• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಡಗು: ಕೊಲೆಯಾದ 18 ವರ್ಷಗಳ ಬಳಿಕ ಅಂತ್ಯ ಸಂಸ್ಕಾರ.  ದೇಶದಲ್ಲೇ ಗಮನ ಸೆಳೆದ ಸಫಿಯಾ ಕೊಲೆ ಪ್ರಕರಣ

ಕೊಡಗು: ಕೊಲೆಯಾದ 18 ವರ್ಷಗಳ ಬಳಿಕ ಅಂತ್ಯ ಸಂಸ್ಕಾರ. ದೇಶದಲ್ಲೇ ಗಮನ ಸೆಳೆದ ಸಫಿಯಾ ಕೊಲೆ ಪ್ರಕರಣ

November 14, 2024

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 6, 2026
ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

June 6, 2026
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

June 6, 2026
ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

June 6, 2026
ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

June 4, 2026
ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

June 3, 2026
ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

June 3, 2026
ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

June 3, 2026
ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

June 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕೊಡಗು: ಕೊಲೆಯಾದ 18 ವರ್ಷಗಳ ಬಳಿಕ ಅಂತ್ಯ ಸಂಸ್ಕಾರ. ದೇಶದಲ್ಲೇ ಗಮನ ಸೆಳೆದ ಸಫಿಯಾ ಕೊಲೆ ಪ್ರಕರಣ

by ಪ್ರಜಾಧ್ವನಿ ನ್ಯೂಸ್
November 14, 2024
in ಕ್ರೈಮ್, ಮಡಿಕೇರಿ
0
ಕೊಡಗು: ಕೊಲೆಯಾದ 18 ವರ್ಷಗಳ ಬಳಿಕ ಅಂತ್ಯ ಸಂಸ್ಕಾರ.  ದೇಶದಲ್ಲೇ ಗಮನ ಸೆಳೆದ ಸಫಿಯಾ ಕೊಲೆ ಪ್ರಕರಣ
108
SHARES
309
VIEWS
ShareShareShare

ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ ಅಯ್ಯಂಗೇರಿಯ ಬಾಲಕಿಯ ಅಂತ್ಯ ಸಂಸ್ಕಾರ  (ನ.11, 2024) ನಡೆದಿದೆ.

ಡಿಸೆಂಬರ್ 2006ರಲ್ಲಿ ಸಫಿಯಾ ಎಂಬ ಅಯ್ಯಂಗೇರಿಯ 13 ವರ್ಷದ ಬಾಲಕಿಯ ಕೊಲೆ ನಡೆದಿತ್ತು. ಜೂನ್ 5, 2008 ರಂದು ಆಕೆಯ ತಲೆಬುರುಡೆ ಮತ್ತು ಕೆಲವು ಮೂಳೆಯ ತುಣುಕುಗಳು ಪತ್ತೆಯಾಗಿತ್ತು. ಅದನ್ನು ಕಾಸರಗೋಡು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಇರಿಸಲಾಗಿತ್ತು.

ಪ್ರಕರಣದ ಹಿನ್ನೆಲೆ : ಕೊಡಗಿನ ಅಯ್ಯಂಗೇರಿಯ 13 ವರ್ಷದ ಬಾಲಕಿ ಸಫಿಯಾಳನ್ನು ಕಾರಸಗೋಡಿನ ಮುಲಿಯಾರ್ ಮಸ್ತಿಕುಂದ್‌ನ ಸಿವಿಲ್ ಕಾಂಟ್ರಾಕ್ಟರ್ ಕೆ.ಸಿ ಹಂಝ ಮತ್ತು ಮೈಮೂನ ದಂಪತಿ 2006ರಲ್ಲಿ ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಬಳಿಕ ಉದ್ಯೋಗ ನಿಮಿತ್ತ ಹಂಝ ದಂಪತಿ ಗೋವಾಕ್ಕೆ ಶಿಫ್ಟ್ ಆಗಿದ್ದರು. ಈ ವೇಳೆ ಸಫಿಯಾಳನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದರು. ಕೆಲ ತಿಂಗಳ ಬಳಿಕ ಸಫಿಯಾಳನ್ನು ಕಾಸರಗೋಡಿಗೆ ಕರೆದುಕೊಂಡು ಬರುತ್ತೇನೆ ಎಂದು ಹಂಝ ಅವರು ಬಾಲಕಿಯ ತಂದೆ ಮೊಯ್ದು ಅವರಿಗೆ ತಿಳಿಸಿದ್ದರು. ಮಗಳನ್ನು ಬರಮಾಡಿಕೊಳ್ಳಲು ಆಕೆಯ ಇಷ್ಟದ ನೆಲ್ಲಿಕಾಯಿಯ ಜೊತೆ ಮೊಯ್ದು ಅವರು ಕಾಸರಗೋಡಿಗೆ ತೆರಳಿದಾಗ, ಸಫಿಯಾ ಕಾಣೆಯಾಗಿದ್ದಾಳೆ ಎಂದು ಹಂಝ ಹೇಳಿದ್ದರು. ಬಳಿಕ ಬಾಲಕಿಯ ತಂದೆ ಮತ್ತು ಹಂಝ ಜೊತೆಯಾಗಿ ಆದೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

