• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಡಗು: ಕೊಲೆಯಾದ 18 ವರ್ಷಗಳ ಬಳಿಕ ಅಂತ್ಯ ಸಂಸ್ಕಾರ.  ದೇಶದಲ್ಲೇ ಗಮನ ಸೆಳೆದ ಸಫಿಯಾ ಕೊಲೆ ಪ್ರಕರಣ

ಕೊಡಗು: ಕೊಲೆಯಾದ 18 ವರ್ಷಗಳ ಬಳಿಕ ಅಂತ್ಯ ಸಂಸ್ಕಾರ. ದೇಶದಲ್ಲೇ ಗಮನ ಸೆಳೆದ ಸಫಿಯಾ ಕೊಲೆ ಪ್ರಕರಣ

November 14, 2024
ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

July 21, 2026
ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

July 21, 2026
ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

July 21, 2026
ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

July 21, 2026
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

July 20, 2026
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 21, 2026
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕೊಡಗು: ಕೊಲೆಯಾದ 18 ವರ್ಷಗಳ ಬಳಿಕ ಅಂತ್ಯ ಸಂಸ್ಕಾರ. ದೇಶದಲ್ಲೇ ಗಮನ ಸೆಳೆದ ಸಫಿಯಾ ಕೊಲೆ ಪ್ರಕರಣ

by ಪ್ರಜಾಧ್ವನಿ ನ್ಯೂಸ್
November 14, 2024
in ಕ್ರೈಮ್, ಮಡಿಕೇರಿ
0
ಕೊಡಗು: ಕೊಲೆಯಾದ 18 ವರ್ಷಗಳ ಬಳಿಕ ಅಂತ್ಯ ಸಂಸ್ಕಾರ.  ದೇಶದಲ್ಲೇ ಗಮನ ಸೆಳೆದ ಸಫಿಯಾ ಕೊಲೆ ಪ್ರಕರಣ
108
SHARES
309
VIEWS
ShareShareShare

ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ ಅಯ್ಯಂಗೇರಿಯ ಬಾಲಕಿಯ ಅಂತ್ಯ ಸಂಸ್ಕಾರ  (ನ.11, 2024) ನಡೆದಿದೆ.

ಡಿಸೆಂಬರ್ 2006ರಲ್ಲಿ ಸಫಿಯಾ ಎಂಬ ಅಯ್ಯಂಗೇರಿಯ 13 ವರ್ಷದ ಬಾಲಕಿಯ ಕೊಲೆ ನಡೆದಿತ್ತು. ಜೂನ್ 5, 2008 ರಂದು ಆಕೆಯ ತಲೆಬುರುಡೆ ಮತ್ತು ಕೆಲವು ಮೂಳೆಯ ತುಣುಕುಗಳು ಪತ್ತೆಯಾಗಿತ್ತು. ಅದನ್ನು ಕಾಸರಗೋಡು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಇರಿಸಲಾಗಿತ್ತು.

