೆ ಉಡುಪಿ ನಿರ್ಮಿತಿ ಕೇಂದ್ರದವರು ಅರೆಬರೆ ಕಾಮಗಾರಿ ನಡೆಸಿ ಯೋಜನೆ ಲೋಕಾರ್ಪಣೆಗೆ ಬಿಟ್ಟುಕೊಟ್ಟಿದ್ದರು.
ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಥೀಮ್ ಪಾರ್ಕ್ ವಿವಾದಕ್ಕೀಡಾಗಿದ್ದು ನಕಲಿ ಪರಶುರಾಮನ ಮೂರ್ತಿ ಎಂದು ಸುದ್ದಿ ಹರಡಿತ್ತು.
ಕಾಂಗ್ರೆಸ್ ಕಾರ್ಯಕರ್ತರು ಮೂರ್ತಿಯನ್ನು ಒಡೆದು ತೋರಿಸಿ, ಇದು ಕಂಚಿನದ್ದಲ್ಲ ಫೈಬರ್ ಮೂರ್ತಿ ಎಂದು ವಿಡಿಯೋ ಮಾಡಿದ್ದು ಶಾಸಕ ಸುನಿಲ್ ಕುಮಾರ್ ಗೆ ಮಂಗಳಾರತಿ ಮಾಡಿದಂತಾಗಿತ್ತು. ಬಲಿಕ ಮೂರ್ತಿಯನ್ನು ಅರ್ಧಕ್ಕೆ ತೆರವುಗೊಳಿಸಿ, ಥೀಮ್ ಪಾರ್ಕ್ ಎಂಟ್ರಿಯನ್ನೇ ಸ್ಥಗಿತಗೊಳಿಸಲಾಗಿತ್ತು.
ಬುಡದಲ್ಲಿ ಮಾತ್ರ ಉಳಿಸಿಕೊಂಡು ಮೇಲ್ಭಾಗದಲ್ಲಿ ಎಬ್ಬಿಸಿದ್ದು ಮೊದಲಿದ್ದ ಮೂರ್ತಿ ನಕಲಿ ಎನ್ನುವುದಕ್ಕೆ ಸಾಕ್ಷಿಯಾಗಿತ್ತು. ತೀವ್ರ ರಾಜಕೀಯ ಗೊಂದಲ ಎದ್ದಿದ್ದರೂ, ರಾಜ್ಯ ಕಾಂಗ್ರೆಸ್ ಸರಕಾರ ಪರಿಶೀಲನೆ ಮುಂದಾಗದೆ ಒಟ್ಟು ಘಟನೆಯ ಬಗ್ಗೆ ನಿರ್ಲಕ್ಷ ವಹಿಸಿದ್ದು ಶಾಸಕ ಸುನಿಲ್ ಕುಮಾರ್ ಅವರನ್ನು ಪಾರು ಮಾಡುವ ಯತ್ನವು ನಡೆದಿತ್ತು. ಇದರಿಂದಾಗಿ ಕಾರ್ಕಳ ಕಾಂಗ್ರೆಸ್ಸಿಗರ ಹೋರಾಟ ವ್ಯರ್ಥ ಪ್ರಲಾಪ ಎನ್ನುವಂತಾಗಿತ್ತು. ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಬಂದು ಪರಿಶೀಲನೆಯ ಭರವಸೆ ನೀಡಿದರು ಯಾವುದೇ ಪರಿಣಾಮ ಬೀರಿರಲಿಲ್ಲ .
ಕೃಷ್ಣ ಆರ್ಟ್ ಸಂಸ್ಥೆಯ ಶಿಲ್ಪಿ ಕೃಷ್ಣ ನಾಯಕ್ ಪರಶುರಾಮನ ಕಂಚಿನ ಮೂರ್ತಿ ತಯಾರಿಗೆಂದು ಉಡುಪಿ ನಿರ್ಮಿತಿ ಕೇಂದ್ರದಿಂದ 1.25. ಕೋಟಿ ರೂಪಾಯಿ ಹಣ ಪಡೆದುಕೊಂಡಿದ್ದರು ಎನ್ನಲಾಗಿದೆ. ಆದರೆ ಕಂಚಿನ ವಿಗ್ರಹ ತಯಾರಿಸದೆ ನಕಲಿ ಮೂರ್ತಿ ನಿರ್ಮಿಸಿಕೊಟ್ಟು ಸರಕಾರಕ್ಕೆ ವಂಚನೆಸಗಿದ್ದಾರೆಂದು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಿಂದ ಪ್ರಕರಣ ಮೂಲ ಪಾತ್ರಧಾರಿ ಶಿಲ್ಪಿಯ ಕೊರಳು ಸುತ್ತಿಕೊಂಡಿದ್ದರಿಂದ, ಇದರಲ್ಲಿ ತನ್ನದೇನು ತಪ್ಪಿಲ್ಲ ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಿ ಪ್ರಕರಣ ರದ್ದುಪಡಿಸಲು ಮುಂದಾಗಿದ್ದರು. ಆದರೆ ಹೈಕೋರ್ಟ್ ಅರ್ಜಿ ವಜಾಗೊಳಿಸಿದ್ದಲ್ಲದೆ, ಕಂಚಿನ ಪ್ರತಿಮೆ ಅಲ್ಲ ಎಂದ ಮೇಲೆ ನೀವು ಹೇಗೆ ಮೂರ್ತಿ ನಿರ್ಮಿಸಿದ್ರಿ ಎನ್ನುವ ಬಗ್ಗೆ ತನಿಖೆ ಆಗಬೇಕಲ್ಲವೇ ..?
