• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

April 18, 2024
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

May 14, 2026
ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

May 14, 2026
ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

May 14, 2026
ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

May 14, 2026
ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಜನಪ್ರಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

May 13, 2026
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

May 12, 2026
ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

May 12, 2026
ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

May 12, 2026
ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

May 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
April 18, 2024
in ಪ್ರಾದೇಶಿಕ, ಮಂಗಳೂರು
0
500 ವರ್ಷಗಳ ಬಳಿಕ ದೇಶದಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಿಸುವಂತಾಯ್ತು, ಮೋದಿ 400 ಸ್ಥಾನ ಕೇಳುತ್ತಿರುವುದು ಸ್ವಾರ್ಥಕ್ಕಲ್ಲ, ಈ ದೇಶದ ಭವಿಷ್ಯಕ್ಕಾಗಿ ; ಕ್ಯಾ.ಬ್ರಿಜೇಶ್ ಚೌಟ
7
SHARES
20
VIEWS
ShareShareShare

ಮಂಗಳೂರು: ದೇಶದ ಭವಿಷ್ಯದ ದೃಷ್ಟಿಯಿಂದ, ಈ ದೇಶದಲ್ಲಿ ಹಿಂದುತ್ವ ಉಳಿಯುವುದಕ್ಕಾಗಿ, ಮಕ್ಕಳ ಭವಿಷ್ಯಕ್ಕಾಗಿ ಮೋದಿಯನ್ನ ಮತ್ತೆ ಪ್ರಧಾನಿಯಾಗಿಸುವುದು ಅನಿವಾರ್ಯ. ರಾಮನ ಮಂದಿರ ನಾವು ಬದುಕಿರುವಾಗಲೇ ಆಗುತ್ತೋ ಇಲ್ಲವೋ ಅನ್ನುವ ಸಂಶಯ ಇತ್ತು. ಕಳೆದ ಬಾರಿ ಮೋದಿಯವರಿಗೆ 303 ಸ್ಥಾನ ಕೊಟ್ಟಿದ್ದಕ್ಕಾಗಿ ರಾಮ ಮಂದಿರ ಸಾಧ್ಯವಾಯಿತು. 500 ವರ್ಷಗಳ ಬಳಿಕ ನಾವು ರಾಮ ನವಮಿಯನ್ನು ವಿಜೃಂಭಣೆಯಿಂದ ಆಚರಿಸುವ ಸ್ಥಿತಿ ಬಂದಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ವತಿಯಿಂದ ಬಿಕರ್ನಕಟ್ಟೆ ಸಮೀಪದ ಮೈದಾನದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. 2014ರ ಹಿಂದಿನ ಪತ್ರಿಕೆ ನೋಡಿದರೆ ಪ್ರತಿ ದಿನವೂ ಭ್ರಷ್ಟಾಚಾರವೇ ದೊಡ್ಡ ಸುದ್ದಿಯಾಗಿರುತ್ತಿತ್ತು. ಹತ್ತು ವರ್ಷಗಳ ಸಾಧನೆ ಏನಂದ್ರೆ ಭ್ರಷ್ಟಾಚಾರ ರಹಿತ ಆಡಳಿತ. ಹತ್ತು ವರ್ಷಗಳಲ್ಲಿ ಯಾವುದೇ ಭಯೋತ್ಪಾದನೆ, ವಿಧ್ವಂಸಕ ಕೃತ್ಯದ ಭಯ ಇಲ್ಲದೆ ಜನರು ಜೀವನ ಮಾಡುವಂತಾಗಿದ್ದು ಸಾಧನೆ. ಹಿಂದುಗಳಿಗೆ ತಲೆಯೆತ್ತಿ ನಿಲ್ಲುವ ಸ್ಥಾನಮಾನವನ್ನು ಮೋದಿ ಕೊಡಿಸಿದ್ದಾರೆ.

