• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

January 12, 2025
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

July 27, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

July 25, 2026
ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

July 25, 2026
ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

July 25, 2026
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

July 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:

by ಪ್ರಜಾಧ್ವನಿ ನ್ಯೂಸ್
January 12, 2025
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ರಾಜಕೀಯ
0
ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ: ಶಾಸಕರ ದಿಡೀರ್ ಭೇಟಿ, ಅಧಿಕಾರಿಯ ಅಮಾನತಿಗೆ ಸೂಚನೆ:
133
SHARES
380
VIEWS
ShareShareShare

ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ,ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಘಟನೆ ನಡೆದಿದೆ.

Muliya

ಜಾಹೀರಾತು

ಪಿಎಲ್ ಡಿ ಬ್ಯಾಂಕಿನ ಚುನಾವಣೆಗೆ ಒಟ್ಟು ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಾಜಶೇಖರ ಜೈನ್ ಮತ್ಗು ಅಶೋಕ್ ರೈ ದೇರ್ಲ ಎಂಬವರ ನಾಮಪತ್ರವನ್ನು ಚುನಾವಣಾ ಅಧಿಜಾರಿ ಎಆರ್ ಒ ರಘು ಎಂಬವರು ತಿರಸ್ಕೃತಗೊಳಿಸಿದ್ದರು. ಸಕಾರಣವಿಲ್ಲದೆ ಮತ್ತು ಉದ್ದೇಶಪೂರ್ವಕವಾಗಿ ನಮ್ಮ ನಾಮಪತ್ರವನ್ನು ತಿರಸ್ಕಾರ ಮಾಡಿದ್ದಾರೆ ಎಂದು ಇಬ್ಬರು ಅಭ್ಯರ್ಥಿಗಳು ಬ್ಲಾಕ್ ಅಧ್ಯಕ್ಷರಾದ ಕೆ ಪಿ ಆಳ್ವರ ಗಮನಕ್ಕೆ ತಂದಿದ್ದಾರೆ. ಕೆ ಪಿ ಆಳ್ವರು ಶಾಸಕರ ಗಮನಕ್ಕೆ ತಂದು ಬಳಿಕ ಶಾಸಕರು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿ ಅವರನ್ನು ತರಾಟೆಗೆ ಎತ್ಗಿಕೊಂಡರು. ಸಲ್ಲಿಸಲಾಗಿದ್ದ ನಾಮಪತ್ರವನ್ನು ಪರಿಶೀಲನೆ ಮಾಡುವ ವೇಳೆ ಅದು ಸರಿಯಾಗಿಯೇ ಇತ್ತು, ಯಾವುದೇ ಕಾರಣವಿಲ್ಲದೆ ದುರುದ್ದೇಶದಿಂದ ಅಧಿಕಾರಿ ಈ ಕೆಲಸ ಮಾಡಿದ್ದಾರೆ ಎಂದು ಶಾಸಕರು ನೇರ ಆರೋಪ ಮಾಡಿದರು.

ಅಧಿಕಾರಿ ಹೇಳಿದ ಕಾರಣ..
ನಾಮಪತ್ರ ಸಲ್ಲಿಸುವ ವೇಳೆ ಸ್ಪರ್ದಿಸುವ ಅಭ್ಯರ್ಥಿ ಯಾವ ಕೆಟಗರಿಯಲ್ಲಿ ಸ್ಪರ್ದೆ ಮಾಡುತ್ತಿದ್ದಾನೆ ಎಂಬ ವಿಚಾರವನ್ನು ನಾಮಪತ್ರದಲ್ಲಿ‌ ನಮೂದಿಸಬೇಕು, ನಮೂದಿಸಿದ ಬಳಿಕ ಉಳಿದ ಕೆಟಗರಿ ಹೆಸರನ್ನು ಅಳಿಸಬೇಕು, ಅಳಿಸದ ಕಾರಣ ನಾಮಪತ್ರ ತಿರಸ್ಕಾರ ಮಾಡಿದ್ದೇನೆ ಎಂದು‌ಶಾಸಕರಲ್ಲಿ ತಿಳಿಸಿದ್ದಾರೆ. ಆದರೆ ಕಾನೂನು ಪ್ರಕಾರ ಅಭ್ಯರ್ಥಿಯು ತಾನು ಸ್ಪರ್ಧಿಸುವ ವಿಭಾಗಕ್ಕೆ ರೈಟ್ ಗುರುತು ಹಾಕಬೇಕು ಎಂದು ಇದ್ದು ಉಳಿದ ಕೆಟಗರಿಯನ್ನು ಅಳಿಸಬೇಕೆಂಬ ನಿಯಮವಿರುವುದಿಲ್ಲ ಆದರೆ ಅಧಿಕಾರಿ ಈ ವಿಚಾರದಲ್ಲಜ ತಪ್ಪು ಮಾಡಿರುವುದು ಸಾಭೀತಾಗಿದೆ ಎಂದು ಶಾಸಕರು ಹೇಳಿದರು.

