• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಪುತ್ತೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್‌ 14 ಸ್ಥಾನಗಳಿಗೂ ಅವಿರೋಧ ಆಯ್ಕೆ

January 14, 2025
ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

November 8, 2025
ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

November 8, 2025
ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

November 7, 2025
ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

November 7, 2025
ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ರಾಷ್ಟ್ರಿಯ ಪಕ್ಷದ ಮುಖಂಡನ  ಪುತ್ರ

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ರಾಷ್ಟ್ರಿಯ ಪಕ್ಷದ ಮುಖಂಡನ ಪುತ್ರ

November 7, 2025
ಉದ್ಯಮಿ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

ಉದ್ಯಮಿ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

November 7, 2025
ಕಡಬ :14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ

ಕಡಬ :14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ

November 7, 2025
ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

November 6, 2025
ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

November 6, 2025
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

November 6, 2025
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

November 6, 2025
ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

November 5, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 9, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್‌ 14 ಸ್ಥಾನಗಳಿಗೂ ಅವಿರೋಧ ಆಯ್ಕೆ

12ರಲ್ಲಿ ಸಹಕಾರ ಭಾರತಿ, 2ರಲ್ಲಿ ಕಾಂಗ್ರೆಸ್ ಬೆಂಬಲಿತರಿಗೆ ಅವಕಾಶ

by ಪ್ರಜಾಧ್ವನಿ ನ್ಯೂಸ್
January 14, 2025
in ಪುತ್ತೂರು, ಪ್ರಾದೇಶಿಕ
0
4
SHARES
11
VIEWS
ShareShareShare

ಪುತ್ತೂರು ಮತ್ತು ಕಡಬ ತಾಲೂಕಿನ 68 ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವ ಪುತ್ತೂರು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್‌ಗೆ ಮುಂದಿನ 5 ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ 14 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಸಹಕಾರ ಭಾರತಿ ಹಾಗೂ 2 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಘು ಎಸ್.ಎಂ.ರವರು ತಿಳಿಸಿದ್ದಾರೆ.

ನೆಲ್ಯಾಡಿ(ಸಾಮಾನ್ಯ)-ಹಾಲಿ ಅಧ್ಯಕ್ಷ ಸಹಕಾರ ಭಾರತಿಯ ಭಾಸ್ಕರ ಎಸ್ ಗೌಡ ಇಚ್ಲಂಪಾಡಿ,ಪುತ್ತೂರು(ಸಾಮಾನ್ಯ)-ಸಹಕಾರ ಭಾರತಿಯ ಸುಜಾತ ರಂಜನ್ ರೈ ಬೀಡು,ಸಾಲಗಾರರಲ್ಲದ ಕ್ಷೇತ್ರದಿಂದ(ಸಾಮಾನ್ಯ)-ಸಹಕಾರ ಭಾರತಿಯ ಯುವರಾಜ್ ಪೆರಿಯತ್ತೋಡಿ,ಕೆದಂಬಾಡಿ(ಸಾಮಾನ್ಯ)- ಸಹಕಾರ ಭಾರತಿಯ ಯತೀಂದ್ರ ಕೊಚ್ಚಿ,ಬೆಟ್ಟಂಪಾಡಿ(ಸಾಮಾನ್ಯ)-ಸಹಕಾರ ಭಾರತಿಯ ಪ್ರವೀಣ್ ರೈ ಪಂಜೊಟ್ಟು, ಅರಿಯಡ್ಕ(ಸಾಮಾನ್ಯ)-ಕಾಂಗ್ರೆಸ್ ಬೆಂಬಲಿತ ವಿಕ್ರಮ್ ರೈ ಸಾಂತ್ಯ, ಕೋಡಿಂಬಾಡಿ(ಸಾಮಾನ್ಯ)-ಸಹಕಾರ ಭಾರತಿಯ ಬಾಳಪ್ಪ ಯಾನೆ ಸುಂದರ ಪೂಜಾರಿ ಬಡಾವು, ಬೆಳಂದೂರು(ಮಹಿಳೆ)-ಸಹಕಾರ ಭಾರತಿಯ ಚಂದ್ರಾವತಿ ಅಭಿಕಾರ್, ಕಡಬ(ಮಹಿಳೆ)-ಸಹಕಾರ ಭಾರತಿಯ ಸ್ವಾತಿ ರೈ ಆರ್ತಿಲ, ನರಿಮೊಗರು(ಪರಿಶಿಷ್ಟ ಜಾತಿ)-ಸಹಕಾರ ಭಾರತಿಯ ಬಾಬು ಮುಗೇರ, ಬಲ್ಯ(ಹಿಂದುಳಿದ ವರ್ಗ ಎ)-ಸಹಕಾರ ಭಾರತಿಯ ರಾಜು ಮೋನು ಪಿ.ಉಳಿಪು, ಉಪ್ಪಿನಂಗಡಿ(ಸಾಮಾನ್ಯ)-ಸಹಕಾರ ಭಾರತಿಯ ಕುಶಾಲಪ್ಪ ಗೌಡ ಅನಿಲ, ಅಲಂಕಾರು(ಪ.ಪಂಗಡ)-ಕಾಂಗ್ರೆಸ್ ಬೆಂಬಲಿತ ನಾರಾಯಣ ನಾಯ್ಕ ಏಣಿತ್ತಡ್ಕ, ಬಂಟ್ರ(ಹಿಂದುಳಿದ ವರ್ಗ ಬಿ)-ಸಹಕಾರ ಭಾರತಿಯಿಂದ ಚೆನ್ನಕೇಶವ ರವರು ನೂತನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾ

ಜ.11ರಂದು ನೆಲ್ಯಾಡಿ(ಸಾಮಾನ್ಯ), ಸಾಲಗಾರರಲ್ಲದ ಕ್ಷೇತ್ರ(ಸಾಮಾನ್ಯ),ಬೆಳಂದೂರು(ಮಹಿಳೆ),ಕಡಬ(ಮಹಿಳೆ),ನರಿಮೊಗರು(ಪ.ಜಾತಿ)ಹಾಗೂ ಬಲ್ಯ(ಹಿಂದುಳಿದ ವರ್ಗ)ಕ್ಷೇತ್ರಗಳಲ್ಲಿ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದ ಕಾರಣ ಅವಿರೋಧ ಆಯ್ಕೆ ಆಗಿತ್ತು. ಕೋಡಿಂಬಾಡಿ ವಲಯ (ಸಾಮಾನ್ಯ)ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾಜಶೇಖರ ಜೈನ್ ನೀರ್ಪಾಜೆ ಹೊಸಮನೆ, ಬಂಟ್ರ ವಲಯ(ಹಿಂದುಳಿದ ವರ್ಗ ಬಿ)ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಚಂದ್ರಶೇಖರ್ ಗೌಡ ಹಾಗೂ ಕೆದಂಬಾಡಿ ವಲಯ(ಸಾಮಾನ್ಯ)ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಶೋಕ್ ರೈ ದೇರ್ಲರವರ ನಾಮಪತ್ರ ಜ.12ರಂದು ತಿರಸ್ಕೃತಗೊಂಡಿದ್ದರಿಂದ ಕೋಡಿಂಬಾಡಿ ವಲಯ(ಸಾಮಾನ್ಯ)ದಿಂದ ಸಹಕಾರ ಭಾರತಿಯ ಬಾಳಪ್ಪ ಯಾನೆ ಸುಂದರ ಪೂಜಾರಿ, ಬಂಟ್ರ ವಲಯ(ಹಿಂದುಳಿದ ವರ್ಗ ಬಿ)ದಿಂದ ಸಹಕಾರ ಭಾರತಿಯ ಚೆನ್ನಕೇಶವ ಕೈಂತಿಲ ಹಾಗೂ ಕೆದಂಬಾಡಿ ವಲಯ(ಸಾಮಾನ್ಯ)ದಿಂದ ಸಹಕಾರ ಭಾರತಿಯ ಯತೀಂದ್ರ ಕೊಚ್ಚಿರವರು ಅವಿರೋಧವಾಗಿ ಆಯ್ಕೆಗೊಂಡರು.

ಜ.13ರಂದು ನಾಮಪತ್ರ ಹಿಂತೆಗೆಯಲು ಕೊನೆಯ ದಿನವಾಗಿತ್ತು. ಅರಿಯಡ್ಕ ವಲಯ(ಸಾಮಾನ್ಯ)ದಿಂದ ನಾಮಪತ್ರ ಸಲ್ಲಿಸಿದ್ದ ಸಹಕಾರ ಭಾರತಿಯ ಹರೀಶ್ ರೈ ಜಾರತ್ತಾರು, ಉಪ್ಪಿನಂಗಡಿ ವಲಯ(ಸಾಮಾನ್ಯ)ದಿಂದ ಕಾಂಗ್ರೆಸ್ ಬೆಂಬಲಿತ ಶಶಿರಾಜ್ ರೈ, ಪುತ್ತೂರು ವಲಯ(ಸಾಮಾನ್ಯ) ಕಾಂಗ್ರೆಸ್ ಬೆಂಬಲಿತ ವಾಸುದೇವ ಮಯ್ಯ, ಬೆಟ್ಟಂಪಾಡಿ ವಲಯ(ಸಾಮಾನ್ಯ)ಕಾಂಗ್ರೆಸ್ ಬೆಂಬಲಿತ ಭಾಸ್ಕರ ಕರ್ಕೇರ ಹಾಗೂ ಆಲಂಕಾರು ವಲಯ(ಪರಿಶಿಷ್ಠ ಪಂಗಡ)ಕ್ಷೇತ್ರದಿಂದ ಸಹಕಾರ ಭಾರತಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರಾಮ ನಾಯ್ಕರವರು ನಾಮ ಪತ್ರ ಹಿಂತೆಗೆದುಕೊಂಡ ಪರಿಣಾಮ ಈ ಕ್ಷೇತ್ರಗಳಿಗೂ ಅವಿರೋಧ ಆಯ್ಕೆ ನಡೆಯಿತು.

