• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

November 19, 2024
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 17, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

March 16, 2026
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

March 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

by ಪ್ರಜಾಧ್ವನಿ ನ್ಯೂಸ್
November 19, 2024
in ಇತರೆ, ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*
94
SHARES
269
VIEWS
ShareShareShare

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ, ಬಂಟ್ವಾಳ ತಾಲೂಕು ಇದರ ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭದ ಪ್ರಯುಕ್ತ ಯೆನೆಪೋಯ ವಿಶ್ವವಿದ್ಯಾನಿಲಯ, ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ ಇದರ ಜಂಟಿ ಆಶ್ರಯದಲ್ಲಿ ಬೃಹತ್ ಆರೋಗ್ಯ ಮೇಳ,ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ದಿನಾಂಕ 10/11/2024ನೇ ಆದಿತ್ಯವಾರ ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಪೆರ್ನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಹರೀಶ್ ಭಂಡಾರಿ, ಸಂಚಾಲಕರು ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ, ಅಯೋದ್ಯ ನಗರ-ಪೆರ್ನೆ ಇವರು ವಹಿಸಿದ್ದರು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಸಭೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮ್ಯಾಕ್ಸಿಮ್ ಲೋಬೊ ರವರು ಪ್ರಾಸ್ತಾವಿಕ ಮಾತಿನೊಂದಿಗೆ ಎಲ್ಲಾ ಅತಿಥಿಗಳನ್ನು ಮತ್ತು ನೆರೆದಿರುವವರನ್ನು ಸ್ವಾಗತಿಸಿದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ತೋಯಜಾಕ್ಷ ಶೆಟ್ಟಿ, ಅಧ್ಯಕ್ಷರು ವ್ಯವಸಾಯ ಸೇವಾ ಸಹಕಾರಿ ಸಂಘ ಪೆರ್ನೆ ಇವರು ಉದ್ಘಾಟಿಸಿದರು. ವಿದ್ಯಾಲಯದ ಪ್ರಾಂಶುಪಾಲರಾದ ಶೇಖರ್ ರೈ ಯವರು ವಿದ್ಯಾ ಸಂಸ್ಥೆಯ ಬಗ್ಗೆ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಬಗ್ಗೆ ವಿವರಣೆಯನ್ನು ನೀಡಿದರು,ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮ್ಯಾಕ್ಸಿಮ್ ಲೋಬೊ, ಕಾರ್ಯದರ್ಶಿ ಸನತ್ ಆಳ್ವ, ಕೋಶಾಧಿಕಾರಿ ಶ್ರೀಮತಿ ಮಮತಾ ಮತ್ತು ಇತರ ಪದಾಧಿಕಾರಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಪದ ಪ್ರಧಾನ ನಡೆಸಿಕೊಟ್ಟರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ

ಡಾ.ತಿಮ್ಮಯ್ಯ ಹೆಚ್ ಆರ್, ಜಿಲ್ಲಾ ಆರೋಗ್ಯ ಅಧಿಕಾರಿ ದ. ಕ ಜಿಲ್ಲೆ ಇವರು ಕಾರ್ಯಕ್ರಮ ದ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಾ ರಕ್ತದಾನದ ಮಹತ್ವ ಮತ್ತು ಸರಕಾರದ ವಿವಿಧ ವೈದ್ಯಕೀಯ ಸೌಲಭ್ಯಗಳ ಬಗ್ಗೆ ನೆರೆದಿರುವವರಿಗೆ ಮಾಹಿತಿ ನೀಡಿದರು. ಅತಿಥಿಗಳಾಗಿ ಆಗಮಿಸಿದ್ದ ಹನೀಫ್ ಹಾಜಿ ಗೋಳ್ತಮಜಲು, ಅಧ್ಯಕ್ಷರು ಹಿದಾಯ ಫೌಂಡೇಶನ್ ಮಂಗಳೂರು ಇವರು ತಾವು ನಡೆಸುತ್ತಿರುವ ಸಾಮಾಜಿಕ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.

ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ ಹಾಗೂ ವಿದ್ಯಾ ಸಂಸ್ಥೆಯ ಹಿರಿಯ ವಿದ್ಯಾರ್ಥಿಯೂ ಆಗಿರುವ ಡಾ.ಮಹಾಲಿಂಗೇಶ್ವರ ಭಟ್, ಧನ್ವಂತರಿ ಆಸ್ಪತ್ರೆ, ಪುತ್ತೂರು ಇವರು ಆರೋಗ್ಯದ ಸಮಸ್ಯೆಗಳು ಮತ್ತು ಅದಕ್ಕೆ ಇರುವ ಪರಿಹಾರಗಳ ಬಗ್ಗೆ ಮಾಹಿತಿ ನೀಡಿದರು. ಸುಲೈಮಾನ್, ಸಂಚಾಲಕರು ಮಜೀದಿಯಾ ಹಿರಿಯ ಪ್ರಾಥಮಿಕ ಶಾಲೆ, ದೋರ್ಮೆ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವೇದಿಕೆಯಲ್ಲಿ

vishnu studio

ಜಾಹೀರಾತು

ಡಾ.ಅಶೋಕ್ ಕುಮಾರ್ ರೈ, ತಾಲೂಕು ಆರೋಗ್ಯ ಅಧಿಕಾರಿ, ಬಂಟ್ವಾಳ ತಾಲೂಕು. ಡಾ.ಶಶಿಕಲಾ, ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ. ರಜಾಕ್, ವಿಸ್ತರಣಾ ಅಧಿಕಾರಿ ಯೆನೆಪೋಯ ವಿಶ್ವವಿದ್ಯಾನಿಲಯ. ಕೇಶವ ರಾಮ್, ವ್ಯವಸ್ಥಾಪಕ ನಿರ್ದೇಶಕರು, COCO ಗುರು, ಪುತ್ತೂರು. ಶ್ರೀಮತಿ ಜ್ಯೋತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ,ದ.ಕ ಜಿಲ್ಲೆ.ಮುಸ್ತಾಫ ಕಡಂಬು, ಉದ್ಯಮಿಗಳು ಅನಿತಾ ಬೀಡಿ,

ಶ್ರೀಮತಿ ಆಯಿಷಾ ಪೆರ್ನೆ, ಆರೋಗ್ಯ ನೈರ್ಮಲ್ಯ ನಿರೀಕ್ಷಕರು, ಮಂಗಳೂರು ವಿಶ್ವವಿದ್ಯಾನಿಲಯ, ಸತ್ಯನಾರಾಯಣ ರೈ, ಮುಖ್ಯ ಗುರುಗಳು, ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯ ನಗರ ಪೆರ್ನೆ, ಮುಂತಾದವರು ಅತಿಥಿಗಳಾಗಿ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳಾದ

ನಜೀರ್ ಧನ್ಯವಾದ ಸಮರ್ಪಿಸಿ, ಗೌತಮ್ ಕುಕ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಈ ಆರೋಗ್ಯ ಮೇಳದಲ್ಲಿ

ವೈದ್ಯಕೀಯ ತಜ್ಞರು,ಶಸ್ತ್ರ ಚಿಕಿತ್ಸಕರು,ಮಕ್ಕಳ ತಜ್ಞರು,ಸ್ತ್ರೀ ರೋಗ ತಜ್ಞರು,ಎಲುಬು ಮತ್ತು ಕೀಲು ತಜ್ಞರು,ಚರ್ಮ ಮತ್ತು ಲೈಂಗಿಕ ತಜ್ಞರು,ಕಿವಿ, ಮೂಗು, ಗಂಟಲು ತಜ್ಞರು,ಕಣ್ಣಿನ ಪರೀಕ್ಷಾ ಕೇಂದ್ರ,ದಂತ ಚಿಕಿತ್ಸಾ ಕೇಂದ್ರ,.ಉಚಿತ ಔಷಧಿ ಮತ್ತು ಪ್ರಯೋಗಾಲಯ ಸೇವೆ,ಅಸಾಂಕ್ರಾಮಿಕ ರೋಗ ತಪಾಸಣೆ (NCP Clinic),ಆಯುಷ್ಯ, ಆಯುರ್ವೇದಿಕ್, ಸಿದ್ಧ,ಹೋಮಿಯೋಪತಿ, ಯುನಾನಿ ಔಷದಿ,ಕ್ಷಯರೋಗ, ಮಲೇರಿಯಾ, ಹಿಮೋಗ್ಲೋಬಿನ್ ಪರೀಕ್ಷೆ,ಆಪ್ತ ಸಮಾಲೋಚನೆ (ಹದಿಹರೆಯದ ಮಕ್ಕಳಿಗೆ),ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ತಪಾಸಣೆ