ಎಷ್ಟು ತಗೊಂಡಿದ್ದೀರಿ?
ನಾಮಪತ್ರ ತಿರಸ್ಕಾರ ಮಾಡಲು ಎಷ್ಟು ಲಂಚ‌ ತಗೊಂಡಿದ್ದೀರಿ ಎಂದು ಅಧಿಕಾರಿ ರಘು ಅವರನ್ನು ಪ್ರಶ್ನಿಸಿದ ಶಾಸಕ ಅಶೋಕ್ ರೈ ಅವರು ಪುತ್ತೂರಿನಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ಲಂಚ ತಗೊಂಡು ಮೋಸ ಮಾಡಲು ಬಿಡುವುದಿಲ್ಲ. ಉದ್ದೇಶಪೂರ್ವಕವಾಗಿ ಈ ಕೃತ್ಯ ಮಾಡಿದ್ದೀರಿ ಎಂದು ಮತ್ತೆ ಅಧಿಕಾರಿಯನ್ನು‌ತರಾಟೆಗೆ ಎತ್ತಿಕೊಂಡರು.

ashwinistudioputtur

ಜಾಹೀರಾತು

ನಿಮ್ಮ‌ಮೇಲೆ ದೂರು ಮೊದಲೇ ಇತ್ತು
ನಿಮ್ಮ‌ಮೇಲೆ‌ಮೊದಲೇ ನನಗೆ ದೂರು ಬಂದಿತ್ತು, ಸುದಾರಿಸಬಹುದು ಎಂದು ಸುಮ್ಮನಿದ್ದೆ ಈಗ ಬಣ್ಣ ಬಯಲಾಯಿತು ಎಂದು ಶಾಸಕರು ಅಧಿಕಾರಿಯ ಎಚ್ಚರಿಸಿದರು.

ನಮ್ಮ ನಾಮಪತ್ರ ಸರಿ ಇದೆ
ಸ್ಪರ್ಧಿಗಳಾದ ರಾಜಶೇಖರ್ ಜೈನ್ ಮಾತನಾಡಿ ನಮ್ಮ ಇಬ್ಬರ ನಾಮಪತ್ರ ಸರಿಯಾಗಿಯೇ ಇದೆ ಕಾರಣವಿಲ್ಲದೆ ತಿರಸ್ಕಾರ ಮಾಡಿದ್ದಾರೆ. ಇದಕ್ಕಾಗಿ ನಾವು ಶಾಸಕರಲ್ಲಿ ದೂರು ನೀಡಿರುವುದಾಗಿ ಹೇಳಿದರು.

ಸಸ್ಪೆಂಡ್ ಮಾಡ್ತೇನೆ
ಲಂಚ ತಗೊಂಡು‌,ಅನ್ಯಾಯ‌ ಮಾಡಿದ‌ ನಿಮ್ಮ‌ನ್ನು‌ ಸಸ್ಪೆಂಡ್ ಮಾಡಿಸ್ತೇನೆ.‌ನಿಮಗೆ ಬೇಕಾದ ಹಾಗೆ ಕಾನೂನು ಬದಲಾವಣೆ ಮಾಡುವ ಅಧಿಕಾರ ನಿಮಗಿಲ್ಲ ಎಂದು ಅಧಿಕಾರಿಗೆ ಶಾಸಕರು‌ಎಚ್ಚರಿಸಿದರು.

SendShare53Share
Previous Post

ಮಂಗಳೂರಿನಲ್ಲಿ ಇಂಧನ ಭದ್ರತಾ ಶೃಂಗಸಭೆ ಆಯೋಜಿಸಿ; ನನ್ನ ಪೂರ್ಣ ಬೆಂಬಲವಿದೆ. ಸಂಸದ ಕ್ಯಾ. ಚೌಟ ಅವರಿಗೆ ಸಲಹೆ ನೀಡಿದ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ.

Next Post

ಪುತ್ತೂರು: ಚಿಕ್ಕಮುಡ್ನೂರು ಮೂಡಾಯೂರುಗುತ್ತು “ಆರಿಗೋ” ಶ್ರೀ ಬೈದೇರುಗಳ  ನೇಮೋತ್ಸವ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು:  ಚಿಕ್ಕಮುಡ್ನೂರು ಮೂಡಾಯೂರುಗುತ್ತು “ಆರಿಗೋ”  ಶ್ರೀ ಬೈದೇರುಗಳ  ನೇಮೋತ್ಸವ.

ಪುತ್ತೂರು: ಚಿಕ್ಕಮುಡ್ನೂರು ಮೂಡಾಯೂರುಗುತ್ತು "ಆರಿಗೋ" ಶ್ರೀ ಬೈದೇರುಗಳ  ನೇಮೋತ್ಸವ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..