• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ

ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ

December 15, 2024
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

November 11, 2025
ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

November 11, 2025
ದೆಹಲಿಯ ಸ್ಫೋಟ: ಆತ್ಮಹತ್ಯಾ ಬಾಂಬರ್ ಫೋಟೋ ಬಿಡುಗಡೆ ಹುಂಡೈ ಐ20 ಕಾರಿನ ಮಾಲೀಕ ಡಾ. ಉಮರ್ ಮೊಹಮ್ಮದ್ ಎಂದು ಶಂಕಿಸಲಾಗಿದೆ

ದೆಹಲಿಯ ಸ್ಫೋಟ: ಆತ್ಮಹತ್ಯಾ ಬಾಂಬರ್ ಫೋಟೋ ಬಿಡುಗಡೆ ಹುಂಡೈ ಐ20 ಕಾರಿನ ಮಾಲೀಕ ಡಾ. ಉಮರ್ ಮೊಹಮ್ಮದ್ ಎಂದು ಶಂಕಿಸಲಾಗಿದೆ

November 11, 2025
ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

November 11, 2025
ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

November 10, 2025
ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

November 10, 2025
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

November 10, 2025
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

November 10, 2025
ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

November 10, 2025
ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

November 10, 2025
ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

November 10, 2025
ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

November 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 12, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

    ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

    ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

    ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

    ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

    ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

    ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

    ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ

ಕಳೆದ ಬಾರಿಗಿಂತಲೂ ಅದ್ದೂರಿಯಾಗಿ ನಡೆಯಲಿದೆ ಶ್ರೀನಿವಾಸ ಕಲ್ಯಾಣೋತ್ಸವ- ಕೇಶವಪ್ರಸಾದ್ ಮುಳಿಯ. ಹಿಂದೂಗಳ ಮೇಲಾಗುತ್ತಿರುವ ದಬ್ಬಾಳಿಕೆಗೆ ಒಗ್ಗಟ್ಟೊಂದೇ ಪರಿಹಾರ : ಡಾ.ಸುರೇಶ್ ಪುತ್ತೂರಾಯ

by ಪ್ರಜಾಧ್ವನಿ ನ್ಯೂಸ್
December 15, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು
0
ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ
82
SHARES
235
VIEWS
ShareShareShare

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಕಾರ್ಯಲಯ ಉದ್ಘಾಟನಾ ಸಮಾರಂಭ ಡಿ.15 ರಂದು ಮಹಾಲಿಂಗೇಶ್ವರ ದೇವಸ್ಥಾನದ ಎದುರು ನಡೆಯಿತು.

ದೀಪಪ್ರಜ್ವಲನೆ ನೆರವೇರಿಸಿ ಮಾತನಾಡಿದ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ, ಪ್ರಥಮ ವರ್ಷ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಈ ವರ್ಷವೂ ಅದಕ್ಕಿಂತ ಅದ್ದೂರಿಯಾಗಿ ನಡೆಯುವುದರಲ್ಲಿ ಯಾವೂದೇ ಸಂಶಯವಿಲ್ಲ ಎಂದು ಉದ್ಯಮಿ ಕೇಶವ ಪ್ರಸಾದ್ ಮುಳಿಯ ಹೇಳಿದರು.

ಹಿಂದೂಗಳ ಒಳಿತಿಗಾಗಿ ನಡೆಯುವ ಕಲ್ಯಾಣೋತ್ಸವದಲ್ಲಿ ಯಾವೂದೇ ವೈಮನಸ್ಸಿಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಭಾಗವಹಿಸಬೇಕು. ಧರ್ಮ ಸಂರಕ್ಷಣೆಗಾಗಿ ಈ ಅದ್ದೂರಿ ಕಾರ್ಯಕ್ರಮದ ರೂವಾರಿ ಅರುಣ್ ಪುತ್ತಿಲರಿಗೆ ಧನ್ಯವಾದಗಳು ಎಂದರು.

ಗೌರವಾಧ್ಯಕ್ಷರಾದ ಡಾ.ಸುರೇಶ್ ಪುತ್ತೂರಾಯ ಮಾತನಾಡಿ, ಈ ಬಾರಿ ನಾವೆಲ್ಲ ಒಂದಾಗಿದ್ದೇವೆ. ಹಿಂದೂ ಧರ್ಮಕ್ಕೆ ಆಗುತ್ತಿರುವ ಅನ್ಯಾಯಕ್ಕೆ ನಮ್ಮ ಒಗ್ಗಟ್ಟೊಂದೇ ಪರಿಹಾರ. ಇಂತಹ ಧಾರ್ಮಿಕ ಕಾರ್ಯಕ್ರಮದಿಂದ ನಾವೆಲ್ಲ ಒಂದು ಎನ್ನುವುದನ್ನು ಸಾರಬಹುದು ಎಂದರು.