Sathyasayi Hospital

ಜಾಹೀರಾತು

ಪೊಲೀಸರು ಒಂದು ವರ್ಷಗಳ ಕಾಲ ಪ್ರಕರಣ ತನಿಖೆ ನಡೆಸಿದ್ದರು, ಸಫಿಯಾಳಿಗಾಗಿ ಹುಡುಕಾಡಿದ್ದರು. ಆದರೆ, ಆಕೆ ಪತ್ತೆಯಾಗಿರಲಿಲ್ಲ. ಈ ನಡುವೆ ಸಫಿಯಾ ಕ್ರಿಯಾ ಸಮಿತಿಯೊಂದನ್ನು ರಚಿಸಲಾಗಿತ್ತು. ಸಫಿಯಾಳ ತಾಯಿ ತನ್ನ ಮಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಕಾಸರಗೋಡು ಪಟ್ಟಣದಲ್ಲಿ 90 ದಿನಗಳ ಪ್ರತಿಭಟನೆಯನ್ನು ನಡೆಸಿದ್ದರು. ಒಂದೂವರೆ ವರ್ಷಗಳ ನಂತರ ಕೇರಳ ಕ್ರೈಂ ಬ್ರಾಂಚ್ ಪ್ರಕರಣವನ್ನು ಕೈಗೆತ್ತಿಕೊಂಡು ಸಫಿಯಾಳ ನಾಪತ್ತೆ ನಿಗೂಢವನ್ನು ಭೇದಿಸಿತ್ತು.

Keshari Durga

ಜಾಹೀರಾತು

ಕ್ರೈ ಬ್ರಾಂಚ್ ತನಿಖೆಯಲ್ಲಿ ಸಫಿಯಾಳನ್ನು ಆಕೆ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕ ಹಂಝ ಅವರೇ ಕೊಲೆ ಮಾಡಿರುವುದು ಬಯಲಾಗಿತ್ತು. ಹಂಝ ಅವರ ಮನೆಯಲ್ಲಿ ಕೆಲಸ ಮಾಡುವಾಗ ಬಿಸಿ ಗಂಜಿ ಸಫಿಯಾಳ ಮೈಮೇಲೆ ಬಿದ್ದಿತ್ತು. ಇದರಿಂದ ತೀವ್ರ ಸುಟ್ಟ ಗಾಯಗಳಿಗೆ ಒಳಗಾಗಿದ್ದ ಸಫಿಯಾಳನ್ನು, ಹಂಝ ಕ್ರೂರವಾಗಿ ಹತ್ಯೆ ಮಾಡಿ, ದೇಹವನ್ನು ತುಂಡರಿಸಿ ನಂತರ ಗೋವಾದ ಅಣೆಕಟ್ಟೆಯೊಂದರ ಬಳಿ ಹೂತಿದ್ದ. ಮನೆ ಕೆಲಸ ಮಾಡುವಾಗ ಸಫಿಯಾ ಸುಟ್ಟ ಗಾಯಕ್ಕೆ ಒಳಗಾಗಿದ್ದಳು. ಈ ವೇಳೆ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ಆಕೆಯನ್ನು ಯಾರಾದರು ನೋಡಿದರೆ ಮನೆಯಲ್ಲಿ ಹಿಂಸಿಸಲಾಗಿದೆ ಅಂದುಕೊಳ್ಳುತ್ತಾರೆ. ಬಾಲ ಕಾರ್ಮಿಕ ಕೇಸ್ ಬೀಳುತ್ತದೆ ಎಂದು ಯೋಚಿಸಿದ ಹಂಝ, ಆಕೆಯನ್ನು ಕೊಲೆ ಮಾಡಿದ್ದ.

