• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
*ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ* 

*ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ* 

November 26, 2024

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

January 21, 2026
ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

January 21, 2026
ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

January 21, 2026
ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

January 21, 2026
ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

January 21, 2026
ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

January 20, 2026
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

January 20, 2026
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

January 20, 2026
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

January 20, 2026
ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

January 20, 2026
ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

January 20, 2026
ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

January 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, January 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

*ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ* 

by ಪ್ರಜಾಧ್ವನಿ ನ್ಯೂಸ್
November 26, 2024
in ಪುತ್ತೂರು, ಮಂಗಳೂರು, ರಾಜ್ಯ
0
*ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ* 
34
SHARES
97
VIEWS
ShareShareShare

*ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ*

 

ಬಂಟ್ವಾಳ : ದೈಹಿಕ ವ್ಯಾಯಾಮಗಳು ಮತ್ತು ದೈಹಿಕ ಕಸರತ್ತುಗಳು ನಮ್ಮ ದೇಹದ ಬೆಳವಣಿಗೆಗೆ ಪ್ರಮುಖ ಪಾತ್ರವಾಗಿದೆ. ಇಂದಿನ ವೈಜ್ಞಾನಿಕ ಯುಗದಲ್ಲಿ ದೈಹಿಕ ಚಟುವಟಿಕೆಗಳು ಕ್ಷೀಣಿಸುತ್ತಾ ವಿವಿಧ ರೀತಿಯ ರೋಗಗಳಿಗೆ ಜನರು ಬಲಿಯಾಗುತ್ತಿದ್ದಾರೆ, ಸಮಯವನ್ನು ಸರಿಯಾದ ಹವ್ಯಾಸದ ಮೂಲಕ ಬೆಳೆಸಿಕೊಂಡು ದೈಹಿಕವಾಗಿ ಉತ್ತಮ ಆರೋಗ್ಯವನ್ನು ಪಡೆಯಲು ಆಟೋಟಗಳು ಕ್ರೀಡಾಕೂಟಗಳು ದೈಹಿಕ ಚಟುವಟಿಕೆಗಳು ಉತ್ತಮವಾದ ಫಲಿತಾಂಶವನ್ನು ನೀಡುತ್ತದೆ ಎಂದು ಜನಶಕ್ತಿ ಸೇವಾ ಟ್ರಸ್ಟ್ ಕುದ್ರಬೆಟ್ಟು ಇದರ ಅಧ್ಯಕ್ಷರಾದ ಜಿನ್ನಪ್ಪ ಮಾಸ್ಟರ್ ಏಲ್ತಿಮಾರ್ ಹೇಳಿದರು,

ashwinistudioputtur

ಜಾಹೀರಾತು

camera center ad

ಜಾಹೀರಾತು

 

ಅವರು ಶ್ರೀ ಮಣಿಕಂಠ ಯುವಶಕ್ತಿ (ರಿ.)ಕುದ್ರೆಬೆಟ್ಟು, ಹಿರಿಯ ವಿದ್ಯಾರ್ಥಿ ಸಂಘ ಕುದ್ರೆಬೆಟ್ಟು ಜಂಟಿ ಆಶ್ರಯದಲ್ಲಿ ಕುದ್ರಬೆಟ್ಟು ಶ್ರೀ ಮಣಿಕಂಠ ಭಜನಾ ಮಂದಿರದ ವಠಾರದಲ್ಲಿ ಜರಗಿದ ಸ್ಥಳೀಯ 8 ತಂಡಗಳ ಗ್ರೀಪ್ ಮಾದರಿಯ ಹಗ್ಗ ಜಗ್ಗಾಟ ಪಂದ್ಯಾಟ ಮಣಿಕಂಠ ಟ್ರೋಫಿ 2024 ನ್ನು ಉದ್ಘಾಟಿಸಿ ಮಾತನಾಡಿದರು.

 

