• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮ

ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮ

November 18, 2024
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 17, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

March 16, 2026
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮ

by ಪ್ರಜಾಧ್ವನಿ ನ್ಯೂಸ್
November 18, 2024
in ರಾಜ್ಯ
0
ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮ
88
SHARES
252
VIEWS
ShareShareShare

ಬೆಂಗಳೂರು: ಕರ್ನಾಟಕದಲ್ಲಿ ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಂಡಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಲಕ್ಷಾಂತರ ಬಿಪಿಎಲ್‌ ಕಾರ್ಡ್‌ಗಳನ್ನು ಪತ್ತೆ ಮಾಡಿ ರದ್ದು ಮಾಡಲಾಗುತ್ತಿದೆ. ಈ ಬೆನ್ನಲ್ಲೆ ನಮ್ಮ ಮನೆಗಳ ಬಿಪಿಎಲ್‌ ಕಾರ್ಡ್‌ ಅರ್ಹವೋ ಅಥವಾ ಅನರ್ಹವೋ ಎಂಬ ಚರ್ಚೆ ಜೋರಾಗಿದೆ.

Poorna squash

ಜಾಹೀರಾತು

ಬಿಪಿಎಲ್‌ ಹಾಗೂ ಅಂತ್ಯೋದ್ಯಯ ಕಾರ್ಡ್‌ ಪಡೆಯಲು ರಾಜ್ಯ ಸರ್ಕಾರವು ನಿಗದಿತ ಮಾನದಂಡವನ್ನು ರೂಪಿಸಿದೆ. ಆ ನಿಯಮಗಳನ್ನು ಉಲ್ಲಂಘಿಸಿದ್ದರೆ ಅಂತಹವರ ಕಾರ್ಡ್‌ಗಳನ್ನು ಪತ್ತೆ ಮಾಡಿ ಅನರ್ಹ ಎಂದು ಪರಿಗಣಿಸಿ ಆಹಾರ ಇಲಾಖೆ ಅಧಿಕಾರಿಗಳು ರದ್ದು ಮಾಡುತ್ತಿದ್ದಾರೆ.

vishnu studio

ಜಾಹೀರಾತು

  • ನಿಮ್ಮ ಕುಟುಂಬದಲ್ಲಿ ಯಾರಾದರು ಸರ್ಕಾರಿ ನೌಕರರು ಇದ್ದರೆ ಅನರ್ಹ.
  • ಸಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ನೌಕರರು ಇದ್ದರೆ ಅನರ್ಹ.
  • ಆದಾಯ ತೆರಿಗೆ/ಸೇವಾ ತೆರಿಗೆ/ವ್ಯಾಟ್/ವೃತ್ತಿ ತೆರಿಗೆ ಪಾವತಿ ಮಾಡುತ್ತಿದ್ದರೆ ಅನರ್ಹ.
  • ಗ್ರಾಮೀಣ ಪ್ರದೇಶಗಳಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅನರ್ಹ.
  • ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಅನರ್ಹ.
  • ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಅನರ್ಹ.
  • ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷ ರೂಪಾಯಿಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಅನರ್ಹ.        

ಆಹಾರ ಇಲಾಖೆ ಅಧಿಕಾರಿಗಳು ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದರೆ ಆ ಕುಟುಂಬಕ್ಕೆ ಎಪಿಎಲ್‌ ಯೋಜನೆಯಡಿ ಕಾರ್ಡ್‌ ನೀಡಲು ಅಗತ್ಯ ಕ್ರಮಕೈಗೊಳ್ಳುತ್ತಾರೆ. ಈ ಬಗ್ಗೆ ಸ್ವತಂ ಆಹಾರ ಇಲಾಖೆ ಸಚಿವರು ಮಾಹಿತಿ ನೀಡಿದ್ದಾರೆ. ” ರೇಷನ್‌ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡಿದಾಗ ಬಿಪಿಎಲ್ ಅರ್ಹರು ಅಲ್ಲದೇ ಇರೋರನ್ನು ಎಪಿಎಲ್ ಮಾಡಿದ್ದೇವೆ. ಎಪಿಎಲ್ಗೆ ಅರ್ಜಿ ಹಾಕಿದವರನ್ನು ರದ್ದು ಮಾಡುವುದಿಲ್ಲ ” ಎಂದು ಸಚಿವ ಕೆಎಚ್‌ ಮುನಿಯಪ್ಪ ತಿಳಿಸಿದ್ದಾರೆ.  ಅಕ್ರಮವಾಗಿ ಬಿಪಿಎಲ್ ಕಾರ್ಡುಗಳನ್ನು ಪಡೆದಿರುವವರಿಗೆ ಅಥವಾ ಅನರ್ಹರಿಗೆ ಕಾರ್ಡ್‌ಗಳನ್ನು ಹಿಂದಿರುಗಿಸಲು ಅವಕಾಶ ನೀಡಲಾಗಿದೆ. ಕಾರ್ಡ್ ದಾರರು ಸಮೀಪದ ಆಹಾರ ಇಲಾಖೆ ಕಚೇರಿ ಅಥವಾ ತಹಶೀಲ್ದಾರ್‌ ಕಚೇರಿನಿ ನೀಡಿ ಅಲ್ಲಿ ಕಾರ್ಡ್‌ ರದ್ದು ಮಾಡಿಸಿಕೊಳ್ಳಬಹುದು.

ashwinistudioputtur

ಜಾಹೀರಾತು

ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವವರು ಅನ್ನಭಾಗ್ಯ ಗ್ಯಾರಂಟಿ ಯೋಜನೆಯಡಿ ಅಕ್ಕಿಯನ್ನು ಪಡೆದುಕೊಂಡಿದ್ದದ್ದರೆ ಅವರಿಗೆ ದಂಡ ಹಾಕಲಾಗುತ್ತದೆ. ಪ್ರತಿ ಕೆಜಿ ಅಕ್ಕಿಗೆ 33 ರೂಪಾಯಿಗಳಂತೆ ದಂಡ ವಿಧಿಸಲಾಗುತ್ತದೆ. ದಂಡ ಪಾವತಿಗೆ ನಿರಾಕರಿಸಿದರೆ ಕಾನೂನು ಕ್ರಮಕ್ಕೆ ಮುಂದಾಗಲಾಗುತ್ತದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Muliya

ಜಾಹೀರಾತು

camera center ad

ಜಾಹೀರಾತು

SendShare35Share
Previous Post

ಬಿ.ಸಿ.ರೋಡು ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Next Post

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..