• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಐಬಿಆರ್‌ಟಿ ಸ್ಥಾಪನೆ ಜತೆ ಮಂಗಳೂರನ್ನು ಜಾಗತಿಕ ಸಾಮರ್ಥ್ಯದ ಕೇಂದ್ರವಾಗಿಸಿ’* *ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕ್ಯಾ. ಚೌಟ ಮನವಿ

ಐಬಿಆರ್‌ಟಿ ಸ್ಥಾಪನೆ ಜತೆ ಮಂಗಳೂರನ್ನು ಜಾಗತಿಕ ಸಾಮರ್ಥ್ಯದ ಕೇಂದ್ರವಾಗಿಸಿ’* *ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕ್ಯಾ. ಚೌಟ ಮನವಿ

November 23, 2024
ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

July 2, 2025
ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ತಯಾರಿ!

July 2, 2025
ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

July 2, 2025
ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

June 30, 2025
ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

June 30, 2025
ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

June 30, 2025
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

June 30, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

June 30, 2025
ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ : ಅರುಣ್ ಪುತ್ತಿಲ

June 30, 2025
ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ

ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ

June 27, 2025
ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

June 30, 2025
ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

June 25, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

    ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ತಯಾರಿ!

    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ : ಅರುಣ್ ಪುತ್ತಿಲ

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

    ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

    ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

    ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

    ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಐಬಿಆರ್‌ಟಿ ಸ್ಥಾಪನೆ ಜತೆ ಮಂಗಳೂರನ್ನು ಜಾಗತಿಕ ಸಾಮರ್ಥ್ಯದ ಕೇಂದ್ರವಾಗಿಸಿ’* *ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕ್ಯಾ. ಚೌಟ ಮನವಿ

by ಪ್ರಜಾಧ್ವನಿ ನ್ಯೂಸ್
November 23, 2024
in ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು, ರಾಜಕೀಯ, ರಾಜ್ಯ
0
ಐಬಿಆರ್‌ಟಿ ಸ್ಥಾಪನೆ ಜತೆ ಮಂಗಳೂರನ್ನು ಜಾಗತಿಕ ಸಾಮರ್ಥ್ಯದ ಕೇಂದ್ರವಾಗಿಸಿ’* *ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕ್ಯಾ. ಚೌಟ ಮನವಿ
4
SHARES
12
VIEWS
ShareShareShare

*’ಐಬಿಆರ್‌ಟಿ ಸ್ಥಾಪನೆ ಜತೆ ಮಂಗಳೂರನ್ನು ಜಾಗತಿಕ ಸಾಮರ್ಥ್ಯದ ಕೇಂದ್ರವಾಗಿಸಿ’*
*ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕ್ಯಾ. ಚೌಟ ಮನವಿ*

ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ ಗಾರ್ಡ್‌ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿ ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಪ್ರಸ್ತಾವಿತ ಪ್ರಮುಖ ಯೋಜನೆಗಳನ್ನು ಆದಷ್ಟು ಬೇಗ ಕಾರ್ಯಗತಗೊಳಿಸುವಂತೆ ಕೋರಿ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ಇಂದು ಸಚಿವರನ್ನು ಭೇಟಿ ಮಾಡಿರುವ ಸಂಸದ ಕ್ಯಾ. ಚೌಟ, ಈ ಹಿಂದೆ ನಿರ್ಮಲಾ ಸೀತಾರಾಮನ್‌ ರಕ್ಷಣಾ ಸಚಿವರಾಗಿದ್ದಾಗ ಮಂಗಳೂರಿಗೆ ಮಂಜೂರು ಮಾಡಿದ್ದ ಕೋಸ್ಟ್‌ಗಾರ್ಡ್‌ ಅಕಾಡೆಮಿ ಸ್ಥಾಪನೆಗೆ ಬಾಕಿಯಿರುವ ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಆರ್ಥಿಕ ಸಂಕಷ್ಟ ಸೇರಿ ನಾನಾ ಸವಾಲು ಎದುರಿಸುತ್ತಿರುವ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಿ ಈ ಮಾರ್ಗದ ರೈಲು ಸೇವೆ ಹಾಗೂ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು. ಅಲ್ಲದೆ, ಮಂಗಳೂರನ್ನು ಜಾಗತಿಕ ಸಾಮರ್ಥ್ಯದ ಸೆಂಟರ್(ಜಿಸಿಸಿ) ಆಗಿ ಪರಿವರ್ತಿಸಿ ಜಾಗತಿಕ ಹೂಡಿಕೆ ಆಕರ್ಷಣೆಗೆ ಪೂರಕವಾಗುವ ಮೂಲಸೌಕರ್ಯ ಅಭಿವೃದ್ಧಿ, ಮಾನವ ಸಂಪನ್ಮೂಲ-ಕೌಶಲ್ಯಾಭಿವೃದ್ಧಿಗೆ ಬೇಕಾಗುವ ಅಗತ್ಯ ಕ್ರಮ ಕೈಗೊಳ್ಳಬೇಕು. ಜತೆಗೆ ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಸಿಕೊಂಡಿರುವ ಮಂಗಳೂರಿನಲ್ಲಿ ಬ್ಯಾಂಕಿಂಗ್‌ ಸಂಶೋಧನಾ ಹಾಗೂ ತರಬೇತಿ ಸಂಸ್ಥೆ(ಐಬಿಆರ್‌ಟಿ) ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಕೋರಿದ್ದಾರೆ.