ಕಾರ್ಯಕ್ರಮದಲ್ಲಿ ಶ್ರೀ ಮಣಿಕಂಠ ಯುವಶಕ್ತಿ ಇದರ ಅಧ್ಯಕ್ಷರಾದ ಲೋಕಾನಂದ ಏಲ್ತಿಮಾರ್, ಜನಸತ್ತಿ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಧರ್ಮದ ಬಲ್ಲಿ, ಶ್ರೀ ಮಣಿಕಂಠ ಯುವಶಕ್ತಿ ಇದರ ಪ್ರಧಾನ ಕಾರ್ಯದರ್ಶಿ ರಮೇಶ್ ಕುದ್ರೆಬೆಟ್ಟು,ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರಾದ ಕೇಶವ ಏಳ್ತೀಮರ್, ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷರಾದ ಶಿವರಾಜ್ ,ಕಾರ್ಯದರ್ಶಿ ನೀತು ಅಮೀನ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಂದರ ಸಾಲಿಯಾನ್, ಟ್ರಸ್ಟಿಗಳಾದ ರವಿ ಸುವರ್ಣ ಬೈಲು,ಶಂಕರ ಕುದ್ರೆಬೆಟ್ಟು , ಉದ್ಯಮಿ ಗಣೇಶ್ ಜನನಿ ,ಹಿರಿಯರಾದ ಕೃಷ್ಣಪ್ಪ ಪೂಜಾರಿ ಬೊಲ್ಪೊಡಿ , ಶೇಖರ ಶಾಲಿಯನ್, ಜನಾರ್ಧನ ಸಾಲಿಯಾನ್, ಅನ್ನು ಪೂಜಾರಿ ಏಳ್ತಿಮಾರ್,ಮಾಜಿ ಅಧ್ಯಕ್ಷರಾದ ಮಾದವ ಸಾಲಿಯಾನ, ಸನತ್ ಕುಮಾರ್, ಉಪಾಧ್ಯಕ್ಷರಾದ ಸತೀಶ್, ತೀರ್ಪುಗಾರರಾದ ನಾಗೇಶ್ ಪೊನ್ನಡಿ , ಜಯಕರ ಕಾಂಚನ್, ಉಪಸ್ಥಿತರಿದ್ದರು.

 

ಕಾರ್ಯಕ್ರಮದಲ್ಲಿ ಅಂಚೆ ಕಚೇರಿಯ ಜನಸಂಪರ್ಕ ರಕ್ಷಣಾ ಜೀವವಿಮೆ ನೊಂದಾವಣೆ ಕ್ಯಾಂಪ್ ನಡೆದು 46 ಮಂದಿ ಇದರ ಸದುಪಯೋಗವನ್ನು ಪಡೆದುಕೊಂಡರು.

 

Poorna squash

ಜಾಹೀರಾತು

ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ರಕ್ತೇಶ್ವರಿ ಸುಧೆಕಾರು ದ್ವಿತೀಯ ಸ್ಥಾನ ವನ್ನು ಕುರ್ಮಾನ್ ಯಂಗ್ ಬಾಯ್ಸ್ ತೃತೀಯ ಸ್ಥಾನವನ್ನು ಕುದ್ರೆಬೆಟ್ಟು , ಚತುರ್ಥ ಗೋಳ್ತಮಜಲು ಪಡೆದುಕೊಂಡಿತು.

 

ಜನಶಕ್ತಿ ಸೇವಾ ಟ್ರಸ್ಟ್ ಕೋಶಾಧಿಕಾರಿ ಭೋಜರಾಜ ಸ್ವಾಗತಿಸಿ, ಸಂತೋಷ್ ಕುಮಾರ್ ಬೊಲ್ಪೊಡಿ ವಂದಿಸಿದರು. ಯೋಗೇಶ್ ತೋಟ ಕಾರ್ಯಕ್ರಮ ನಿರೂಪಿಸಿದರು.

Muliya

ಜಾಹೀರಾತು

SendShare14Share
Previous Post

ಗೊಳ್ತಮಜಲ್ ಸರಕಾರಿ ಪ್ರೌಢ ಶಾಲೆಯ 2024-25 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ*

Next Post

ನಮ್ಮತನವನ್ನು ನಾವು ಬೆಳೆಸಿಕೊಂಡು ಧಾರ್ಮಿಕ ಆಚರಣೆಯೊಂದಿಗೆ ಸಮಾಜವನ್ನು ಒಗ್ಗೂಟಿಸಬೇಕು.. ಗಾಯತ್ರಿ ಆರ್ ಕಂಬಳಿ 

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಮ್ಮತನವನ್ನು ನಾವು ಬೆಳೆಸಿಕೊಂಡು ಧಾರ್ಮಿಕ ಆಚರಣೆಯೊಂದಿಗೆ ಸಮಾಜವನ್ನು ಒಗ್ಗೂಟಿಸಬೇಕು.. ಗಾಯತ್ರಿ ಆರ್ ಕಂಬಳಿ 

ನಮ್ಮತನವನ್ನು ನಾವು ಬೆಳೆಸಿಕೊಂಡು ಧಾರ್ಮಿಕ ಆಚರಣೆಯೊಂದಿಗೆ ಸಮಾಜವನ್ನು ಒಗ್ಗೂಟಿಸಬೇಕು.. ಗಾಯತ್ರಿ ಆರ್ ಕಂಬಳಿ 

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..