• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

November 19, 2024
ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

July 5, 2026
ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

July 5, 2026
2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ  ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

July 4, 2026
ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

July 4, 2026
ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

July 2, 2026
ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

July 2, 2026
ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

July 2, 2026
ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

July 1, 2026
ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

July 1, 2026
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

July 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ  ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

    2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

    ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

    ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

by ಪ್ರಜಾಧ್ವನಿ ನ್ಯೂಸ್
November 19, 2024
in ಇತರೆ, ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*
95
SHARES
270
VIEWS
ShareShareShare

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ, ಬಂಟ್ವಾಳ ತಾಲೂಕು ಇದರ ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭದ ಪ್ರಯುಕ್ತ ಯೆನೆಪೋಯ ವಿಶ್ವವಿದ್ಯಾನಿಲಯ, ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ ಇದರ ಜಂಟಿ ಆಶ್ರಯದಲ್ಲಿ ಬೃಹತ್ ಆರೋಗ್ಯ ಮೇಳ,ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ದಿನಾಂಕ 10/11/2024ನೇ ಆದಿತ್ಯವಾರ ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಪೆರ್ನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಹರೀಶ್ ಭಂಡಾರಿ, ಸಂಚಾಲಕರು ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ, ಅಯೋದ್ಯ ನಗರ-ಪೆರ್ನೆ ಇವರು ವಹಿಸಿದ್ದರು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಸಭೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮ್ಯಾಕ್ಸಿಮ್ ಲೋಬೊ ರವರು ಪ್ರಾಸ್ತಾವಿಕ ಮಾತಿನೊಂದಿಗೆ ಎಲ್ಲಾ ಅತಿಥಿಗಳನ್ನು ಮತ್ತು ನೆರೆದಿರುವವರನ್ನು ಸ್ವಾಗತಿಸಿದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ತೋಯಜಾಕ್ಷ ಶೆಟ್ಟಿ, ಅಧ್ಯಕ್ಷರು ವ್ಯವಸಾಯ ಸೇವಾ ಸಹಕಾರಿ ಸಂಘ ಪೆರ್ನೆ ಇವರು ಉದ್ಘಾಟಿಸಿದರು. ವಿದ್ಯಾಲಯದ ಪ್ರಾಂಶುಪಾಲರಾದ ಶೇಖರ್ ರೈ ಯವರು ವಿದ್ಯಾ ಸಂಸ್ಥೆಯ ಬಗ್ಗೆ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಬಗ್ಗೆ ವಿವರಣೆಯನ್ನು ನೀಡಿದರು,ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮ್ಯಾಕ್ಸಿಮ್ ಲೋಬೊ, ಕಾರ್ಯದರ್ಶಿ ಸನತ್ ಆಳ್ವ, ಕೋಶಾಧಿಕಾರಿ ಶ್ರೀಮತಿ ಮಮತಾ ಮತ್ತು ಇತರ ಪದಾಧಿಕಾರಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಪದ ಪ್ರಧಾನ ನಡೆಸಿಕೊಟ್ಟರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ

ಡಾ.ತಿಮ್ಮಯ್ಯ ಹೆಚ್ ಆರ್, ಜಿಲ್ಲಾ ಆರೋಗ್ಯ ಅಧಿಕಾರಿ ದ. ಕ ಜಿಲ್ಲೆ ಇವರು ಕಾರ್ಯಕ್ರಮ ದ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಾ ರಕ್ತದಾನದ ಮಹತ್ವ ಮತ್ತು ಸರಕಾರದ ವಿವಿಧ ವೈದ್ಯಕೀಯ ಸೌಲಭ್ಯಗಳ ಬಗ್ಗೆ ನೆರೆದಿರುವವರಿಗೆ ಮಾಹಿತಿ ನೀಡಿದರು. ಅತಿಥಿಗಳಾಗಿ ಆಗಮಿಸಿದ್ದ ಹನೀಫ್ ಹಾಜಿ ಗೋಳ್ತಮಜಲು, ಅಧ್ಯಕ್ಷರು ಹಿದಾಯ ಫೌಂಡೇಶನ್ ಮಂಗಳೂರು ಇವರು ತಾವು ನಡೆಸುತ್ತಿರುವ ಸಾಮಾಜಿಕ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.

ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ ಹಾಗೂ ವಿದ್ಯಾ ಸಂಸ್ಥೆಯ ಹಿರಿಯ ವಿದ್ಯಾರ್ಥಿಯೂ ಆಗಿರುವ ಡಾ.ಮಹಾಲಿಂಗೇಶ್ವರ ಭಟ್, ಧನ್ವಂತರಿ ಆಸ್ಪತ್ರೆ, ಪುತ್ತೂರು ಇವರು ಆರೋಗ್ಯದ ಸಮಸ್ಯೆಗಳು ಮತ್ತು ಅದಕ್ಕೆ ಇರುವ ಪರಿಹಾರಗಳ ಬಗ್ಗೆ ಮಾಹಿತಿ ನೀಡಿದರು. ಸುಲೈಮಾನ್, ಸಂಚಾಲಕರು ಮಜೀದಿಯಾ ಹಿರಿಯ ಪ್ರಾಥಮಿಕ ಶಾಲೆ, ದೋರ್ಮೆ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವೇದಿಕೆಯಲ್ಲಿ

ಡಾ.ಅಶೋಕ್ ಕುಮಾರ್ ರೈ, ತಾಲೂಕು ಆರೋಗ್ಯ ಅಧಿಕಾರಿ, ಬಂಟ್ವಾಳ ತಾಲೂಕು. ಡಾ.ಶಶಿಕಲಾ, ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ. ರಜಾಕ್, ವಿಸ್ತರಣಾ ಅಧಿಕಾರಿ ಯೆನೆಪೋಯ ವಿಶ್ವವಿದ್ಯಾನಿಲಯ. ಕೇಶವ ರಾಮ್, ವ್ಯವಸ್ಥಾಪಕ ನಿರ್ದೇಶಕರು, COCO ಗುರು, ಪುತ್ತೂರು. ಶ್ರೀಮತಿ ಜ್ಯೋತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ,ದ.ಕ ಜಿಲ್ಲೆ.ಮುಸ್ತಾಫ ಕಡಂಬು, ಉದ್ಯಮಿಗಳು ಅನಿತಾ ಬೀಡಿ,

ಶ್ರೀಮತಿ ಆಯಿಷಾ ಪೆರ್ನೆ, ಆರೋಗ್ಯ ನೈರ್ಮಲ್ಯ ನಿರೀಕ್ಷಕರು, ಮಂಗಳೂರು ವಿಶ್ವವಿದ್ಯಾನಿಲಯ, ಸತ್ಯನಾರಾಯಣ ರೈ, ಮುಖ್ಯ ಗುರುಗಳು, ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯ ನಗರ ಪೆರ್ನೆ, ಮುಂತಾದವರು ಅತಿಥಿಗಳಾಗಿ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳಾದ

ನಜೀರ್ ಧನ್ಯವಾದ ಸಮರ್ಪಿಸಿ, ಗೌತಮ್ ಕುಕ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಈ ಆರೋಗ್ಯ ಮೇಳದಲ್ಲಿ