ಪ್ರಕರಣ ಸಂಬಂಧ 2008ರಲ್ಲಿ ಹಂಝ ಅವರನ್ನು ಬಂಧಿಸಲಾಗಿತ್ತು. ಜುಲೈ, 2015ರಲ್ಲಿ ಕಾಸರಗೋಡು ಸೆಷನ್ ನ್ಯಾಯಾಲಯ ಹಂಝಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಬಳಿಕ 2019ರಲ್ಲಿ ಕೇರಳ ಹೈಕೋರ್ಟ್ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿತ್ತು. ಕೊಲೆ ಅಪರಾಧಿ ಹಂಝಗೆ ಶಿಕ್ಷೆಯಾದರೂ, ಸಫಿಯಾಳ ಅಸ್ತಿಪಂಜರ ಕಾಸರಗೋಡು ನ್ಯಾಯಾಲಯದಲ್ಲೇ ಉಳಿದಿತ್ತು. ಅದನ್ನು ಇಸ್ಲಾಂ ಧರ್ಮದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲು ಅವಕಾಶ ಮಾಡಿಕೊಡುವಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ ಶುಕೂರ್ ಮೂಲಕ ಪೋಷಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ನ್ಯಾಯಾಧೀಶ ಸಾನು ಎಸ್ ಪಣಿಕ್ಕರ್ ಅವರು ಅಸ್ತಿ ಪಂಜರ ಹಸ್ತಾಂತರಕ್ಕೆ ಆದೇಶಿಸಿದ್ದರು.

ನ್ಯಾಯಾಲಯದಿಂದ ಪೋಷಕರಿಗೆ ಹಸ್ತಾಂತರಿಸಿದ ಸಫಿಯಾಳ ಅಸ್ತಿ ಪಂಜವರನ್ನು ಕಾಸರಗೋಡಿನ ಮುಹಿಮ್ಮಾತ್‌ನಲ್ಲಿ ಶುದ್ದಿಗೊಳಿಸಿ  ಬಳಿಕ ಅಯ್ಯಂಗೇರಿ ಮಸೀದಿಯಲ್ಲಿ  ರಾತ್ರಿ ದಫನ ಮಾಡಲಾಗಿದೆ. ಈ ಮೂಲಕ ದೇಶದ ಗಮನ ಸೆಳೆದಿದ್ದ ಪ್ರಕರಣವೊಂದು ಇತ್ಯರ್ಥಗೊಂಡಂತಾಗಿದೆ.  (ನ.11) ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಫಿಯಾಳ ಅಸ್ಥಿ ಪಂಜರವನ್ನು ಆಕೆಯ ಪೋಷಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಪೋಷಕರು, ಅಯ್ಯಂಗೇರಿ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನಡೆಸಿದ್ದಾರೆ.

Muliya

ಜಾಹೀರಾತು

SendShare43Share
Previous Post

ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷರ ಪುತ್ತೂರು ಮಂಡಲ ಪ್ರವಾಸ

Next Post

ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಆಯ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್  (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಆಯ್ಕೆ

ಕರ್ನಾಟಕ ವ್ರೆಸ್ಟಿಂಗ್ ಅಸೋಸಿಯೇಷನ್ (KWA) ಮೀಡಿಯ ಅಕ್ರಿಡಿಯೇಷನ್ ಸದಸ್ಯರಾಗಿ ರಾಮದಾಸ್ ಶೆಟ್ಟಿ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..