ಸರಕಾರದ ದುಡ್ಡು ಹೊಡೆದಿದ್ದಕ್ಕೆ ಯಾರು ಜವಾಬ್ದಾರಿ ಎಂದು ಪ್ರಶ್ನೆ ಮಾಡಿತ್ತು.
ಆಗಸ್ಟ್ 21ರಂದು ಹೈಕೋರ್ಟ್ ಅರ್ಜಿ ವಜಾ ಗೊಳಿಸಿದ ಬೆನ್ನಲ್ಲೇ ನಿರೀಕ್ಷಣಾ ಜಾಮೀನು ಕೋರಿ ಶಿಲ್ಪಿ ಕೃಷ್ಣ ನಾಯಕ್, ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅಲ್ಲಿಯೂ ಜಾಮಿೀನು ಸಿಗದ ಕಾರಣ ಕಾರ್ಕಳ ಪೊಲೀಸರು ಇದೀಗ ಶಿಲ್ಪಿಯನ್ನು ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ಈ ನಡುವೆ ಎಬ್ಬಿಸಲಾದ ಪರಶುರಾಮನ ವಿಗ್ರಹದ ಭಾಗಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದ್ದು, ಅವನ್ನು ಕಾರ್ಕಳ ನಗರ ಠಾಣೆಯಲ್ಲಿ ಇರಿಸಲಾಗಿದೆ. ಸೊಂಟದ ಕೆಳಗಿನ ಭಾಗ ಥೀಮ್ ಪಾರ್ಕ್ ನಲ್ಲಿ ಇದ್ದರೆ, ಮೇಲ್ಭಾಗವನ್ನು ನಿರ್ಮಿತಿ ಕೇಂದ್ರದವರೇ ಕಾಮಗಾರಿ ಸಲುವಾಗಿ ಎಬ್ಬಿಸಿದ್ದರು. 2023ರ ಆಗಸ್ಟ್ 13ರಂದು ರಾತ್ರೋರಾತ್ರಿ ಶಾಸಕ ಸುನಿಲ್ ಕುಮಾರ್ ಉಸ್ತುವಾರಿಯಲ್ಲೆ ಪೊಲೀಸರ ಸರ್ಪಗಾವಲಿನೊಂದಿಗೆ ವಿಗ್ರಹವನ್ನು ತೆರವು ಮಾಡಿದ ವಿಡಿಯೋ ವೈರಲ್ ಆಗಿತ್ತು. ನಕಲಿ ಮೂರ್ತಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿದ್ದು, ಇದೀಗ ಶಿಲ್ಪಿ ಬಂಧನ ಆಗುವುದರೊಂದಿಗೆ ಪೊಲೀಸರು ಸೂಕ್ತ ತನಿಖೆ ನಡೆಸಿದರೆ ಇದಕ್ಕೆಲ್ಲ ಉತ್ತರ ಸಿಗಬಹುದು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare9Share
Previous Post

ಬಿಜೆಪಿಗೆ ಬಿಗ್‌ಶಾಕ್ ನೀಡಿದ ರಾಜ್ಯ ಸರ್ಕಾರ. ಬಿಎಸ್‌ವೈ ಕಾಲದ ಅಕ್ರಮದ ತನಿಖೆಗೆ ಆದೇಶ!

Next Post

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ತಂಬಾಕು’ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ತಂಬಾಕು’ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ 'ತಂಬಾಕು' ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..