*ಜಿಸಿಸಿಯಾಗಿ ಪರಿವರ್ತನೆಗೆ ವಿಪುಲ ಅವಕಾಶ*
ಮಂಗಳೂರಿನಲ್ಲಿ ಅತ್ಯಾಧುನಿಕ ಬಂದರು ವ್ಯವಸ್ಥೆ ಹಾಗೂ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ ಮೂಲಕ ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವ ಸಾರಿಗೆ ವ್ಯವಸ್ಥೆಯಿದೆ. ಜತೆಗೆ ಮಂಗಳೂರಿನಲ್ಲಿ 200ಕ್ಕೂ ಅಧಿಕ ಕಂಪೆನಿಗಳಲ್ಲಿ 20 ಸಾವಿರ ವೃತ್ತಿಪರರು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ, ಮಂಗಳೂರು ಪ್ರಮುಖ ಟಾಲೆಂಟ್‌ ಪೂಲ್‌ ಆಗಿ ಬೆಳೆಯುತ್ತಿದ್ದು, ವಿಶ್ವದರ್ಜೆ ಶಿಕ್ಷಣ ಸಂಸ್ಥೆಗಳು, ಐಟಿ ಕಂಪೆನಿಗಳು, ಆರೋಗ್ಯ ಸೇವೆ, ಇಂಧನ ಉತ್ಪಾದನೆ ಹೀಗೆ ಎಲ್ಲ ರೀತಿಯ ಪರಿಸರ ಸ್ನೇಹಿ ವಾತಾವರಣ ಹಾಗೂ ಮೂಲಸೌಕರ್ಯ ಹೊಂದಿರುವ ಹಿನ್ನಲೆ ಮಂಗಳೂರು ನಗರವನ್ನು ಗ್ಲೋಬಲ್‌ ಕೆಪಾಸಿಟಿ ಸೆಂಟರ್‌ ಆಗಿ ಪರಿವರ್ತಿಸುವುದಕ್ಕೆ ಪೂರಕ ಕ್ರಮ ತೆಗೆದುಕೊಳ್ಳಬೇಕು. ಆ ಮೂಲಕ ಜಾಗತಿಕ ಸಾಮರ್ಥ್ಯದ ಸೆಂಟರ್‌ಗಳಿಗೆ ತೆರಿಗೆ ರಿಯಾಯಿತಿ, ಕೌಶಲ್ಯಾಭಿವೃದ್ಧಿ, ಜಿಸಿಸಿ ಕೇಂದ್ರೀಕೃತ ಕೈಗಾರಿಕಾ ಪಾರ್ಕ್‌ಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಚೌಟ ಅವರು ತಮ್ಮ ಮನವಿಯಲ್ಲಿ ವಿವರಿಸಿದ್ದಾರೆ.

ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ಗಾರ್ಡ್‌ ಅಕಾಡೆಮಿ ಸ್ಥಾಪನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ಸದ್ಯ ರಕ್ಷಣಾ ಸಚಿವಾಲಯದ ಮುಂದಿದೆ. ರಾಜ್ಯ ಸರ್ಕಾರ ಕೂಡ ಈ ಯೋಜನೆಗೆ ಕೆಂಜಾರು ಬಳಿ 158 ಎಕರೆ ಜಮೀನನ್ನು ಕೆಐಎಡಿಬಿನಿಂದ ಗುರುತಿಸಲಾಗಿದೆ. ಒಟ್ಟು 1385 ಕೋಟಿ ರೂ.ಗಳ ಈ ಯೋಜನೆ ಅಂತಿಮ ಹಂತದ ಪರಿಶೀಲನೆಯಲ್ಲಿದೆ. ಹೀಗಾಗಿ, ಕರಾವಳಿ ಭದ್ರತೆ ಹೆಚ್ಚಳ ಸೇರಿ ಮಂಗಳೂರಿನ ಆರ್ಥಿಕ-ಸಾಮಾಜಿಕ ಅಭಿವೃದ್ಧಿ ಉತ್ತೇಜಿಸುವ ಈ ಕೋಸ್ಟ್‌ ಗಾರ್ಡ್‌ ಅಕಾಡೆಮಿ ಸ್ಥಾಪನೆಗೆ ಕೇಂದ್ರದಿಂದ ಬಾಕಿಯಿರುವ ಪ್ರಕ್ರಿಯೆ ಪೂರ್ಣಗೊಳಿಸಿ ಅದನ್ನು ಶೀಘ್ರ ಅನುಷ್ಠಾನಕ್ಕೆ ತರಬೇಕೆಂದು ಕ್ಯಾ. ಚೌಟ ಅವರು ಆಗ್ರಹಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇತ್ತೀಚೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿಯೂ ದಕ್ಷಿಣ ಕನ್ನಡಕ್ಕೆ ಸಂಬಂಧಿಸಿದಂತೆ ಹಲವು ಯೋಜನೆಗಳು, ಹೊಸ ಪ್ರಸ್ತಾವನೆಗಳ ಬಗ್ಗೆ ಸಂಸದರು ಚರ್ಚೆ ನಡೆಸಿದ್ದರು. ಅದರಂತೆ ಇದೀಗ ದೆಹಲಿಯಲ್ಲಿ ಅವರನ್ನು ಭೇಟಿಯಾಗಿ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದ ಸವಿವರವಾದ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಜಾಹೀರಾತು

*ಬಾಕ್ಸ್*
*ಮಂಗಳೂರಿಗೆ ಏಕೆ ಬೇಕು ಐಬಿಆರ್‌ಟಿ ಸಂಸ್ಥೆ* (ಬ್ಯಾಂಕಿಂಗ್‌ ಸಂಶೋಧನಾ ಹಾಗೂ ತರಬೇತಿ ಸಂಸ್ಥೆ)
ಕೆನರಾ ಬ್ಯಾಂಕ್‌, ಸಿಂಡಿಕೇಟ್‌ ಬ್ಯಾಂಕ್‌, ಕಾರ್ಪೋರೇಷನ್‌ ಬ್ಯಾಂಕ್‌ನಂಥ ಪ್ರಮುಖ ಬ್ಯಾಂಕ್‌ಗಳು ಹುಟ್ಟಿರುವ ನಗರ ಮಂಗಳೂರು. ಇಂಥಹ ಬ್ಯಾಂಕ್‌ಗಳ ತವರೂರು ಎಂದು ಕರೆಸಿಕೊಂಡಿರುವ ಮಂಗಳೂರಿನಲ್ಲಿ ಐಬಿಆರ್‌ಟಿ ಸಂಸ್ಥೆ ಸ್ಥಾಪಿಸುವುದು ಈ ಭಾಗದ ಬ್ಯಾಂಕಿಂಗ್‌ ವಲಯದ ಪ್ರತಿಭೆಗಳ ಉತ್ತೇಜನೆಗೆ ಸಹಕಾರಿಯಾಗಲಿದೆ. ಅಲ್ಲದೆ, ವಾಯು ಹಾಗೂ ಜಲ ಮಾರ್ಗದ ಮೂಲಕ ಬೆಂಗಳೂರು, ಮುಂಬೈ, ಗೋವಾ ಮುಂತಾದ ನಗರಗಳಿಗೆ ಹೆಚ್ಚಿನ ಸಂಪರ್ಕ ವ್ಯವಸ್ಥೆಯನ್ನು ಹೊಂದಿದೆ. ಜತೆಗೆ ಕೌಶಲ್ಯಾಧಾರಿತ ಹಣಕಾಸು, ಮ್ಯಾನೇಜ್‌ಮೆಂಟ್‌ ಹಾಗೂ ತಾಂತ್ರಿಕ ಪರಿಣತ ಪದವೀಧರರನ್ನು ಸಿದ್ಧಗೊಳಿಸುವ ಸುರತ್ಕಲ್‌ನ ಎನ್‌ಐಟಿಕೆ, ಮಣಿಪಾಲ ಅಕಾಡೆಮಿ ಸೇರಿದಂತೆ ಹಲವು ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳಿರುವ ಕಾರಣ ಇಲ್ಲಿ ಐಬಿಆರ್‌ಟಿ ಸ್ಥಾಪಿಸುವುದು ಹೆಚ್ಚು ಸೂಕ್ತ ಮತ್ತು ಅವಶ್ಯಕ ಕೂಡ.

Akshaya College Puttur

ಜಾಹೀರಾತು

HPR Institute Of Nursing And Paramedical Sciences & Friends Beke

ಜಾಹೀರಾತು

SendShare2Share
Previous Post

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಬಿಜೆಪಿ ನೇತೃತ್ವದ ಮಹಾಯುತಿಯು ಮುನ್ನಡೆ; ಇದು ಜನರ ನಿರ್ಧಾರವಲ್ಲ ಇದರಲ್ಲಿ ಏನೋ ತಪ್ಪಾಗಿದೆ ಸಂಜಯ್ ರಾವತ್

Next Post

ಕಾಂತರ -1 ಚಿತ್ರದ ನೃತ್ಯ ಕಲಾವಿದರಿದ್ದ ವಾಹನ ಪಲ್ಟಿ – 6 ಮಂದಿಗೆ ಗಂಭೀರ ಗಾಯ..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾಂತರ -1 ಚಿತ್ರದ ನೃತ್ಯ ಕಲಾವಿದರಿದ್ದ ವಾಹನ ಪಲ್ಟಿ – 6 ಮಂದಿಗೆ ಗಂಭೀರ ಗಾಯ..!

ಕಾಂತರ -1 ಚಿತ್ರದ ನೃತ್ಯ ಕಲಾವಿದರಿದ್ದ ವಾಹನ ಪಲ್ಟಿ – 6 ಮಂದಿಗೆ ಗಂಭೀರ ಗಾಯ..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..