ಪ್ರಕರಣದ ಹಿನ್ನೆಲೆ : ಕೊಡಗಿನ ಅಯ್ಯಂಗೇರಿಯ 13 ವರ್ಷದ ಬಾಲಕಿ ಸಫಿಯಾಳನ್ನು ಕಾರಸಗೋಡಿನ ಮುಲಿಯಾರ್ ಮಸ್ತಿಕುಂದ್‌ನ ಸಿವಿಲ್ ಕಾಂಟ್ರಾಕ್ಟರ್ ಕೆ.ಸಿ ಹಂಝ ಮತ್ತು ಮೈಮೂನ ದಂಪತಿ 2006ರಲ್ಲಿ ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಬಳಿಕ ಉದ್ಯೋಗ ನಿಮಿತ್ತ ಹಂಝ ದಂಪತಿ ಗೋವಾಕ್ಕೆ ಶಿಫ್ಟ್ ಆಗಿದ್ದರು. ಈ ವೇಳೆ ಸಫಿಯಾಳನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದರು. ಕೆಲ ತಿಂಗಳ ಬಳಿಕ ಸಫಿಯಾಳನ್ನು ಕಾಸರಗೋಡಿಗೆ ಕರೆದುಕೊಂಡು ಬರುತ್ತೇನೆ ಎಂದು ಹಂಝ ಅವರು ಬಾಲಕಿಯ ತಂದೆ ಮೊಯ್ದು ಅವರಿಗೆ ತಿಳಿಸಿದ್ದರು. ಮಗಳನ್ನು ಬರಮಾಡಿಕೊಳ್ಳಲು ಆಕೆಯ ಇಷ್ಟದ ನೆಲ್ಲಿಕಾಯಿಯ ಜೊತೆ ಮೊಯ್ದು ಅವರು ಕಾಸರಗೋಡಿಗೆ ತೆರಳಿದಾಗ, ಸಫಿಯಾ ಕಾಣೆಯಾಗಿದ್ದಾಳೆ ಎಂದು ಹಂಝ ಹೇಳಿದ್ದರು. ಬಳಿಕ ಬಾಲಕಿಯ ತಂದೆ ಮತ್ತು ಹಂಝ ಜೊತೆಯಾಗಿ ಆದೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ashwinistudioputtur

ಜಾಹೀರಾತು

ಪೊಲೀಸರು ಒಂದು ವರ್ಷಗಳ ಕಾಲ ಪ್ರಕರಣ ತನಿಖೆ ನಡೆಸಿದ್ದರು, ಸಫಿಯಾಳಿಗಾಗಿ ಹುಡುಕಾಡಿದ್ದರು. ಆದರೆ, ಆಕೆ ಪತ್ತೆಯಾಗಿರಲಿಲ್ಲ. ಈ ನಡುವೆ ಸಫಿಯಾ ಕ್ರಿಯಾ ಸಮಿತಿಯೊಂದನ್ನು ರಚಿಸಲಾಗಿತ್ತು. ಸಫಿಯಾಳ ತಾಯಿ ತನ್ನ ಮಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಕಾಸರಗೋಡು ಪಟ್ಟಣದಲ್ಲಿ 90 ದಿನಗಳ ಪ್ರತಿಭಟನೆಯನ್ನು ನಡೆಸಿದ್ದರು. ಒಂದೂವರೆ ವರ್ಷಗಳ ನಂತರ ಕೇರಳ ಕ್ರೈಂ ಬ್ರಾಂಚ್ ಪ್ರಕರಣವನ್ನು ಕೈಗೆತ್ತಿಕೊಂಡು ಸಫಿಯಾಳ ನಾಪತ್ತೆ ನಿಗೂಢವನ್ನು ಭೇದಿಸಿತ್ತು.

Muliya

ಜಾಹೀರಾತು

ಕ್ರೈ ಬ್ರಾಂಚ್ ತನಿಖೆಯಲ್ಲಿ ಸಫಿಯಾಳನ್ನು ಆಕೆ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕ ಹಂಝ ಅವರೇ ಕೊಲೆ ಮಾಡಿರುವುದು ಬಯಲಾಗಿತ್ತು. ಹಂಝ ಅವರ ಮನೆಯಲ್ಲಿ ಕೆಲಸ ಮಾಡುವಾಗ ಬಿಸಿ ಗಂಜಿ ಸಫಿಯಾಳ ಮೈಮೇಲೆ ಬಿದ್ದಿತ್ತು. ಇದರಿಂದ ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದ ಸಫಿಯಾಳನ್ನು, ಹಂಝ ಕ್ರೂರವಾಗಿ ಹತ್ಯೆ ಮಾಡಿ, ದೇಹವನ್ನು ತುಂಡರಿಸಿ ನಂತರ ಗೋವಾದ ಅಣೆಕಟ್ಟೆಯೊಂದರ ಬಳಿ ಹೂತಿದ್ದ. ಮನೆ ಕೆಲಸ ಮಾಡುವಾಗ ಸಫಿಯಾ ಸುಟ್ಟ ಗಾಯಕ್ಕೆ ಒಳಗಾಗಿದ್ದಳು. ಈ ವೇಳೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ಆಕೆಯನ್ನು ಯಾರಾದರು ನೋಡಿದರೆ ಮನೆಯಲ್ಲಿ ಹಿಂಸಿಸಲಾಗಿದೆ ಅಂದುಕೊಳ್ಳುತ್ತಾರೆ. ಬಾಲ ಕಾರ್ಮಿಕ ಕೇಸ್ ಬೀಳುತ್ತದೆ ಎಂದು ಯೋಚಿಸಿದ ಹಂಝ, ಆಕೆಯನ್ನು ಕೊಲೆ ಮಾಡಿದ್ದ.

