• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಟ್ಲ: ಯುವವಾಹಿನಿ (ರಿ) ವಿಟ್ಲ ಘಟಕದ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ವಿಟ್ಲ: ಯುವವಾಹಿನಿ (ರಿ) ವಿಟ್ಲ ಘಟಕದ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

December 14, 2024
ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

January 4, 2026
ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ -ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ -ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

January 4, 2026
ಬಳ್ಳಾರಿ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

January 3, 2026
ಬಳ್ಳಾರಿ ಫೈರಿಂಗ್: ಸಸ್ಪೆಂಡ್ ಆಗಿರುವ ಎಸ್ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ?

ಬಳ್ಳಾರಿ ಫೈರಿಂಗ್: ಸಸ್ಪೆಂಡ್ ಆಗಿರುವ ಎಸ್ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ?

January 3, 2026
ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

January 3, 2026
ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

January 3, 2026
ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

January 3, 2026
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

December 30, 2025
ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

December 30, 2025
ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

December 29, 2025
ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

December 29, 2025
ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

January 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, January 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

    ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ವಿಟ್ಲ: ಯುವವಾಹಿನಿ (ರಿ) ವಿಟ್ಲ ಘಟಕದ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

by ಪ್ರಜಾಧ್ವನಿ ನ್ಯೂಸ್
December 14, 2024
in ಪ್ರಾದೇಶಿಕ, ವಿಟ್ಲ
0
ವಿಟ್ಲ: ಯುವವಾಹಿನಿ (ರಿ) ವಿಟ್ಲ ಘಟಕದ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
18
SHARES
51
VIEWS
ShareShareShare

ವಿಟ್ಲ: ಯುವವಾಹಿನಿ (ರಿ) ವಿಟ್ಲ ಘಟಕದ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲ ಪೊನ್ನೊಟ್ಟು ಶಿವಗಿರಿ ಬ್ರಹ್ಮ ಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಿಟ್ಲ ಘಟಕದ ಅಧ್ಯಕ್ಷ ರಾಜೇಶ್ ವಿಟ್ಲ ವಹಿಸಿದ್ದರು.
ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಪದಪ್ರದಾನ ನೆರವೇರಿಸಿ ನೊಂದವರನ್ನು ಮೇಲೆತ್ತುವ ಕಾರ್ಯ ಬಿಲ್ಲವ ಸಂಘಗಳಿಂದ ನಡೆಯಬೇಕು. ಧರ್ಮಯುಕ್ತ ಕಾರ್ಯಗಳನ್ನು ಪ್ರೋತ್ಸಾಹಿಸ ಬೇಕು. ಸಮಾಜದ ಬಂಧುಗಳಲ್ಲಿ ನೈಜ ಪ್ರೀತಿ, ಅಭಿಮಾನವಿಡಬೇಕು. ಪ್ರತೀ ಬಿಲ್ಲವ ಮನೆಗಳನ್ನು ಭೇಟಿ ಮಾಡಿ ಸಂಘಟನೆಯ ಬಲ ವೃದ್ಧಿಸಬೇಕಾಗಿದೆ ಎಂದರು.

ಸಮಾರಂಭವನ್ನು ವಿಟ್ಲ ಬಿಲ್ಲವ ಸಂಘದ ಅಧ್ಯಕ್ಷ ಮಾಧವ ಪಟ್ಲ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಪುತ್ತೂರು ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೈದ್ಯ ಡಾ.ರಾಜಾರಾಮ್ ಕೆ.ಬಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದೇಜಪ್ಪ ಪೂಜಾರಿ ನಿಡ್ಯ ಭಾಗವಹಿಸಿದ್ದರು.
ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ.ಪೂಜಾರಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಶುಭ ಹಾರೈಸಿದರು.
ಸಮಾರಂಭದಲ್ಲಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಗಣೇಶ್ ಪೂಂಜರಕೋಡಿ, ವಿಟ್ಲ ಯುವವಾಹಿನಿ ಘಟಕದ ನೂತನ ಅಧ್ಯಕ್ಷ ಹರೀಶ್ ಪೂಜಾರಿ ಮರುವಾಳ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿದುಷಿ ನಯನ ಸತ್ಯನಾರಾಯಣ, ಸಂಗೀತ ಪಾಣೆಮಜಲು, ಹರೀಶ್ ಸಿ.ಹೆಚ್, ಕೃಷ್ಣಪ್ಪ ಪೂಜಾರಿ ಪಾಂಡೇಲು, ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಿತು.
ಪದಗ್ರಹಣದ ಬಳಿಕ ಲಲಿತಾ ಕಲಾ ಸದನ ವಿಟ್ಲ ಇದರ ನೃತ್ಯ ನಿರ್ದೇಶಕಿ ವಿದುಷಿ ನಯನ ಸತ್ಯನಾರಾಯಣ ಅವರ ಭರತನಾಟ್ಯ ವೈಭವ, ಕುಂಡಡ್ಕ ಬ್ರಹ್ಮ ಶ್ರೀ ನಾರಾಯಣಗುರು ಸೇವಾ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು.

ವಿಟ್ಲ ಯುವವಾಹಿನಿ ಘಟಕದ ಕಾರ್ಯದರ್ಶಿ ಶೋಭಾ ವರದಿ ವಾಚಿಸಿದರು. ನೂತನ ಕಾರ್ಯದರ್ಶಿ ವಿನೋದ್ ಕುಮಾರ್ ಬೋಳಿಗದ್ದೆ
ಯುವವಾಹಿನಿ ಘಟಕದ ಉದಯ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.ವಿಟ್ಲ ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಮಮತಾ ವಂದಿಸಿದರು.

Muliya

ಜಾಹೀರಾತು

camera center ad

ಜಾಹೀರಾತು

SendShare7Share
Previous Post

ಪ್ರತಿಭಾವಂತ ಕಬಡ್ಡಿ ಆಟಗಾರ ಮುಟ್ಲುಪಾಡಿ ಪ್ರೀತಂ ಶೆಟ್ಟಿ ಹೃದಯಾಘಾತಕ್ಕೆ ಬಲಿ

Next Post

ಕುತೂಹಲ ಮೂಡಿಸಿರುವ ” ತೆನ್ಕಾಯಿ ಮಲೆ” ಕಿರುಚಿತ್ರದ ಚಿತ್ರೀಕರಣ ಮುಕ್ತಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕುತೂಹಲ ಮೂಡಿಸಿರುವ ” ತೆನ್ಕಾಯಿ ಮಲೆ” ಕಿರುಚಿತ್ರದ ಚಿತ್ರೀಕರಣ ಮುಕ್ತಾಯ

ಕುತೂಹಲ ಮೂಡಿಸಿರುವ " ತೆನ್ಕಾಯಿ ಮಲೆ" ಕಿರುಚಿತ್ರದ ಚಿತ್ರೀಕರಣ ಮುಕ್ತಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..