ಶ್ರೀನಿವಾಸ ಕಲ್ಯಾಣೋತ್ಸವದ ಎರಡು ದಿನದ ಕಾರ್ಯಕ್ರಮದಲ್ಲಿ ಎಲ್ಲಾ ಹಿಂದೂ ಬಾಂಧವರು ಭಾಗವಹಿಸಬೇಕು ಎಂದು ಸುರೇಶ್ ಪುತ್ತೂರಾಯ ಹೇಳಿದರು.

ಪ್ರಾಸ್ತಾವಿಕ ಮಾತನಾಡಿದ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪ್ರತಿ ಹಿಂದೂಗಳ ಮನೆಗೆ ತಲುಪಲಿದೆ. ಎರಡು ದಿನದ ಕಾರ್ಯಕ್ರಮವನ್ನು ನಮ್ಮ ಕಾರ್ಯಕ್ರಮವೆಂಬಂತೆ ಎಲ್ಲಾ ಹಿಂದೂ ಬಂಧುಗಳು ಪಾಲ್ಗೊಳ್ಳಬೇಕು ಮತ್ತು ಪ್ರತಿ ಮನೆಗಳಿಂದ ಹೊರಕಾಣಿಕೆ ಸಮರ್ಪಣೆಯಾಗಬೇಕೆಂದು ಅರುಣ್ ಪುತ್ತಿಲ ಹೇಳಿದರು.

ದೇವಳದ ಅರ್ಚಕರಾದ ವಿ.ಎಸ್ ಭಟ್ ದೀಪಪ್ರಜ್ವಲನೆಗೊಳಿಸಿ ಶುಭಹಾರೈಸಿದರು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಉದ್ಯಮಿ ಶಶಾಂಕ್ ಕೊಟೇಚಾ, ಹಾಗೂ ನಿವೃತ್ತ ಸೇನಾಧಿಕಾರಿ ಚಂದಪ್ಪ ಮೂಲ್ಯ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಹೇಂದ್ರ ವರ್ಮ ಬಜತ್ತೂರು, ಸ್ವಾಗತ ಸಮಿತಿ ಸಂಚಾಲಕರಾದ ಅನಿಲ್ ತೆಂಕಿಲ, ಅಧ್ಯಕ್ಷರಾದ ರಾಜು ಶೆಟ್ಟಿ, ಲಕ್ಷ್ಮಣ ಸಂಪ್ಯ, ಮಹಿಳಾ ಘಟಕದ ಸಂಚಾಲಕರಾದ ರಜತಾ ಗಿರೀಶ್ ಭಟ್, ಸಹಸಂಚಾಲಕಿ ಪುಷ್ಪಾ ರಾಜೇಶ್, ಹರಿಣಿ ಪುತ್ತೂರಾಯ, ಮಲ್ಲಿಕಾ ಪ್ರಸಾದ್, ಕಡಬ ಘಟಕದ ಕಾರ್ಯಾಧ್ಯಕ್ಷರಾದ ವೆಂಕಟರಮಣ ಕಡಬ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಹಸಂಚಾಲಕ ಮನೀಶ್ ಕುಲಾಲ್ ಸಹಿತ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು , ಹಿಂದೂ ಸಂಘಟನೆಯ ಪ್ರಮುಖರು ಹಾಗೂ ಪಕ್ಷದ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು ಕಾರ್ಯಲಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.

HPR Institute Of Nursing And Paramedical Sciences & Friends Beke

ಜಾಹೀರಾತು

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು ಧನ್ಯವಾದಗೈದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮಕ್ಕೂ ಮೊದಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಯಿತು.

SendShare33Share
Previous Post

ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು

Next Post

ಕೋಡಿಂಬಾಡಿ-ಮಠಂತಬೆಟ್ಟು ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಶಿಲಾನ್ಯಾಸ ಮತ್ತು ಬಾಲಮೇಳ ಹಾಗೂ ಸ್ರ್ತೀ ಶಕ್ತಿ ಸಂಘದ ವಾರ್ಷಿಕೋತ್ಸವ..

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೋಡಿಂಬಾಡಿ-ಮಠಂತಬೆಟ್ಟು ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಶಿಲಾನ್ಯಾಸ ಮತ್ತು ಬಾಲಮೇಳ ಹಾಗೂ ಸ್ರ್ತೀ ಶಕ್ತಿ ಸಂಘದ ವಾರ್ಷಿಕೋತ್ಸವ..

ಕೋಡಿಂಬಾಡಿ-ಮಠಂತಬೆಟ್ಟು ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಶಿಲಾನ್ಯಾಸ ಮತ್ತು ಬಾಲಮೇಳ ಹಾಗೂ ಸ್ರ್ತೀ ಶಕ್ತಿ ಸಂಘದ ವಾರ್ಷಿಕೋತ್ಸವ..

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..