ಸೇನೆಯಲ್ಲಿದ್ದಾಗ ಕಾಶ್ಮೀರದಲ್ಲಿ ಕೆಲಸ ಮಾಡಿ ಬಂದವನು ನಾನು. 370ನೇ ವಿಧಿ ರದ್ದುಪಡಿಸಿದ ವಿಚಾರದಲ್ಲಿ ಅಲ್ಲಿನ ಜನರಲ್ಲಿ ಮಾತನಾಡಿದ್ದೇನೆ. ಈ ದೇಶದಲ್ಲಿ ಎರಡು ಕಾನೂನು 70 ವರ್ಷಗಳ ಕಾಲ ಇತ್ತು ಎನ್ನುವುದೇ ನಮ್ಮ ದುರಂತ. ಅದರಿಂದ ನೆಹರು ಮತ್ತು ಶೇಖ್ ಅಬ್ದುಲ್ಲಾ ಕುಟುಂಬಕ್ಕೆ ಮಾತ್ರ ಲಾಭ ಆಗಿದ್ದು ಬಿಟ್ಟರೆ ದೇಶಕ್ಕೆ ಆಗಿಲ್ಲ. ಇವರ ಸ್ವಾರ್ಥಕ್ಕಾಗಿ ದೇಶವನ್ನು ಬಲಿಕೊಡಲು ಹೇಸದವರು ಕಾಂಗ್ರೆಸಿಗರು. 370 ವಿಧಿಯನ್ನು ರದ್ದುಪಡಿಸಿದ್ದರಿಂದ ಯಾವ ರೀತಿಯ ಬದಲಾವಣೆ ಆಗಿದೆ ಅನ್ನುವುದನ್ನು ಅಲ್ಲಿ ಹೋಗಿಯೇ ನೋಡಬೇಕು.

Keshari Durga

ಜಾಹೀರಾತು

ಈ ಸಲ ಮೋದಿಯವರು 400 ಸ್ಥಾನ ಕೇಳುತ್ತಿದ್ದಾರೆ. ಇದು ಮೋದಿಯವರ ಸ್ವಾರ್ಥಕ್ಕಾಗಿ ಅಲ್ಲ. ದೇಶದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು, ಸಮಾನತೆ ಆಗಬೇಕು ಅನ್ನುವ ಕಾರಣಕ್ಕಾಗಿ 400 ಸ್ಥಾನ ಬೇಕು. ಮುಂದೆಂದೂ ತುಷ್ಟೀಕರಣಕ್ಕಾಗಿ ಧ್ವನಿ ಎತ್ತುವ ಧೈರ್ಯವೂ ಕಾಂಗ್ರೆಸಿಗರಿಗೆ ಬರಬಾರದು. ಇನ್ನಿರುವುದು ಎಂಟು ದಿನ. ಪ್ರತಿ ಬೀದಿಯಲ್ಲೂ ಮೋದಿಯವರು ಈ ದೇಶಕ್ಕೆ ಯಾಕೆ ಬೇಕು ಅನ್ನುವುದು ಪ್ರತಿ ಜನರ ಮಾತಾಗಬೇಕು.

ಕಳೆದ ಬಾರಿ ಸಿದ್ದರಾಮಯ್ಯ ಸರಕಾರ ಇದ್ದಾಗ ಪಿಎಫ್ಐ ಮೇಲಿದ್ದ ಕೇಸುಗಳನ್ನು ಹಿಂಪಡೆದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ಐನವರು ಎಷ್ಟೆಲ್ಲಾ ಕೊಲೆಗಳನ್ನು ಮಾಡಿದರು ಅಂತ ನಾವು ನೋಡಿದ್ದೇವೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ನಮ್ಮ ಸಂಸದರು, ಶಾಸಕರ ಅಹವಾಲಿಗೆ ಸ್ಪಂದಿಸಿ, ಗೃಹ ಸಚಿವ ಅಮಿತ್ ಷಾ ಪಿಎಫ್ಐ ಸಂಘಟನೆಯನ್ನೇ ನಿಷೇಧ ಮಾಡಿದ್ದಾರೆ. ಆದರೆ ಇಂದು ಈ ಜಿಲ್ಲೆಯ ಕಾಂಗ್ರೆಸಿಗರು ಪ್ರವೀಣ್ ನೆಟ್ಟಾರು ಅವರನ್ನು ಕೊಂದ ಎಸ್ಡಿಪಿಐ ಜೊತೆ ಸೇರಿದ್ದಾರೆ. ನಮ್ಮ ಜನರು ಓಟು ಕೇಳಲು ಬರುವ ಕಾಂಗ್ರೆಸಿಗರಲ್ಲಿ ನೀವು ಮಾಡಿದ್ದು ಸರೀನಾ ಎಂದು ಪ್ರಶ್ನೆ ಮಾಡಬೇಕಾಗಿದೆ.

