• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಯಾನಕ ಕೃತ್ಯ; ಪ್ರೇಯಸಿಯನ್ನು ಕೊಂದ 1 ದಿನ ಕಳೆದು ಪರಾರಿಯಾದ ಪ್ರಿಯಕರ!

ಭಯಾನಕ ಕೃತ್ಯ; ಪ್ರೇಯಸಿಯನ್ನು ಕೊಂದ 1 ದಿನ ಕಳೆದು ಪರಾರಿಯಾದ ಪ್ರಿಯಕರ!

November 26, 2024
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

July 6, 2026
ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

July 6, 2026
ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

July 5, 2026
ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

July 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಭಯಾನಕ ಕೃತ್ಯ; ಪ್ರೇಯಸಿಯನ್ನು ಕೊಂದ 1 ದಿನ ಕಳೆದು ಪರಾರಿಯಾದ ಪ್ರಿಯಕರ!

by ಪ್ರಜಾಧ್ವನಿ ನ್ಯೂಸ್
November 26, 2024
in ಕ್ರೈಮ್
0
ಭಯಾನಕ ಕೃತ್ಯ; ಪ್ರೇಯಸಿಯನ್ನು ಕೊಂದ 1 ದಿನ ಕಳೆದು ಪರಾರಿಯಾದ ಪ್ರಿಯಕರ!
30
SHARES
87
VIEWS
ShareShareShare

ಪ್ರಿಯಕನೋರ್ವ ತನ್ನ ಪ್ರೇಯಸಿಯನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಇಂದಿರಾ ನಗರದ ಸರ್ವಿಸ್ ಅಪಾರ್ಟ್ ಮೆಂಟ್​ನಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗೋಯಿ ಎಂದು ಗುರುತಿಸಲಾಗಿದ್ದು, ಮಾಯಾಳನ್ನು ಕೊಂದು ಆರವ್ ಹಾರ್ನಿ ಎನ್ನುವಾತ​ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಇಂದಿರಾನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

Muliya

ಜಾಹೀರಾತು

ಈಕೆ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡು ಹೆಚ್​ಎಸ್​ಆರ್​ ಲೇಔಟ್​​ನಲ್ಲಿ ವಾಸವಿದ್ದ ಮಾಯಾ ಗೊಗೋಯಿ, ನವೆಂಬರ್ 23ರಂದು ಮಾಯಾ ಹಾಗೂ ಆಕೆಯ ಪ್ರಿಯಕರ ಆರವ್ ಹಾರ್ನಿ ಇಂದಿರಾನಗರದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ರೂಮ್ ಬುಕ್​ ಮಾಡಿಕೊಂಡು ತಂಗಿದ್ದರು. ಆದ್ರೆ, ಅದೇನಾಯ್ತೋ ಏನೋ ನಿನ್ನೆ (ನವೆಂಬರ್ 25) ಸಂಜೆ ಪ್ರಿಯಕರ ಆರವ್ ಹಾರ್ನಿ, ತನ್ನ ಪ್ರೇಯಸಿ ಮಾಯಾಳನ್ನು ಕೊಂದು ಪರಾರಿಯಾಗಿದ್ದಾನೆ.

ashwinistudioputtur

ಜಾಹೀರಾತು

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಇಂದಿರಾನಗರ ಪೊಲೀಸರು ದೌಡಾಯಿಸಿ ಪರಿಶೀನಲೆ ನಡೆಸಿದ್ದು ಕೊಲೆಗೆ ನಿಖರ ಕಾರಣ ಏನು ಎನ್ನುವುದನ್ನು ತನಿಖೆ ನಡೆಸಿದ್ದಾರೆ. ಆದ್ರೆ, ಹೋಟೆಲ್​ ರೂಮ್ ಒಳಗ್ಗೆ ಇಬ್ಬರೇ ಹೋಗಿರುವುದರಿಂದ ಪ್ರಿಯಕರನಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಪ್ರಾಥಮಿಕ ಮಾಹಿತಿ ಸಂಗ್ರಹ ಮಾಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ನವೆಂಬರ್ 23ರಂದು ಮಧ್ಯಾಹ್ನ ಮಾಯಾ ಗೊಗೋಯ್ ಹಾಗೂ ಆರವ್ ಹಾರ್ನಿ ಇಬ್ಬರು ಒಟ್ಟಿಗೆ ತಂಗಲು ಅಪಾರ್ಟ್ ಮೆಂಟ್ ಗೆ ಆಗಮಿಸಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 24 ರಂದೇ ಮಾಯಾ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಕೊಲೆ ಬಳಿಕ ಅದೇ ರೂಮ್ ನಲ್ಲಿಯೇ ಉಳಿದುಕೊಂಡಿದ್ದಾನೆ. ಅಲ್ಲಿಯೇ ಕೂತು ಸಿಗರೇಟ್ ಸೇದಿದ್ದಾನೆ. ಮೃತದೇಹ ಜೊತೆಯಲ್ಲೇ ಕಾಲ ಕಳೆದಿದ್ದು, ಇಂದು(ನವೆಂಬರ್ 26) ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಸರ್ವಿಸ್ ಅಪಾರ್ಟ್ ಮೆಂಟ್​ನಿಂದ ಕಾಲ್ಕಿತ್ತಿದ್ದಾನೆ.

SendShare12Share
Previous Post

ಬೆಳ್ತಂಗಡಿ: ಗ್ರಾ.ಪಂ ಉಪ ಚುನಾವಣೆಯಲ್ಲಿ ಮೂರು ಗ್ರಾ.ಪಂ ಕಾಂಗ್ರೆಸ್ ಮಡಿಲಿಗೆ

Next Post

ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: ಇಬ್ಬರು ಮಹಿಳೆಯರು ಸೇರಿ 8 ಜನರ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: ಇಬ್ಬರು ಮಹಿಳೆಯರು ಸೇರಿ 8 ಜನರ ಬಂಧನ

ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: ಇಬ್ಬರು ಮಹಿಳೆಯರು ಸೇರಿ 8 ಜನರ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..