ಮತ್ತು “ಮಹಿಳೆಯರಿಗೆ ಅತ್ಯಾಧುನಿಕ ತಂತ್ರಜ್ಞಾನದ Screening test for breast (Mammogram) ಮೊಬೈಲ್ ಕ್ಲಿನಿಕ್ ಬಸ್ಸಿನಲ್ಲಿ ತಪಾಸಣಾ ವ್ಯವಸ್ಥೆ,ಮುಂತಾದ ಎಲ್ಲಾ ಸೌಲಭ್ಯಗಳ ಸೇವೆ ಮತ್ತು ನುರಿತ ವೈದ್ಯರುಗಳಿಂದ ತಪಾಸಣೆ ಮತ್ತು ಸಲಹೆಗಳನ್ನು ನೂರಾರು ಪಡೆದುಕೊಂಡರು.ರಕ್ತದಾನ ಶಿಬಿರದಲ್ಲಿ ಹತ್ತಾರು ಜನ ರಕ್ತದಾನ ಮಾಡಿದರು.

*” ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು “*

camera center ad

ಜಾಹೀರಾತು

*ಅಧ್ಯಕ್ಷರು* — ಮ್ಯಾಕ್ಸಿಮ್ ಲೋಬೊ

*ಉಪಾಧ್ಯಕ್ಷರು*–ರಾಧಾಕೃಷ್ಣ ಗೌಡ (ASI)

ಲೋಹಿತಾಕ್ಷ ಬರಮೇಲು,

ಸುಚಿತ್ರಾ ನಾಯಕ್ ಶಕ್ತಿನಗರ-ಮಂಗಳೂರು

*ಕಾರ್ಯದರ್ಶಿ* — ಸನತ್ ಆಳ್ವ ಅಮೈ ಭಂಡಾಸಾಲೆ

Muliya

ಜಾಹೀರಾತು

*ಕೋಶಾಧಿಕಾರಿ*– ಶ್ರೀಮತಿ ಮಮತಾ ಟಿ(ಉಪನ್ಯಾಸಕಿ)

*ಸಂಘಟನಾ ಕಾರ್ಯದರ್ಶಿ* — ಸುರೇಶ್ ಶೆಟ್ಟಿ ದುರ್ಗಿಪಾಲ್

ಮೊಹಮ್ಮದ್ ನಝಿರ್

Poorna squash

ಜಾಹೀರಾತು

ಶರತ್ ಶೆಟ್ಟಿ ಅಮೈ

*ಮಾಧ್ಯಮ ಸಂಚಾಲಕರು* — ವಿಕ್ರಂ ಬಿಳಿಯೂರು

ಅಕ್ಷತ್ ಬಿಳಿಯೂರು

ashwinistudioputtur

ಜಾಹೀರಾತು

*ಕ್ರೀಡಾ ಕಾರ್ಯದರ್ಶಿ* — ಸೀತಾರಾಮ ಕಾರ್ಲ

ನಿತಿನ್ ಅತ್ರಬೈಲು

*ಸಾಂಸ್ಕೃತಿಕ ಸಂಚಾಲಕರು*- ಆಯಿಷಾ.ಪಿ

ಸುನೀಲ್ ನೆಕ್ಕರೆ

SendShare38Share
Previous Post

ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮ

Next Post

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..