ವೈದ್ಯಕೀಯ ತಜ್ಞರು,ಶಸ್ತ್ರ ಚಿಕಿತ್ಸಕರು,ಮಕ್ಕಳ ತಜ್ಞರು,ಸ್ತ್ರೀ ರೋಗ ತಜ್ಞರು,ಎಲುಬು ಮತ್ತು ಕೀಲು ತಜ್ಞರು,ಚರ್ಮ ಮತ್ತು ಲೈಂಗಿಕ ತಜ್ಞರು,ಕಿವಿ, ಮೂಗು, ಗಂಟಲು ತಜ್ಞರು,ಕಣ್ಣಿನ ಪರೀಕ್ಷಾ ಕೇಂದ್ರ,ದಂತ ಚಿಕಿತ್ಸಾ ಕೇಂದ್ರ,.ಉಚಿತ ಔಷಧಿ ಮತ್ತು ಪ್ರಯೋಗಾಲಯ ಸೇವೆ,ಅಸಾಂಕ್ರಾಮಿಕ ರೋಗ ತಪಾಸಣೆ (NCP Clinic),ಆಯುಷ್ಯ, ಆಯುರ್ವೇದಿಕ್, ಸಿದ್ಧ,ಹೋಮಿಯೋಪತಿ, ಯುನಾನಿ ಔಷದಿ,ಕ್ಷಯರೋಗ, ಮಲೇರಿಯಾ, ಹಿಮೋಗ್ಲೋಬಿನ್ ಪರೀಕ್ಷೆ,ಆಪ್ತ ಸಮಾಲೋಚನೆ (ಹದಿಹರೆಯದ ಮಕ್ಕಳಿಗೆ),ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ತಪಾಸಣೆ

ಮತ್ತು “ಮಹಿಳೆಯರಿಗೆ ಅತ್ಯಾಧುನಿಕ ತಂತ್ರಜ್ಞಾನದ Screening test for breast (Mammogram) ಮೊಬೈಲ್ ಕ್ಲಿನಿಕ್ ಬಸ್ಸಿನಲ್ಲಿ ತಪಾಸಣಾ ವ್ಯವಸ್ಥೆ,ಮುಂತಾದ ಎಲ್ಲಾ ಸೌಲಭ್ಯಗಳ ಸೇವೆ ಮತ್ತು ನುರಿತ ವೈದ್ಯರುಗಳಿಂದ ತಪಾಸಣೆ ಮತ್ತು ಸಲಹೆಗಳನ್ನು ನೂರಾರು ಪಡೆದುಕೊಂಡರು.ರಕ್ತದಾನ ಶಿಬಿರದಲ್ಲಿ ಹತ್ತಾರು ಜನ ರಕ್ತದಾನ ಮಾಡಿದರು.

ashwinistudioputtur

ಜಾಹೀರಾತು

*” ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು “*

*ಅಧ್ಯಕ್ಷರು* — ಮ್ಯಾಕ್ಸಿಮ್ ಲೋಬೊ

*ಉಪಾಧ್ಯಕ್ಷರು*–ರಾಧಾಕೃಷ್ಣ ಗೌಡ (ASI)

ಲೋಹಿತಾಕ್ಷ ಬರಮೇಲು,

Muliya

ಜಾಹೀರಾತು

ಸುಚಿತ್ರಾ ನಾಯಕ್ ಶಕ್ತಿನಗರ-ಮಂಗಳೂರು

*ಕಾರ್ಯದರ್ಶಿ* — ಸನತ್ ಆಳ್ವ ಅಮೈ ಭಂಡಾಸಾಲೆ

*ಕೋಶಾಧಿಕಾರಿ*– ಶ್ರೀಮತಿ ಮಮತಾ ಟಿ(ಉಪನ್ಯಾಸಕಿ)

*ಸಂಘಟನಾ ಕಾರ್ಯದರ್ಶಿ* — ಸುರೇಶ್ ಶೆಟ್ಟಿ ದುರ್ಗಿಪಾಲ್

ಮೊಹಮ್ಮದ್ ನಝಿರ್

ಶರತ್ ಶೆಟ್ಟಿ ಅಮೈ

*ಮಾಧ್ಯಮ ಸಂಚಾಲಕರು* — ವಿಕ್ರಂ ಬಿಳಿಯೂರು

ಅಕ್ಷತ್ ಬಿಳಿಯೂರು

*ಕ್ರೀಡಾ ಕಾರ್ಯದರ್ಶಿ* — ಸೀತಾರಾಮ ಕಾರ್ಲ

ನಿತಿನ್ ಅತ್ರಬೈಲು

*ಸಾಂಸ್ಕೃತಿಕ ಸಂಚಾಲಕರು*- ಆಯಿಷಾ.ಪಿ

ಸುನೀಲ್ ನೆಕ್ಕರೆ

SendShare38Share
Previous Post

ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮ

Next Post

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..