ವಿಧಾನಸೌಧದಲ್ಲಿ ಕಾಂಗ್ರೆಸಿಗನ್ಯಾರೋ ಪಾಕಿಸ್ತಾನ್ ಜಿಂದಾಬಾದ್ ಹೇಳಿದ್ದನ್ನು ನಾವು ನೋಡಿದ್ದೇವೆ. ಆದರೆ, ದೇಶ ವಿರೋಧಿ ಘೋಷಣೆ ಕೂಗಿದ ಘಟನೆಯನ್ನು ಖಂಡಿಸುವುದಕ್ಕೂ ಕಾಂಗ್ರೆಸಿಗರಿಗೆ ಧೈರ್ಯ ಇಲ್ಲ ಅಂದ್ರೆ ನಾವು ಏನನ್ನಬೇಕು. ಮೊನ್ನೆ ಮಾಜಿ ಡಿಸಿಎಂ ಸವದಿಯವರು ಬೆಳಗಾವಿಯ ಕಾಂಗ್ರೆಸ್ ಸಭೆಯಲ್ಲಿ ಭಾರತ್ ಮಾತಾ ಕೀ ಜೈ ಹಾಕಲು ಪಕ್ಕದಲ್ಲಿದ್ದ ಮಲ್ಲಿಕಾರ್ಜು ಖರ್ಗೆ ಬಳಿ ಪರ್ಮಿಶನ್ ಕೇಳಬೇಕಾಯಿತು. ಇದೆಂಥಾ ದುರವಸ್ಥೆ ನೋಡಿ. ಕಾಂಗ್ರೆಸ್ ಸರಕಾರ ಬಂದ ಕೂಡಲೇ ಇವರಿಗೆ ಭಂಡ ಧೈರ್ಯ ಏನು ನೋಡಿ. ಇವತ್ತು ಚಿಲಿಂಬಿಯ ಸಾಯಿ ಮಂದಿರದ ಬಳಿ ಚುನಾವಣಾ ಪ್ರಚಾರ ಮಾಡುತ್ತಿದ್ದಾಗಲೇ ಬಿಜೆಪಿಯವರನ್ನು ಅಡ್ಡ ಹಾಕಿದ್ದಾರೆ. ತಮ್ಮ ಸರಕಾರ ಇದೆಯೆಂದು ಹೀಗೆ ಮಾಡಿದ್ದಾರೆ. ಪ್ರಚಾರ ಮಾಡಬೇಕಿದ್ದರೆ ಇವರ ಪರ್ಮಿಶನ್ ಬೇಕಾ ಎಂದು ಬ್ರಿಜೇಶ್ ಚೌಟ ಪ್ರಶ್ನೆ ಮಾಡಿದರು. ಸಭೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ವಿಕಾಸ್ ಪುತ್ತೂರು, ರವಿಶಂಕರ ಮಿಜಾರ್ ಮತ್ತಿತರರಿದ್ದರು.

Muliya

ಜಾಹೀರಾತು

Fashion street 9902633624

ಜಾಹೀರಾತು

Sathyasayi Hospital

ಜಾಹೀರಾತು

SendShare3Share
Previous Post

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕ

Next Post

ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ

ಪುತ್ತೂರು ಸೀಮಾಧಿಪತಿಗೆ ವೀರಮಂಗಲದಲ್ಲಿ ಅವಭೃತ ಸ್ನಾನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..