ಪ್ರಕರಣ ಸಂಬಂಧ 2008ರಲ್ಲಿ ಹಂಝ ಅವರನ್ನು ಬಂಧಿಸಲಾಗಿತ್ತು. ಜುಲೈ, 2015ರಲ್ಲಿ ಕಾಸರಗೋಡು ಸೆಷನ್ ನ್ಯಾಯಾಲಯ ಹಂಝಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಬಳಿಕ 2019ರಲ್ಲಿ ಕೇರಳ ಹೈಕೋರ್ಟ್ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು. ಕೊಲೆ ಅಪರಾಧಿ ಹಂಝಗೆ ಶಿಕ್ಷೆಯಾದರೂ, ಸಫಿಯಾಳ ಅಸ್ತಿಪಂಜರ ಕಾಸರಗೋಡು ನ್ಯಾಯಾಲಯದಲ್ಲೇ ಉಳಿದಿತ್ತು. ಅದನ್ನು ಇಸ್ಲಾಂ ಧರ್ಮದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲು ಅವಕಾಶ ಮಾಡಿಕೊಡುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ ಶುಕೂರ್ ಮೂಲಕ ಪೋಷಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸಾನು ಎಸ್ ಪಣಿಕ್ಕರ್ ಅವರು ಅಸ್ತಿ ಪಂಜರ ಹಸ್ತಾಂತರಕ್ಕೆ ಆದೇಶಿಸಿದ್ದರು.

ನ್ಯಾಯಾಲಯದಿಂದ ಪೋಷಕರಿಗೆ ಹಸ್ತಾಂತರಿಸಿದ ಸಫಿಯಾಳ ಅಸ್ತಿ ಪಂಜವರನ್ನು ಕಾಸರಗೋಡಿನ ಮುಹಿಮ್ಮಾತ್‌ನಲ್ಲಿ ಶುದ್ದಿಗೊಳಿಸಿ  ಬಳಿಕ ಅಯ್ಯಂಗೇರಿ ಮಸೀದಿಯಲ್ಲಿ  ರಾತ್ರಿ ದಫನ ಮಾಡಲಾಗಿದೆ. ಈ ಮೂಲಕ ದೇಶದ ಗಮನ ಸೆಳೆದಿದ್ದ ಪ್ರಕರಣವೊಂದು ಇತ್ಯರ್ಥಗೊಂಡಂತಾಗಿದೆ.  (ನ.11) ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಫಿಯಾಳ ಅಸ್ಥಿ ಪಂಜರವನ್ನು ಆಕೆಯ ಪೋಷಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಪೋಷಕರು, ಅಯ್ಯಂಗೇರಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನಡೆಸಿದ್ದಾರೆ.

SendShare43Share
Previous Post

ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷರ ಪುತ್ತೂರು ಮಂಡಲ ಪ್ರವಾಸ

Next Post

ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್  (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಆಯ್ಕೆ

ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..