ಬ್ಯಾಂಕಿನ 14 ಸ್ಥಾನಗಳ ಪೈಕಿ 9 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದ ಬಳಿಕ ಉಳಿದ 5 ಸ್ಥಾನಗಳಿಗೆ ಸಹಕಾರ ಭಾರತಿ ಮತ್ತು ಕಾಂಗ್ರೆಸ್ ಬೆಂಬಲಿತರಾಗಿ ತಲಾ 5 ಮಂದಿ ಅಭ್ಯರ್ಥಿಗಳು ಇದ್ದರು. ಬಳಿಕದ ಬೆಳವಣಿಗೆಯಲ್ಲಿ, ಸಹಕಾರ ಭಾರತಿ ಮತ್ತು ಕಾಂಗ್ರೆಸ್ ಮುಖಂಡರುಗಳ ನಡುವೆ ಮಾತುಕತೆ ನಡೆದು 5 ಸ್ಥಾನಗಳ ಪೈಕಿ ಎರಡು ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಮೂರು ಸ್ಥಾನಗಳನ್ನು ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಬಿಟ್ಟುಕೊಡುವ ತೀರ್ಮಾನಕ್ಕೆ ಬರಲಾಯಿತು. ಅದರಂತೆ, ಉಪ್ಪಿನಂಗಡಿ, ಬೆಟ್ಟಂಪಾಡಿ ಹಾಗೂ ಪುತ್ತೂರು ವಲಯದ ಸ್ಥಾನಗಳನ್ನು ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಮತ್ತು ಅರಿಯಡ್ಕ ಹಾಗೂ ಆಲಂಕಾರು ವಲಯ ಸ್ಥಾನಗಳನ್ನು ಕಾಂಗ್ರೆಸ್ ಅಭ್ಯರ್ಥಿಗಳಿಗೆ ನೀಡಲಾಯಿತು. ನೂತನ ಆಡಳಿತ ಮಂಡಳಿ ಅಧ್ಯಕ್ಷ,ಉಪಾಧ್ಯಕ್ಷ ಮತ್ತು ಕೋಶಾಧಿಕಾರಿಯ ಆಯ್ಕೆ ಜ.22ರಂದು ನಡೆಯಲಿದೆ.

 

HPR Institute Of Nursing And Paramedical Sciences & Friends Beke

ಜಾಹೀರಾತು

SendShare2Share
Previous Post

ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ: ಸಂಸದ ಕ್ಯಾ. ಚೌಟ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಒತ್ತಾಯ

Next Post

ಚಿಕ್ಕಮುಡ್ನೂರು ಎಣಿಮುಗೇರ್ ಎಂಬಲ್ಲಿ ದಶಕಗಳ ದಾರಿ ವಿವಾದ ಪಕ್ಷತೀತವಾಗಿ ಮಾತುಕತೆಯ ಮೂಲಕ ಇತ್ಯರ್ಥ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚಿಕ್ಕಮುಡ್ನೂರು ಎಣಿಮುಗೇರ್ ಎಂಬಲ್ಲಿ ದಶಕಗಳ ದಾರಿ ವಿವಾದ ಪಕ್ಷತೀತವಾಗಿ ಮಾತುಕತೆಯ ಮೂಲಕ ಇತ್ಯರ್ಥ

ಚಿಕ್ಕಮುಡ್ನೂರು ಎಣಿಮುಗೇರ್ ಎಂಬಲ್ಲಿ ದಶಕಗಳ ದಾರಿ ವಿವಾದ ಪಕ್ಷತೀತವಾಗಿ ಮಾತುಕತೆಯ ಮೂಲಕ ಇತ್ಯರ್ಥ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..